Monthly Archives: July, 2021
ಲೇಖನ
ಹೊಸ ಪುಸ್ತಕ ಓದು; ವಿಶ್ವವಂದ್ಯ ಬಸವಣ್ಣನವರು
ವಿಶ್ವವಂದ್ಯ ಬಸವಣ್ಣನವರು
ಲೇ: ಎಲ್. ಎಸ್. ಶಾಸ್ತ್ರಿ
ಪ್ರ: ಡಾ. ಎಂ. ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆ
ಜಗದ್ಗುರು ತೋಂಟದಾರ್ಯ ಸಂಸ್ಥಾನಮಠ, ಗದಗ, ೨೦೨೦ಬಸವಣ್ಣನವರನ್ನು ಕುರಿತು ಆಧುನಿಕ ಕನ್ನಡ ಸಾಹಿತ್ಯದಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ. ನನ್ನ ಗುರುಗಳಾದ ಡಾ. ಎಸ್. ಆರ್. ಗುಂಜಾಳ ಅವರೊಂದಿಗೆ ನಾನು ಈ ಕುರಿತು ಒಂದು ‘ಬಸವ ಸಾಹಿತ್ಯ ವಾಹಿನಿ’ ಎಂಬ...
ಲೇಖನ
ಗುರುಗಳು ವಿಶ್ವದ ಶಾಂತಿ ಕಾಪಾಡುವ ದೇವರುಗಳು
ಓಂ ಶ್ರೀ ಗುರುಬ್ಯೋ ನಮ: ವ್ಯಾಸಪೂರ್ಣಿಮೆ, ಗುರುಪೂರ್ಣಿಮೆ ಭಾರತೀಯರಿಗೆ ಪವಿತ್ರವಾದ ದಿನವಾಗಿದೆ. ವೇದಗಳನ್ನು ವಿಂಗಡಣೆ ಮಾಡಿ ಮನುಕುಲಕ್ಕೆ ಸುಗಮವಾದ ದಾರಿ ತೋರಿಸಿದ ಮಹರ್ಷಿ ವೇದವ್ಯಾಸರನ್ನು ಎಲ್ಲಾ ಗುರುವೃಂದ ಪೂಜಿಸುವ ವಿಶೇಷವಾದ ಆಚರಣೆಗಳಿಂದ ತಮ್ಮ ಸಾತ್ವಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇದು ಸುಸಮಯ.ಗುರುಗಳಾದವರು ಚಾತುರ್ಮಾಸ ವ್ರತದಿಂದ ಒಂದೆಡೆ ನೆಲೆಸಿ, ಭಕ್ತರಿಗೆ, ಶಿಷ್ಯರಿಗೆ ಆಶೀರ್ವದಿಸುತ್ತಾ ಧಾರ್ಮಿಕ ಕಾರ್ಯನಡೆಸುವ ಕಾರಣ...
ಸುದ್ದಿಗಳು
ಗುರುವಿಲ್ಲದಾ ಜೀವನ ಸೂತ್ರವಿಲ್ಲದ ಗಾಳಿಪಟ – ಬಸವರಾಜ ಹಲಗತ್ತಿ
ಸವದತ್ತಿ: ಗುರುವಿಲ್ಲದಾ ಜೀವನ ಸೂತ್ರವಿಲ್ಲದ ಗಾಳಿಪಟ.ಭಗವಂತನ ಕರುಣೆ ಗುರುಗಳ ಮೂಲಕ ಹರಿದು ಬರುತ್ತದೆ. ಗಾಳಿಪಟವು ಸೂತ್ರವಿಲ್ಲದೇ ಸರಿಯಾಗಿ ಹಾರಲಾಗದು.bಹಾಗೆಯೇ ಗುರುವಿನ ಮಾರ್ಗದರ್ಶನವಿಲ್ಲದೇ ನಮ್ಮ ಬದುಕಿನಲ್ಲಿ ನಡೆಯಲಾಗದು. ಮನುಷ್ಯನಿಗೆ ಗುರುವನ್ನು ಬಿಟ್ಟು ಬೇರೆ ಗತಿಯಿಲ್ಲ.ಅಂದರೆ ಮುಕ್ತಿ ಇಲ್ಲ.ಮುಕ್ತಿಯನ್ನು ಹೊಂದುವುದೇ ಮಾನವ ಜನ್ಮದ ಸಾಫಲ್ಯವು. ಇಂಥ ಒಂದು ಸಾರ್ಥಕತೆಯನ್ನು ಹೊಂದಬೇಕಾದರೆ ಮುಖ್ಯವಾಗಿ ಗುರುವನ್ನು ಆಶ್ರಯಿಸಬೇಕು. ಹಾಗಾದರೆ ಗುರು...
ಸುದ್ದಿಗಳು
“ಕುಟುಂಬ ಸಹಿತ ನೋಡುವಂಥ ಸಿನಿಮಾಗಳು ಹೆಚ್ಚು ತಯಾರಾಗಬೇಕು”- ಉಮೇಶ್ ವಿ.ಬಡಿಗೇರ (ಸಿನಿಮಾ ನಿರ್ದೇಶಕರು)
ಸವದತ್ತಿ: ಸಿನಿಮಾ ಮತ್ತು ಸಾಹಿತ್ಯ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಸಾಹಿತ್ಯದ ಹಿನ್ನೆಲೆಯುಳ್ಳ ಸಿನಿಮಾಗಳು ದೀರ್ಘಕಾಲ ಜನರ ಮನಸ್ಸನ್ನು ಆವರಿಸಿಕೊಂಡಿವೆ. ಆದರೆ ಪ್ರಸ್ತುತ ದಿನಗಳಲ್ಲಿ ನಾವು ಸಿನಿಮಾ ನೋಡುವ ದೃಷ್ಟಿಕೋನವನ್ನು ಬದಲಿಸಿಕೊಳ್ಳಬೇಕಾಗಿದೆ ಎಂದು ರಾಜ್ಯ ಪ್ರಶಸ್ತಿ ವಿಜೇತ ಸಿನಿಮಾ ನಿರ್ದೇಶಕ ಉಮೇಶ ಬಡಿಗೇರ ನುಡಿದರು.ಅವರು ಪಟ್ಟಣದ ಕೆ.ಎಲ್.ಇ.ಸಂಸ್ಥೆಯ ಎಸ್.ವಿ.ಎಸ್.ಬೆಳ್ಳುಬ್ಬಿ ಮಹಾವಿದ್ಯಾಲಯದ ಕನ್ನಡ ವಿಭಾಗ ಏರ್ಪಡಿಸಿದ...
ಸುದ್ದಿಗಳು
ಸತೀಶ ಶುಗರ್ಸದಿಂದ ರೈತರಿಗೆ ರಿಯಾತಿಯಲ್ಲಿ ಸಕ್ಕರೆ ವಿತರಣೆ
ಮೂಡಲಗಿ: ಹುಣಶ್ಯಾಳ ಪಿಜಿಯ ಸತೀಶ ಶುಗರ್ಸ್ ಕಾರ್ಖಾನೆಯ ಆಡಳಿತ ಮಂಡಳಿಯು 2020-21ನೇ ಸಾಲಿನಲ್ಲಿ ಕಬ್ಬು ಮತ್ತು ಕಬ್ಬಿನ ಬೀಜ ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 500 ಗ್ರಾಂ. ಸಕ್ಕರೆಯನ್ನು ರಿಯಾತಿ ದರದಲ್ಲಿ ಕೊಡಲಿದೆ. ಪ್ರತಿ ಒಂದು ಕಿ.ಗ್ರಾಂ.ಗೆ ರೂ. 20 ರಿಯಾತಿ ದರದಲ್ಲಿ ಸಕ್ಕರೆ ಕೊಡುವ ಬಗ್ಗೆ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.ಇದೇ ಜುಲೈ...
ಸುದ್ದಿಗಳು
ಪಕ್ಷದ ವಿಪ್ ಉಲ್ಲಂಘಿಸಿದ ನಾಲ್ವರ ಸದಸ್ಯತ್ವ ರದ್ದು ಮಾಡಿದ ಜಿಲ್ಲಾಧಿಕಾರಿ
ಸಿಂದಗಿ: ಪುರಸಭೆ ಅಧ್ಯಕ್ಷ- ಉಪಾದ್ಯಕ್ಷರ ಚುನಾವಣೆಯಲ್ಲಿ 4 ಜನ ಸದಸ್ಯರು ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷೇತರ ವ್ಯಕ್ತಿಗೆ ಮತ ಚಲಾಯಿಸಿದ್ದಾರೆ ಅವರ ಸದಸ್ಯತ್ವವನ್ನು ವಜಾಗೊಳಿಸುವಂತೆ ಜಿಲ್ಲಾಧ್ಯಕ್ಷ ರಾಜು ಆಲಗೂರ ಹಾಗೂ ಮಾಜಿ ಶಾಸಕ ಶರಣಪ್ಪ ಸುಣಗಾರ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದರ ಹಿನ್ನೆಲೆಯಲ್ಲಿ 4 ಜನರ ಸದಸ್ಯತ್ವವನ್ನು ವಜಾಗೊಳಿಸಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು...
ಸುದ್ದಿಗಳು
ವಿದ್ಯಾರ್ಥಿನಿಯರ ಅನುಪಮ ಸಾಧನೆ
ಸಿಂದಗಿ: 2021 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಕಲಾ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು 129 ಜನ ವಿದ್ಯಾರ್ಥಿನಿಯರಲ್ಲಿ 13 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 95 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, 21 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿ, ವಾಣಿಜ್ಯ...
ಸುದ್ದಿಗಳು
ಮಹಾಪೂರದ ಎಚ್ಚರಿಕೆ ನೀಡಿದ ನೀರಾವರಿ ನಿಗಮ
ಬೆಳಗಾವಿ - ಹಿಡಕಲ್ ಜಲಾಶಯದ ನದಿ ಪಾತ್ರದಲ್ಲಿ ಧಾರಾಕಾರ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು ಗರಿಷ್ಠ ಮಟ್ಟ ತಲುಪಲು ಇನ್ನು ಕೆಲವೇ ಅಡಿಗಳು ಬಾಕಿ ಇವೆ. ಇದೇ ರೀತಿ ಮಳೆಯಾಗಿ ಒಳಹರಿವು ಹೆಚ್ಚಾದರೆ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುವುದು ಅನಿವಾರ್ಯವಾಗುವುದು ಎಂಬುದಾಗಿ ಕರ್ನಾಟಕ ನೀರಾವರಿ ನಿಗಮದ ಪ್ರಕಟಣೆ ತಿಳಿಸಿದೆ.ಜಲಾಶಯದ...
ಸುದ್ದಿಗಳು
ಘಟಪ್ರಭಾ ನದಿಗೆ 77 ಸಾವಿರ ಕ್ಯೂಸೆಕ್ಸ್ ನೀರು, ನದಿ ತೀರದ ಗ್ರಾಮಗಳ ಭೇಟಿಗೆ ಅಧಿಕಾರಿಗಳಿಗೆ ಸೂಚನೆ
ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ...
ಸುದ್ದಿಗಳು
ಗುರುಗಳ ಪಾದ ಪೂಜಾ ಕಾರ್ಯಕ್ರಮ
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಘಟಕ ಮೂಡಲಗಿ ತಾಲೂಕಿನ ಕಾರ್ಯಕರ್ತರಿಂದ ಮೂಡಲಗಿ ಗಾಂಧಿ ಚೌಕದಲ್ಲಿರುವ ಶ್ರೀ ಗುರು ನೀಲಕಂಠ ಮಠದಲ್ಲಿ ಗುರು ಪೂರ್ಣಿಮಾ ನಿಮಿತ್ತ ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳ ಪಾದಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮೂಡಲಗಿ ತಾಲೂಕಾ ಅಧ್ಯಕ್ಷ ಪ್ರಕಾಶ ಮಾದರ, ಕುರುಹಿನಶೆಟ್ಟಿ ಸಮಾಜದ ಅಧ್ಯಕ್ಷ ಈಶ್ವರ...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



