Monthly Archives: July, 2021

“ಕೋರೋನಾ ಶಾಂತನಾಗು” ವಿಶೇಷ ಜಾಗೃತಿ ಕಾರ್ಯಕ್ರಮ

ಬೆಳಗಾವಿ - ಬೆಳಗಾವಿಯ ಸ್ವಯಂ ಸೇವಾ ಸಂಘದ ವತಿಯಿಂದ ಚನ್ನಬಸಯ್ಯ ಕಟಪುರ ಮಠ ಮತ್ತು ಇತರ ಸಮಾಜ ಸೇವಾ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಭೇಟಿಯಾಗಿ ಸಂಭಾವ್ಯ ಕರೋನಾ ರೋಗದ ಮೂರನೇ ಅಲೆಯ ಕುರಿತು ಎಚ್ಚರಿಕೆ ಮತ್ತು ಜಾಗರೂಕತೆ ವಹಿಸಿಕೊಳ್ಳಲು ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರ ಮೂಲಕ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಈಗಿನಿಂದಲೇ ಕಠಿಣ ಕ್ರಮಗಳನ್ನು ಅನುಸರಿಸಲು...

ಆಗಸ್ಟ್ 14 ಕ್ಕೆ ಲೋಕ ಅದಾಲತ್ : ಕೋರ್ಟ್ ಕೇಸ್ ರಾಜಿ ಸಂಧಾನಕ್ಕೆ ಬೃಹತ್ ವೇದಿಕೆ

2110 ಪ್ರಕರಣಗಳ ಇತ್ಯರ್ಥ ಸಾಧ್ಯತೆ ಸಿವಿಲ್ ನ್ಯಾಯಾಧೀಶರು ರಾಜಿ ಸಂಧಾನ ಆದರೆ ಪ್ರಕರಣದ ಶುಲ್ಕ ಮರಪಾವತಿ ಸಿವಿಲ್ ಮತ್ತು ಇನ್ನಿತರ ವ್ಯಾಜ್ಯಗಳ ಕೇಸ್ ಗಳ ಸಾರ್ಟೌಟ್ ಗೆ ಒಳ್ಳೆಯ ಅವಕಾಶ ಜನ ಹಿತಾಸಕ್ತಿಗಾಗಿ ಉತ್ತಮ ಅವಕಾಶ ಕಲ್ಪಿಸಿದ ರಾಜ್ಯ ಸೇವಾ ಸಮಿತಿ ಪ್ರಾಧಿಕಾರಸಿಂದಗಿ: ಆಗಸ್ಟ್ 14 ಕ್ಕೆ ಸಿಂದಗಿ ನ್ಯಾಯಾಲಯದಲ್ಲಿ ಲೋಕ ಅದಾಲತ್...

ಮಲ್ಲಿಕಾರ್ಜುನ ಖರ್ಗೆಯವರ ಜೀವನ ಕಥನ ಕೃತಿ ಬಿಡುಗಡೆ

ಇದೇ ಜುಲೈ 21 ರಂದು ಪ್ರೊ. ಎಚ್.ಟಿ.ಪೋತೆ ಅವರ “ಬಾಬಾಸಾಹೇಬರೆಡೆಗೆ” ಶ್ರೀ ಮಲ್ಲಿಕಾರ್ಜುನ ಖರ್ಗೆಜಿ ಯವರ ಜೀವನ ಕಥನ ಕೃತಿ ಬಿಡುಗಡೆ ಮತ್ತು ವಿಶೇಷೋಪನ್ಯಾಸವನ್ನು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕುಟುಂಬ ಪ್ರಕಾಶನ, ಕಲಬುರಗಿ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ. ಬೆಳಿಗ್ಗೆ 10.30ಕ್ಕೆ ನಗರದ ಕುಮಾರಪಾರ್ಕ್‍ನಲ್ಲಿರುವ ಗಾಂಧಿ ಭವನದಲ್ಲಿ ಪ್ರೊ. ಎಚ್.ಟಿ.ಪೋತೆ ಅವರ...

ರೈತರು ಆರ್ಥಿಕ ಸ್ವಾವಲಂಬಿಗಳಾಗಲು ಸರ್ಕಾರದ ಯೋಜನೆಗಳು ಪೂರಕವಾಗಿವೆ -ಸಂಸದ ಈರಣ್ಣ ಕಡಾಡಿ

ಮೂಡಲಗಿ: ಅನ್ನದಾತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ಸಿರಿ, ಪಿ.ಎಂ ಕಿಸಾನ್, ಆತ್ಮ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ, ಅವುಗಳನ್ನು ರೈತರು ಸದುಪಯೋಗ ಮಾಡಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದ...

ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ಸಾರ್ವಜನಿಕರ ಸಹಭಾಗಿತ್ವ ಅವಶ್ಯವಿದೆ – ಬಾಲರಾಜ್ ಭಜಂತ್ರಿ

ಬೆಳಗಾವಿ- ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿವಿಧ ತಾಲ್ಲೂಕುಗಳ ಆಶ್ರಯದಲ್ಲಿ ಚ. ಕಿತ್ತೂರು ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಘಟಕದ ಸಹಯೋಗದಲ್ಲಿ ಜರುಗಿದ ವೇಬಿನಾರ ಉಪನ್ಯಾಸ ಮಾಲಿಕೆ -3ರ ಕಾರ್ಯಕ್ರಮ ಆಯೋಜನೆಗೊಂಡಿತ್ತು.ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮಪೂಜ್ಯ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ರಾಜಗುರು ಸಂಸ್ಥಾನ ಕಲ್ಮಠ ವಹಿಸಿಕೊಂಡಿದ್ದರು.ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...

ಅಧಿಕಾರ, ಹಣವಿದ್ದವರ ಅಸತ್ಯವೂ ಸತ್ಯವಾಗುತ್ತದೆ

ಕೆಲವೊಮ್ಮೆ ಅಸತ್ಯದಿಂದಾಗುವ ಅಪಾಯಗಳನ್ನು ತಿಳಿದುಸುಮ್ಮನಿರುವುದು ಉತ್ತಮವೆನಿಸುತ್ತದೆ. ಆದರೆ, ಏನು ಆಗಬಾರದೋ ಅದೇ ಮುಂದೆ ನಡೆದಾಗ ಸತ್ಯ ತಿಳಿಸಿ ಎಚ್ಚರಿಸಬಹುದಿತ್ತೆನಿಸುವುದೂ ಸತ್ಯವೆ. ಆದರೆ ನಮ್ಮನ್ನು ತಡೆದ ಶಕ್ತಿಯೇ ಎಲ್ಲದ್ದಕ್ಕೂ ಕಾರಣವಾದಾಗ ಸತ್ಯಕ್ಕೆ ಸಾವಿಲ್ಲ.ನಡೆಯೋದನ್ನು ನಿಲ್ಲಿಸೋ ಅಧಿಕಾರ ನಮಗಿಲ್ಲ. ನಡೆದ ಮೇಲೆ ಹೇಳೋ ಅಧಿಕಾರವೂ ನಮಗಿಲ್ಲ. ಇದು ಅಧ್ಯಾತ್ಮದ ಪ್ರಕಾರ ಚಿಂತನೆ ಮಾಡಬಹುದಷ್ಟೆ. ಈ ವಿಚಾರವನ್ನು ಮಧ್ಯವರ್ತಿಗಳು...

“ಉಡಾಳ್ ಕಂಪನಿ” ಚಿತ್ರದ ಮುಹೂರ್ತ; ಕ್ಲಾಪ್ ಮಾಡಿ ಶುಭ ಹರಸಿದ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ನಿರ್ದೇಶಕ ಸಂಜಯ್ ಎಚ್ ನಿರ್ದೇಶನದ "ಉಡಾಳ್ ಕಂಪನಿ" ಚಿತ್ರಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು.ಶ್ರೀ ಗಣಪತಿ ದೇವಸ್ಥಾನ ಇಂಡಾಲ ನಗರ ಶಿಂಧೋಳ್ಳಿ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಉಡಾಳ್ ಕಂಪನಿ ಚಲನಚಿತ್ರದ ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ ಶುಭ ಕೋರಿದರು.ನಂತರ ಮಾತನಾಡಿದ ಅವರು, ಚಲನಚಿತ್ರಗಳು ಬೆಂಗಳೂರಿಗಷ್ಟೆ ಸೀಮಿತವಾಗದೆ...

ಅಕ್ರಮ ಬಯೋ ಡಿಸೇಲ್ ಮಾರಾಟ ಕೇಂದ್ರದ ಮೇಲೆ ದಾಳಿ

ಬೀದರ - ಅಕ್ರಮ ಬಯೋ ಡಿಸೇಲ್ ಮಾರಾಟ ಕೇಂದ್ರದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ಅವರ ನೇತೃತ್ವದ ತಂಡ ಭಾನುವಾರ ದಾಳಿ ನಡೆಸಿ, ಒಂದು ಡಿಸೇಲ್ ಮಾರಾಟ ಕೇಂದ್ರ ಸೀಜ್ ಮಾಡಿದೆ.ಕಳೆದ ಆರಕ್ಕೂ ಅಧಿಕ ತಿಂಗಳಿಂದ ನಡೆಯುತ್ತಿದ್ದ ಈ ಅಕ್ರಮ ದಂಧೆ ಕುರಿತು ಬೀದರ್ ಜಿಲ್ಲಾ ಆಡಳಿತ ಮತ್ತು ಹುಮನಬಾದ ತಾಲ್ಲೂಕು ಆಡಳಿತ,...

ವಿದ್ಯಾರ್ಥಿಗಳು ಭಯ ಬಿಟ್ಟು ಪರೀಕ್ಷೆ ಬರೆಯಿರಿ – ರಾಜೀವ್ ನಾಯ್ಕ

ಮೂಡಲಗಿ: ‘ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಾಗಿ ನಿಯೋಜನೆಗೊಂಡಿರುವ 35 ಪರೀಕ್ಷಾ ಕೇಂದ್ರಗಳು ಇಲಾಖೆಯ ಮಾರ್ಗಸೂಚಿಯಂತೆ ಪೂರ್ಣವಾಗಿ ಸಿದ್ದಗೊಂಡಿವೆ’ ಎಂದು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದನಿಮಿತ್ತ ಸಹ ನಿರ್ದೇಶಕ ರಾಜೀವ ವಿ. ನಾಯ್ಕ ಹೇಳಿದರು.ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ...

ಕಂದಾಯ ವಿಭಾಗ ರದ್ದು ವಿರೋಧಿಸಿ ಪ್ರತಿಭಟನೆ

ಬೆಳಗಾವಿ - ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಳಗಾವಿ, ಕಲಬುರ್ಗಿ, ಮೈಸೂರು ಮತ್ತು ಬೆಂಗಳೂರಿನಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ಒಂದೇ ಒಂದು ಕಂದಾಯ ಸಚಿವಾಲಯವನ್ನು ಸ್ಥಾಪಿಸುವ ರಾಜ್ಯ ಸರಕಾರದ ಚಿಂತನೆಯನ್ನು ವಿರೋಧಿಸಿ ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.ಪ್ರಾದೇಶಿಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group