Monthly Archives: July, 2021
ಸುದ್ದಿಗಳು
ಮೂಡಲಗಿ ವಲಯ: ಎಸ್ಎಸ್ಎಲ್ಸಿ ಪರೀಕ್ಷೆಗೆ ಪೂರ್ಣ ಸಿದ್ದ – ರಾಜೀವ ನಾಯ್ಕ
ಮೂಡಲಗಿ: ‘ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಾಗಿ ನಿಯೋಜನೆಗೊಂಡಿರುವ 35 ಪರೀಕ್ಷಾ ಕೇಂದ್ರಗಳು ಇಲಾಖೆಯ ಮಾರ್ಗಸೂಚಿಯಂತೆ ಪೂರ್ಣವಾಗಿ ಸಿದ್ದಗೊಂಡಿವೆ’ ಎಂದು ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಪದನಿಮಿತ್ತ ಸಹ ನಿರ್ದೇಶಕ ರಾಜೀವ ವಿ. ನಾಯ್ಕ ಹೇಳಿದರು.ತಾಲ್ಲೂಕಿನ ಗುರ್ಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ...
ಸುದ್ದಿಗಳು
ಹೆದರದೇ ಪರೀಕ್ಷೆ ಎದುರಿಸಿ – ಈರಣ್ಣ ಕಡಾಡಿ
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರು ಪರೀಕ್ಷೆಯನ್ನು ಹಬ್ಬದ ರೀತಿ ಆಚರಣೆ ಮಾಡಿ ಎಂದು ಹೇಳಿರುವುದರಿಂದ ಪರೀಕ್ಷೆಯನ್ನು ಹೆದರದೇ ಎದುರಿಸಬೇಕು, ಕೋವಿಡ್ ಬಗ್ಗೆ ಹೆದರದೇ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಪರೀಕ್ಷೆ ಬರೆಯಿರಿ, ಶೈಕ್ಷಣಿಕವಾಗಿ ಎತ್ತರಕ್ಕೆ ಬೆಳೆಯಿರಿ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾರೈಸಿದರು.ಶನಿವಾರ ಜುಲೈ 17 ರಂದು ಕಲ್ಲೋಳಿ ಮೊರಾರ್ಜಿ ದೇಸಾಯಿ...
ಸುದ್ದಿಗಳು
ಜಿಲ್ಲಾ ಅಧ್ಯಕ್ಷರಾಗಿ ಶ್ರೀ ಸಂತೋಷ ಬಿದರಗಡ್ಡೆ ಆಯ್ಕೆ
(ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು ,(ರಿ) ಇದು ಕರ್ನಾಟಕ ರಾಜ್ಯದ ಪ್ರಾಥಮಿಕ, ಪ್ರೌಢ, ಕಾಲೇಜು ಗಳ ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ವಲಯಗಳ ಶಿಕ್ಷಕ ಶಿಕ್ಷಕಿಯರ ಸಾಹಿತ್ಯ ಚಟುವಟಿಕೆಗಳಿಗಾಗಿ, ಕತೆ ಕವಿತೆ ಲೇಖನ ಸಾಹಿತ್ಯ ಅಭಿವೃದ್ಧಿಗಾಗಿ, ಮಕ್ಕಳ ಕಲಿಕೆಯಲ್ಲಿ ಸಾಹಿತ್ಯದ ಮಹತ್ವ ಸಾರುವಲ್ಲಿ ಮಹತ್ವಾಕಾಂಕ್ಷೆಯನ್ನು ಹೊಂದಿದ್ದು, ಕೋಲಾರದ ಬಿ ಶಿವಕುಮಾರ್ ಸಂಸ್ಥಾಪಕ ರಾಜ್ಯಾಧ್ಯಕ್ಷರು...
ಲೇಖನ
‘ವಚನ ಪರಿಮಳ’: ಒಂದು ಅವಲೋಕನ
೧೨ನೇ ಶತಮಾನದ ಬಸವಾದಿ ಶಿವಶರಣರಿಂದ ರಚನೆಗೊಂಡ ವಚನಸಾಹಿತ್ಯ ಕನ್ನಡ ಸಾಹಿತ್ಯಿಕ-ಸಾಂಸ್ಕೃತಿಕ-ಸಾಮಾಜಿಕ-ಧಾರ್ಮಿಕ ಕ್ಷೇತ್ರದಲ್ಲಿ ಮಾಡಿದ ಪ್ರಭಾವ-ಪರಿಣಾಮ ಅನೂಹ್ಯವಾದುದು. ಒಂದು ಸಾಹಿತ್ಯ ಪ್ರಕಾರ ಎಲ್ಲ ಆಯಾಮಗಳಲ್ಲಿ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡದ್ದು ವಚನಸಾಹಿತ್ಯದ ಘಟ್ಟದಲ್ಲಿಯೇ ಎಂಬುದು ಗಮನಾರ್ಹ ಸಂಗತಿಯಾಗಿದೆ.ಪಂಪ-ರನ್ನ ಮೊದಲಾದವರು ಉತ್ತರ ಭಾರತದ ಆರ್ಯೀಕರಣದ ಮಹಾಭಾರತ ಕಥಾಪಾತ್ರಗಳೊಂದಿಗೆ ತಮ್ಮನ್ನು ಗೌರವಿಸಿದ ರಾಜ-ಸಾಮಂತರನ್ನು ಹೋಲಿಸಿ ಕಾವ್ಯಗಳನ್ನು ಬರೆದರು. ಹೀಗಾಗಿ ಪಂಪನ...
ಸುದ್ದಿಗಳು
ಒಳ್ಳೆಯ ಗುಣಗಳು ರತ್ನಗಳಿಗೆ ಸಮಾನ – ಯಶವಂತ ಗೌಡರ
ಸವದತ್ತಿಃ “ಪಾಪ ಕಾರ್ಯಕ್ಕೆ ಮನಸ್ಸನ್ನು ಕೊಡದೇ ಪುಣ್ಯ ಕಾರ್ಯವನ್ನೇ ಮಾಡಬೇಕು. ಮನುಷ್ಯನನ್ನು ಅವನ ಗುಣಗಳಿಂದ ಅಳೆಯುತ್ತಾರೆಯೇ ಹೊರತು ಸಂಪತ್ತಿನಿಂದ ಅಲ್ಲ.ನಮ್ಮ ನಿತ್ಯದ ಬದುಕಿನಲ್ಲಿ ನಿದ್ರೆ, ಎಚ್ಚರ ಕನಸು ಈ ಮೂರು ಅವಸ್ಥೆಗಳನ್ನು ನಾವು ಅನುಭವಿಸುತ್ತೇವೆ. ಇವುಗಳನ್ನು ರುದ್ರ, ವಿಷ್ಣು, ಬ್ರಹ್ಮನಿಗೆ ಹೋಲಿಸುತ್ತಾರೆ. ನಿದ್ರೆ ಸುಷುಪ್ತಿಯಾಗಿದ್ದು. ಮಾಯಾ ಆವರಣದ ಮುಸುಕಿನಲ್ಲಿ ನಾವು ಸುಖವನ್ನು ಪಡೆಯುತ್ತೇವೆ.ಎಚ್ಚರ ಸ್ಥಿತಿಯ...
ಸುದ್ದಿಗಳು
ಪರೀಕ್ಷಾ ವಿದ್ಯಾರ್ಥಿಗಳಿಗೆ ಹಾಗೂ ಶೈಕ್ಷಣಿಕ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ
ದಿ. 19 ಮತ್ತು 22 ಜುಲೈ 2021 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಬೆಳಗಾವಿ,ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿರುವ ಮಕ್ಕಳ ಮತ್ತು ಪರೀಕ್ಷೆಯ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು, ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಸಚಿವರಾದ ಮುರುಗೇಶ ನಿರಾಣಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಹಣಮಂತ ನಿರಾಣಿ...
ಸುದ್ದಿಗಳು
ಆರ್. ಬಿ. ಬನಶಂಕರಿಯವರಿಗೆ ಸತ್ಕಾರ
ವಿಜಯಪುರ ಜಿಲ್ಲಾ ಉಪ ನಿರ್ದೇಶಕರು/ಜಿಲ್ಲಾ ಸಂಖ್ಯಾಧಿಕಾರಿಗಳಾಗಿ, ಸುಮಾರು ೩೮ ವರ್ಷಗಳು ಸೇವೆಸಲ್ಲಿಸಿ, ಇತ್ತೀಚಿಗೆ ನಿವೃತ್ತರಾದ ಆರ್. ಬಿ. ಬನಶಂಕರಿ ಅವರನ್ನು ರಾಮತೀರ್ಥ ನಗರ ಗೆಳೆಯರ ಬಳಗದ ಸದಸ್ಯರು ಅವರ ಪ್ರಾಮಾಣಿಕ ಸೇವೆಯನ್ನು ಕೊಂಡಾಡಿ ಸತ್ಕರಿಸಿದರು.ಸಮಾರಂಭದಲ್ಲಿ ನಿವೃತ್ತ ಉಪ ನಿರ್ದೇಶಕರಾದ ಸ. ರಾ. ಸುಳಕೂಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ ಜುಗತಿ,...
ಸುದ್ದಿಗಳು
ವೃಕ್ಷ ಸಂಕುಲ ಬೆಳೆಸುವ ಸಂಕಲ್ಪದಲ್ಲಿ ಶ್ರೀ ವಿಶ್ವವಲ್ಲಭ ತೀರ್ಥರು
ಕುಂದಾಪುರ - ಶ್ರೀ ವಾದಿರಾಜ ಗುರು ಸಾರ್ವಭೌಮರ ಜನ್ಮಸ್ಥಳವಾದ ಕುಂದಾಪುರ ಸಮೀಪದ ಹೂವಿನಕೆರೆಯ ಸೋದೆ ಶ್ರೀವಾದಿರಾಜ ಮಠದ 116 ಎಕ್ರೆ ಜಮೀನಿನಲ್ಲಿ ಸೋದೆ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಒಂದು ವಿಭಿನ್ನ ಸಂಕಲ್ಪವನ್ನು ಹೊತ್ತು ವೃಕ್ಷ ಸಂಕುಲವನ್ನೇ ಬೆಳೆಸಲು ಮುಂದಾಗಿದ್ದಾರೆ.ಈ ಸಂಕಲ್ಪವು ಆರ್ಥಿಕ ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿದ ಉಭಯ...
ಲೇಖನ
ನುಗ್ಗಿಕೇರಿ ಅಂಜನೇಯ(ಹನುಮಪ್ಪ) ದೇವಾಲಯ
ಧಾರವಾಡವು ಬೆಂಗಳೂರಿನಿಂದ 425 ಕಿ.ಮೀ, ಬೆಳಗಾವಿಯಿಂದ 85 ಕಿ.ಮೀ, ಬಳ್ಳಾರಿಯಿಂದ 234 ಕಿ.ಮೀ, ವಿಜಯಪುರದಿಂದ 204 ಕಿ.ಮೀ, ಶಿವಮೊಗ್ಗದಿಂದ 231 ಕಿ.ಮೀ, ಹುಬ್ಬಳ್ಳಿಯಿಂದ 21 ಕಿ.ಮೀ ಅಂತರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬರುವ ರಾಜ್ಯದ ಅತೀ ದೊಡ್ಡ ಜಿಲ್ಲೆಯಲ್ಲಿ ನಾಲ್ಕನೆಯದು.ನಿತ್ಯ ಹರಿದ್ವರ್ಣ ಗಿಡಮರಗಳಿಂದ ಹದವಾಗಿ ಅವ್ಯಾಹತವಾದ ಹಿತಕರವಾದ ಪ್ರಶಾಂತ ವಾತಾವರಣ,ನಸುಗೆಂಪು ಗುಡ್ಡ ಪ್ರದೇಶಗಳ...
ಲೇಖನ
ನಮ್ಮ ಪಾತ್ರದಲ್ಲಿ ಸತ್ಯ, ಧರ್ಮ ಇದ್ದಷ್ಟು ಉತ್ತಮ ಜೀವನ ಇರುತ್ತದೆ
ರಾಜರ ಕಾಲದಲ್ಲಿ ರಾಜನೆ ದೇವರು ಎನ್ನುತ್ತಿದ್ದರು. ಈಗ ಪ್ರಜಾಪ್ರಭುತ್ವದಲ್ಲಿ ರಾಜಕಾರಣಿಗಳೇ ದೇವರೆ? ಪ್ರಜೆಗಳೇ ರಾಜಕಾರಣಿಗಳಿಗೆ ದೇವರೆ? ದುಡ್ಡಿದ್ದವನೆ ದೊಡ್ಡಪ್ಪ. ಜನಬಲ, ಹಣಬಲದಿಂದ ಬಂಗಲೆಗಳಲ್ಲಿ ವಾಸ ಮಾಡೋರಿಗೆ ಜನರೆ ದೇವರಾಗುತ್ತಾರೆ.ಅದಕ್ಕೆ ಅಭಿಮಾನಿ ದೇವತೆಗಳೆನ್ನುತ್ತಾ ಜನರನ್ನು ಆಕರ್ಷಿಸುವುದು. ಇದರಿಂದಾಗಿ ಜನಜೀವನದಲ್ಲಿ ಯಾವ ರೀತಿಯ ಬದಲಾವಣೆ ಆಗಿದೆ?ದೇಶಕ್ಕೆ ನಮ್ಮಿಂದ ಏನು ಲಾಭವಾಗಿದೆ? ನಷ್ಟವಾಗಿದೆ? ಎಂದು ಚಿಂತನೆ ಮಾಡಿದರೆ ಈಗ...
Latest News
ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ದಾರುಣ ಸಾವು
ಬೀದರ - ಮಕರ ಸಂಕ್ರಾಂತಿ ನಿಮಿತ್ತ ಗಾಳಿಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಸಂಜಿಕುಮಾರ ಎಂಬುವವರ ಕುತ್ತಿಗೆಗೆ ಗಾಳಿ ಪಟದ ಮಾಂಜಾ(ಚೀನಿ...



