Monthly Archives: July, 2021
ಸುದ್ದಿಗಳು
ಶಿಕ್ಷಕನ ವೃತ್ತಿಯಲ್ಲಿ ಅಧ್ಯಯನ, ಹೊಸ ಆಲೋಚನಾ ಕ್ರಮ, ಕ್ರಿಯಾಶೀಲ ಬೋಧನೆ ಅಗತ್ಯ – ಡಾ. ಅಣ್ಣಾಸಾಹೇಬ ಎಂ. ಗುರವ
ಸವದತ್ತಿ: ಆವಿಷ್ಕಾರ, ಸೃಜನಶೀಲತೆ ಮತ್ತು ಶಿಕ್ಷಣ ಈ ಇವುಗಳಲ್ಲಿ ಒಂದಕ್ಕೊಂದು ಸಂಬಂಧವಿದೆ. ವಿದ್ಯಾರ್ಥಿಗಳನ್ನು ಕಲಿಕೆಯಲ್ಲಿ ಆಸಕ್ತಿ ಮೂಡುವಂತೆ ಮಾಡಲು ಶಿಕ್ಷಕರು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಪಠ್ಯವನ್ನು ಬೋಧಿಸಬೇಕಾಗಿದೆ. ಆಗ ಮಾತ್ರ ವಿದ್ಯಾರ್ಥಿಗಳಲ್ಲಿ ಕಲಿಕೆ ಪರಿಣಾಮಕಾರಿಯಾಗಲು ಸಾಧ್ಯವಾಗುತ್ತದೆಂದು ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ವ್ಯವಸ್ಥಾಪನಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಅಣ್ಣಾಸಾಹೇಬ ಎಂ. ಗುರವ...
ಸುದ್ದಿಗಳು
ಆದರ್ಶ ವಿದ್ಯಾಲಯದ ಪ್ರಕಟಣೆ
ಸಿಂದಗಿ: ಆದರ್ಶ ವಿದ್ಯಾಲಯಕ್ಕೆ 2021-22ನೇ ಸಾಲಿನ 6ನೇ ತರಗತಿಗೆ ದಾಖಲಾತಿ ಪಡೆಯಲು ನಡೆಸುವ ಪ್ರವೇಶ ಪರೀಕ್ಷೆಯು ಜುಲೈ 27 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವೈ. ದೇವಣಗಾಂವ ಮತ್ತು ಆದರ್ಶ ವಿದ್ಯಾಲಯ ಪ್ರಭಾರಿ ಮುಖ್ಯಗುರು ಆರ್. ಎಸ್. ಚಟ್ಟರಕಿ (ಮೊ. ನಂ. 9880985806) ತಿಳಿಸಿದ್ದಾರೆ.ಪರೀಕ್ಷೆ...
ಸುದ್ದಿಗಳು
ಜಾನುವಾರು ವೈದ್ಯ ಸಿಬ್ಬಂದಿ ಒದಗಿಸಲು ಆಗ್ರಹ
ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದ ಪಶು ಆಸ್ಪತ್ರೆಗೆ ವೈದ್ಯಾಧಿಕಾರಿ ಸೇರಿದಂತೆ ಸಿಬ್ಬಂದಿ ನೇಮಕ ಮಾಡುವಂತೆ ಆಗ್ರಹಿಸಿ ಕರ್ನಾಟಕ ಟಿಪ್ಪು ಸುಲ್ತಾನ ಮಹಾವೇದಿಕೆ ಕಾರ್ಯಕರ್ತರು ಮತ್ತು ರೈತರು ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ ರವಾನಿಸುವಂತೆ ಕಂದಾಯ ಅಧಿಕಾರಿ ಎಚ್.ಕೆ.ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮೋದಿನ ಶಾಬಾದಿ,...
ಸುದ್ದಿಗಳು
ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಭರ್ತಿಯಾಗುವ ಮಟ್ಟ ತಲುಪಿದ್ದು, ಘಟಪ್ರಭಾ ನದಿಗೆ 1,36,591 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೆರೆಪೀಡಿತರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ...
ಸುದ್ದಿಗಳು
ಸಾಯಿ ಕಾಲೇಜು ಫಲಿತಾಂಶ ; ರೋಹಿಣಿ ಕೋರೆ 600ಕ್ಕೆ 600 ಅಂಕಗಳು
ಮೂಡಲಗಿ: ಇಲ್ಲಿಯ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ರೋಹಿಣಿ ಕೋರೆ 600ಕ್ಕೆ 600 ಅಂಕಗಳನ್ನು ಪಡೆದುಕೊಂಡು ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವರು. ಯಶೋಧಾ ಅವಟಿ ಶೇ. 99.16 (ದ್ವಿತೀಯ), ಮಹಾದೇವಿ ದಳವಾಯಿ ಶೇ. 98 (ತೃತೀಯ) ಸ್ಥಾನ ಪಡೆದುಕೊಂಡಿರುವರು.ವಾಣಿಜ್ಯ ವಿಭಾಗ: ಪ್ರಿಯಾ ಬೋಳಿ ಶೇ. 99.83...
ಸುದ್ದಿಗಳು
ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ ಗುರು – ಪ್ತೊ.ಬೀಳಗಿ
ಸಿಂದಗಿ: ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ ಎಂದರೆ ಗುರು. ಗುರುವಿನಿಂದಲೆ ಮೋಕ್ಷ ಗುರುವಿನಿಂದಲೆ ಸಾಧನೆ ಒಬ್ಬ ಒಳ್ಳೆ ಗುರು ದೊರೆತರೆ ಬಾಳಿಗೊಂದು ಊರುಗೊಲು ಸಿಕ್ಕಂತೆ ಎಂದು ಪ್ರೊ. ಎಸ್ ವಾಯ್ ಬೀಳಗಿ ಹೇಳಿದರು.ಪಟ್ಟಣದ ಪಿಇಎಸ್ ಸಂಸ್ಥೆಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದು ನೂತನವಾಗಿ ಪ್ರಾರಂಭಿಸಲಾದ ಶ್ರೀಮತಿ ಪ್ರೇಮಾ ಭೀ ಕರ್ಜಗಿ ಕಲಾ ಹಾಗೂ ವಾಣಿಜ್ಯ...
ಸುದ್ದಿಗಳು
ವಿದ್ಯಾರ್ಥಿಗಳು ಹೆಚ್ಚು ಅಧ್ಯಯನಶೀಲರಾಗಬೇಕು – ರಮೇಶ ಪೂಜಾರಿ
ಸಿಂದಗಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಅಧ್ಯಯನಶೀಲರಾಗುತ್ತಾ ಗುರುವಿನ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದು ಪತ್ರಕರ್ತ ರಮೇಶ ಪೂಜಾರಿ ಹೇಳಿದರು.ಪಟ್ಟಣದ ಎಂ.ಎಸ್.ಗುರುಕುಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ “ಗುರು ಪೂರ್ಣಿಮಾ” ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಗುರು ಅಂಧಃಕಾರವನ್ನು ಹೋಗಲಾಡಿಸುತ್ತಾನೆ, ಗುರು ಪ್ರತಿಯೊಬ್ಬರ ಜೀವನವನ್ನು ಉದ್ದಾರ ಮಾಡುತ್ತಾನೆ, ಒಬ್ಬ ವಿದ್ಯಾರ್ಥಿಯು...
ಸುದ್ದಿಗಳು
ಕಾರಂಜಾ ಜಲಾಶಯ ಭರ್ತಿ : ನದಿ ಪಾತ್ರಕ್ಕೆ ಎಚ್ಚರಿಕೆ
ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಸತತ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಕೆ) ಗ್ರಾಮ ಕಾರಂಜಾ ಜಲಾಶಯ ಬಹುತೇಕ ಭರ್ತಿಯಾಗುವ ಹಂತಕ್ಕೆ ತಲುಪಿದೆಕಾರಣ ಮುಂಜಾಗ್ರತ ಕ್ರಮವಾಗಿ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ.ಸತತ ಮಳೆಯಿಂದಾಗಿ ಯಾವಾಗ ಬೇಕಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ ಇರುವ...
ಸುದ್ದಿಗಳು
ಶಿಕ್ಷಣ ತಜ್ಞ, ಪರಿಸರಪ್ರೇಮಿ ಡಾ. ಜಿ.ಕೆ. ಖಡಬಡಿ ಅವರ ನಿಧನಕ್ಕೆ ಬೆಳಗಾವಿ ಕ.ಸಾ.ಪ ಭಾವಪೂರ್ಣ ಶ್ರದ್ಧಾಂಜಲಿ
ಬೆಳಗಾವಿ - ಬಳ್ಳಾರಿ ಕೊಟ್ಟೂರೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ವಿಶ್ರಾಂತ ಪ್ರಾಚಾರ್ಯರಾದ ಪ್ರೊ. ಜಿ.ಕೆ. ಖಡಬಡಿ ಇವರು ತಮ್ಮ 80ನೆ ವಯಸ್ಸಿನಲ್ಲಿ ನಿಧನರಾಗಿದ್ದಾರೆ.ನಿವೃತ್ತರಾದ ನಂತರ ಬೆಳಗಾವಿಯ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾರಂಭಿಕ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿದ್ದರು. ಸದಾ ಕ್ರಿಯಾಶೀಲರಾಗಿದ್ದ ಖಡಬಡಿ ಅವರು ಪರಿಸರದ...
ಲೇಖನ
ಹನುಮನುದಿಸಿದ ತಾಣ ಅಂಜನಾದ್ರಿ ಪರ್ವತ
ಇತ್ತೀಚಿಗೆ ಹನುಮನುದಿಸಿದ ತಾಣ ಕುರಿತಂತೆ ಹತ್ತು ಹಲವು ಚಿಂತನೆಗಳು ಜರುಗುತ್ತಿವೆ. ಅದರಲ್ಲಿ ಅಂಜನಾದ್ರಿ ಬೆಟ್ಟ ಕುರಿತು ಬಹಳಷ್ಟು ಚರ್ಚೆಗಳು ನಡೆದು ಬಂದವು. ಆದರೆ ಸತ್ಯ ಯಾವತ್ತೂ ಸತ್ಯವೇ. ಹನುಮನುದಿಸಿದ ನಾಡ ಅಂಜನಾದ್ರಿ ಪರ್ವತ ಎಂಬುದಕ್ಕೆ ಎರಡು ಮಾತಿಲ್ಲ. "ದೇಶ ಸುತ್ತು ಇಲ್ಲವೇ ಕೋಶ ಓದು" ಎಂಬ ಗಾದೆ ಮಾತು ಇಂದಿನ ಆಧುನಿಕ ಯುಗದಲ್ಲಿ ತನ್ನ...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



