Monthly Archives: July, 2021
ಸುದ್ದಿಗಳು
ಸೇತುಬಂಧ ಹಾಗೂ ಪರ್ಯಾಯ ಶೈಕ್ಷಣಿಕ ಯೋಜನೆ ಅನುಷ್ಠಾನ ಪರಿಶೀಲನೆ
ಸವದತ್ತಿ- ತಾಲೂಕಿನ ಕರೀಕಟ್ಟಿ ಗ್ರಾಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿ, ದೈಹಿಕ ಶಿಕ್ಷಣಾಧಿಕಾರಿ ವೈ.ಎಂ.ಶಿಂಧೆ, ಶಿಕ್ಷಣ ಸಂಯೋಜಕ ಜಿ.ಎಂ.ಕರಾಳೆಯವರ ನೇತೃತ್ವದಲ್ಲಿ ಕೋವಿಡ್ 19 ವಿಷಮ ಸ್ಥಿತಿಯಲ್ಲಿ ಶೈಕ್ಷಣಿಕವಾಗಿ ಭೌತಿಕ ತರಗತಿಗಳು ಪ್ರಾರಂಭವಾಗದ ಹಿನ್ನೆಲೆಯಲ್ಲಿ ಮಕ್ಕಳ ಕಲಿಕಾ ಅಂತರ ನಿವಾರಿಸಲು ಸರ್ಕಾರವು ಪರ್ಯಾಯ ಶಿಕ್ಷಣ ಯೋಜನೆ ಜಾರಿಗೆ ತಂದಿದ್ದು ಸದರಿ ಕಾರ್ಯಕ್ರಮವು ಆನ್ಲೈನ್ ಮತ್ತು ಆಫ್...
ಸುದ್ದಿಗಳು
ಜಲಜೀವನ ಮಿಷನ್ ಕಾಮಗಾರಿಗೆ 36.50 ಕೋಟಿ ರೂ. ಅನುದಾನ ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ವಡೇರಹಟ್ಟಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳನ್ನು ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅನುದಾನದಡಿ ಅರಭಾವಿ ಮತಕ್ಷೇತ್ರಕ್ಕೆ ಜೆಜೆಎಂ ಯೋಜನೆಯಡಿ 36.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ 1.60 ಕೋಟಿ ರೂ. ವೆಚ್ಚದ ಜೆಜೆಎಂ...
ಸುದ್ದಿಗಳು
ಸಂಸದ ರಮೇಶ ಜಿಗಜಿಣಗಿ ಅವರಿಂದ: ಜಲಜೀವನ ಮಿಷನ್
ಯೋಜನೆಯ ಭೂಮಿ ಪೂಜೆ ಹಾಗೂ ಕಾರ್ಮಿಕರಿಗೆ ಕಿಟ್ ವಿತರಣೆ
ಸಿಂದಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೇಂದ್ರ ಸರ್ಕಾರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕನ್ನೊಳ್ಳಿ ಬೂದಿಹಾಳ, ಬಂದಾಳ, ಚಿಕ್ಕ ಸಿಂದಗಿ, ಡವಳಾರ, ಗುಬ್ಬೇವಾಡ ಗ್ರಾಮಗಳಲ್ಲಿ ಕೇಂದ್ರದ ಮಾಜಿ ಸಚಿವರು ಹಾಲಿ ಸಂಸದರಾದ ರಮೇಶ್ ಜಿಗಜಿಣಗಿ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ,...
ಸುದ್ದಿಗಳು
ಮಕ್ಕಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಲು ಸಕಲ ಸಿದ್ಧತೆ – ಅಜಿತ್ ಮೆನ್ನಿಕೇರಿ
ಮೂಡಲಗಿ - ಪರೀಕ್ಷೆ ಬರೆಯುವ ಮಕ್ಕಳಿಗೆ ತೊಂದರೆಯಾಗದಂತೆ ಆಯಾ ಊರುಗಳಲ್ಲಿಯೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮೆನ್ನಿಕೇರಿ ಹೇಳಿದರು.ಬರುವ ದಿ.೧೯ ಹಾಗೂ ೨೨ ರಂದು ನಡೆಯಲಿರುವ ಹತ್ತನೇ ತರಗತಿಯ ಪರೀಕ್ಷೆಗಾಗಿ ಕೈಗೊಳ್ಳಲಾದ ಸಿದ್ಧತೆಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆ ಬೆಳಿಗ್ಗೆ...
ಸುದ್ದಿಗಳು
ಎಸ್ಎಸ್ಎಲ್ ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆ
ಸಿಂದಗಿ: ಜುಲೈ 19 ಹಾಗೂ 22 ರಂದು ನಡೆಯುವ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಕೇಂದ್ರದಲ್ಲಿ ಕೋವಿಡ್ -19 ರ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರ ಪ್ರವೇಶಿಸುವಾಗ ಸಾಮಾಜಿಕ ಅಂತರ ಕಾಪಾಡಿಕೊಂಡು ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸುವಂತೆ ಕ್ರಮ ವಹಿಸಲು ಪರೀಕ್ಷೆಯ ಅಧೀಕ್ಷಕರು ಶಾಲಾ...
ಸುದ್ದಿಗಳು
ಪಂಚೇಂದ್ರಿಯಗಳ ಮೇಲೆ ಹಿಡಿತವಿರಲಿ ಎನ್ನುತ್ತದೆ ಭಾಗವತ ಪುರಾಣ – ಶ್ರೋ.ಬ್ರ.ನಿ.ಸದ್ಗುರು ಮುಕ್ತಾನಂದರು
ಸವದತ್ತಿ - ಇಂದ್ರಿಯಗಳನ್ನು ನಿಯಂತ್ರಣದಲ್ಲಿಟ್ಟುಕೊಂಡು ಸಂಯಮಿಯಾಗಿರಬೇಕು ಎಂದು ಭಾಗವತ ಹೇಳುತ್ತದೆ. ಸುಖ ಸಾಧನಗಳಾದ ವಿಷಯಗಳು ಸಮಸ್ತ ಸೃಷ್ಟಿಯಲ್ಲಿ ಎಷ್ಟಿವೆಯೋ ಅವೆಲ್ಲವೂ ಒಟ್ಟಾದರೂ ಇಂದ್ರಿಯಗಳ ಸೆಳೆತಕ್ಕೆ ಒಳಗಾದ ವ್ಯಕ್ತಿಯನ್ನು ತೃಪ್ತಿ ಪಡಿಸಲಾರವು.ಕಾರಣ ಪಂಚೇಂದ್ರಿಯಗಳ ಮೇಲೆ ಹಿಡಿತವಿರಬೇಕು. ಎಂದು ಶ್ರೋ.ಬ್ರ.ನಿ.ಸದ್ಗುರು ಮುಕ್ತಾನಂದ ಪೂಜ್ಯರು ತಿಳಿಸಿದರು.ಅವರು ಸಿಂದೋಗಿ ಮುನವಳ್ಳಿಯ ನಿತ್ಯಾನಂದ ಸತ್ಸಂಗ ಆಶ್ರಮದ ಗೂಗಲ್ ಮೀಟ್ ಮತ್ತು ಮುಖಾಮುಖಿ...
ಲೇಖನ
ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ
ನ್ಯೂಟನ್ನ ಮೂರನೇ ನಿಯಮ ಎಲ್ಲರಿಗೂ ಗೊತ್ತು. ಕ್ರಿಯೆಗೆ ಪ್ರತಿಕ್ರಿಯೆ ಯಾವಾಗಲೂ ಸಮ ಹಾಗೂ ವಿರುದ್ಧವಾಗಿರುತ್ತದೆ. ಅಚ್ಚರಿಯೆನಿಸಿದರೂ ನಿಜ ಸಂಗತಿ ಏನು ಗೊತ್ತೆ? ನಾವೆಲ್ಲ ಬದುಕಿನ ಸಂತಸದ ಅಮೂಲ್ಯ ಕ್ಷಣಗಳನ್ನು ಬೇಗನೆ ಮರೆತು ದುಃಖ ದುರಂತ ಘಟನೆಗಳಿಗೆ ಭಾವ ಪರವಶರಾಗಿ ಅತಿಯಾಗಿ ಸ್ಪಂದಿಸುವ ಸ್ವಭಾವ ಹೊಂದಿದ್ದೇವೆ.ಸಣ್ಣ ಪುಟ್ಟ ಸಮಸ್ಯೆಗಳು, ಚಿಕ್ಕ ಚಿಕ್ಕ ನೋವುಗಳು ಸಾಲು ಸಾಲು...
ಸುದ್ದಿಗಳು
ಕೆ.ಎಲ್.ಇ. ಪಾಲಿಟೆಕ್ನಿಕ್ನಲ್ಲಿ ಲಸಿಕಾ ಅಭಿಯಾನ ಕೋವಿಡ್ ಲಸಿಕೆ ಕೊರೊನಾಗೆ ಬ್ರಹ್ಮಾಸ್ತ್ರ: ಡಾ.ಮುದಕನಗೌಡರ
ಬೈಲಹೊಂಗಲ - ಪಟ್ಟಣದ ಕೆ. ಎಲ್. ಇ. ಪಾಲಿಟೆಕ್ನಿಕ (ಡಿಪ್ಲೋಮಾ) ಮಹಾವಿದ್ಯಾಲಯದಲ್ಲಿ ಆರೋಗ್ಯ ಇಲಾಖೆ ಬೈಲಹೊಂಗಲ ಹಾಗೂ ಕೆ. ಎಲ್. ಇ. ಪಾಲಿಟೆಕ್ನಿಕ (ಡಿಪ್ಲೋಮಾ) ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕೋವಿಡ್-19 ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ|| ಮಂಜುನಾಥ ಮುದಕನಗೌಡರ ಮಾತನಾಡಿ ಕೊರೋಣಾ ವೈರಾಣು ದಿನದಿಂದ ದಿನಕ್ಕೆ ರೂಪಾಂತರಗೊಂಡು ಎಲ್ಲರಿಗೂ ಭಯವನ್ನು ಹುಟ್ಟಿಸುತ್ತಿದೆ ಆದಕಾರಣ...
ಸುದ್ದಿಗಳು
ಐಬಿಪಿಎಸ್ ಪರೀಕ್ಷೆ ಕನ್ನಡ ಮಾಧ್ಯಮದಲ್ಲಿ ಇಲ್ಲದಿರುವುದಕ್ಕೆ ಜಿಲ್ಲಾ ಕ.ಸಾ.ಪ. ಆಕ್ರೋಶ
ಬೈಲಹೊಂಗಲ - ರಾಷ್ಟ್ರೀಕೃತ ಬ್ಯಾಂಕುಗಳಿಗೆ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು, ಪರೀಕ್ಷೆ ನಡೆಸುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್) ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಕುರಿತು, ಮಲತಾಯಿ ಧೋರಣೆ ಮುಂದುವರೆಸಿದ್ದು, ಹಿಂದಿ ಹಾಗೂ ಇಂಗ್ಲೀಷನಲ್ಲಿಯೇ ಪರೀಕ್ಷೆ ನಡೆಸಲು ನಿರ್ಧರಿಸಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ...
ಸುದ್ದಿಗಳು
ಮುರಗೋಡ ಮಠಕ್ಕೆ ಸಂಸದೆ ಅಂಗಡಿ ಭೇಟಿ
ಬೈಲಹೊಂಗಲ - ಬೆಳಗಾವಿ ಲೋಕಸಭೆಗೆ ನೂತನವಾಗಿ ಆಯ್ಕೆಯಾದ ಸಂಸದೆ ಮಂಗಲ ಅಂಗಡಿಯವರು ಮುರಗೋಡ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ಪೂಜೆ ಸಲ್ಲಿಸಿದರು.ನಂತರ ಮಠದ ಪೀಠಾಧಿಕಾರಿ ಪೂಜ್ಯ ಶ್ರೀ ನೀಲಕಂಠ ಸ್ವಾಮೀಜಿ ಅವರನ್ನು ಸನ್ಮಾನಿಸಿ ಶ್ರೀಗಳಿಂದ ಆಶೀರ್ವಾದ ಪಡೆದರು. ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಹಿರಿಯ ಮುಖಂಡರು ಶಂಕ್ರಯ್ಯ ಮಲ್ಲಯ್ಯನವರ, ಬಸಪ್ಪ ತೆರಗಾವಿ, ಅಶೋಕ ಶೆಟ್ಟರ,...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



