Monthly Archives: July, 2021
ಸುದ್ದಿಗಳು
ಶೇ. 100 ಫಲಿತಾಂಶ ; ವಿದ್ಯಾರ್ಥಿಗಳ ಸಾಧನೆಗೆ ಹರ್ಷ
ಸಿಂದಗಿ: 2020/21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮಿತಿ ಪದವಿ ಪೂರ್ವ ಕಾಲೇಜಿನ ಫಲಿತಾಂಶವು ಪ್ರಕಟವಾಗಿದ್ದು ಶೇ% 100 ಕ್ಕೆ 100ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯ ಟಿ.ಎನ್.ಲಮಾಣಿ ತಿಳಿಸಿದ್ದಾರೆ.ನಸರೀನ್ ಮುಡ್ಡಿ 545(90.83%)
ಅಶ್ವಿನಿ ಪ್ರೇಮನಗೌಡ 545(90,83%) ಕಾಲೇಜಿಗೆ...
ಸುದ್ದಿಗಳು
ಎಚ್ ಜಿ ಪಿ ಯು ಕಾಲೇಜಿನ ಫಲಿತಾಂಶ ಶೇ.100
ಸಿಂದಗಿ: ಪಟ್ಟಣದ ತಾಲೂಕಾ ಶಿಕ್ಷಣ ಮಂಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ 100 ರಷ್ಟಾಗಿದೆ ಎಂದು ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ವಾಣಿಜ್ಯ ವಿಭಾಗದಲ್ಲಿ ಮಂಜುಳಾ ಸೊನ್ನದ 600 ಅಂಕಗಳಿಗೆ 576 (96%) ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಪ್ರಥಮ...
ಸುದ್ದಿಗಳು
ಮಳೆಗೆ ಮನೆಗೋಡೆ ಕುಸಿದು ಓರ್ವ ಮಹಿಳೆ ಸಾವು, ಇಬ್ಬರು ಮಕ್ಕಳಿಗೆ ಗಂಭೀರ ಗಾಯ
ಬೀದರ - ಭಾರೀ ಮಳೆಗೆ ಮನೆಯ ಗೋಡೆ ಕುಸಿದು, ಓರ್ವ ಮಹಿಳೆ ಮೃತಪಟ್ಟು ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಕುಮಾರ ಚಿಂಚೋಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ.ಪಾರ್ವತಿ ವೈಜನಾಥ ವಡ್ಡರ್(30) ಮೃತಪಟ್ಟಿದ್ದಾರೆ. ಪತಿ ವೈಜನಾಥ, ಮೃತಳ ಮಕ್ಕಳಾದ ಅರ್ಚನಾ(7), ಅಕ್ಷರಾ(4) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ವಿಷಯ ತಿಳಿದ...
ಸುದ್ದಿಗಳು
ಬಕ್ರಿದ್ ಹಬ್ಬಕ್ಕೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ
ಬೀದರ - ಗಡಿ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಳಿ ಮಂಗಳವಾರ ಬಕ್ರೀದ್ ಹಬ್ಬದ ಪ್ರಯುಕ್ತ ಸಾಗಿಸಲಾಗುತ್ತಿದೆ ಎನ್ನಲಾದ 15 ಜಾನುವಾರುಗಳನ್ನು ಒಳಗೊಂಡ ಟೆಂಪೋವನ್ನು ಭಾಲ್ಕಿಯ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಎತ್ತು,ಹೋರಿ ಸೇರಿದಂತೆ 15 ವಶಕ್ಕೆ ಪಡೆದು ದನಗಳನ್ನು ಕರಡ್ಯಾಳದ ಗೋಶಾಲೆಗೆ ಕಳುಹಿಸಲಾಗಿದೆ.ಭಾಲ್ಕಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ....
ಲೇಖನ
ಹೊಸ ಪುಸ್ತಕದ ಓದು; ತೋಂಟದ ಶ್ರೀಗಳ ದರ್ಶನ-ಸಂದರ್ಶನ
ತೋಂಟದ ಶ್ರೀಗಳ ದರ್ಶನ-ಸಂದರ್ಶನ
ಕನ್ನಡ ಸಾಹಿತ್ಯದಲ್ಲಿ ಸಂದರ್ಶನ ಕೃತಿಗಳು ಪ್ರಕಟವಾದುದು ಅಪರೂಪವೆಂದೇ ಹೇಳಬೇಕು. ಕುವೆಂಪು ಸಂದರ್ಶನ, ದೇಜಗೌ ಸಂದರ್ಶನ, ಚೆನ್ನವೀರ ಕಣವಿ ಸಂದರ್ಶನ, ಎಂ. ಎಂ. ಕಲಬುರ್ಗಿ ಸಂದರ್ಶನ ಮೊದಲಾದ ಬೆರಳೆಣಿಕೆಯ ಕೃತಿಗಳು ಮಾತ್ರ ಪ್ರಕಟವಾಗಿದ್ದವು. ಇವುಗಳ ಸಾಲಿಗೆ ನೂತನ ಕೃತಿಯೊಂದು ಸೇರ್ಪಡೆಯಾಗುತ್ತಿದೆ, ಅದೇ ಶ್ರೀ ಶಿವನಗೌಡ ಗೌಡರ ಅವರು ಸಂಪಾದಿಸಿದ ‘ತೋಂಟದ ಶ್ರೀಗಳ ದರ್ಶನ-ಸಂದರ್ಶನ’.ಪ್ರಸ್ತುತ...
ಸುದ್ದಿಗಳು
ಪೂರ್ಣಿಮಾಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ
ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಮಾಡುವ ‘ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದಾರೆ.ಪೂರ್ಣಿಮಾ ಯಲಿಗಾರ ಅವರು ನೂರಾರು ಕವಿತೆಗಳನ್ನು ರಚಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದು ಪ್ರಶಸ್ತಿ ಪಡೆದುಕೊಂಡಿರುವುದಕ್ಕೆ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ಬಾಲಶೇಖರ ಬಂದಿ, ಬಿಇಒ...
ಸುದ್ದಿಗಳು
ಕೊರೊನಾದಿಂದಾದ ಆರ್ಥಿಕ ನಷ್ಟ ಸರಿದೂಹಿಸಲು ಜಾಗತಿಕ ಸಂಯೋಗದ ಅವಶ್ಯಕತೆ ಇದೆ – ಡಾ. ಬಿ.ಹೆಚ್.ನಾಗೂರ
ಸವದತ್ತಿ: ಕೊರೊನಾದಿಂದ ಭಾರತದ ವಿದೇಶಿ ವ್ಯಾಪಾರದಲ್ಲಿ ನಷ್ಟ ಉಂಟಾಗಿದ್ದು, ಬೇಡಿಕೆ, ಉತ್ಪಾದನೆ ಮತ್ತು ವಿದೇಶಿ ವ್ಯಾಪಾರದ ಮೇಲೆ ದೊಡ್ಡ ಪ್ರಮಾಣದ ಋಣಾತ್ಮಕ ಪರಿಣಾಮ ಬೀರಿದೆ. ಜಾಗತಿಕ ಆರ್ಥಿಕ ನಷ್ಟವನ್ನು ಸರಿದೂಗಿಸಲು ಜಾಗತಿಕ ಸಂಯೋಗದ ಅವಶ್ಯಕತೆ ಇದೆ ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಹೆಚ್.ನಾಗೂರ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ...
ಸುದ್ದಿಗಳು
ಬೀದರ್ ಪೋಲಿಸರ ಭರ್ಜರಿ ಕಾರ್ಯಚರಣೆ ; 158 ಕೆಜಿ ಗಾಂಜಾ ವಶ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಗಾಂಜಾ ದಂಧೆಗೆ ಬೀದರ್ ಪೊಲೀಸರು ಕಡಿವಾಣ ಹಾಕಿದ್ದು ಮಿಂಚಿನ ದಾಳಿ ಮಾಡಿ ೧೫೮ ಕೆಜಿ ಗಾಂಜಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.ಬೀದರ್ ನಗರದ ಹೃದಯ ಬಾಗದಲ್ಲಿ ಇರುವ ಕೆನಾನ್ ಕಾಲೊನಿಯ ಮನೆಯೊಂದರ ಮುಂದೆ ನಿಲ್ಲಿಸಿದ್ದ ಕಾರ್ನಲ್ಲಿ ಮಾರಾಟಕ್ಕಾಗಿ ಸಂಗ್ರಹಿಸಿ ಇಡಲಾಗಿದ್ದ ₹ 3.17 ಲಕ್ಷ...
ಲೇಖನ
ದೇವರಿಗಿಂತ ದೊಡ್ಡವರು ಗುರುಗಳು
ಒಂದೊಂದು ಮನೆ, ಹಳ್ಳಿ,ಗ್ರಾಮ,ಪಟ್ಟಣ,ಜಿಲ್ಲೆ, ರಾಜ್ಯ,ದೇಶ ವಿದೇಶದವರೆಗೆ ಒಂದೇ ದೇವರು ಅನೇಕ ರೂಪದಲ್ಲಿ ಅವತರಿಸಿ ಭಕ್ತರ ಬೇಡಿಕೆಗಳನ್ನು ಪೂರೈಸಿ ಕೊಡುತ್ತಿದ್ದರೂ ಭಕ್ತರಿಗೆ ದೇವರು ಕಾಣುತ್ತಿಲ್ಲ, ಸಮಸ್ಯೆ ಬೆಳೆಯುತ್ತಿದೆ, ಬೇಡಿಕೆಗಳಿಗೆ ಕೊನೆಯಿಲ್ಲವಾಗುತ್ತಿದೆ.ಹಾಗಾದರೆ ದೇವರಿಲ್ಲವೆ? ಅಥವಾ ದೇವರನ್ನು ಮಾನವ ತಿಳಿದು ನಡೆದಿರೋದೆ ತಪ್ಪೆ? ಚರಾಚರದಲ್ಲಿಯೂ ಅಡಗಿರುವ ದೈವ ಶಕ್ತಿಯನ್ನುnಜ್ಞಾನ ಚಕ್ಷುವಿನಿಂದ ನೋಡಿ ದೈವಭಕ್ತಿ,ಶಕ್ತಿ,ಜ್ಞಾನವನ್ನು ಬೆಳೆಸಿಕೊಂಡವರು ಈಗ ದೇವರಾಗಿದ್ದಾರೆಂದರೆ ದೇವರು...
ಲೇಖನ
ತ್ಯಾಗ ಮತ್ತು ಬಲಿದಾನದ ಸಂಕೇತ ಬಕ್ರೀದ್
ಬಕ್ರೀದ್ ತ್ಯಾಗ ಬಲಿದಾನದ ಸಂಕೇತ. ಭಾರತವೂ ಸೇರಿದಂತೆ ವಿಶ್ವದ್ಯಾಂತ ಮುಸ್ಲಿಮರು ಈ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ.ಪ್ರವಾದಿಗಳಲ್ಲೊಬ್ಬರಾದ ಪ್ರವಾದಿ ಇಬ್ರಾಹಿಮರು ತಮ್ಮ ಮಗನಾದ ಇಸ್ಮಾಯಿಲ್ರನ್ನು ಸೃಷ್ಟಿಕರ್ತ ಅಲ್ಲಾಹನಿಗೆ ಬಲಿ ಕೊಡಲು ಮುಂದಾದ ದಿನವನ್ನು ಈದ್-ಉಲ್-ಅದಾ ಅರ್ಥಾತ್ ಬಕ್ರೀದ್ ಎನ್ನಲಾಗುತ್ತದೆ. ಈ ಹಬ್ಬದ ಹಿನ್ನೆಲೆ, ಮಹತ್ವ ಹೀಗಿದೆ.ರಮಝಾನ್ ಮತ್ತು ಬಕ್ರೀದ್ ವಿಶ್ವದ್ಯಾಂತ ಮುಸ್ಲಿಮರು ಆಚರಿಸುವ ಎರಡು...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



