Monthly Archives: September, 2021
ಸುದ್ದಿಗಳು
ಬಿ.ಎಂ.ಟಿ.ಸಿ ಅಧಿಕಾರಿಯ ದರ್ಪ; ಸಾರಿಗೆ ಸಚಿವ ಶ್ರೀ ರಾಮುಲು ಅವರಿಗೆ ಒಂದು ಮನವಿ…
ಮಾನ್ಯ ಸಚಿವರೇ, ಬಿ.ಎಂ.ಟಿ.ಸಿ , ಸದಾ ಕಾಲ ನಷ್ಟ ದಲ್ಲಿ ಎಂದು ಬೊಬ್ಬೆ ಹೊಡೆಯುವ ಮುನ್ನ ಸಿಲಿಕಾನ್ ಸಿಟಿಯ ಬಿ.ಎಂ.ಟಿ.ಸಿ ಆಡಳಿತ ಮಂಡಳಿಯವರ ಉದ್ಯೋಗಿಗಳು ಯಾವ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿ ದ್ದಾರೆ ಎಂದು ಒಮ್ಮೆ ನೋಡಿ ಕೊಂಡು ಆತ್ಮಾವಲೋಕನ ಮಾಡಿ ಕೊಳ್ಳಬೇಕು ಎಂಬುದು ನನ್ನ ವಿನಂತಿ.ರಾಜ್ಯದ ಸಾರಿಗೆ ಸಚಿವ ಶ್ರೀ ರಾಮುಲು ಅವರೇ, ಸೆಪ್ಟೆಂಬರ್...
ಸುದ್ದಿಗಳು
ಮೂವರು ಸಾಹಿತಿಗಳಿಗೆ ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿ
ಧಾರವಾಡ ಆಲೂರು ವೆಂಕಟರಾವ್ ಸಭಾಭನದಲ್ಲಿ ಬೆಳಗಾವಿಯ ಡಾ. ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೦೨೦-೨೧ನೇ ಸಾಲಿನ ಡಾ. ಬೆಟಗೇರಿ ಕೃಷ್ಣಶರ್ಮ ಕಾವ್ಯ, ಕಥೆ ಮತ್ತು ಕಾದಂಬರಿ ಪ್ರಶಸ್ತಿಗಳನ್ನು ಮೂವರು ಹಿರಿಯ ಸಾಹಿತಿಗಳಿಗೆ ಹಿರಿಯ ಸಾಹಿತಿ ಡಾ. ಗುರುಲಿಂಗ ಕಾಪಸೆ ಅವರು ಪ್ರದಾನ ಮಾಡಿದರು.ಡಾ. ಸಿದ್ಧಲಿಂಗ ಪಟ್ಟಣಶೆಟ್ಟಿ ಅವರಿಗೆ ಡಾ....
ಸುದ್ದಿಗಳು
ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು: ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಮೂಡಲಗಿ: ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದರು.ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 1.27 ಕೋಟಿ ರೂ....
ಸುದ್ದಿಗಳು
ರಸ್ತೆಯಲ್ಲಿ ಹೊಂಡವೋ, ಹೊಂಡದಲ್ಲಿ ರಸ್ತೆಯೋ- ಇಟ್ಟಮಡುವಿನ ರಸ್ತೆ ಅವ್ಯವಸ್ಥೆಯ ಆಗರ
ಬೆಂಗಳೂರು : ಬೆಂಗಳೂರು ಮಹಾನಗರಿಯ ಹದಗೆಟ್ಟ ರಸ್ತೆಗಳ ಕಥೆ ಮುಗಿಯುವಂತೆಯೇ ಇಲ್ಲವೇನೋ. ರಸ್ತೆಗಳಲ್ಲಿ ಗುಂಡಿಗಳಲ್ಲಿ ವಾಹನ ಸವಾರರು ಬಿದ್ದು ಪ್ರಾಣತ್ಯಾಗ ಮಾಡಿದಂಥ ಘಟನೆಗಳು ನಡೆಯುತ್ತಿದ್ದರೂ ಬಿಬಿಎಂಪಿಯವರು ಇನ್ನೂ ಕಣ್ಮುಚ್ಚಿಕೊಂಡೇ ಕುಳಿತಿದ್ದಾರೆ.ನಗರದ ಬನಶಂಕರಿ 3 ನೇ ಹಂತದ ಇಟ್ಟಮಡುವಿನಲ್ಲಿ ಒಂದು ವಿಶೇಷವಾದ ರಸ್ತೆ ಇದೆ.ಆ ರಸ್ತೆಯು ಹೊಂಡ ಗಳಿಂದ ನಿರ್ಮಾಣವಾಗಿದ್ದೋ ಅಥವಾ ರಸ್ತೆಯೇ ಹೊಂಡವಾಗಿ ಮಾರ್ಪಾಡು...
ಸುದ್ದಿಗಳು
ಮೂಡಲಗಿಯಲ್ಲಿ ಕೋರ್ಟ್ ಕಟ್ಟಡಕ್ಕೆ ಶಂಕುಸ್ಥಾಪನೆ
ವಕೀಲರು ನೊಂದ ಕಕ್ಷಿದಾರರಿಗೆ ನ್ಯಾಯ ಒದಗಿಸಬೇಕು - ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಅರವಿಂದ ಕುಮಾರ
ಮೂಡಲಗಿ - ಸರ್ಕಾರ ನೀಡುತ್ತಿರುವ ಕೋರ್ಟ್ ಕಟ್ಟಡದ ಸದುಪಯೋಗ ಮಾಡಿಕೊಂಡು ನೊಂದ ಕಕ್ಷಿದಾರರಿಗೆ ನ್ಯಾಯ ಕೊಡಿಸುವ ಕೆಲಸ ವಕೀಲರು ಮಾಡಬೇಕು. ರಾಜ್ಯದಲ್ಲಿ ೬.೧೩ ಲಕ್ಷ ಸಿವಿಲ್ ಕೇಸುಗಳು, ೭.೨೦ ಲಕ್ಷ ಕ್ರಿಮಿನಲ್ ಕೇಸುಗಳು ಪೆಂಡಿಂಗ್ ಇವೆ. ಇವು ಬೇಗ ಮುಗಿಯಬೇಕು....
ಲೇಖನ
ದೇಶದ ರಾಜಕೀಯ ವ್ಯವಸ್ಥೆಯನ್ನು ನಂಬಿ ಕೆಟ್ಟವರೆ ಹೆಚ್ಚು
ರಾಜಕೀಯ ಎಂದರೆ ಜನರನ್ನು ಆಳೋದಷ್ಟೆ ಎನ್ನುವ ಅಜ್ಞಾನಕ್ಕೆ ಸಹಕಾರ ನೀಡಿದ ಪ್ರಜೆಗಳೆ ಇಂದು ಸಂಕಷ್ಟಗಳಿಂದ ಬಳಲುತ್ತಿದ್ದಾರೆ. ಮಾಡಿದ್ದುಣ್ಣೋ ಮಹಾರಾಯ ಎನ್ನುವಂತೆ ಭೂಮಿಯನ್ನಾಗಲಿ, ಭಾರತವನ್ನಾಗಲಿ, ಸ್ತ್ರೀ ಯನ್ನಾಗಲಿ ಆಳುವುದಕ್ಕೆ ಮೊದಲು ತಮ್ಮ ಒಳಗಿನ ಜ್ಞಾನವನ್ನು ಬೆಳೆಸಿಕೊಳ್ಳುವ ಶಿಕ್ಷಣವಿರಬೇಕಿತ್ತು.ಭಾರತೀಯ ಶಿಕ್ಷಣವನ್ನೇ ವಿದೇಶಿ ಶಿಕ್ಷಣವನ್ನಾಗಿಸಿ ವೈಜ್ಞಾನಿಕ ಯುಗವೆಂದು ಯಂತ್ರಮಾನವರನ್ನು ಸೃಷ್ಟಿಸಿ,ತಂತ್ರದಿಂದ ರಾಜಕೀಯ ನಡೆಸಿ ಆಳಿದರೆ ಒಳಗಿದ್ದ ಮಂತ್ರಶಕ್ತಿ ಹಿಂದುಳಿಯುತ್ತದೆ.ಮಂತ್ರದಿಂದ...
ಸುದ್ದಿಗಳು
ಭಾರೀ ಮಳೆ; ಭಾಲ್ಕಿ ತಾಲೂಕಿನ ಹೊಲ ಗದ್ದೆ ಜಲಾವೃತ
ಬೀದರ - ಬೀದರ ಹಾಗೂ ಮಹಾರಾಷ್ಟ್ರದ ಕೆಲವು ಕಡೆ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹಾಗೂ ಮಹಾರಾಷ್ಟ್ರದ ಧನ್ಯೆಗಾಂವ್ ಡ್ಯಾಮ್ ನಿಂದ ಭಾರೀ ಪ್ರಮಾಣದಲ್ಲಿ ಬಿಡಲಾದ ನೀರಿನಿಂದ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಹಲವು ಗ್ರಾಮದಲ್ಲಿ ಪ್ರವಾಹ ಉಂಟಾಗಿದ್ದು ಅಪಾರ ಹಾನಿ ಉಂಟಾಗಿದೆ.ಮಹಾರಾಷ್ಟ್ರ ರಾಜ್ಯದ ಗಡಿ ಭಾಗದಲ್ಲಿ ಬರುವ ಗ್ರಾಮ ಗಳಾದ ಸೈಗಾಂವ್ ಮಾಳೆಗಾಂವ್ ಲಕಣ್ಗಾಂವ್...
ಸುದ್ದಿಗಳು
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ – ಹೈಯಾಳಕರ್
ಸಿಂದಗಿ; ಇಡೀ ದೇಶಕ್ಕೆ ಹರಡಿದ ಮಹಾಮಾರಿ ಕೋವಿಡ್ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಲ್ಲಿ ಭೌತಿಕ ತರಗತಿಗಳು ನಡೆಯದಿರುವ ಕಾರಣ ಅನೇಕ ಪ್ರದೇಶಗಳಲ್ಲಿ ಬಾಲ್ಯ ವಿವಾಹದ ಪ್ರಕರಣಗಳು ಹೆಚ್ಚಾಗಿವೆ, ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪ್ರಾಚಾರ್ಯ ಎಮ್.ಎಸ್. ಹೈಯಾಳಕರ್ ಹೇಳಿದರು.ಪಟ್ಟಣದ ಪದ್ಮರಾಜ ಮಹಿಳಾ ಪಪೂ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಅಪ್ರಾಪ್ತ ಹೆಣ್ಣು ಮಕ್ಕಳ ವಿವಾಹ ನಿಷೇಧ...
ಸುದ್ದಿಗಳು
ಎನ್ಎಸ್ಎಸ್ ಮಕ್ಕಳಲ್ಲಿ ಶಿಸ್ತು ಮೂಡಿಸುತ್ತದೆ
ಸಿಂದಗಿ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ, ವಿದ್ಯಾರ್ಥಿಗಳಲ್ಲಿ ಶಿಸ್ತು ಸಂಯಮ ಕಾಲನಿಷ್ಠೆ ಪರಸ್ಪರ ಅರಿವು ಮೂಡಿಸುತ್ತದೆ ಎಂದು ಜಿ.ಪಿ.ಪೋರವಾಲ್ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಟಿ ಬಿ ದೊಡಮನಿ ಹೇಳಿದರು.ಪಟ್ಟಣದ ಸಿಎಂ ಮನಗೂಳಿ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿ, ಸೇವಾಮನೋಭಾವ ವಿದ್ಯಾರ್ಥಿಗಳನ್ನು ವಿಕಾಸದತ್ತ ಕರೆದುಕೊಂಡು...
ಸುದ್ದಿಗಳು
ದೀನ್ ದಯಾಳರ ತತ್ವ ನಾವೆಲ್ಲ ಪಾಲಿಸಬೇಕು
ಸಿಂದಗಿ: 1951ರಲ್ಲಿ ಜನಸಂಘ ಸ್ಥಾಪನೆ ಮಾಡಿ ಸಮಾಜ ಚಿಂತನೆ ನಡೆಸಿ ಪಕ್ಷ ಕಟ್ಟಿದ ಮಹಾಪುರುಷ ಪಂಡಿತ ದೀನ ದಯಾಳ ಉಪಾಧ್ಯಾಯರು. ಅವರ ತತ್ವಗಳನ್ನು ನಾವೆಲ್ಲ ಮೈಗೂಡಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾದರೆ ಪಕ್ಷ ಗಟ್ಟಿಗೊಳ್ಳುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಜಿಲ್ಲಾ ಅದ್ಯಕ್ಷ ಆರ್ ಎಸ್ ಪಾಟೀಲ (ಕೂಚಬಾಳ) ಹೇಳಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಭಾರತಿಯ ಜನತಾ ಪಕ್ಷದ...
Latest News
ಶ್ರೀ ಮಹಾಲಕ್ಷ್ಮಿ ದೇವಿ ರಥೋತ್ಸವದಲ್ಲಿ ಪಾಲ್ಗೊಳ್ಳಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ
ಗೋಕಾಕ - ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈಗಾಗಲೇ ಅಷ್ಠ ಬಂಧ ಪ್ರತಿಷ್ಠಾ, ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಕೆ. ವಿ. ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ನಡೆಯುತ್ತಿದ್ದು, ನಾಳೆ ಬುಧವಾರದಂದು...