Monthly Archives: July, 2021
ಸುದ್ದಿಗಳು
ಉಗ್ರರೊಂದಿಗೆ ಕಾಳಗ ; ಯೋಧ ಹುತಾತ್ಮ
ಬೀದರ - ಪಂಜಾಬ್ ನ ಫಜಲಿಕಾ ದಲ್ಲಿ ನಡೆದ ಉಗ್ರರು ಮತ್ತು ಯೋಧರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಔರಾದ್ ತಾಲೂಕಿನ ಬೇಲೂರು ಗ್ರಾಮದ ಬಸವರಾಜ ಹುತಾತ್ಮರಾಗಿದ್ದಾರೆ.ಸುದ್ದಿ ತಿಳಿಯುತ್ತಲೇ ಬಸವರಾಜ್ ಮನೆಯಲ್ಲಿ ಶೋಕ ಮಡುಗಟ್ಟಿದ್ದು ಬಸವರಾಜ್ ಪಾರ್ಥಿವ ಶರೀರಕ್ಕಾಗಿ ಕುಟುಂಬ ಕಾಯುತ್ತಿದೆ.ಆದರೆ ಪ್ರಕರಣ ನಡೆದು ೧೨ ಗಂಟೆಯಾದರೂ ಜಿಲ್ಲಾಡಳಿತಕ್ಕೆ ಮಾಹಿತಿ ಸಿಕ್ಕಿಲ್ಲ.ಇತ್ತ ಸಂಸದ ಭಗವಂತ್...
ಸುದ್ದಿಗಳು
ಬಸವೇಶ್ವರ ಕುರಿತ ಸಂಶೋಧನಾ ಘಟಕಗಳ ಉದ್ಘಾಟನೆ
ಹನ್ನೆರಡನೆಯ ಶತಮಾನದ ಬಸವಾದಿ ಶರಣರ ತತ್ವ ಸಿದ್ಧಾಂತಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಾರ ಮಾಡಲು Basava international understanding and research center Pune ಇವರ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ ಮತ್ತು ಸೋಲಾಪುರ ಜಿಲ್ಲಾ ಘಟಕದ ಉದ್ಘಾಟನೆಯನ್ನು ದಿನಾಂಕ 9 ಜುಲೈ 2021 ರಂದು ಸಂಜೆ 5 ಘಂಟೆಗೆ ಹಮ್ಮಿಕೊಳ್ಳಲಾಗಿದೆಉದ್ಘಾಟಕರು -ಮ ನೀ...
ಸುದ್ದಿಗಳು
ಸಿಂದಗಿ ಪಟ್ಟಣದಲ್ಲಿ ಲಸಿಕಾ ಅಭಿಯಾನ
ಸಿಂದಗಿ: ಸರ್ಕಾರದ ಆದೇಶದಂತೆ ಹಾಗೂ ವಿಶ್ವವಿದ್ಯಾಲಯದ ಆದೇಶದನ್ವಯ ಮುಂದಿನ ದಿನಮಾನಗಳಲ್ಲಿ ಕೋವಿಡ್ ಹರಡದಂತೆ ಹಾಗೂ ಶೈಕ್ಷಣಿಕ ದೃಷ್ಟಿಕೋನದಿಂದ, ಮುಂಬರುವ ಪರೀಕ್ಷೆಗಳನ್ನು ಎದುರಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಲಸಿಕಾ ಅಭಿಯಾನ ಅತ್ಯಗತ್ಯ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ ಪಿ ಕರ್ಜಗಿ ಹೇಳಿದರು.ಪಟ್ಟಣದ ಪಿ ಇ ಎಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರೇಮಾ ಭೀ ಕರ್ಜಗಿ ಪ್ರಥಮ...
ಸುದ್ದಿಗಳು
ತೈಲ ಬೆಲೆಯೇರಿಕೆ ವಿರೋಧಿಸಿ ಸೈಕಲ್ ರ್ಯಾಲಿ
ಸಿಂದಗಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೈಲ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ನೀತಿಯನ್ನು ಖಂಡಿಸಿ ಸಿಂದಗಿ ಬ್ಲಾಕ್ ಕಾಂಗ್ರೆಸ ಸಮಿತಿ ವತಿಯಿಂದ ಸೈಕಲ್ ರ್ಯಾಲಿಯನ್ನು ನಡೆಸಿದರು.ರ್ಯಾಲಿಗೆ ಚಾಲನೆ ನೀಡಿದ ಜಿಲ್ಲಾ ವೀಕ್ಷಕ ಹಾಗೂ ರಾಜಸಭಾ ಸದಸ್ಯ ನಾಸೀರ ಹುಸೇನ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ತೈಲ ಬೆಲೆ ಏರಿಕೆ...
ಸುದ್ದಿಗಳು
ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೆಳವಂಕಿಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ
ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ 15 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್ಡಿಪಿಆರ್ ಇಲಾಖೆಯ 25...
ಸುದ್ದಿಗಳು
ಸಚಿವ ಸ್ಥಾನ ಖುಷಿಯಲ್ಲಿ ಬೀದರ್ ಜಿಲ್ಲೆ
ಬೀದರ - ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಯಾವಾಗಲೂ ಗೌರವ ಸಿಗುತ್ತದೆಯೆಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ಸಾಬೀತುಪಡಿಸಿದ್ದಾರೆ ಎಂದು ನೂತನ ಕೇಂದ್ರ ಸಚಿವ ಭಗವಂತ ಖೂಬಾ ಅವರ ಪತ್ನಿ ಹೇಳಿದರು.ಪ್ರಧಾನಿಯವರು ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಿದ್ದರಿಂದ ಬೀದರನ ಬಿಜೆಪಿ ಕಾರ್ಯಕರ್ತರಲ್ಲಿ ಸಂತೋಷದಿಂದ ಹರ್ಷ ಮನೆಮಾಡಿದ್ದು, ಸಂಸದರ ಧರ್ಮ ಪತ್ನಿ ಅವರಿಂದ ಕಾರ್ಯಕರ್ತರಿಗೆ ಸಿಹಿ ಹಂಚಿ...
ಸುದ್ದಿಗಳು
ಅಚ್ಚರಿ, ಭಾವುಕತೆ, ಖುಷಿ ಹೊಸ ಸಚಿವರಲ್ಲಿ ಸಂಭ್ರಮ; ಮೋದಿಗೆ ಧನ್ಯವಾದ
ಹೊಸದಿಲ್ಲಿ - ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಲ್ಲಿ ಕರ್ನಾಟಕದ ನಾಲ್ವರಿಗೆ ಸ್ಥಾನ ಸಿಕ್ಕಿದ್ದು ಸಚಿವಗಿರಿ ನೀಡುವಲ್ಲಿ ಮೋದಿ ಮತ್ತೊಮ್ಮೆ ಅಚ್ಚರಿ ಮೂಡಿಸಿದ್ದಾರೆ.ಒಕ್ಕಲಿಗ, ಕರಾವಳಿ ಹಾಗೂ ಮಹಿಳಾ ಕೋಟಾದಲ್ಲಿ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಸಚಿವ ಸ್ಥಾನ ಸಿಕ್ಕಿದೆ. ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕದ ನಾಯಕಿ ಎಂಬ ಹೆಸರಿನೊಂದಿಗೆ ಹಾಗೂ ಈಗಾಗಲೇ ಸಚಿವೆಯಾಗಿ ಶೋಭಾ...
ಸುದ್ದಿಗಳು
ರೈತ ಸಂಪರ್ಕ ಕೇಂದ್ರ ಹಾಗೂ ದಲ್ಲಾಳಿಗಳ ನಿವಾರಣೆಗೆ ಜಿಲ್ಲಾಧಿಕಾರಗಳಿಗೆ ಮನವಿ
ಮೂಡಲಗಿ: ನವ ಮೂಡಲಗಿ ತಾಲೂಕಿನಲ್ಲಿ ರೈತ ಸಂಪರ್ಕ ಕೇಂದ್ರ ಸ್ಥಾಪನೆ ಆಗಬೇಕು, ರೈತರಿಗೆ ದಲಾಳಿಗಳು ಇಲ್ಲದೆ ನೇರವಾಗಿ ಯೋಜನೆ ಸಲ್ಲಬೇಕು ಮತ್ತು ಎರಡು ವರ್ಷಗಳಿಂದ ನೆರೆ ಪರಿಹಾರ ತಲುಪದ ಫಲಾನುಭವಿಗಳಿಗೆ ಶೀಘ್ರ ಪರಿಹಾರ ತಲುಪಬೇಕು ಎಂದು ರೈತ ಹಿತರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುರೇಶ ನಾಯಕ ಆಗ್ರಹಿಸಿದ್ದಾರೆ.ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಅವರು, ರೈತರಿಗೆ...
ಸುದ್ದಿಗಳು
ಸೈಕಲ್ ತುಳಿದು ಪ್ರತಿಭಟಿಸಿದ ರಾಹುಲ್, ಪ್ರಿಯಾಂಕಾ ಜಾರಕಿಹೊಳಿ
ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು.ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು...
ಸುದ್ದಿಗಳು
ದೇಶ ಸೇವೆಗೆ ಪ್ರಾಣ ಬಿಟ್ಟ ಔರಾದ ಸುಪುತ್ರ
ಬೀದರ - ಬೀದರ್ ಜಿಲ್ಲೆಯ ಔರಾದ ತಾಲೂಕಿನ ಆಲೂರ ಗ್ರಾಮದ ಬಸವರಾಜ ಯುವಕ ಪಂಜಾಬ್ ಪ್ರಾಂತ್ಯದಲ್ಲಿ ಬಿ ಎಸ್ ಎಫ್ ನಲ್ಲಿ ಕೆಲಸವನ್ನು ನಿರ್ವಹಿಸುತ್ತಿರುವ ವೇಳೆಯಲ್ಲಿ ಉಗ್ರರ ವಿರುದ್ಧ ಹೋರಾಟ ಮಾಡುವಾಗ ಗುಂಡು ತಗುಲಿ ಹುತಾತ್ಮರಾಗಿದ್ದಾರೆ.ಔರಾದ ತಾಲೂಕಿನ ಸುಪುತ್ರ ಆಲೂರ ಗ್ರಾಮದ ಬಸವರಾಜ ಇವರು ಸೇವೆಗೆ ಸೇರಿ 8 ಎಂಟು ವರ್ಷ ಆಗಿರುವ ಮಾಹಿತಿ...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



