ಕನ್ನಡ ಜಾಗೃತಿ ಸಮಿತಿ , ಮೈಸೂರು ರಾಜ್ಯ ಸರ್ಕಾರದ ಕನ್ನಡ ಕಾಯಕ ವರ್ಷದ ಅಂಗವಾಗಿ ಮೈಸೂರು ಕನ್ನಡ ಜಾಗೃತಿ ಇದುವರೆಗೆ ನಡೆಸಿದ ಬ್ಯಾಂಕ್ ಗಳಲ್ಲಿ ಕನ್ನಡ ಬಳಕೆ ಅಭಿಯಾನ ಹಾಗೂ ನಗರದ ವಿವಿಧ ಬ್ಯಾಂಕ್ ಗಳಿಗೆ ಭೇಟಿ ನೀಡಲಾಯಿತು.
ಮೂರು ದಿನಗಳ ಕಾಲ ಕೇಂದ್ರ/ರಾಜ್ಯ ಸರ್ಕಾರದ ಕಛೇರಿ/ಸಂಸ್ಥೆಗಳ ಮುಂಭಾಗದಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಶುದ್ಧ ಕನ್ನಡ...
ಸಿಂದಗಿ: ಸಂಸ್ಥೆಯ ಸಹಕಾರ, ಮಹಾವಿದ್ಯಾಲಯದ ಪ್ರಾಚಾರ್ಯರರು ಸೇರಿದಂತೆ ಸಿಬ್ಬಂದಿಗಳ ಶ್ರಮದಿಂದ ನಮ್ಮ ಮಹಾವಿದ್ಯಾಲಯಕ್ಕೆ ಭಾರತ ಸರ್ಕಾರದಿಂದ ಡಿಸ್ಟ್ರಿಕ್ಟ್ ಗ್ರೀನ್ಚಾಂಪಿಯನ್ ಪ್ರಶಸ್ತಿ ದೊರಕಿದ್ದು ಜಿ.ಪಿ.ಪೋರವಾಲ ಮಹಾವಿದ್ಯಾಲಯ ಪ್ರಶಸ್ತಿಯನ್ನು ಪಡೆದುಕೊಂಡು ರಾಜ್ಯ ಮತ್ತು ರಾಷ್ಟ್ರಕ್ಕೆ ಮಾದರಿಯಾಗಿದೆ. ಎಂದು ಸಾರಂಗಮಠದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಚೇರಮ್ನನ್ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.
ಪಟ್ಟಣದ ಜಿ.ಪಿ.ಪೋರವಾಲ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿರುವ...
ಹೊಸದಿಲ್ಲಿ - ಕಳೆದ ವರ್ಷ ಫೆಬ್ರವರಿ ೧೪ ರಂದು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಬಾಂಬ್ ಸ್ಫೋಟಿಸಿ ೪೦ ಜನ ಯೋಧರ ಹೌತಾತ್ಮ್ಯಕ್ಕೆ ಕಾರಣನಾಗಿದ್ದ ಭಯೋತ್ಪಾದಕ ಸೈಫುಲ್ಲಾ ಎಂಬ ಸೈತಾನನನ್ನು ಕಾಶ್ಮೀರದ ಯೋಧರು ಹೊಡೆದುಹಾಕಿದ್ದಾರೆ.
ಭಯೋತ್ಪಾದನೆಯ ವಿರುದ್ಧ ಆಲ್ ಔಟ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಯೋಧರು ಪುಲ್ವಾಮಾ ಸ್ಫೋಟದ ಅಪರಾಧಿಗಳನ್ನು ಒಂದೊಂದಾಗಿ ಹುಡುಕಿ ಹೊಸಕಿ ಹಾಕುತ್ತಿದ್ದಾರೆ.
ಕೆಲವು ಉಗ್ರಗಾಮಿಗಳು ಪಾಕಿಸ್ತಾನಕ್ಕೆ...
ಬೆಳಗಾವಿ - ನಗರದ ಲಿಂಗಾಯತ ಭವನದಲ್ಲಿ 'ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ' ಇವರ ಆಶ್ರಯದಲ್ಲಿ ಪ್ರೊ. ವಿಜಯಲಕ್ಷ್ಮಿ ಪುಟ್ಟಿ ಅವರ ಚೊಚ್ಚಲ ಕೃತಿ 'ನಕ್ಕಿತು ತಲೆದಿಂಬು' ಲೋಕಾರ್ಪಣೆಗೊಂಡಿತು.
ಕೃತಿ ಲೋಕಾರ್ಪಣೆ ಮಾಡಿದ ನಿವೃತ್ತ ನ್ಯಾಯಾಧೀಶ ಅರವಿಂದ ಪಾಶ್ಚಾಪುರ ಮಾತನಾಡಿ, ಧರ್ಮ ಎನ್ನುವುದು ತತ್ವ ಹೇಳುವುದಲ್ಲ, ಆದರೆ ಅದನ್ನು ಅಳವಡಿಸಿಕೊಳ್ಳುವುದು. ನಾವು ನಡೆ-ನುಡಿ ಒಂದು ಮಾಡಿಕೊಂಡು ಬದುಕಿದರೆ...
ಸಿಂದಗಿ: ಹಿಂದಿನ ಕಾಲದಲ್ಲಿ ಶಿಕ್ಷಕರು ಎಂದರೆ ಅತೀವ ಗೌರವದಿಂದ ಕಾಣುತ್ತಿದ್ದರು ಆದರೆ ಇಂದು ಶಿಕ್ಷಕರೆಂದರೆ ರಾಜ್ಯದಲ್ಲಿ ಯಾವುದೆ ಕಾರ್ಯದಲ್ಲಿ ಶಿಕ್ಷಕರನ್ನು ತೊಡಗಿಸಿಕೊಂಡು ಎಲ್ಲರ ನಿಂದನೆಗಳಿಗೆ ಪಾತ್ರರಾಗುವಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಶಿಕ್ಷಕರು ಸೇವೆ ಸಲ್ಲಿಸುವಂತಾಗಿದೆ ಎಂದು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅದ್ಯಕ್ಷ ಆನಂದ ಭೂಸನೂರ ಕಳವಳ ವ್ಯಕ್ತಪಡಿಸಿದರು.
ಪಟ್ಟಣದ ಬಿ ಆರ್ ಸಿ ಕೇಂದ್ರದಲ್ಲಿ...
ಸಿಂದಗಿ: ಮಾಜಿ ಸಚಿವ ದಿ.ಎಂ.ಸಿ.ಮನಗೂಳಿ ಅವರ ಅವಧಿಯಲ್ಲಿ ನಗರದ 50 ವರ್ಷಗಳ ಮುಂದಾಲೋಚನೆಯನ್ನಿಟ್ಟು ಮಂಜೂರುಗೊಂಡಿರುವ ರೂ.92 ಕೋಟಿ ವೆಚ್ಚದ ಒಳಚರಂಡಿ ಯೋಜನೆಯು ಕಾರ್ಯ ಭರದಿಂದ ನಡೆದಿದ್ದು ಅಟ್ಟುಕಟ್ಟಾಗಿ ನಿರ್ಮಾಣ ಕಾರ್ಯ ನಡೆಯಬೇಕು ಎಂದು ನಗರ ಸುಧಾರಣಾ ಸಮಿತಿ ಅಧ್ಯಕ್ಷ ಹಾಗೂ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ಕಾರ್ಯದರ್ಶಿ ಶಿವಾನಂದ ತಾವರಕೇಡ, ಶ್ರೀಶೈಲ್...
ಸಿಂದಗಿ: ವಿಜಯಪುರ ಜಿಲ್ಲೆ ವಿಶ್ವಗುರು ಬಸವಣ್ಣನವರು ಜನಿಸಿದ ಪವಿತ್ರ ಕ್ಷೇತ್ರವಾಗಿದ್ದು ಅವರ ಮಹಾಪುತ್ಥಳಿ ಅಮೇರಿಕಾ ದೇಶದಲ್ಲಿಯೂ ವಿಜೃಂಭಿಸಿದೆ ಇಂತಹ ಸಂದರ್ಭದಲ್ಲಿ ವಿಜಯಪುರ ನಗರ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ವಿಶ್ವಗುರು ಶ್ರೀ ಬಸವೇಶ್ವರ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಿದರೆ ಸಮಂಜಸವಾಗುವುದು ಕಾರಣ ರಾಜ್ಯಸರ್ಕಾರ ಹೆಚ್ಚಿನ ಮುತುವರ್ಜಿ ವಹಿಸಿ ಜಗತ್ತಿಗೆ ಸಮಾನತೆಯ ಸಂದೇಶ ಸಾರಿದ,...
ಸಿಂದಗಿ: ಶಿಕ್ಷಕರು ಸತತ ಪರಿಶ್ರಮ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶಕರಾಗಿ ಅವರಿಗೆ ಮುಂದಿನ ಶಿಕ್ಷಣಕ್ಕಾಗಿ ದಾರಿ ತೋರುವದರೊಂದಿಗೆ ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಬಾಳುವಂತೆ ಪ್ರೇರಣೆ ನೀಡಬೇಕು ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಭೂಸನೂರ ಹೇಳಿದರು.
ಪಟ್ಟಣದ ಬಿ ಆರ್ ಸಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ)...
ಸವದತ್ತಿ: “ವೃತ್ತಿ ಬದುಕಿನಲ್ಲಿ ನಿವೃತ್ತಿ ವಿದಾಯವೆಂದರೆ ಆದಿ ಅಂತ್ಯಗಳ ನಡುವಿನ ಸಂಬಂಧದ ಭಾವನಾತ್ಮಕ ಬದುಕು.ಪ್ರತಿಯೊಬ್ಬರ ಬದುಕಿನಲ್ಲೂ ಒಂದಲ್ಲ ಒಂದು ಹುದ್ದೆಯಲ್ಲಿ ನಾವು ಜೀವನ ನಡೆಸುತ್ತೇವೆ.ಆ ವೃತ್ತಿ ಬದುಕಿನ ಅಂತ್ಯದವರೆಗೂ ಪುಣ್ಯದ ಕೆಲಸಗಳನ್ನು ಮಾಡುತ್ತ ಸಾಗಿದರೆ ವಿದಾಯ ಸಂದರ್ಭದಲ್ಲಿ ಅವರ ಸೇವೆಯನ್ನು ನೆನೆದು ಗ್ರಾಮದ ಜನರು ಸ್ಮರಿಸುವ ಮೂಲಕ ಬೀಳ್ಕೊಡುವ ಸಮಾರಂಭ ಏರ್ಪಡಿಸಿದ್ದಾದರೆ ಅದು ಸಾರ್ಥಕ.ಆ ರೀತಿಯ...
ಬ್ರಹ್ಮಾವರ: ದೇವಸ್ಥಾನ ಹಾಗೂ ಮನೆಗೆ ಕನ್ನ ಹಾಕಿ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ, ನಾಲ್ವರು ಆರೋಪಿಗಳನ್ನು ಪೊಲೀಸ್ ರು ವಶಕ್ಕೆ ಪಡೆದಿದ್ದಾರೆ.
ಶೃಂಗೇರಿಯ ಗೋಪಾಲ (26 ವರ್ಷ), ಕೊಕ್ಕರ್ಣೆ ಅರುಣ (26 ವರ್ಷ), ಚೇರ್ಕಾಡಿ ರವಿ ಕುಮಾರ್ (28 ವರ್ಷ), ಸಾಸ್ತಾನ ಗುಂಡ್ಮಿ ರಝಕ್ (41 ವರ್ಷ) ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು ನೆಂಚಾರು ಗ್ರಾಮದ...