Monthly Archives: July, 2021
ಸುದ್ದಿಗಳು
ಭಗವಂತನ ಕರುಣೆ ಕೆಲವೊಮ್ಮೆ ಗುರುಗಳ ಮೂಲಕ ಹರಿದು ಬರುತ್ತದೆ – ಅಭಿನವ ನಾಗಲಿಂಗ ಮಹಾಸ್ವಾಮಿಗಳು
ಸವದತ್ತಿಃ ಭಗವಂತನ ಕರುಣೆ ಕೆಲವೊಮ್ಮೆ ಗುರುಗಳ ಮೂಲಕ ಹರಿದು ಬರುತ್ತದೆ. ಅದು ನಮ್ಮ ಕಣ್ಣು ಕಿವಿ ಮನಸ್ಸುಗಳಿಗೆ ಆಗಾಗ ಕವಿಯುವ ಪೊರೆ ಜಿಡ್ಡುಗಳಿಂದ ಮುಕ್ತಿ ನೀಡುತ್ತದೆ ಜೀವನದಲ್ಲಿ ಗುರಿ ಇರಬೇಕು. ಗುರುವೂ ಇರಬೇಕು.ಗುರಿಯ ಕಡೆಗೆ ದಾರಿ ತೋರುವವನೇ ಗುರು.ಹುಟ್ಟಿದ ಕ್ಷಣದಿಂದ ಅಂತಿಮ ಕ್ಷಣದವರೆಗೆ ಬದುಕಿನ ದಾರಿಯಲ್ಲಿ ಕೈಹಿಡಿದು ಮುನ್ನಡೆಸುವವರು ಗುರು ಸಮಾನರು.ಕಲಿಯುವ ಮನಸ್ಸಿದ್ದರೆ ಗುರುತಿಸುವ...
ಸುದ್ದಿಗಳು
ಜುಲೈ ೧೮ ರಂದು ಮೂಡಲಗಿ ಲಯನ್ಸ್ ಕ್ಲಬ್ ಪದಗ್ರಹಣ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ೨೦೨೧-೨೨ ನೇ ಸಾಲಿನ ಅಧಿಕಾರ ಪದಗ್ರಹಣ ಕಾರ್ಯಕ್ರಮವು ಜುಲೈ ೧೮ ರಂದು ಸ್ಥಳೀಯ ಸಾಯಿ ಹಾಸ್ಟೆಲ್ ಭವನದಲ್ಲಿ ಜರುಗಲಿದೆ.ಪದಗ್ರಹಣ ಅಧಿಕಾರಿಯಾಗಿ ಲಯನ್ ರೀಜನ್ ಚೇರಪರ್ಸನ್ ಜಮಖಂಡಿಯ ಎಚ್.ಆರ್. ಮಹಾರಡ್ಡಿ ಹಾಗೂ ಮುಖ್ಯ ಅತಿಥಿಯಾಗಿ ಮಕ್ಕಳ ಸಾಹಿತಿ ಪ್ರೊ. ಜಯವಂತ ಕಾಡದೇವರ ಭಾಗವಹಿಸುವರು.
೨೦೨೧-೨೨ ನೇ ಸಾಲಿನ ಲಯನ್ಸ್ ಕ್ಲಬ್...
ಸುದ್ದಿಗಳು
ಕಗದಾಳ ಗ್ರಾಮದಲ್ಲಿ ಕಸ ವಿಲೇವಾರಿ ಘಟಕದ ಕಾಮಗಾರಿಗೆ ಚಾಲನೆ
ಸವದತ್ತಿ - ತಾಲೂಕಿನ ಕಗದಾಳ ಗ್ರಾಮದಲ್ಲಿ ಸನ್ ೨೦೨೦-೨೧ ನೇ ಸಾಲಿನ ಮ.ಗಾ.ನರೇಗಾ ಯೋಜನೆಯಡಿಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಕಾಮಗಾರಿಗೆ ಸುಮಾರು ೨೦ ಲಕ್ಷರೂಪಾಯಿಗಳ ವೆಚ್ಚದ ಕಾಮಗಾರಿಗೆ ವಿಧಾನಸಭಾ ಉಪಸಭಾಧ್ಯಕ್ಷ ಶಾಸಕ ಆನಂದ ಮಾಮನಿ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಜಗದೀಶ ಕೌಜಗೇರಿ. ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಯಶ್ವಂತಕುಮಾರ. ಶ್ರೀಶೈಲ...
ಸುದ್ದಿಗಳು
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಂದ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪಣೆ
ಬೆಟಗೇರಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಮ್ಮ 2021-22ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯ ಸುಮಾರು 18.90 ಲಕ್ಷ ರೂ.ಗಳ ವೆಚ್ಚದಲ್ಲಿ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನಗಳ ಸಮರ್ಪಣೆ, ಚಾಲನೆ ನೀಡುವ ಕಾರ್ಯಕ್ರಮವನ್ನು ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜುಲೈ ೧೭ ರಂದು ಮುಂಜಾನೆ...
ಸುದ್ದಿಗಳು
ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ...
ಸುದ್ದಿಗಳು
ನಲಿ ಕಲಿ ಸಾಹಿತ್ಯ ರಚನಾ ಸಮಿತಿಯ ಸದಸ್ಯರಾಗಿ ಮನೋಹರ ಚೀಲದ ಆಯ್ಕೆ
ಸವದತ್ತಿಃ ತಾಲೂಕಿನ ಸತ್ತಿಗೇರಿ ತೋಟದ ಸರಕಾರಿ ಕಿರಿಯ ಶಾಲೆಯ ಶಿಕ್ಷಕರಾದ ಮನೋಹರ ಚೀಲದ ಇವರನ್ನು ನಲಿಕಲಿ ಸೇತುಬಂಧ ಅಭ್ಯಾಸ ಪುಸ್ತಕದ ಸಾಹಿತ್ಯ ರಚನಾ ಸಮಿತಿಯ ಸದಸ್ಯರನ್ನಾಗಿ ಸಮಗ್ರ ಶಿಕ್ಷಣ ಕರ್ನಾಟಕ ಡಿ.ಎಸ್.ಇ.ಆರ್.ಟಿ ಬೆಂಗಳೂರು ಇವರು ಆಯ್ಕೆ ಮಾಡಿದ್ದಾರೆ.ಸದರಿ ಶಿಕ್ಷಕರು ರಾಜ್ಯ ಮಟ್ಟದ ವಿವಿಧ ವಿಷಯಗಳಲ್ಲಿ ಸಂಪನ್ನೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಕಳೆದ ವರ್ಷ ಜಿಲ್ಲಾ...
ಸುದ್ದಿಗಳು
ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಿದ ವೈದ್ಯ
ಬೆಳಗಾವಿ - ರಾಜಲಕ್ಷ್ಮಿ ಚಿಲ್ಡ್ರನ್ ಫೌಂಡೇಶನ್ ಬೆಳಗಾವಿಯ ನಿರ್ದೇಶಕರೂ ಹಾಗೂ ಲೇಕ್ ವ್ಯೂ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ|| ಶಶಿಕಾಂತ ವಾಯ್. ಕುಲಗೋಡರವರು ಎಸ್ ಎಸ್ ಎಲ್ ಸಿ ಪರೀಕ್ಷಾರ್ಥಿಗಳಿಗೆ ವಿತರಿಸಲು ಐದು ಸಾವಿರ ಮಾಸ್ಕ್ ಗಳನ್ನು
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಎ ಬಿ ಪುಂಡಲೀಕರವರಿಗೆ ಹಸ್ತಾಂತರಿಸಿದರು. ಡಿವಾಯ್ ಪಿ ಸಿ ಬಸವರಾಜ...
ಕವನ
ಕವಿತೆ: ಸಂಗೊಳ್ಳಿ ಹುಲಿ
ಸಂಗೊಳ್ಳಿ ಹುಲಿ
ಕಿತ್ತೂರ ನಾಡಿನ್ಯಾಗ ಸಂಗೊಳ್ಳಿ ಊರಾಗ
ಇತ್ತಪ್ಪ ಒಂದು ಹುಲಿ
ಅದರ ಹೆಸರ ಕೇಳಿದರ ಸಾಕ
ಎಂಥಾವರಿಗೂ ಮೈಯ್ಯಾಗ ನಡುಕ//
ಮಂದೀಯ ಬಾಯಾಗ ರಾಯಣ್ಣ ಅಂದರ
ಎಂಟೆದೆಯ ಬಂಟ ಶೂರಾದಿ ಶೂರ
ದಾರ್ಯಾಗ ಬರುವಾಗ ವಾರಿಗಿ ಗೆಳೆಯರು
ನೆದರ ಬಿಟ್ಟಾರೊ ರಾಯಣ್ಣಗ//
ತಾಯಂದಿರೆಲ್ಲ ಎಂತ ಮಗನವ್ವ
ಹೆತ್ತವಳು ತಣ್ಣಗಿರಲೆವ್ವ ಎಂದಾರು
ನಮಗೊಬ್ಬ ಮಗ ಹಿಂಗಿರಲವ್ವ
ಊರಿಗೆ ಮಾದರಿ ಆಗಿರಲವ್ವ ಎಂದು ಬೆಡ್ಯಾರು//
ರಾಯಣ್ಣ ನೆಂದರ ಎಲ್ಲರಿಗೂ ಪ್ರೀತಿ
ರಾಯಣಿಗೆ ಇಲ್ಲ ಯಾರದು ಭೀತಿ
ಚೆನ್ನಮ್ಮ...
ಕವನ
ಕವನ: ಸ್ಫೂರ್ತಿ ಚಿಲುಮೆ.!
"ಇದು ಒಲವಿನೊಳಗಿನ ಚೈತನ್ಯದ ಕವಿತೆ. ಅನುರಾಗದೊಳಗಿನ ಅಂತಃಶಕ್ತಿಯ ಭಾವಗೀತೆ. ಸಾಧನೆಯ ಹಾದಿಗೆ ದೀಪ್ತಿಯಾಗುವ, ಸ್ಫೂರ್ತಿಯ ಚಿಲುಮೆಯೊಳಗಿನ ಜೀವಜಲವಾಗಿ, ನಿರಂತರವಾಗಿ ಮುನ್ನಡೆಸುವ ಪ್ರೇಮವೆಂಬ ಅನುಭೂತಿಯ ಮಧುರ ಸ್ವರಗಳ ಹೃದ್ಯಗೀತೆ. ಪ್ರಾಂಜಲ ಪ್ರೀತಿಯೆಂದರೆ ಹೀಗೆ. ಚಿರಂತನ ಚಿಮ್ಮುವ ಚಿಲುಮೆಯ ಹಾಗೆ. ಏನಂತೀರಾ..?"
- ಪ್ರೀತಿಯಿಂದ ಎ.ಎನ್.ರಮೇಶ್. ಗುಬ್ಬಿ.ಸ್ಫೂರ್ತಿ ಚಿಲುಮೆ.!
ಅನನ್ಯ ಕಾಂತಿಯ ನಿನ್ನೊಂದು
ನೋಟ ಸಾಕು ಗೆಳತಿ
ನಡೆವ ಹಾದಿ ಬೆಳಕಾಗಿಸಲು.!
ಅದಮ್ಯ...
ಸುದ್ದಿಗಳು
ನಲಿಕಲಿ ಸಾಹಿತ್ಯ ರಚನಾ ಸಮಿತಿಯ ಸದಸ್ಯರಾಗಿ ತಿಪ್ಪಾನಾಯ್ಕ ಆಯ್ಕೆ
ಸವದತ್ತಿ: ತಾಲೂಕಿನ ಜನತಾ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕರಾದ ತಿಪ್ಪಾನಾಯ್ಕ ಎಲ್ ಇವರನ್ನು ನಲಿಕಲಿ ಸೇತುಬಂಧ ಅಭ್ಯಾಸ ಪುಸ್ತಕದ ಸಾಹಿತ್ಯ ರಚನಾ ಸಮಿತಿಯ ಸದಸ್ಯರನ್ನಾಗಿ ಸಮಗ್ರ ಶಿಕ್ಷಣ ಕರ್ನಾಟಕ ಡಿ ಎಸ್ ಇ ಆರ್ ಟಿ ಬೆಂಗಳೂರು ಇವರು ಆಯ್ಕೆ ಮಾಡಲಾಗಿದೆ.ಸದರಿ ಶಿಕ್ಷಕರು ರಾಜ್ಯಮಟ್ಟದ ವಿವಿಧ ವಿಷಯಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ...
Latest News
ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ
ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...



