Monthly Archives: September, 2021
ಸುದ್ದಿಗಳು
ಜಾನುವಾರುಗಳನ್ನು ಕಂದು ರೋಗದಿಂದ ಮುಕ್ತಗೊಳಿಸಬೇಕು- ಡಾ. ಎಂ.ಬಿ. ವಿಭೂತಿ ಸಲಹೆ
ಮೂಡಲಗಿ: ‘ರೈತರು ಕರುಗಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ಕಂದು ರೋಗದಿಂದ ಮುಕ್ತಗೊಳಿಸಬೇಕು’ ಎಂದು ಮೂಡಲಗಿಯ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಂ.ಬಿ. ವಿಭೂತಿ ಹೇಳಿದರು.ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆ ಅಡಿಯಲ್ಲಿ ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಪಶು ಆಸ್ಪತ್ರೆಯಲ್ಲಿ ಸೋಮವಾರ ಕಂದು ರೋಗದ...
ಸುದ್ದಿಗಳು
ರಾಜ್ಯಪಾಲ ಗೆಹ್ಲೋಟ್ರನ್ನು ಅಭಿನಂದಿಸಿದ: ಸಂಸದ ಈರಣ್ಣ ಕಡಾಡಿ
ಮೂಡಲಗಿ: ರಾಜ್ಯದ ಜನ ಸಾಮಾನ್ಯರಿಗೆ ಸಂಬಂಧಿಸಿದ ಏನೇ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತೆಗೆದುಕೊಂಡು ಬನ್ನಿ ನಾನು ಆ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಸೂಚಿಸುತ್ತೇನೆ ಎಂದು ರಾಜ್ಯಪಾಲ ಡಾ. ತಾವರಚಂದ ಗೆಹ್ಲೋಟ್ ಭರವಸೆ ನೀಡಿದರು.ಸೋಮವಾರ ಬೆಂಗಳೂರಿನ ರಾಜಭವನದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ರಾಜ್ಯಪಾಲರನ್ನು ಸೌಹಾರ್ದಯುತ ಭೇಟಿಯಾಗಿ...
ಸುದ್ದಿಗಳು
ಮಹಾನಗರದ ಜನತೆಯನ್ನು ಅಭಿನಂದಿಸಿದ – ಸಂಸದ ಈರಣ್ಣ ಕಡಾಡಿ
ಮೂಡಲಗಿ: ಮೊದಲ ಬಾರಿಗೆ ಬಿಜೆಪಿ ತನ್ನ ಚಿಹ್ನೆ ಮೇಲೆ ಸ್ಪರ್ಧೆ ಮಾಡಿದಾಗ ಬೆಳಗಾವಿ ಮಹಾನಗರದ ಜನತೆ ಅಭೂತಪೂರ್ವವಾದ ಬೆಂಬಲವನ್ನು ನೀಡಿದಕ್ಕಾಗಿ ಮಹಾನಗರದ ಜನತೆಗೆ ಹೃದಯ ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಸೋಮವಾರ ಸ.6 ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಕಳೆದ ಕೆಲ ದಶಕಗಳಿಂದ ಬರಿ ಜಾತಿ,...
ಸುದ್ದಿಗಳು
ಗುರು ಶಿಷ್ಯರ ಬಾಂಧವ್ಯ ವೃದ್ದಿಯಾಗಲಿ
ಮೂಡಲಗಿ - ಕಲಿಸಿದಾತ ವರ್ಣ ಮಾತ್ರಂ ಗುರು ಎಂಬ ನಾಣ್ನುಡಿಯಂತೆ ಅಕ್ಷರ ಕಲಿಸಿದ ಗುರು ಎಂದಿಗೂ ಶ್ರೇಷ್ಠರೆ.ಅವರ ಋಣ ತಿರಿಸಲು ಎಂದಿಗೂ ಸಾಧ್ಯವಿಲ್ಲ.ಶಿಕ್ಷಕರ ದಿನದಂದು ಮೂಡಲಗಿಯ 1990 ನೇ ಸಾಲಿನ ಎಸ್.ಎಸ್ ಆರ್ ಪ್ರೌಢ ಶಾಲೆಯ ವಿಧ್ಯಾರ್ಥಿಗಳು ಈ ಸಲ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸುವ ಮೂಲಕ ಸಮಾಜಕ್ಕೆ ಮತ್ತು ಈಗಿನ ವಿದ್ಯಾರ್ಥಿಗಳಿಗೆ...
ಸುದ್ದಿಗಳು
ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ ೩.೯ ತೀವ್ರತೆ ದಾಖಲು
ವಿಜಯಪುರ - ಶನಿವಾರ ತಡರಾತ್ರಿ ವಿಜಯಪುರ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ ದಾಖಲಾದ ಲಘು ತೀವ್ರತೆ ಭೂಕಂಪ ಎಂಬುದನ್ನು ಜಿಲ್ಲಾಡಳಿತ ದೃಢೀಕರಿಸಿದೆ.ಭೂಕಂಪನ ಅಗಿದ್ದು ರಿಕ್ಟರ್ ಮಾಪಕದಲ್ಲಿ ದಾಖಲು ೩.೯ ತೀವ್ರತೆಯ ಭೂಕಂಪನ ದಾಖಲಾಗಿದೆ.ಮಹಾರಾಷ್ಟ್ರದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂದುವಾಗಿತ್ತು. ಕೆ.ಎಸ್.ಎನ್. ಡಿ.ಎಂ.ಸಿ. ಮೂಲಕ ಮಾಹಿತಿ ಸಂಗ್ರಹಿಸಿದೆ...
ಸುದ್ದಿಗಳು
ಶಿಕ್ಷಕ ದೇಶದ ನಿರ್ಮಾತೃ- ಶ್ರೀಮತಿ ಬನುತಾಯಿ ಚಿನ್ನ ಮುಳಗುಂದ
ಹಾನಗಲ್ - ಹಾನಗಲ್ಲಿನ ಶ್ರೀ ಶಂಕರ ಮಠದಲ್ಲಿ ಇಂದು ಮಹಿಳಾ ದಿವ್ಯ ಜೀವನ ಸಂಘದ ವತಿಯಿಂದ ಗುರು ವಂದನಾ ಕಾರ್ಯಕ್ರಮ ಹಾಗೂ ೧೩೩ ನೇ ಶಿಕ್ಷಕರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನು ಸರಸ್ವತಿ ಮಹಿಳಾ ಮಂಡಲದ ಅಧ್ಯಕ್ಷೆಯಾದ ಹಿರಿಯ ಕವಯಿತ್ರಿ ಶ್ರೀಮತಿ ಪಾರ್ವತಿ ಬಾಯಿ ಕಾಶೀಕರ್ ಮಾತನಾಡಿ, ಶಿಕ್ಷಕ ಒಂದು ಶಕ್ತಿ. ಅದು...
ಸುದ್ದಿಗಳು
ತಿಪ್ಪಾನಾಯ್ಕ.ಎಲ್ ಅವರಿಗೆ ‘ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಸವದತ್ತಿ: ತಾಲೂಕಿನ ಜನತಾ ಕಾಲನಿ ಕಗದಾಳ ಶಾಲೆಯ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಎಲ್. ತಿಪ್ಪಾನಾಯ್ಕ ಅವರಿಗೆ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಲಭಿಸಿದೆ.ಇಂದು ಬೆಳಗಾವಿಯಲ್ಲಿ ನಡೆದ ಜಿಲ್ಲಾ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಡಿ.ಡಿ.ಪಿ.ಐ ಡಾ.ಎ.ಬಿ.ಪುಂಡಲೀಕ, ಸರಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶಗೌಡ ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ...
ಸುದ್ದಿಗಳು
ಬೆಳಗಾವಿ ಮಹಾಂತ ಭವನದಲ್ಲಿ ಶಿಕ್ಷಕರ ದಿನಾಚರಣೆ
ಬೆಳಗಾವಿ - ಜಿಲ್ಲಾ ಪಂಚಾಯತ್ ಬೆಳಗಾವಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬೆಳಗಾವಿ ನಗರ ಇವರ ಸಂಯುಕ್ತ ನೇತೃತ್ವದಲ್ಲಿ ಬೆಳಗಾವಿ ನಗರದ ಮಹಾಂತ ಭವನದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರ ಸತ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ನೌಕರರ ಸಂಘದ...
ಸುದ್ದಿಗಳು
ಮನುಷ್ಯರ ವ್ಯಕ್ತಿತ್ವ ನಿರ್ಮಾಣದ ನಿಜವಾದ ಶಿಲ್ಪಿಗಳು ಎಂದರೆ ಶಿಕ್ಷಕರು
ಸವದತ್ತಿ: “ಯಾರು ತಮ್ಮ ಬಾಳನ್ನು ಮೇಣದಂತೆ ಕರಗಿಸಿಕೊಂಡು ಮತ್ತೊಬ್ಬರಿಗೆ ಬೆಳಕನ್ನು ನೀಡುತ್ತಾರೋ ಅವರು ನಿಸ್ಸಂಶಯವಾಗಿ ಅತ್ಯುತ್ತಮ ಶಿಕ್ಷಕ ಶಿಕ್ಷಕಿ ಎನಿಸಿಕೊಳ್ಳುತ್ತಾರೆ. ಇದೊಂದು ಉನ್ನತ ಆದರ್ಶ. ಈ ಮಹತ್ವದ ಕಾರ್ಯ ಶಿಕ್ಷಕರಿಂದ ಮಾತ್ರ ಸಾಧ್ಯ. ಪ್ರಾಚೀನ ಕಾಲದಿಂದಲೂ ಗುರುಗಳಿಗೆ ಮಹತ್ವವಾದ ಪೂಜ್ಯನೀಯ ಸ್ಥಾನವಿದೆ. ಮನುಷ್ಯರ ವ್ಯಕ್ತಿತ್ವ ನಿರ್ಮಾಣದ ನಿಜವಾದ ಶಿಲ್ಪಿಗಳು ಎಂದರೆ ಶಿಕ್ಷಕರು. ಇಂದು ನಾವು...
ಸುದ್ದಿಗಳು
ಶಿಕ್ಷಣವಷ್ಟೇ ಅಲ್ಲದೆ ಸಾಮಾಜಿಕವಾಗಿಯೂ ಶಿಕ್ಷಕರ ಪಾತ್ರ ಪ್ರಮುಖವಾಗಿದೆ – ಡಿ ಜೆ ಮಹಾತ್
ಮೂಡಲಗಿ: ಶಿಕ್ಷಕರ ಪಾತ್ರ ಕೇವಲ ಶೈಕ್ಷಣಿಕ ವಾಗಿ ಅಲ್ಲದೆ ಸಾಮಾಜಿಕವಾಗಿಯೂ ಪ್ರಮುಖವಾಗಿರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ಸೇರಿದಂತೆ ಅನೇಕ ಕಾರ್ಯಗಳಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಿರುತ್ತಾರೆ. ಶಿಕ್ಷಕರು ಎಲ್ಲಾ ಸಾಮಾಜಿಕ ಕಾರ್ಯಗಳಿಗೂ ಬೇಕು. ಇದು ಸರ್ಕಾರಕ್ಕೆ ಅನಿವಾರ್ಯ ಎಂದು ಮೂಡಲಗಿ ತಹಶೀಲ್ದಾರ ಡಿ.ಜಿ. ಮಹಾತ್ ಹೇಳಿದರು.ರವಿವಾರ ಪಟ್ಟಣದ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...