Monthly Archives: August, 2021
ಸುದ್ದಿಗಳು
130 ಕೋವಿಡ್ ಶವಗಳಿಗೆ ಅಂತ್ಯಸಂಸ್ಕಾರ; ಮಾನವೀಯತೆ ಮೆರೆದ ಸಮಾಜ ಸೇವಕರಿಗೆ ಸತ್ಕಾರ
ಮೂಡಲಗಿ: ‘ಕೊರೋನಾ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿನಿಂದ ಸಾವನಪ್ಪಿದ್ದ ನೂರಾರು ಶವಗಳನ್ನು ತಮ್ಮ ಜೀವದ ಹಂಗು ತೊರೆದು ಅಂತ್ಯ ಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದು ಮಾದರಿಯಾಗಿರುವ ಸಮಾಜ ಸೇವಕರನ್ನು ಗೌರವಿಸುವುದು ಶ್ಲಾಘನೀಯ ಕಾರ್ಯವಾಗಿದೆ’ ಎಂದು ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.ತಾಲ್ಲೂಕು ಪ್ರೆಸ್ ಅಸೋಸಿಯೇಶನ್ ಕಾರ್ಯಾಲಯದಲ್ಲಿ ಯುವ...
ಸುದ್ದಿಗಳು
ಮಾಜಿ ಸಚಿವ ಪ್ರಭು ಚೌಹಾಣ್ ಗೆ ಜಾತಿ ಪ್ರಮಾಣ ಪತ್ರ ಕಂಟಕ
ಬೀದರ - ರಾಜ್ಯದ ಮಾಜಿ ಸಚಿವ ಪ್ರಭು ಚೌಹಾಣ ಅವರಿಗೆ ಪರಿಶಿಷ್ಠ ಜಾತಿ ಹೆಸರಿನಲ್ಲಿ ಪ್ರಮಾಣ ಪತ್ರ ಕಂಟಕವಾಗಿ ಪರಿಣಮಿಸುವ ಸಾಧ್ಯತೆಗಳು ಗೋಚರಿಸುತ್ತಿವೆ.ಸದ್ಯ ಸಚಿವ ಸಂಪುಟದಲ್ಲಿ ಸ್ಥಾನಕ್ಕೆ ಪ್ರಯತ್ನ ಪಡುತ್ತಿರುವ ಪ್ರಭು ಚೌಹಾಣ್ ಅವರ ಮಗ ಪ್ರತೀಕ್ ಚೌಹಾಣ್ ಗೂ ಜಾತಿ ಪ್ರಮಾಣ ಪತ್ರದ ಬಿಸಿ ತಟ್ಟಿದ್ದು ಅವರು ಮಹಾರಾಷ್ಟ್ರದಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಆದರೆ...
ಸುದ್ದಿಗಳು
ಮಹಾರಾಷ್ಟ್ರ ತರಕಾರಿ ವ್ಯಾಪಾರಿಗಳಿಗೆ ರಾಜ್ಯದ ಮಾರುಕಟ್ಟೆ ನಿಷೇಧ
ಬೀದರ - ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಗಡಿಭಾಗದ ಪೊಲೀಸ ಇಲಾಖೆ ಎಚ್ಚೆತ್ತುಕೊಂಡಿದ್ದು ಜಿಲ್ಲೆಯ ಹುಲಸೂರು ಪಿ.ಎಸ್.ಐ ಗೌತಮ್ ಅವರು ಮಹಾರಾಷ್ಟ್ರದಿಂದ ಬರುವ ತರಕಾರಿ ವ್ಯಾಪಾರಿಗಳಿಗೆ ಹುಲಸೂರು ಪಟ್ಟಣದಲ್ಲಿ ನಡೆಯುವ ಸಂತೆಗೆ ನಿಷೇಧಗೊಳಿಸಿ ವಾಪಸ್ ಕಳಿಸಿರುವ ಘಟನೆ ನಡೆದಿದೆ.ಹುಲಸೂರು ನಗರದಲ್ಲಿ ಪ್ರತಿ ಸೋಮವಾರ ನಡೆಯುವ ತರಕಾರಿ ಹಾಗೂ ಇನ್ನಿತರ ವಸ್ತುಗಳ...
ಸುದ್ದಿಗಳು
ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ, ಸ್ವಚ್ಛ ಸುಂದರ ಪರಿಸರ ನಿರ್ಮಾಣಕ್ಕೆ ಸಹಕರಿಸಿ – ಆನಂದ ಮಾಮನಿ
ಸವದತ್ತಿ - ಪ್ರತಿಯೊಂದು ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ಸ್ವಚ್ಛ ಸುಂದರ ಪರಿಸರದೊಂದಿಗೆ ಯುವಕರು ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿಧಾನ ಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ ಹೇಳಿದರು.ಅವರು ತಾಲೂಕಿನ ಆಲದಕಟ್ಟಿ ಕೆ.ಎಮ್ ಗ್ರಾಮದಲ್ಲಿ ಮಹಾತ್ಮಾ ಗಾಂದಿ ಯೋಜನೆ ಅಡಿಯಲ್ಲಿ 5 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ...
ಲೇಖನ
ಅಳು ನೀ ಅಳು, ಅತ್ತು ಹಗುರಾಗಿ ಹೊತ್ತು ತಿರುಗಬೇಡಿ
ಹೆಣ್ಣು ಮಕ್ಕಳು ಅಳುವುದಕ್ಕೆ ಫೇಮಸ್ಸು. ಕಣ್ಣಲ್ಲಿ ಜಲಪಾತವೇ ಇರುತ್ತೆ. ಸ್ವಲ್ಪ ಜೋರಾಗಿ ಮಾತನಾಡಿದರೂ ಸಾಕು. ಬುಳು ಬುಳು ಅಂತ ಅತ್ತು ಬಿಡುತ್ತಾರೆ. ಸಿನಿಮಾದಲ್ಲೂ ಅಷ್ಟೇ ಭಾವನಾತ್ಮಕ ದೃಶ್ಯಗಳು ಬಂದಾಗ ಗಳ ಗಳ ಅಂತ ಅತ್ತು ಬಿಡುತ್ತಾರೆ ಕೇಳಿದರೆ ನನಗೆ ಅಳು ತಡೆದುಕೊಳ್ಳಲಾಗುವದಿಲ್ಲ ಅಂತಾರೆ. ನಾನು ಹಾಗಲ್ಲಪ್ಪ ಎಲ್ಲರ ಜೊತೆಯಲ್ಲಿದ್ದಾಗ ಎಷ್ಟೇ ಕಷ್ಟವೆನಿಸಿದರೂ ಅಳುವದೇ ಇಲ್ಲ....
ಸುದ್ದಿಗಳು
ನೂತನ ದೇವರಹಿಪ್ಪರಗಿ ತಾಲ್ಲೂಕಿನ ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವಂತೆ ಆಗ್ರಹಿಸಿ ಮನವಿ
ಸಿಂದಗಿ: ದೇವರಹಿಪ್ಪರಗಿ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಪರವಾಗಿ ಸೋಮವಾರದಂದು ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ವಿಠ್ಠಲ ವೈ ದೇವಣಗಾಂವಿ ಅವರಿಗೆ ಸಂಘದ ಪರವಾಗಿ ಮನವಿ ಕೊಡುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಆಗ್ರಹಿಸಲಾಯಿತು.ದೇವರಹಿಪ್ಪರಗಿ ಪಟ್ಟಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ( ಬಿ ಇ ಓ )ಕಾರ್ಯಾಲಯ ಆರಂಭಿಸಲು ಭೂದಾನಿ...
ಲೇಖನ
ಹೊಸ ಪುಸ್ತಕ ಓದು: ಸಾಮಾನ್ಯರ ಸ್ವಾಮೀಜಿ
ಸಾಮಾನ್ಯರ ಸ್ವಾಮೀಜಿ
(ಪರಿಷ್ಕೃತ ಆವೃತ್ತಿ)
ಸಂಪಾದಕರು : ಪ್ರೊ. ಚಂದ್ರಶೇಖರ ವಸ್ತ್ರದ
ಪ್ರಕಾಶಕರು : ಕ್ಷಮಾ ಪ್ರಕಾಶನ, ಗದಗ, ೨೦೧೯
ಬೆಲೆ: ೧೫೦/-
ಮೊ: ೯೪೪೮೬೭೭೪೩೪ಕನ್ನಡದ ಕುಲಗುರು, ಪುಸ್ತಕದ ಸ್ವಾಮೀಜಿ ಎಂದು ಖ್ಯಾತರಾಗಿದ್ದ ಗದಗ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಪೂಜ್ಯ ಶ್ರೀ ಜಗದ್ಗುರು ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಈ ಎಲ್ಲ ಬಿರುದು-ಪ್ರಶಸ್ತಿಗಳಿಗಿಂತ ‘ಸಾಮಾನ್ಯರ ಸ್ವಾಮೀಜಿ’ ಎಂದು ಜನಮಾನಸದಲ್ಲಿ ಅಚ್ಚಳಿಯದೆ ಉಳಿದವರು.ಐದು...
ಲೇಖನ
ಆತ್ಮನಿರ್ಭರ ಭಾರತಕ್ಕೆ ಆಧ್ಯಾತ್ಮ ಶಿಕ್ಷಣದ ಅಗತ್ಯವಿದೆ
ಪ್ರೀತಿ, ವಿಶ್ವಾಸ,ಸ್ನೇಹವನ್ನು ಮಾನವನ ಸಂಪತ್ತು ಎನ್ನಬಹುದಿತ್ತು. ಕಾಲಬದಲಾದಂತೆ ಅದರಲ್ಲಿ ಸ್ವಾರ್ಥ ಅಹಂಕಾರ ಬೆಳೆಯುತ್ತಾ ಅಸುರಿತನ ಮಾನವನಲ್ಲಿ ಮನೆ ಮಾಡಿತು. ಈಗ ಪ್ರೇಮಕ್ಕೂ ಕಾಮಕ್ಕೂ ವ್ಯತ್ಯಾಸ ತಿಳಿಯದೆ ಸಂಸಾರ ನಡೆದಿದೆ. ಇನ್ನು ವಿಶ್ವಾಸದ್ರೋಹ ಬಗೆಯುವವರ ಹಿಂದೆ ನಿಂತು ರಾಜಕೀಯಕ್ಕೆ ಸಹಕಾರ ನೀಡೋ ಜನರು ಹೆಚ್ಚು, ಸ್ನೇಹದಲ್ಲಂತೂ ಶ್ರೀಮಂತ ರೆ ಬೇಕು.ಕಾರಣ ನಮ್ಮ ಬೌತಿಕ ಆಸೆ ಆಕಾಂಕ್ಷೆಗಳನ್ನು...
Uncategorized
ಖೋಟಾ ನೋಟು ತಯಾರಿಕೆ ಅಡ್ಡೆ ಮೇಲೆ ದಾಳಿ
ಬೀದರ - ಗಡಿ ಜಿಲ್ಲೆಯಲ್ಲಿ ಬೀದರ್ ನ ಗಾಂಧಿ ಗಂಜ್ ಪೋಲಿಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು ಖೋಟಾ ನೋಟು ತಯಾರಿಕಾ ಅಡ್ಡೆ ಮೇಲೆ ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಗಳಿಂದ 5 ನೂರು ಮುಖ ಬೆಲೆಯ 274 ನೋಟು ವಶಕ್ಕೆ ಪಡೆದಿದ್ದಾರೆ.ಬಂಧಿತರನ್ನು ಅಶೋಕ್, ಸೈಯದ್ ಇಬ್ರಾಹಿಂ, ಉಮಾಕಾಂತ, ಜಾವೀದ್, ಬಂಧಿತ ಆರೋಪಿಗಳಾಗಿದ್ದಾರೆ. ಈ ಕುರಿತು...
ಸುದ್ದಿಗಳು
ಹಾಡು ಹಗಲೇ ಕಳ್ಳತನ
ಬೀದರ - ಜಿಲ್ಲೆಯ ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ಹಾಡು ಹಗಲೇ ಕಳ್ಳತನ ನಡೆದಿದೆ.ಬೇಲೂರು ಗ್ರಾಮದ ಬಸವರಾಜ ಹರಗೆ ಎಂಬುವವರ ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿ ಕನ್ನ ಹಾಕಿ ಸುಮಾರು ಐವತ್ತು ಸಾವಿರ ಮೌಲ್ಯದ ಬಂಗಾರ ಹಾಗೂ ಹತ್ತು ಸಾವಿರ ನಗದು ದೋಚಲಾಗಿದೆ.ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ ಐ ಗೌತಮ್ ಅವರು ಜನರು ಜಾಗೃತೆಯಿಂದ...
Latest News
ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ
ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...



