Monthly Archives: July, 2021
ಸುದ್ದಿಗಳು
Bidar: ಅಕ್ರಮ ಆಸ್ತಿ ; ಅಭಿಯಂತರರ ಮನೆ ಮೇಲೆ ಎಸಿಬಿ ದಾಳಿ
ಬೀದರ - ಅಕ್ರಮ ಆಸ್ತಿ ಗಳಿಕೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ವಿಭಾಗದಲ್ಲಿ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಯೋಜನೆಯ ಕಿರಿಯ ಅಭಿಯಂತರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್ ಮೋರೆ ಮನೆ ಮೇಲೆ ಬೆಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ಮಾಡಿದೆ.ಎಸಿಬಿ ಎಸ್ಪಿ ಮಹೇಶ್ ಮಘಣ್ಣನವರ್ ಮಾರ್ಗದರ್ಶನದಲ್ಲಿ ಎಸಿಬಿ ಪೊಲೀಸರು ಅಭಿಯಂತರರಿಗೆ ಸಂಬಂಧಿಸಿದ ಬಸವ ಕಲ್ಯಾಣದ...
ಸುದ್ದಿಗಳು
ಬೀದರ್ ನಲ್ಲಿ ಮೂರು ಕಡೆ ಎಸಿಬಿ ದಾಳಿ…
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಬೆಳಂಬೆಳಗ್ಗೆ ಎಸಿಬಿ ಪೊಲೀಸರಿಂದ ಏಕ ಕಾಲದಲ್ಲಿ ಮೂರು ಕಡೆಗಳಲ್ಲಿ ದಾಳಿ ಮಾಡಲಾಗಿದೆ.ಬೀದರ್ ಜಿಲ್ಲೆಯ ಬಸವ ಕಲ್ಯಾಣದ ಶಿವಾಜಿ ನಗರದ ನಿವಾಸ ಪ್ರದೇಶಗಳನ್ನು, ಭಾಲ್ಕಿ ತಾಲೂಕಿನ ಮೇಹಕರ್ ನ ನಿವಾಸ ಹಾಗೂ ಮೇಹಕರ್ ಗ್ರಾಮದ ಪೆಟ್ರೋಲ್ ಪಂಪ್ ಸೇರಿದಂತೆ ಏಕ ಕಾಲಕ್ಕೆ ಮೂರು ಕಡೆ ಎಸಿಬಿ ಪೊಲೀಸರು...
ಸುದ್ದಿಗಳು
ಕೇಂದ್ರ ಸಚಿವರ ಭೇಟಿ ಮಾಡಿದ ಕಡಾಡಿ
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವರಾಗಿ ನೇಮಕಗೊಂಡಿರುವ ಧಮೇಂದ್ರ ಪ್ರಧಾನ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.
ಸುದ್ದಿಗಳು
ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಸಂಪೂರ್ಣ ಸನ್ನದ್ದವಾಗಿದೆ – ಆನಂದ ಮಾಮನಿ
ಸವದತ್ತಿ: ಕೋವಿಡ್-19ರ ಸಂದಿಗ್ದ ಸ್ಥಿತಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಸಂಪೂರ್ಣ ಸನ್ನದ್ಧವಾಗಿದ್ದು, ಅನೇಕ ಶಿಕ್ಷಣ ತಜ್ಞರ ಸಲಹೆ ಮೇರೆಗೆ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.ಸ್ಥಳೀಯ ತಾ.ಪಂ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತು ನಡೆದ ಪೂರ್ವಭಾವಿ ಸಭೆ ಮತ್ತು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ತಾಲೂಕಿನಾದ್ಯಂತ 27...
ಕವನ
ಕವನ: ಅಂತರ…!
"ಮೊನ್ನೆ ಬೆಳಗಾವಿ ಸಾಹಿತ್ಯ ವೇದಿಕೆಯಿಂದ ವೆಬಿನಾರ್ ಮೂಲಕ ನನ್ನಿಂದ ಕವಿತೆ, ಕಾವ್ಯಗಳ ಉಪನ್ಯಾಸ ಏರ್ಪಡಿಸಿದ್ದರು. ಸುಮಾರು ಒಂದುವರೆ ಘಂಟೆಗಳ ಕಾಲ ನಿರರ್ಗಳವಾಗಿ ಹರಿದ ನನ್ನ ಭಾವಲಹರಿಯನ್ನು ಆಲಿಸಿ ಅತೀವ ಸಂತಸದಿಂದ ಅಭಿನಂದಿಸಿದ ಹಾಗೂ ನನ್ನ ಕವಿತೆಗಳಲ್ಲಿನ ಜೀವದ ತಲ್ಲಣಗಳು ಮತ್ತು ಬದುಕಿನ ಸಂವೇದನೆಗಳನ್ನು ಮೆಚ್ಚಿ ಹಾರೈಸಿದ ಹಿರಿಯ ಜಾನಪದ ಸಂಶೋಧಕರು, ವಿದ್ವಾಂಸರು, ಹೆಸರಾಂತ ಸಾಹಿತಿಗಳು...
ಸುದ್ದಿಗಳು
ಕಾರ್ಖಾನೆ ಸುಧಾರಣೆಗೆ ಎಲ್ಲರೂ ಕೈಜೋಡಿಸಿ, ಪ್ರಗತಿಪಥದತ್ತ ಸಾಗಲು ನೆರವಾಗಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಉನ್ನತಿ ಮತ್ತು ಪ್ರಗತಿಗಾಗಿ ಸುಧಾರಣೆ ತರಲು ಅಮೂಲಾಗ್ರ ಬದಲಾವಣೆ ಮಾಡಿದ್ದು, ಇದಕ್ಕೆ ಎಲ್ಲರೂ ಸಹಕಾರ ನೀಡಿ ಕಾರ್ಖಾನೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಲಹೆ ಮಾಡಿದರು.ಮಂಗಳವಾರ ರಾತ್ರಿ ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ಕಾರ್ಖಾನೆಯ...
ಲೇಖನ
ನೆನಪುಗಳ ನೆರಳಲ್ಲಿ
ಡಾ|| ಟಿ. ವಿ. ವೆಂಕಟಾಚಲಶಾಸ್ತ್ರಿಯವರು ನಾಡಿನ ಹಿರಿಯ ಸಂಶೋಧಕರು, ವಿದ್ವಾಂಸರು, ಲೇಖಕರು. ಪ್ರಾಚೀನ ಕಾವ್ಯ, ವ್ಯಾಕರಣ-ಛಂದಸ್ಸು-ಗ್ರಂಥಸಂಪಾದನೆ-ಸಾಹಿತ್ಯಚರಿತ್ರೆ-ಶಾಸನಸಾಹಿತ್ಯಗಳ ಕ್ಷೇತ್ರದಲ್ಲಿ ಆರು ದಶಕಗಳಿಗೂ ಮೀರಿದ ನಿರಂತರ ಕೃಷಿ, ಶಾಸ್ತ್ರಿಗಳದು.ನಿರಂತರ ಸಾಹಿತ್ಯಿಕ - ಸಂಶೋಧನ ಚಟುವಟಿಕೆಗಳ ಕಾರಣದಿಂದಾಗಿ ನಾಡಿನ ಹಲವರು ವಿದ್ವಾಂಸರು, ಸಾಹಿತಿಗಳು, ಗಣ್ಯರ ಸಂಪರ್ಕ-ಸಹವಾಸ ಅವರಿಗೆ ಲಭಿಸಿದ್ದು ಸಹಜ. ಹಾಗೆ ತಾವು ಒಡನಾಡಿದ, ತಮಗಿಂತ ಹಿರಿಯರಾದ ೧೧೧...
ಸುದ್ದಿಗಳು
ಚಿಕ್ಕುಂಬಿ ಮಠದಲ್ಲಿ ಶ್ರೀ ಜಗದ್ಗುರು ಅಜಾತ ನಾಗಲಿಂಗ ಮಹಾಸ್ವಾಮಿಗಳವರ 140 ನೆಯ ಪುಣ್ಯಾರಾಧನೆ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕುಂಬಿ ಶ್ರೀ ಜಗದ್ಗುರು ಅಜಾತ ನಾಗಲಿಂಗೇಶ್ವರ ಮಠವನ್ನು ಹೊಂದಿದ ಪುಣ್ಯ ಕ್ಷೇತ್ರ. ಈ ಮಠಕ್ಕೆ ಯಾವುದೇ ಅಂತಸ್ತುಗಳಿಲ್ಲ ಆದರೂ ಇಲ್ಲಿನ ಜನರ ಭಕ್ತಿ ಭಾವ ಹಾಗೂ ಶ್ರೀ ಮಠದ ಪೀಠಾಧಿಪತಿಗಳಾದ ಶ್ರೋತ್ರೀಯ ಬ್ರಹ್ಮನಿಷ್ಠ ಶ್ರೀ ಮದ್ ಅಭಿನವ ನಾಗಲಿಂಗ ಮಹಾಸ್ವಾಮಿಗಳ ಸತ್ಯ ಸಂಕಲ್ಪದ ಮೇರೆಗೆ ಪ್ರತಿ ವರ್ಷವೂ ಶ್ರೀ...
ಲೇಖನ
ಸತ್ಸಂಗಗಳು ರಾಜಕೀಯಕ್ಕೆ ಒಳಪಡಬಾರದು
ಹಲವರಿಗೆ ಎಲ್ಲಾ ಸಂಘಟನೆಯಲ್ಲಿರುವ ಉತ್ತಮ ವಿಚಾರ ತಿಳಿಯೋ ಆಸಕ್ತಿಯಿದ್ದರೂ ಕೆಲವೊಮ್ಮೆ ತಮ್ಮ ಆತ್ಮಸಾಕ್ಷಿಗೆ ವಿರುದ್ದ ನಡೆಯಲಾಗದೆ ತಟಸ್ಥರಾಗಬೇಕಾಗುತ್ತದೆ. ವಿಚಾರಗಳನ್ನು ತಿಳಿಯುವುದರಿಂದ ಜ್ಞಾನ ಹೆಚ್ಚಾಗುತ್ತದೆ ನಿಜ, ಆದರೆ ವಿಚಾರದಿಂದ ನಮ್ಮತನ ನಷ್ಟವಾಗೋ ಸಾಧ್ಯತೆ ಇದ್ದರೆ ಬಿಟ್ಟು ಹೊರಬರಬೇಕು.ಇಲ್ಲ ಸುಮ್ಮನಿರಬೇಕು. ಇಡೀ ವಿಶ್ವ, ದೇಶವನ್ನು ಯಾರೊಬ್ಬರಿಂದ ಸರಿಪಡಿಸಲಾಗದು.ಆದರೆ, ಎಲ್ಲರನ್ನೂ ಆವರಿಸಿರುವ ಸಾಮಾನ್ಯಜ್ಞಾನ ದಿಂದ ಒಗ್ಗಟ್ಟು ಬೆಳೆಸಿಕೊಂಡರೆ ಅವರವರ...
ಸುದ್ದಿಗಳು
ಎಸ್ಎಸ್ ಎಲ್ ಸಿ ಪರೀಕ್ಷೆ ಪೂರ್ವಭಾವಿ ಸಭೆ
ಸವದತ್ತಿ: ವಿಧಾನ ಸಭಾ ಉಪಾಧ್ಯಕ್ಷ ಹಾಗೂ ಶಾಸಕ ಆನಂದ ಚಂ.ಮಾಮನಿ ಇವರ ಅಧ್ಯಕ್ಷತೆಯಲ್ಲಿ ಇಂದು ಮದ್ಯಾಹ್ನ 03.00 ಗಂಟೆಗೆ ತಾಲೂಕ ಪಂಚಾಯತ ಕಾರ್ಯಾಲಯದ ಸಭಾ ಭವನದಲ್ಲಿ ದಿ. 19 ಮತ್ತು 22 ಜುಲೈ 2021 ರಂದು ಜರುಗಲಿರುವ S.S.L.C ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತಂತೆ ಚರ್ಚಿಸಲು ಸಭೆ ಕರೆಯಲಾಗಿದ್ದು ಸದರ ಸಭೆಗೆ ತಹಶೀಲ್ದಾರ್ ಸವದತ್ತಿ,...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



