Monthly Archives: September, 2021

ಕಾಯಕಜೀವಿ ಪತ್ರಿಕಾ ವಿತರಕರಿಗೊಂದು ಸಲಾಂ – ಡಾ.ಶಾಂತವೀರ ಮನಗೂಳಿ

ಸಿಂದಗಿ: ಕರೋನಾ ಸಂಕಷ್ಟದ ನಡುವೆಯೂ ಚಳಿ, ಗಾಳಿ, ಮಳೆ ಯಾವುದನ್ನೇ ಲೆಕ್ಕಿಸದೆ ನಿತ್ಯ ಸೂರ್ಯ ಹುಟ್ಟುವ ಮುನ್ನ ಪತ್ರಿಕೆ ಓದುಗರ ಮನೆ ಮನೆಗಳಿಗೆ ಪತ್ರಿಕೆ ಹಂಚುವ ಕಾರ್ಯ ಮಾಡುತ್ತಿರುವ ಪತ್ರಿಕಾ ವಿತರಕರ ಕಾರ್ಯ ನಿಜಕ್ಕೂ ದೊಡ್ಡದು ಕಾಯಕ ಜೀವಿಗಳಾಗಿರುವ ಅವರಿಗೊಂದು ಸಲಾಂ ಎಂದು ಪುರಸಭೆಯ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ ಬಸವ ಮಂಟಪದಲ್ಲಿ ಕರ್ನಾಟಕ...

ಶಿಕ್ಷಕರಿಗೆ ಪ್ರಶಸ್ತಿ

ಮೂಡಲಗಿ: ದಿ. ವಾಯ್ ಎಲ್ ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ ಕೌಜಲಗಿ ವತಿಯಿಂದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊರೋನಾ ಸಹಾಯವಾಣಿಯಲ್ಲಿ ಬಿಇಒ ಎ.ಸಿ ಮನ್ನಿಕೇರಿಯವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪಿ.ಜೆ ಕಳ್ಳಿಮನಿ, ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ.ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸೆ....

ಎರಡು ವರ್ಷದ ಅಧ್ಯಕ್ಷಗಿರಿ ತೃಪ್ತಿ ತಂದಿದೆ – ಬಾಲಚಂದ್ರ ಜಾರಕಿಹೊಳಿ

ಹೊರ ದೇಶಗಳಿಗೆ ನಂದಿನಿ ಉತ್ಪನ್ನಗಳ ಮಾರಾಟ ಮಾಡಲು ಉತ್ಸುಕತೆ ಬೆಂಗಳೂರು : ಕಳೆದ ಎರಡು ವರ್ಷಗಳಿಂದ ಕೆಎಂಎಫ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ತೃಪ್ತಿ ತಮಗಿದೆ. ನಂದಿನಿ ಉತ್ಪನ್ನಗಳನ್ನು ದೇಶಾದ್ಯಂತ ವಿಸ್ತರಿಸಿ ಕೆಎಂಎಫ್‍ನ್ನು ನಂ.1 ಸಂಸ್ಥೆಯನ್ನಾಗಿ ಪರಿವರ್ತಿಸುವ ಇರಾದೆ ಹೊಂದಿರುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶುಕ್ರವಾರ ರಾತ್ರಿ ನಗರದ ಖಾಸಗಿ ಹೊಟೇಲ್‍ನಲ್ಲಿ ಕೆಎಂಎಫ್...

ಶಾಲಾರಂಭದ ಪೂರ್ವ ಸಿದ್ಧತೆ ಪರಿಶೀಲಿಸಿದ ಸಮನ್ವಯಾಧಿಕಾರಿ

ಸಿಂದಗಿ: ಸೆ.6 ರಿಂದ 6 ನೇ ತರಗತಿಯಿಂದ 8ನೇ ತರಗತಿ ವರೆಗಿನ ಸರಕಾರಿ ಅನುದಾನಿತ ಅನುದಾನ ರಹಿತ ಶಾಲೆಗಳ ಮಕ್ಕಳಿಗೆ ಭೌತಿಕ ತರಗತಿಗಳು ಪ್ರಾರಂಭವಾಗುತ್ತಿದ್ದು  ಅದಕ್ಕೆ ಸಂಬಂಧಿಸಿದ ಪೂರ್ವಸಿದ್ಧತೆ ಶಾಲಾ ಪ್ರಾರಂಭಕ್ಕೆ ಭರದ ಸಿದ್ದತೆ ಮಾಡಲಾಗುತ್ತಿದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಸಂತೋಷಕುಮಾರ ಬೀಳಗಿ ಹೇಳಿದರು.ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ  ಮಾದರಿ ಪ್ರಾಥಮಿಕ ಶಾಲೆಗೆ...

ಶಿಕ್ಷಕರಿಗೆ ಕಿರುಕಳ:ಸಂಸ್ಥೆಯ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿಕ್ಷಕರ ಮನವಿ

ಮೂಡಲಗಿ: ಅಥಣಿ ತಾಲ್ಲೂಕಿನ ಸತ್ತಿ ಗ್ರಾಮದ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಲಕ್ಷ್ಮಣ ನಾಯಿಕ ಮತ್ತು ಅಲ್ಲಿಯ ಸಿಬ್ಬಂದಿಯ ಮೇಲೆ ಆಡಳಿತ ಮಂಡಳಿಯ ಅಧ್ಯಕ್ಷರು ನಿರಂತರವಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಮೂಡಲಗಿ ತಾಲ್ಲೂಕ ಘಟಕವು ಶನಿವಾರ ತಹಶೀಲ್ದಾರ್ ಮತ್ತು ಕ್ಷೇತ್ರ...

ಪತ್ರಿಕಾ ವಿತರಕರು ಪತ್ರಿಕೋದ್ಯಮದ ಪ್ರಮುಖ ಭಾಗವಾಗಿದ್ದಾರೆ

ಮೂಡಲಗಿ: ‘ಕೋವಿಡ್ ದುರಿತ ಅವಧಿಯಲ್ಲಿ ತಮ್ಮ ಜೀವದ ಹಂಗು ತೊರೆದು ಮನೆ, ಮನೆಗೆ ದಿನ ಪತ್ರಿಕೆಗಳನ್ನು ವಿತರಿಸಿರುವ ಪತ್ರಿಕಾ ವಿತರಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಹೇಳಿದರು.ಶನಿವಾರ ಇಲ್ಲಿಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ...

ಭೂತನ್ನವರಗೆ ಪ್ರಶಸ್ತಿ

ಮೂಡಲಗಿ: ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನ ಧಾರವಾಡ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರಣಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿ ಇವರು ನೀಡುವ ಸನ್ 2021-22 ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬಿಲಕುಂದಿಯ ಸವದತ್ತಿ ತೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಬಿ.ಪಿ ಭೂತನ್ನವರ ರವರಿಗೆ...

ಕೃಷಿ ಅಧಿಕಾರಿಗಳ ದಾಳಿ; ಅಕ್ರಮ ರಸಗೊಬ್ಬರ ದಾಸ್ತಾನು ವಶ

ಸಿಂದಗಿ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಕೀಟನಾಶಕ, ಬೀಜ ಮತ್ತು ರಸಗೊಬ್ಬರ ಮಾರಾಟ ಅಂಗಡಿಗಳ ಮೇಲೆ ವಿಜಯಪುರ ಕೃಷಿ ಜಾಗೃತ ದಳದ ಅಧಿಕಾರಿಗಳ ತಂಡ ಹಾಗೂ ಸಿಂದಗಿ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಅಧಿಕಾರಿಗಳ ತಂಡ ಪ್ರತ್ಯೇಕವಾಗಿ ದಾಳಿ ಮಾಡಿ ಅಂದಾಜು 45 ಸಾವಿರ ರೂ. ಮೌಲ್ಯದ 50 ಕೆಜಿ ತೂಕದ ಒಟ್ಟು 43...

ನಮ್ಮ ಪ್ರತಿ ಭೌತಿಕ ಆಸ್ತಿ ಸಮಾಜದ ಋಣವಾಗಿರುತ್ತದೆ

"ಊಟ ಬಲ್ಲವನಿಗೆ ರೋಗವಿಲ್ಲ.ಮಾತು ಬಲ್ಲವನಿಗೆ ಜಗಳವಿಲ್ಲ" ಇಲ್ಲಿ ಬಲ್ಲವ ಎಂದೆ ತಿಳಿದವನಿಗೆ ಎಂದರ್ಥವಾದರೆ ಯಾರಿಗೆ ಊಟ ಎಷ್ಟು ಮುಖ್ಯ, ಹೇಗೆ ಬಳಸಬೇಕು ಯಾಕೆ, ಎಲ್ಲಿ ಯಾವ ಸಮಯದಲ್ಲಿ ಯಾವ ರೀತಿಯಲ್ಲಿ ಯಾವುದನ್ನು ಎಷ್ಟು ಪ್ರಮಾಣದಲ್ಲಿ ಬಳಸಬೇಕೆಂಬ ಅರಿವಿರುವ ಹಾಗೆಯೇ ಮಾತೂ ಕೂಡ ಅವಲಂಬಿಸಿದೆ."ಮಾತು ಆಡಿದರೆ ಹೋಯಿತು ಮುತ್ತು ಒಡೆದರೆ ಹೋಯಿತು" ಎನ್ನುತ್ತಾರೆ. ಹೀಗಾಗಿ ಮಾತಿಗಿಂತ...

ಅಬಕಾರಿ ದಾಳಿ ; ಮದ್ಯ ವಶ

ಸಿಂದಗಿ: ಬೆಳಗಾವಿ ವಿಭಾಗ ಅಬಕಾರಿ ಜಂಟಿ ಆಯುಕ್ತರವರ ಮಾರ್ಗದರ್ಶನದಲ್ಲಿ ವಿಜಯಪುರ ಜಿಲ್ಲೆ ಅಬಕಾರಿ ಉಪ ಆಯುಕ್ತರ ನಿರ್ದೇಶನದಲ್ಲಿ ಸೆ.02 ರಂದು ಸಿಂದಗಿ ವಲಯದ ಬಮ್ಮನಜೋಗಿ ಎಲ್.ಟಿ ಗ್ರಾಮದ ಮನೆ ನಂ 960 ರ ಮನೆಯ ಮೇಲೆ ಅಬಕಾರಿ ದಾಳಿ ಮಾಡಲಾಗಿದೆ.ದಾಳಿಯ ಸಂದರ್ಭ 4.320 ಲೀ ಗೋವಾ ರಾಜ್ಯದ ಮದ್ಯ ಹಾಗೂ 8.640 ಲೀ ಕರ್ನಾಟಕ...
- Advertisement -spot_img

Latest News

ಲೇಖನ : ಹಟ್ಟಿ ಹಬ್ಬ

ದೀಪಾವಳಿಯು ಭಾರತೀಯರ ಪ್ರಮುಖ ಹಬ್ಬಗಳಲ್ಲಿ ಒಂದು. ದೀಪಾವಳಿ ಎಂದರೆ ದೀಪಗಳ ಹಬ್ಬ, ಮನೆ ಮನೆಗಳ ಮುಂಭಾಗದಲ್ಲೆಲ್ಲ ದೀಪಗಳ ಸಾಲು ಹಾಗೂ ಆಕಾಶಬುಟ್ಟಿ ಹಚ್ಚುವ ಮೂಲಕ ಜನರು...
- Advertisement -spot_img
error: Content is protected !!
Join WhatsApp Group