Monthly Archives: July, 2021
ಸುದ್ದಿಗಳು
ನಾಡಿನ ಸೇವಕನಾಗಿ ಜನತೆಯ ಆರ್ಶೀವಾದದ ಋಣ ತೀರಿಸುವೆ- ಸಂಸದ ಈರಣ್ಣ ಕಡಾಡಿ
ಮೂಡಲಗಿ: ಸತತ ಮೂರು ದಶಕಗಳ ಕಾಲ ಸಾರ್ವಜನಿಕ ಹೋರಾಟಗಳನ್ನು ಗಮನಿಸಿ ಪಕ್ಷದ ಹಿರಿಯರು ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ ಮೇಲೆ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ನಾಡಿನ ಸೇವೆ ಮಾಡುವ ಮೂಲಕ ಜನರ ಋಣ ತಿರಿಸುವ ಕೆಲಸ ಮಾಡುವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಮಂಗಳವಾರದಂದು 2021-22ನೇ ಸಾಲಿನ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಮೂಡಲಗಿ...
ಸುದ್ದಿಗಳು
ಹುಟ್ಟು ಹಬ್ಬದ ನಿಮಿತ್ತ ಲಸಿಕಾ ಅಭಿಯಾನ
ಬೀದರ - ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರ ೫೨ ನೇ ಹುಟ್ಟು ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಔರಾದ್ ನ ಬೊಂತಿ ತಾಂಡಾದ ಬಳಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಅನೇಕ ನಾಯಕರು, ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೊರೋನಾ ಲಸಿಕೆ ಹಾಕಿಕೊಳ್ಳುವಂತೆ ಎಲ್ಲರಿಗೂ ತಿಳಿಸಲಾಯಿತು. ಜೊತೆಗೆ ಮನೆಗೊಂದು...
ಲೇಖನ
ರಾಜಕೀಯದಲ್ಲಿ ಮುಳುಗಿದ ಮನಸಿಗೆ ರಾಜಯೋಗ ಕಾಣುವುದಿಲ್ಲ
"ವೇದ ಸುಳ್ಳಾದರೂ ಗಾದೆ ಸುಳ್ಳಾಗದು" ಎನ್ನುವಂತೆ ವೇದ ಕಾಲದಲ್ಲಿದ್ದ ಸಮಾಜ ಇಂದಿಲ್ಲ ಆದರೆ ಗಾದೆ ಮಾತಿನ ಸತ್ಯದ ಅನುಭವಗಳು ಮಾನವನಿಗೆ ಚೆನ್ನಾಗಿ ಅರಿವಿಗೆ ಬರುತ್ತಿದೆ.ಹಾಗಾದರೆ ಗಾದೆಯೇ ದೊಡ್ಡದೆ? ವೇದ ಬೇಡವೆ? ವೇದಗಳಲ್ಲಿ ಅಡಗಿರುವ ಆಧ್ಯಾತ್ಮ ಸತ್ಯವನ್ನು ಅರ್ಥ ಮಾಡಿಕೊಳ್ಳುವುದು ಕಷ್ಟ. ಗಾದೆಯೊಳಗಿನ ಸತ್ಯವನ್ನು ಅರ್ಥ ಮಾಡಿಕೊಂಡು ವೇದ ಪುರಾಣಗಳ ಕಡೆಗೆ ನಡೆಯುವುದೇ ಉತ್ತಮ.ಸಾಮಾನ್ಯಜ್ಞಾನದಿಂದ ವಿಶೇಷ...
ಸುದ್ದಿಗಳು
ಶಿವಲಿಂಗ ಟಿರಕಿಯವರಿಗೆ ಸತ್ಕಾರ
ಮೂಡಲಗಿ - ಬಡ ನೇಕಾರರು ಸಾಲ ಬಾಧೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಸರ್ಕಾರ ನೇಕಾರರ ನೆರವಿಗೆ ಬರಬೇಕು. ನೇಕಾರರಿಗಾಗಿ ವಿಶೇಷ ಪ್ಯಾಕೇಜ್, ವಿಮಾ ಯೋಜನೆ, ಮಾಸಾಶನಗಳನ್ನು ಮಂಜೂರು ಮಾಡಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟಿರಕಿ ಹೇಳಿದರು.ಮೂಡಲಗಿ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಶ್ರೀ ನೀಲಕಂಠಮಠದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ನೇಕಾರರ...
ಸುದ್ದಿಗಳು
ಅಂಗವಿಕಲರಿಗೆ ಕಿಟ್
ಮೂಡಲಗಿ - ವಿಶ್ವ ಹಿಂದೂ ಪರಿಷತ್ ವತಿಯಿಂದ ಮೂಡಲಗಿ ತಾಲೂಕಾ ವಿಶ್ವಹಿಂದು ಪರಿಷತ್ ಅಧ್ಯಕ್ಷರಾದ ಪ್ರಕಾಶ ಮಾದರ ಅವರಿಂದ ಬಡ ಅಂಗವಿಕಲರಿಗೆ ಆಹಾರ ಧಾನ್ಯಗಳ ಕಿಟ್ ಗಳನ್ನು ವಿತರಣೆ ಮಾಡಲಾಯಿತು.
ಸುದ್ದಿಗಳು
ರಾಜ್ಯದಲ್ಲಿ ಆಡಳಿತವೇ ಇಲ್ಲ – ಖಂಡ್ರೆ
ಬೀದರ - ಸರ್ಕಾರದಲ್ಲಿ ಈಗ ಆಡಳಿತವೇ ಜಾರಿಯಲ್ಲಿ ಇಲ್ಲ. ಜನರು ಕೂಡ ಆಡಳಿತ ಇದ್ದರೆಷ್ಟು ಬಿಟ್ಟರೆಷ್ಟು ಎಂದುಕೊಂಡು ಮುನ್ನಡೆದಿದ್ದಾರೆ. ಬಿಜೆಪಿ ಒಂದು ಆರಿಹೋಗುತ್ತಿರುವ ಪಕ್ಷ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.ಮಾಧ್ಯಮದವರೊಡನೆ ಮಾತನಾಡಿದ ಅವರು, ಬಿಜೆಪಿಯವರು ತಾವು ಮುಳುಗಿ ಹೋಗುತ್ತಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಮುಳುಗುವ ಹಡಗು ಎನ್ನುತ್ತಾರೆ. ದೀಪ ಯಾವಾಗಲೂ ಆರುವ ಮುಂಚೆ...
ಸುದ್ದಿಗಳು
ಕೋವಿಡ್-೧೯ ಲಸಿಕಾ ಅಭಿಯಾನ
ಕಲ್ಲೋಳಿ: ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಯುಥ್ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಕೋವಿಡ್-೧೯ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ೧೫೦ ಜನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಲಸಿಕೆ ಪಡೆದರು.
ಸುದ್ದಿಗಳು
ಪರಿಸರ ಸಂಪತ್ತನ್ನು ಸರಿಯಾಗಿ ನಿರ್ವಹಿಸಿದರೆ ಮಾತ್ರ ಉಳಿಗಾಲ: ಪರಿಸರ ತಜ್ಞ ಖಡಬಡಿ ಅಭಿಮತ
ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಳ್ಳಲಾಗಿರುವ ಸೆಮಿನಾರ್ ಮಾಲಿಕೆಯ ಆರನೇ ಉಪನ್ಯಾಸ ರವಿವಾರ ಜರುಗಿತು. ಕಾರ್ಯಕ್ರಮದಲ್ಲಿ ಸವದತ್ತಿ ತಾಲೂಕು ಕ.ಸಾ.ಪ ಅಧ್ಯಕ್ಷ ಡಿ.ಬಿ. ದೊಡ್ಡಗೌಡರ ಸ್ವಾಗತಿಸಿ ಅತಿಥಿಗಳ ಪರಿಚಯ ಮಾಡಿದರು. ಆಶಯ ನುಡಿಗಳನ್ನಾಡಿದ ಜಿಲ್ಲಾಧ್ಯಕ್ಷೆ ಮಂಗಲ ಮೆಟಗುಡ್ ಮಾತನಾಡಿ, ಪರಿಸರ ದಿನ ಕೇವಲ ದಿನಕ್ಕೆ ಸೀಮಿತವಾಗಿರದೆ ನಿತ್ಯವೂ ಆಗಿರಲಿ. ಸಾಧ್ಯವಾದಷ್ಟು ಮಾನಸಿಕವಾಗಿ ಪ್ರತಿಯೊಬ್ಬರೂ ಪರಿಸರವನ್ನು...
ಸುದ್ದಿಗಳು
ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,...
ಸುದ್ದಿಗಳು
ಗೋವಾ ಪೊಲೀಸರ ಕಿರುಕುಳ ; ಮೂವರ ಆತ್ಮಹತ್ಯೆ ತಳವಾರ ಸಮಾಜದಿಂದ ಪ್ರತಿಭಟನೆ
ಸಿಂದಗಿ; ಗೋವಾ ರಾಜ್ಯದ ಪೊಲೀಸರ ಕಿರುಕುಳದಿಂದ ಮುದ್ದೇಬಿಹಾಳ ತಾಲೂಕಿನ ಸುಲ್ತಾನಪುರದ ಹುಲಗೇಪ್ಪ ಅಂಬಿಗೇರ, ಪತ್ನಿ ದೇವಮ್ಮ ಹಾಗೂ ಆತನ ಸಹೋದರ ಗಂಗಪ್ಪ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ತಮ್ಮ ಸಾವಿಗೆ ಗೋವಾದ ಪೊಲೀಸರ ಕಿರುಕುಳ ಕಾರಣವೆಂದು ಡೆತ್ ನೋಟನಲ್ಲಿ ಬರೆದಿಟ್ಟಿದ್ದಾರೆ ಈ ಘಟನೆಯನ್ನು ಜಿಲ್ಲಾ ವಿಜಯಪುರ ತಳವಾರ ಪರಿವಾರ ಹಿತರಕ್ಷಣಾ ಸಮಿತಿಯಿಂದ ತಹಶೀಲ್ದಾರ ಕಛೇರಿಯ...
Latest News
ಕವನ : ಶ್ರದ್ಧೆ
ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ,
ಸಾಧನೆಯ ಕೀಲಿ ಕೈ ಆಗಿದೆಯಲ್ಲ
ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ
ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ
ಹೆಜ್ಜೆಗೆ ದಿಕ್ಕು ತೋರುವ ಬೆಳಕ
ಸಾಧನೆಯ ಹಾದಿಯ...



