Monthly Archives: July, 2021
ಸುದ್ದಿಗಳು
ಬಿಎಸ್ ವೈ ಬದಲಿಸಿದರೆ ಲಿಂಗಾಯತರು ಬಿಜೆಪಿ ಕೈಬಿಡುತ್ತಾರೆ : ಡಾ|| ಬಸವಲಿಂಗ ಪಟ್ಟದ್ದೇವರ ಎಚ್ಚರಿಕೆ
ಬೀದರ - ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಮಾಡಿದರೆ ಲಿಂಗಾಯತ ಧರ್ಮದ ಜನರು ಬಿ.ಎಸ್.ಯಡಿಯೂರಪ್ಪ ನವರ ಬೆನ್ನಿಗೆ ನಿಲ್ಲುತ್ತಾರೆ ಎಂದು ಹಿರೇಮಠ ಸಂಸ್ಥಾನದ ಶ್ರೀ ಬಸವಲಿಂಗ ಪಟ್ಟದ್ದೇವರು ಬೀದರ್ ಕೇಂದ್ರ ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆರಾಜ್ಯದಲ್ಲಿ ಯಡಿಯೂರಪ್ಪನವರು ಜನಪರ-ಜೀವಪರ ಆಡಳಿತವನ್ನು ನಡೆಸುತ್ತಿದ್ದಾರೆ. ಇವರ ಅಧಿಕಾರದ ಅವಧಿಯಲ್ಲಿ ರಾಜ್ಯ ಪ್ರಗತಿಯನ್ನು ಸಾಧಿಸುತ್ತಿದೆ. ಅವರು ಜಾತ್ಯತೀತವಾಗಿ ಎಲ್ಲಾ...
ಸುದ್ದಿಗಳು
ಪಿಯುಸಿ ಶೇ.೧೦೦ ಫಲಿತಾಂಶ
ಪಟ್ಟಣದ ಎಮ್. ಎಸ್. ಗುರುಕುಲ ಕಲಾ ವಾಣಿಜ್ಯ ಹಾಗೂ ವಿಜ್ಞಾನ ಪ.ಪೂ. ಮಹಾವಿದ್ಯಾಲಯದ ೨೦೨೧-೨೨ ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರಿಕ್ಷಾ ಫಲಿತಾಂಶ ೧೦೦ ಕ್ಕೆ ೧೦೦ ಬಂದಿದ್ದು, ಮಹಾವಿದ್ಯಾಲಯದ ವಿದ್ಯಾರ್ಥಿಗಳಾದಕು. ವಿಜಯಲಕ್ಷ್ಮಿ ಎಮ್. ನಾರಾಯಣಕರ
ಕು.ಸುರೇಶ ಎಸ್. ಕಂಬಾರ
ಕು.ಶ್ರೀದೇವಿ ಎಸ್. ಹಿರೇಕುರುಬರ
ಕು. ವಿನೋದ ಜಿ. ಡೋಣೂರ,
ಕು.ದಶರಥ ವ್ಹಿ....
ಸುದ್ದಿಗಳು
ರಸ್ತೆ ಬದಿಯೇ ಗ್ರಾಮಸ್ಥರ ಸಮಸ್ಯೆ ಆಲಿಸಿದ ಶಾಸಕ
ಬೀದರ - ಬಸವಕಲ್ಯಾ ತಾಲೂಕಿನ ಉಜಳಂಬ ಗ್ರಾಮದ ಜನರ ಸಮಸ್ಯೆ ಆಲಿಸಿದ ಶಾಸಕ ಶರಣು ಸಲಗರ ಸ್ಥಳದಲ್ಲಿಯೇ ಕೆಲವು ಪರಿಹಾರ ಸೂಚಿಸಿದ್ದಲ್ಲದೆ ವೃದ್ಧರೊಬ್ಬರಿಗೆ ರೂ. ೫೦೦೦ ಸಹಾಯ ನೀಡಿದರು.ಕಳೆದ ಎರಡೂವರೆ ವರ್ಷದ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಿದ್ದ ಗ್ರಾಮ ಉಜಳಂಬಕ್ಕೆ ಭೇಟಿ ನೀಡಿದ ಶಾಸಕರ ಮುಂದೆ ಗ್ರಾಮಸ್ಥರು ಸಮಸ್ಯೆಗಳ ಸುರಿಮಳೆ...
ಸುದ್ದಿಗಳು
‘ಸಮಾಜ ಸೇವೆಗೆ ಇಚ್ಛಾಶಕ್ತಿ, ನಿಸ್ವಾರ್ಥ ಇರಬೇಕು’ – ಸಾಹಿತಿ ಜಯವಂತ ಕಾಡದೇವರ
ಮೂಡಲಗಿ: ‘ಇಚ್ಛಾಶಕ್ತಿ ಮತ್ತು ನಿಸ್ವಾರ್ಥದಿಂದ ಮಾಡುವ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ’ ಎಂದು ಸಾಹಿತಿ ಪ್ರೊ. ಜಯವಂತ ಕಾಡದೇವರ ಹೇಳಿದರು.ಇಲ್ಲಿಯ ಸಾಯಿ ವಸತಿ ನಿಲಯದ ಆವರಣದಲ್ಲಿ ಜರುಗಿದ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯಿಂದ ದೊರೆಯುವ...
ಸುದ್ದಿಗಳು
ಬನವಾಸಿ ಪಟ್ಟಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಗ್ರಹ
ಬನವಾಸಿ: ಐತಿಹಾಸಿಕ ಪ್ರವಾಸಿ ತಾಣ ಹಾಗೂ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಬನವಾಸಿ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.ಪಟ್ಟಣದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದ್ದು ಕಾನೂನು ಉಲ್ಲಂಘನೆ, ಅಪರಾಧ ಪ್ರಕರಣಗಳೂ ನಡೆಯುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಜನರ ಚಟುವಟಿಕೆಗಳ ಮೇಲೆ ನಿಗಾ ಇಡಲು ಇಲ್ಲಿ ಸಿಸಿಟಿವಿ ಕ್ಯಾಮೆರಾಗಳಿಲ್ಲ. ಪಟ್ಟಣದಲ್ಲಿ...
ಸುದ್ದಿಗಳು
ರೈತರಿಗೆ ಕೂಡಲೇ ರಸಗೊಬ್ಬರ ಪೂರೈಸಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
‘ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ
ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ...
ಸುದ್ದಿಗಳು
ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ
ಶಾಂತಿಯಿಂದ ಹಬ್ಬ ಆಚರಿಸೋಣ - ಸಂಗಮೇಶ ಹೊಸಮನಿ
ಸಿಂದಗಿ - ಸರಕಾರದ ಆದೇಶದ ಪ್ರಕಾರ ನಾವು ನೀವು ನಿಯಮಗಳನ್ನು ಪಾಲಿಸೋಣ,ನಿಯಮ ಉಲ್ಲಂಘನೆ ಮಾಡದಂತೆ ನಾವೆಲ್ಲರೂ ಶಾಂತ ರೀತಿಯಿಂದ ಹಬ್ಬವನ್ನು ಆಚರಿಸೋಣ ಎಂದು ಸಿಂದಗಿ ಠಾಣಾ ಅಧಿಕಾರಿ ಸಂಗಮೇಶ ಹೊಸಮನಿ ಹೇಳಿದರು.ಬಕ್ರೀದ್ ಹಬ್ಬದ ನಿಮಿತ್ತ ನಗರದ ಪೊಲೀಸ್ ಠಾಣಾ ಆವರಣದಲ್ಲಿ ಕರೆಯಲಾದ ಶಾಂತಿ ಸಭೆಯಲ್ಲಿ ಅವರು ಅವರು...
ಸುದ್ದಿಗಳು
ಕೋವಿಡ್ ಪರೀಕ್ಷೆ
ಬನವಾಸಿ: ಜಿಲ್ಲಾಧಿಕಾರಿಗಳ ಆದೇಶದಂತೆ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಮೌಲಾನ, ಪಾದ್ರಿಗಳು ಸೇರಿದಂತೆ ಧಾರ್ಮಿಕ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬ ಸಿಬ್ಬಂದಿಗಳು ಪ್ರತಿ 10 ದಿನಕ್ಕೊಮ್ಮೆ ಕೊವೀಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳಬೇಕು.ಅಲ್ಲದೇ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಸಂಪರ್ಕದಲ್ಲಿರುವ ಎಲ್ಲ ಅಂಗಡಿಕಾರರು ಕೊವೀಡ್...
ಲೇಖನ
ಹೊಸ ಪುಸ್ತಕ ಓದು; ತೋಂಟದ ಶ್ರೀಗಳ ಚಿಂತನಗಳು : ಒಂದು ಅವಲೋಕನ
ಗದುಗಿನ ತೋಂಟದಾರ್ಯಪೀಠದ ೧೯ನೇ ಪೀಠಾಧಿಪತಿಗಳಾಗಿದ್ದ ಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರು ಪುಸ್ತಕದ ಸ್ವಾಮೀಜಿ, ಸಾಮಾನ್ಯರ ಸ್ವಾಮೀಜಿ ಎಂದು ಜನಮಾನಸದಲ್ಲಿ ಅಜರಾಮರವಾಗಿ ಉಳಿದವರು. ಧರ್ಮ-ಸಾಹಿತ್ಯ-ಸಂಸ್ಕೃತಿಗಳ ಪುನರುತ್ಥಾನಕ್ಕಾಗಿ ತಮ್ಮ ಸಮಸ್ತ ಬದುಕನ್ನು ಸಮರ್ಪಿಸಿ ಪೂಜ್ಯರು ಕನ್ನಡ ನಾಡಿನ ಪುಣ್ಯದ ಪುಂಜವಾಗಿದ್ದಾರೆ.ಪೂಜ್ಯ ಜಗದ್ಗುರುಗಳು ಲಿಂಗಾಯತ ಅಧ್ಯಯನ ಸಂಸ್ಥೆಯನ್ನು ಅಸ್ತಿತ್ವಕ್ಕೆ ತಂದು ೫೦೦ಕ್ಕೂ ಹೆಚ್ಚು ಕೃತಿಗಳನ್ನು...
ಕವನ
ಕವನ: ಮಳೆ.. ಮಳೆ.. ಮಳೆ..!
"ಇಂದಿಗೆ ಸರಿಯಾಗಿ 12 ದಿನಗಳಾಯಿತು ನಾವು ಸೂರ್ಯನ ಮುಖ ನೋಡಿ.."
ಈ ತಿಂಗಳ 8 ನೇ ತಾರೀಖಿನಿಂದ ಈ ದಿನದವರೆಗೆ ನಿತ್ಯ ನಿರಂತರ ಸತತ ಸುರಿಯುತ್ತಿರುವ ವರ್ಷಧಾರೆಯ ಚಿತ್ರಣವೇ ಈ ಕವಿತೆ. ಕರಾವಳಿ ತೀರದಲ್ಲಿ, ಸಹ್ಯಾದ್ರಿ ಮಡಿಲಲ್ಲಿರುವ ನಮ್ಮ ಕೈಗಾ ಸುತ್ತಮುತ್ತ ಭೋರ್ಗರೆಯುತ್ತಿರುವ ಮಳೆಹನಿಗಳ ಭಾವಗೀತೆ. ಆರ್ಭಟಿಸಿ ಸುರಿಯುತ್ತಿರುವ ಈ ಮಳೆಯೊಳಗೆ ರಮ್ಯತೆಯಿದೆ, ರೋಚಕತೆಯಿದೆ, ರೌದ್ರತೆಯಿದೆ,...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



