Monthly Archives: July, 2021

ಕವನ: ಜನುಮ ದಿನ

ಜನುಮ ದಿನ ತಾಯ ಒಡಲಿಂದ ಮಡಿಲಪ್ಪುಗೆ ಸೇರಿದ ದಿನ ಪ್ರಥಮ ಅಪ್ಪುಗೆ,ಚುಂಬನ ಪಡೆದ ದಿನ ಮುದ್ದು ಕಂದನ ಕಂಬನಿ ಸುರಿದ ಮೊದಲ ದಿನ ನವ ಮಾಸದ ನಿದ್ರೆಗೆ ಕೊನೆ ಹಾಡಿದ ದಿನ// ಜನ್ಮ ನೀಡಿದ ಅಮ್ಮ ಮರು ಜನ್ಮ ಪಡೆದ ದಿನ ಕಂದ ಕೈ ಸೇರಿದಾಗ ಸ್ವರ್ಗದಾನಂದ ಸಿಕ್ಕ ದಿನ ಕೋಮಲ ವದನ ಕಂಡಾಗ ಸಂಕಷ್ಟ ಮರೆತ ದಿನ ಸರಿಸಾಟಿಗೆ ಸಿಗದ ಸುಂದರ ಕ್ಷಣಗಳ ದಿನ// ಮನೆಯ...

ಕೇಂದ್ರ ಸರ್ಕಾರದ ವೇಗ ಈಗ ಕಡಿಮೆಯಾಗಿದೆ – ಸತೀಶ ಜಾರಕಿಹೊಳಿ

ಬೆಳಗಾವಿ - ಮೊದಲು ಕೇಂದ್ರ ಸರ್ಕಾರ ೫೦ ಕಿ.ಮೀ. ಸ್ಪೀಡ್ ನಲ್ಲಿ ಓಡುತ್ತಿತ್ತು ಈಗ ಅದು ೩೦ ಕಿ. ಮೀ. ಸ್ಪೀಡ್ ನಲ್ಲಿ ಓಡುತ್ತಿದೆ. ಸರ್ಕಾರದ ವೇಗ ಕಡಿಮೆಯಾಗಿದೆ. ಇನ್ನೂ ನಾಲ್ವರು ಮಂತ್ರಿಗಳಾದರೂ ಯಾವುದೇ ಪ್ರಯೋಜನವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ...

ಶ್ರುತಿಗೊಳಿಸೋಣ ಜೀವನ ವೀಣೆ

ಒಮ್ಮೆ ನೂರರ ಅಂಕಿ ‘ತಾನೇ ಶ್ರೇಷ್ಠ’ ಎಂದುಕೊಂಡಿತು. ಅದರ ಪಕ್ಕದಲ್ಲಿ ಒಂದು ಎರಡು ಮೊದಲಾದ ಸಣ್ಣ ಸಣ್ಣ ಅಂಕಿಗಳು ಸುಳಿದಾಡಿದರೆ ಅವುಗಳನ್ನು ಕಣ್ಣೆತ್ತಿಯೂ ನೋಡುತ್ತಿರಲಿಲ್ಲ ನೋಡಿದರೂ ತುಂಬಾ ಕೀಳಾಗಿ ಕಾಣುತ್ತಿತ್ತು. ‘ನೀವೆಲ್ಲ ಚಿಲ್ಲರೆ ನನಗಿಂತ ತುಂಬಾ ಚಿಕ್ಕವರು.’ ಎಂದು ಅವಮಾನಿಸಿತು.ನೂರಂಕಿಯ ಅಹಂಕಾರದ ವರ್ತನೆ ಕಂಡು ಅದರಲ್ಲಿದ್ದ ಒಂದಂಕಿಗೆ ಬೇಸರವಾಯಿತು..ಇದಕ್ಕೆ ಸರಿಯಾಗಿ ಪಾಠ ಕಲಿಸಬೇಕೆಂದು ನೂರರಲ್ಲಿದ್ದ...

ಕುಲಗೋಡದಲ್ಲಿ ಪಿಎಚ್ ಸಿ ದುರಸ್ತಿ, ನಾಡಕಛೇರಿ ಮಂಜೂರಾತಿಗೂ ಪರಿಶೀಲನೆ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಕ್ಷೇತ್ರದ ಬಹುತೇಕ ಪ್ರಾಥಮಿಕ ಆರೋಗ್ಯ ಕೇಂದ್ರಗಳು ದುರಸ್ತಿಯಲ್ಲಿದ್ದು, ಅವುಗಳಿಗೆ ನವೀಕೃತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವುದು. ರೋಗಿಗಳ ಆರೈಕೆಯ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇತ್ತೀಚೆಗೆ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ...

ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ – ಈಶ್ವರಪ್ಪ

ಬೀದರ - ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಅದಕ್ಕೇ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಕುರಿತಂತೆ ಕೈ ನಾಯಕರು ನಾ ಮುಂದು ತಾ ಮುಂದು ಎನ್ನುತ್ತ ಹೇಳಿಕೆ ಕೊಡುತ್ತಿರುವ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈಶ್ವರಪ್ಪ ಈ ಮೇಲಿನಂತೆ...

ಆಲೂರು ಗ್ರಾಮದ ಯೋಧ ಬಸವರಾಜ್ ಆತ್ಮಹತ್ಯೆ

ಇಂಡೋ ಪಾಕ್ ಗಡಿಯಲ್ಲಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕರ್ನಾಟಕದ ಬಸವರಾಜ್ ವೈಯಕ್ತಿಕ ಕಾರಣಗಳಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.ಪಂಜಾಬ್ ನ ಫೈಜಲಿಕದಲ್ಲಿ ಈ ಘಟನೆ ನಡೆದಿದೆ.ನಿನ್ನೆ ಅವರು ಉಗ್ರರೊಂದಿಗೆ ಸೆಣಸಾಟದಲ್ಲಿ ಹುತಾತ್ಮರಾಗಿದ್ದಾರೆಂಬುದಾಗಿ ವರದಿಯಾಗಿತ್ತು. ಆದರೆ ಘಟನೆಯನ್ನು ಅಲ್ಲಗಳೆದಿರುವ ಸೈನ್ಯದ ಅಧಿಕಾರಿಗಳು, ಬಸವರಾಜ್ ಅವರು ಕೌಟುಂಬಿಕ ಕಾರಣಗಳಿಂದಾಗಿ ತಮಗೆ ಪೂರೈಸಲಾಗಿದ್ದ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ...

ಮಕ್ಕಳಿಗೆ ಮನೆಯಿಂದಲೇ ಸುಸಂಸ್ಕೃತ ಶಿಕ್ಷಣ ಕೊಡಿಸಬೇಕು

ಸಂಬಂಧ ಗಳನ್ನು ಜ್ಞಾನದಿಂದ ಬೆಳೆಸಿಕೊಂಡರೆ ಉತ್ತಮ. ವಿಜ್ಞಾನದಿಂದ ಬೆಳೆಸುತ್ತಿದ್ದರೆ ಸಂಬಂಧವಿಲ್ಲದ ವಿಚಾರಗಳನ್ನು ತಲೆಗೆ ತೂರಿಸಿಕೊಂಡು ತಲೆಕೆಟ್ಟ ಸಮಾಜವಾಗುತ್ತದೆ. ಹಿಂದಿನ ಕಾಲದಿಂದಲೂ ಮಾನವ ಸಂಬಂಧಗಳಿಗೆ ಹೆಚ್ಚು ಪ್ರಾಧಾನ್ಯತೆ ನೀಡಿ ಉತ್ತಮ ಸಮಾಜ ನಿರ್ಮಾಣ ಮಾಡೋದಕ್ಕೆ ತನ್ನ ಸಾಮಾನ್ಯಜ್ಞಾನ ವನ್ನು ಬಳಸಿ ಇದ್ದ ಸ್ಥಳದಲ್ಲಿಯೇ ಸುಖ,ಶಾಂತಿ,ನೆಮ್ಮದಿಯ ಉಸಿರಾಡಿ ಜೀವನ ನಡೆಸಿದ್ದನು.ಆದರೆ ,ಯಾವಾಗ ಸಂಬಂಧ ಗಳು ಹೊರಗಿನಿಂದ ಬೆಳೆಯುತ್ತಾ...

ಲೂಸಿ ಸಾಲ್ಡಾನಾ ಕೇವಲ ಒಂದು ವ್ಯಕ್ತಿ ಅಲ್ಲ! ಅದೊಂದು ಅದ್ಭುತ ಶಕ್ತಿ: ಗಿರೀಶ ಪದಕಿ

ಧಾರವಾಡ: " ಲೂಸಿ ಸಾಲ್ಡಾನ ಕೇವಲ ಒಂದು ವ್ಯಕ್ತಿ ಯಲ್ಲ. ಅದೊಂದು ಅದ್ಭುತ ಶಕ್ತಿ.ಗಂಧದ ಕೊರಡನ್ನು ತೇದಷ್ಟು ಪರಿಮಳ ಹೇಗೆ ಹೊರಹೊಮ್ಮುವುದೋ, ವೈಯಕ್ತಿಕ ಜೀವನದಲ್ಲಿ ಅಪಾರ ನೋವನ್ನುಂಡರೂ ಸ್ವಂತ ಪರಿಶ್ರಮದಿಂದ ಜ್ಞಾನ ಸಂಪಾದಿಸಿ ಶಿಕ್ಷಕಿಯಾಗಿ ಸಾರ್ಥಕ ಸೇವೆಯನ್ನು ಸಲ್ಲಿಸಿ, ನಿವೃತ್ತಿಯ ನಂತರವೂ ಪಿಂಚಣಿ ಹಣದಲ್ಲಿ ಲಕ್ಷಾಂತರ ರೂ. ಗಳನ್ನು ಬಡ ಮಕ್ಕಳ ಶಿಕ್ಷಣಕ್ಕಾಗಿ ದತ್ತಿಯನ್ನು...

ಇಲ್ಲಿ ‘ಪ್ರಭು’ ಅಲ್ಲಿ ‘ಭಗವಂತ’ ಇಬ್ಬರಿಗೂ ಮಂತ್ರಿ ಭಾಗ್ಯ, ಕಲ್ಲರಳಿ ಹೂವಾದ ರೋಚಕ ಕಥೆ…!

ಬೀದರ: ಅವರಿಬ್ಬರೂ ಬೀದರ್ ಜಿಲ್ಲೆಯ ರಾಜಕೀಯದಲ್ಲಿ ಹೊಸಬರು. ಬೀದರ್ ಬಿಜೆಪಿಯ ಜೋಡೆತ್ತುಗಳೆಂದರೆ ತಪ್ಪಾಗದು. ಒಂದು ದಶಕದಲ್ಲೆ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಗುರುತಿಸಿಕೊಂಡು‌ ರಾಜಕೀಯ ಮನೆತನದ ಬೆನ್ನೆಲುಬೆ ಇಲ್ಲದೆ ಕಡಿಮೆ ಅವಧಿಯಲ್ಲಿ ಇಬ್ಬರು ಮಂತ್ರಿಗಳಾದರು. ಒಬ್ಬರು ರಾಜ್ಯ ಸಂಪುಟಕ್ಕೆ ಸೇರಿದ್ದರೆ ಮತ್ತೊಬ್ಬರು ಕೇಂದ್ರ ಸಂಪುಟದ ಖಾತೆ ಹೆಗಲಿಗೆ ಎರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಅಂದ ಹಾಗೆ ಬೀದರ್ ಜಿಲ್ಲೆಯ...

ಚಿನ್ನದೊಂದಿಗೆ ಪರಾರಿ ; ವಿಶ್ವಾಸದ್ರೋಹ ಮಾಡಿದ ಕೆಲಸಗಾರರು

ಬೆಳಗಾವಿ - ಇದೊಂದು ಅಕ್ಷರಶಃ ನಂಬಿಕೆ ದ್ರೋಹದ ಕಥೆ. ಐದು ವರ್ಷಗಳಿಂದ ಅನ್ನ ಹಾಕಿದ್ದ ಧಣಿಯ ಮನೆಗೆ ಕನ್ನ ಹಾಕಿದ ದ್ರೋಹಿಗಳು ರಾತ್ರೋ ರಾತ್ರಿ ೨ ಕಿಲೋ ಚಿನ್ನದ ಗಟ್ಟಿಯೊಂದಿಗೆ ಪರಾರಿಯಾಗಿದ್ದಾರೆ. ಇದರೊಂದಿಗೆ ಯಾವ ಹುತ್ತದಲ್ಲಿ ಯಾವ ಹಾವೋ ಎಂಬ ಸಂದೇಹ ಬಲವಾಗಿದೆ.ಬೆಳಗಾವಿಯ ಪ್ರಸಿದ್ಧ ಆಭರಣ ವ್ಯಾಪಾರಿ ಪರ್ಲ್ ಜುವೆಲ್ಲರ್ಸ್ ನ ಕಮಲ ಲಾಲ್...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group