Monthly Archives: July, 2021

ಜೀವನದ ಸತ್ಯಾಸತ್ಯತೆಗಳೇ ಪಾಠ ಕಲಿಸುವ ಶಿಕ್ಷಕರು

ನಿದ್ದೆ ಬಂದವರನ್ನು ಎಚ್ಚರಿಸಬಹುದು. ನಿದ್ದೆ ಬಂದ ಹಾಗೆ ನಾಟಕಮಾಡುವ ಮಧ್ಯವರ್ತಿಗಳನ್ನು ಎಚ್ಚರಿಸೋದು ಕಷ್ಟ. ಹೀಗಾಗಿ ಮಾನವ, ಮಧ್ಯವರ್ತಿ, ಮನುಕುಲ, ಮಹಿಳೆ,ಮಕ್ಕಳು ಎಲ್ಲಾ ತಿಳಿದರೂ ತಪ್ಪು ಹೆಜ್ಜೆ ಹಾಕಿ ಹಿಂದೆ ತಿರುಗಿ ನೋಡದೆ ಮುಂದೆ ಮುಂದೆ ಹೊರಗೆ ನಡೆದು ಸರ್ಕಾರದ ವಶವಾಗಿದ್ದಾರೆ. ಇಲ್ಲಿ ಸರ್ಕಾರ ಎಂದರೆ ಯಾರು ನಮಗೆ ಸಹಕರಿಸುತ್ತಾರೆ‌ ಯಾರು ನಮ್ಮ ಜೀವ ಉಳಿಸುತ್ತಾರೆ,...

ರೈತ ಸಂಘದಿಂದ ಪ್ರತಿಭಟನೆ

ಸಿಂದಗಿ: ಕರ್ನಾಟಕ ಪ್ರಾಂತ ರೈತ ಸಂಘ ನೇತೃತ್ವದಲ್ಲಿ ರೈತರ ವಿವಿಧ ಬೇಡಿಕೆಗಳಿಗಾಗಿ ಇಡೀ ರಾಜ್ಯದಾದ್ಯಂತ ನಡೆಯುತ್ತಿರುವ ಧರಣಿ ಪ್ರತಿಭಟನಾ ಕಾರ್ಯಕ್ರಮದ ಬೆಂಬಲಾರ್ಥ ಸಿಂದಗಿ ತಹಶೀಲ್ದಾರ ಕಚೇರಿಯ ಮುಂದೆ ಪ್ರತಿಭಟನೆ ಮಾಡಿ ತಹಶೀಲ್ದಾರ ಸಂಜೀವಕುಮಾರ ದಾಸರ ಅವರ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಅಣ್ಣಾರಾಯ ಈಳಗೇರ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರಕಾರ...

ರಾಜ್ಯದ ನೂತನ ರಾಜ್ಯಪಾಲರಾಗಿ ತಾವರಚಂದ ಗೆಹ್ಲೋಟ್

ಬೆಂಗಳೂರು - ರಾಜ್ಯದ ನೂತನ ರಾಜ್ಯಪಾಲರನ್ನಾಗಿ ತಾವರಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳ ಕಚೇರಿ ಆದೇಶ ಹೊರಡಿಸಿದೆ.ಏಳು ವರ್ಷಗಳಿಂದ ಕರ್ನಾಟಕದ ರಾಜ್ಯಪಾಲರಾಗಿದ್ದ ವಜೂಭಾಯಿ ವಾಲಾ ಅವರ ಸ್ಥಾನಕ್ಕೆ ರಾಜ್ಯದ 19ನೇ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.ಅಲ್ಲದೆ ದೇಶದ ಎಂಟು ರಾಜ್ಯಗಳ ರಾಜ್ಯಪಾಲರನ್ನು ಬದಲು ಮಾಡಲಾಗಿದ್ದು ಅವರ ಹೆಸರುಗಳು ಇಂತಿವೆ:ಕರ್ನಾಟಕ -...

ತೇಜಶ್ವಿನಿ ಎಲ್ಲರ ಪ್ರೀತಿ ಗಳಿಸಿ ಅಜಾತಶತ್ರುವಾಗಿ ಬೆಳೆದಿದ್ದರು – ಪುರುಷೋತ್ತಮಾನಂದಪುರಿ ಸ್ವಾಮೀಜಿ

ಮೂಡಲಗಿ: ‘ಬೆಳಗಾವಿ ಜಿಲ್ಲಾ ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ತೇಜಶ್ವಿನಿ ನಾಯ್ಕವಾಡಿ ಅವರು ಶಿಕ್ಷಣ, ಸಮಾಜ, ರಾಜಕೀಯ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡು ಎಲ್ಲ ಸಮಾಜದವರೊಂದಿಗೆ ಪ್ರೀತಿಗಳಿಸಿ ಅಜಾತಶತ್ರುವಾಗಿದ್ದರು’ ಎಂದು ಹೊಸದುರ್ಗದ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಹೇಳಿದರು.ಕಂಕಣವಾಡಿ ಗ್ರಾಮದಲ್ಲಿ ಜನ ನಾಯಕಿ ತೇಜಶ್ವಿನಿ ನಾಯ್ಕವಾಡಿ ಅವರ ಅಕಾಲಿಕ ನಿಧನಕ್ಕೆ ಏರ್ಪಡಿಸಿದ್ದ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಭಾಗವಹಿಸಿ...

ಮಹಾಲಿಂಗಪೂರಕ್ಕೆ ಅನ್ಯಾಯ ; ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ

ಬಾಗಲಕೋಟ - ಜಿಲ್ಲೆಯ ಮಹಾಲಿಂಗಪೂರ ಪಟ್ಟಣವು ಧಾರ್ಮಿಕ, ಐತಿಹಾಸಿಕ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ವಾಣಿಜ್ಯಿಕ ದೃಷ್ಟಿಯಿಂದ ಹೆಸರುವಾಸಿಯಾಗಿದೆ. ಕಂದಾಯ ಇಲಾಖೆಗೆ ಅತೀ ಲಾಭದಾಯಕ ಪ್ರದೇಶವಾಗಿದೆ. ಆದರೆ ಇಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡದೆ ಸರ್ಕಾರಿ ಭೂಪ್ರದೇಶದ ಕ್ಷುಲ್ಲಕ ಕಾರಣ ನೀಡಿ ಅನೇಕ ಇಲಾಖೆಗಳನ್ನು ಬೇರೆಡೆಗೆ ಸ್ಥಳಾಂತರಿಸಿ ಬೃಹತ್ ಮೊತ್ತದ ಆದಾಯವನ್ನು ಸರ್ಕಾರ ಬೇರೆ ಪ್ರದೇಶದ ಅಭಿವೃದ್ಧಿಗೆ...

ಶಿಕ್ಷಣ ಇಲಾಖೆಯ ಕ್ರಮ ಶ್ಲಾಘನೀಯ: ಮರ್ದಿ

ಮೂಡಲಗಿ - ಕೋವಿಡ್ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ವ್ಯವಸ್ಥೆ ಅವ್ಯವಸ್ಥಿತವಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ಜೊತೆಗೆ ದೂರದರ್ಶನ ಚಂದನವಾಹಿನಿ ಮೂಲಕ ವಿಡಿಯೋ ಪಾಠಗಳನ್ನು ಪ್ರಸಾರ ಮಾಡುತ್ತಿರುವದು ಶ್ಲಾಘನೀಯ ಕ್ರಮ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು.ಅವರು ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯವರು...

ಹಡಗಿನಾಳದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ಗೋಕಾಕ: ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂಥ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ...

ಶ್ರೀ ಬಸವೇಶ್ವರ ಬ್ಯಾಂಕು ಕಷ್ಟದಲ್ಲಿರುವವರ ಕೈ ಹಿಡಿಯುತ್ತಿದೆ – ಅಶೋಕ ಮನಗೂಳಿ

ಸಿಂದಗಿ: ಕೋವಿಡ್ ಸಂದರ್ಭದಲ್ಲಿ ಅನೇಕ ಕಡು ಬಡವರು, ಅನೇಕ ಬೀದಿ ವ್ಯಾಪಾರಿಗಳು ಬೀದಿಗೆ ಬಂದಂತಾಗಿದೆ ಅವರು ಬಂಡವಾಳ ಹಾಕಿ ವ್ಯಾಪಾರ ಮಾಡುವ ಸ್ಥಿತಿ ಈಗ ಇಲ್ಲದಂತಾಗಿರುವ ಸಂದಿಗ್ದ ಪರಿಸ್ಥಿತಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪಟ್ಟಣದ ಶ್ರೀ ಬಸವೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ ಅಂಥವರ ಕಷ್ಟಕ್ಕೆ ಕೈ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅಶೋಕ...

ಕೋವಿಡ್ ನಲ್ಲಿ ಪತ್ರಕರ್ತರ ಕಾರ್ಯ ಮಹತ್ವದ್ದು – ಗೋಪಾಲ ಜಾಗನೂರಿ

ಮೂಡಲಗಿ - ಕೊರೋನಾ ವೈರಾಣು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರಿಂದ ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಬೇಕು ಎಂದು ಗ್ರಾಮೀಣ ಕೂಟ ಕಿರು ಹಣಕಾಸು ಸಂಸ್ಥೆಯ ಮೂಡಲಗಿ ಬ್ರ್ಯಾಂಚ್ ಮ್ಯಾನೇಜರ್ ಗೋಪಾಲ ಸಿ. ಜಾಗನೂರಿ ಹೇಳಿದರು.ಮೂಡಲಗಿ ತಾಲೂಕಿನ ಪತ್ರಕರ್ತರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಅವರು ಮಾತನಾಡಿದರು.ಕೊರೋನಾ...

ವಿದ್ಯಾರ್ಥಿಗಳಿಗಾಗಿ ಬೃಹತ್ ಲಸಿಕಾ ಅಭಿಯಾನ

ಸಿಂದಗಿ: ಮಹಾಮಾರಿ ಕರೋನಾ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ ಕಾರಣ ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ತಮ್ಮ ಕೈಗಳನ್ನು ತೊಳೆದುಕೊಳ್ಳುವುದು ಕರೊನಾ ಮಹಾಮಾರಿಯನ್ನು ಹೋಗಲಾಡಿಸುವ ಸೂತ್ರವಾಗಿದ್ದು ಇದನ್ನು ಕಡ್ಡಾಯವಾಗಿ ಪಾಲಿಸಿದಾಗ ಮಾತ್ರ ಅದರಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಪ್ರಾಚಾರ್ಯ ಡಾ.ಸತೀಶ ಗಾಯಕವಾಡ ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ಧರ್ಜೆ ಮಹಾವಿದ್ಯಾಲಯದಲ್ಲಿ...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group