Monthly Archives: July, 2021
ಸುದ್ದಿಗಳು
ಬೀದರ್ ತಹಶಿಲ್ದಾರ ಗಂಗಾದೇವಿ ಎಸಿಬಿ ಬಲೆಗೆ
ಬೀದರ - ಭೂಮಿ ಮ್ಯುಟೇಶನ್ ಮಾಡಿಕೊಡಲು ಲಂಚದ ಬೇಡಿಕೆ ಇಟ್ಟಿದ್ದ ತಹಶೀಲ್ದಾರ ಗಂಗಾದೇವಿ ರೂ. 15 ಲಕ್ಷ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.ತಾಲೂಕಿನ ಚಿದ್ರಿ ಗ್ರಾಮದ ಸರ್ವೆ ನಂಬರ್ 15/1 ರ 2 ಎಕರೆ 15 ಗುಂಟೆ ಭೂಮಿ ಮುಟೆಷನ್ ಮಾಡಲು ಲೀಲಾಧರ ಅನ್ನುವವರಿಗೆ ರೂ. 25 ಲಕ್ಷ ಡಿಮ್ಯಾಂಡ್ ಮಾಡಿದ್ದ ತಹಶೀಲ್ದಾರ...
ಲೇಖನ
ಹೊಸ ಪುಸ್ತಕ ಓದು; ತ್ರಿಭಾಷೆಗಳಲ್ಲಿ ಮೂಡಿಬಂದ ‘ಮಹಾಜಂಗಮ’
ಮಹಾಜಂಗಮ : ಪೂಜ್ಯ ಶ್ರೀ ಡಾ. ಬಸವಲಿಂಗ ಪಟ್ಟದ್ದೇವರುಮರಾಠಿ ಮೂಲ ಲೇಖಕರು : ಶ್ರೀ ರಾಜು ಬ. ಜುಬರೆಕನ್ನಡಾನುವಾದ : ಡಾ. ವಿಠಲರಾವ್ ಟಿ. ಗಾಯಕ್ವಾಡ್ಪ್ರಕಾಶಕರು : ಬಸವಧರ್ಮ ಪ್ರಸಾರ ಸಂಸ್ಥೆ, ಹಿರೇಮಠ ಸಂಸ್ಥಾನ,ಭಾಲ್ಕಿ-೨೦೨೧ಬೆಲೆ: ರೂ. ೨೦೦ಶ್ರೀ ರಾಜು ಜುಬರೆ ಅವರು ಮರಾಠಿ ಭಾಷೆಯಲ್ಲಿ ಬರೆದ ‘ಮಹಾಜಂಗಮ’ ಎಂಬ ಮಹತ್ವದ ಕೃತಿಯು ಕನ್ನಡ ಮತ್ತು...
ಸುದ್ದಿಗಳು
ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಗೋಕಾಕ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು...
ಸುದ್ದಿಗಳು
ದಿ. ೨೮ ರಂದು ಪತ್ರಿಕಾ ದಿನಾಚರಣೆ
ಮೂಡಲಗಿ: ತಾಲೂಕಾ ಪತ್ರಕರ್ತರ ಬಳಗ ಹಾಗೂ ಚೈತನ್ಯ ವಸತಿ ಶಾಲೆ ಸಂಯುಕ್ತ ಆಶ್ರಯದಲ್ಲಿ ದಿ ೨೮ ರಂದು ಸಾಯಂಕಾಲ ಗಂಟೆಗೆ ಶಾಲಾ ಸಭಾಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಸಾನ್ನಿಧ್ಯವನ್ನು ಸಿದ್ಧಸಂಸ್ಥಾನ ಮಠದ ಶ್ರೀ ದತ್ತಾತ್ರಯ ಶ್ರೀಪಾದಬೋಧ ಸ್ವಾಮೀಜಿ ವಹಿಸುವರು.ಅರಭಾಂವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಕ್ಷೇತ್ರ ಸಂಪನ್ಮೂಲ ಕಾರ್ಯಾಲಯದ...
ಸುದ್ದಿಗಳು
ಅಕ್ರಮ ಮದ್ಯ ವಶ
ಸಿಂದಗಿ: ಬೆಳಗಾವಿ ವಿಭಾಗ ಅಬಕಾರಿ ಜಂಟಿ ಆಯುಕ್ತರ ಮಾರ್ಗದರ್ಶನದಲ್ಲಿ ಹಾಗೂ ವಿಜಯಪುರ ಅಬಕಾರಿ ಉಪ ಆಯುಕ್ತರ ನಿರ್ದೇಶನದಲ್ಲಿ ಜು. 26ರಂದು ಸಿಂದಗಿ ವಲಯದ ತುರಕನಗೇರಿ ಗ್ರಾಮದಿಂದ ಕಲಕೇರಿ ಗ್ರಾಮಕ್ಕೆ ಹೋಗುವ ರಸ್ತೆಯ ಮಧ್ಯೆ ತುರಕನಗೇರಿಯಿಂದ ಅಂದಾಜು 2 ಕಿ.ಮೀ ಅಂತರದಲ್ಲಿ ದ್ವಿಚಕ್ರ ವಾಹನದ ಮೇಲೆ 3.780 ಲೀ. ಗೋವಾ ರಾಜ್ಯದ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದಾಗ...
ಸುದ್ದಿಗಳು
ಹಣಮಾಪುರ: ಪ್ರವಾಹ ಪೀಡಿತ ಪ್ರದೇಶ ಘೋಷಿಸಲು ಒತ್ತಾಯ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಸಮೀಪ ಹರಿಯುವ ಇಂದ್ರವೇಣಿ ಹಳ್ಳಕ್ಕೆ ಸತತ ಮಳೆಯಿಂದ ಮೇಲಿಂದ ಮೇಲೆ ಪ್ರವಾಹ ಬರುತ್ತಿದ್ದು, ಹಳ್ಳದ ಪಕ್ಕದಲ್ಲಿರುವ ವಾರ್ಡ್ 12ರ ಹಣಮಾಪೂರ ಪ್ರದೇಶವು ಪ್ರವಾಹ ಪೀಡಿತವಾಗಿ ಸಾಕಷ್ಟು ನಷ್ಟವಾಗುತ್ತಲಿದೆ. ಹಣಮಾಪೂರ ಪ್ರದೇಶವನ್ನು ಪ್ರವಾಹ ಪೀಡಿತ ಪ್ರದೇಶವೆಂದು ಪರಿಗಣಿಸಿ ಪರಿಹಾರ ಘೋಷಿಸಬೇಕು ಎಂದು ಅಲ್ಲಿಯ ಸಾರ್ವಜನಿಕರು ಮೂಡಲಗಿ ತಹಶೀಲ್ದಾರ್ ಅವರಿಗೆ ಸೋಮವಾರ ಮನವಿ...
ಸುದ್ದಿಗಳು
ಉತ್ತಮ ಪರಿಸರ ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ – ಮಂಜುನಾಥ ಗಂಗೆಮತ
ಬನವಾಸಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಬನವಾಸಿ ಉಪ ಅರಣ್ಯ ವಲಯಧಿಕಾರಿ ಮಂಜುನಾಥ ಗಂಗೆಮತ ಹೇಳಿದರು.ಅವರು ಬನವಾಸಿ ವಲಯದ ಅಂಗನವಾಡಿ ಮೇಲ್ವಿಚಾರಕಿಯಾಗಿರುವ ನಿರ್ಮಲ ಸಲ್ಕಿಮಠ ಅವರ ಪುತ್ರ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧ ನಾಗಯ್ಯ ಯರಗಟ್ಟಿಮಠ ಅವರ ಜನ್ಮದಿನದ...
ಸುದ್ದಿಗಳು
ವಿಧಿ ನಿಯಮ ಸಾವನ್ನು ತನ್ನತ್ತ ಸೆಳೆಯುತ್ತದೆ – ಶ್ರೋ.ಬ್ರ.ನಿ.ಸದ್ಗುರು ಮುಕ್ತಾನಂದರು
ಸವದತ್ತಿ: ಅಕ್ರೂರನು ಕಂಸನ ಆಜ್ಞೆಯಂತೆ ಬಂಗಾರದ ರಥವನ್ನೇರಿ ಮಥುರೆಯಿಂದ ನಂದಗೋಕುಲಕ್ಕೆ ಪ್ರಯಾಣ ಬೆಳೆಸಿದನು.ಅವನು ಶ್ರೀ ಕೃಷ್ಣನ ಭಕ್ತನಾಗಿದ್ದನು. ಪ್ರಯಾಣ ಮಾಡುತ್ತ ದಾರಿಯುದ್ದಕ್ಕೂ ಕೃಷ್ಣನ ಆಲೋಚನೆಯಲ್ಲಿ ಸಾಗಿದನು. ನಾನು ಎಂತಹ ಪುಣ್ಯವನ್ನು ಮಾಡಿರಬೇಕು.ಎಂತಹ ತೀವ್ರವಾದ ತಪಸ್ಸನ್ನಾಚರಿಸಿರಬೇಕು.ಈ ದಿನ ನನಗೆ ಕೃಷ್ಣನ ದರ್ಶನವಾಗುವುದು.ಅಧಮನಾದ ನನಗೂ ಅಚ್ಯುತ ದರ್ಶನ ಆಗಿಯೇ ಆಗುವುದು. ಕರ್ಮವಶದಿಂದ ಕಾಲನದಿಯ ಸೆಳೆತಕ್ಕೆ ಸಿಕ್ಕಿದರೂ ಒಬ್ಬನಲ್ಲದೇ ಒಬ್ಬನು...
ಲೇಖನ
ಯಾರೂ ಇಲ್ಲದವರ ಜೊತೆ ಭಗವಂತ ಇರುತ್ತಾನಂತೆ
ನಿಧಾನವೆ ಪ್ರಧಾನ, ತಾಳಿದವನು ಬಾಳಿಯಾನು ಇವೆಲ್ಲವೂ ಪ್ರಚಾರಕ್ಕಷ್ಟೇ ಬಳಸುವವರು ಮಾನವರು. ಆಚರಣೆಯಲ್ಲಿ ತೊಡಗಿದವರನ್ನು ಕಾಲೆಳೆದು ಬೀಳಿಸುವವರೂ ಮಧ್ಯವರ್ತಿಗಳು, ಆಚರಿಸದೆ ಏನೂ ತಿಳಿಯದೆ ನಡೆಯುತ್ತಿದ್ದವರನ್ನೂ ತಡೆದು ನಿಲ್ಲಿಸಿ ಬುದ್ದಿವಾದ ಹೇಳುವವರೂ ಮದ್ಯವರ್ತಿಗಳು, ಎಲ್ಲಾ ತಿಳಿದು ಏನೂ ಹೇಳದಿದ್ದರೆ ತಪ್ಪು ಎನ್ನುವವರೂ ಮಧ್ಯವರ್ತಿಗಳು, ತಿಳಿದವರು ಹೇಳಿದರೂ ತಪ್ಪು, ತಿಳಿಯದವರು ಹೇಳಿದರೂ ತಪ್ಪು ಹಾಗಾದರೆ ಸರಿಯಿರುವವರು ಯಾರು? ಮಧ್ಯವರ್ತಿಗಳೆ?...
ಸುದ್ದಿಗಳು
ವಿಹಿಂಪ ಮತ್ತು ಭಜರಂಗ ದಳದಿಂದ ಮಾರುತಿ ದೇವಸ್ಥಾನದಲ್ಲಿ ಸ್ವಚ್ಛತೆ
ಮೂಡಲಗಿ - ತುಂಬಾ ದಿನಗಳಿಂದ ಸ್ವಚ್ಛವಾಗದೇ ಉಳಿದುಕೊಂಡಿದ್ದ ನಗರದ ಗಾಂಧಿ ಚೌಕದ ಶ್ರೀ ಮಾರುತಿ ಮಂದಿರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ಕೈಗೊಂಡರು.ಬಿಜೆಪಿ ಮುಖಂಡ ಪ್ರಕಾಶ ಮಾದರ ಅವರ ನೇತೃತ್ವದಲ್ಲಿ ಬೆಳಿಗ್ಗೆ ಬೆಳಿಗ್ಗೆ ಸ್ವಚ್ಛತಾ ಸಲಕರಣೆಗಳೊಂದಿಗೆ ಕಾರ್ಯಕ್ಕಿಳಿದ ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗ ದಳದ ಕಾರ್ಯಕರ್ತರು...
Latest News
ಕವನ : ಶ್ರದ್ಧೆ
ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ,
ಸಾಧನೆಯ ಕೀಲಿ ಕೈ ಆಗಿದೆಯಲ್ಲ
ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ
ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ
ಹೆಜ್ಜೆಗೆ ದಿಕ್ಕು ತೋರುವ ಬೆಳಕ
ಸಾಧನೆಯ ಹಾದಿಯ...



