Monthly Archives: September, 2021

ಮಗುವಿನ ಶ್ರೇಯ ಪಾಲಕ, ಶಿಕ್ಷಕ ಇಬ್ಬರ ಜವಾಬ್ದಾರಿ

ಸಿಂದಗಿ: ಮಗುವಿನ ಶ್ರೇಯೋಭಿವೃದ್ಧಿಗೆ ಶಿಕ್ಷಕರಷ್ಟೇ ಜವಾಬ್ದಾರರಲ್ಲ ಪಾಲಕರು ಮತ್ತು ಶಿಕ್ಷಕರು ಸೇರಿಕೊಂಡು ಮಗುವಿನ ಭೌತಿಕ ಗುಣಮಟ್ಟವನ್ನು ಬೆಳೆಸಲು ಸಾಧ್ಯ ಎಂದು ಆಡಳಿತಾಧಿಕಾರಿ ಎಂ. ಎಂ ಅಸಂತಾಪೂರ್ ಅಭಿಮತ ವ್ಯಕ್ತಪಡಿಸಿದರು. ಪಟ್ಟಣದ ಎಲೈಟ್ ವಿಜ್ಞಾನ ಪದವಿ ಪೂರ್ವ ಆಂಗ್ಲ ಮಾಧ್ಯಮ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಪ್ರಥಮ ಪಿಯುಸಿಯ ಸ್ವಾಗತ ಕೋರುವ ಸಮಾರಂಭದಲ್ಲಿ ಮಕ್ಕಳಿಗೆ ಪುಷ್ಪಾರ್ಚನೆ...

ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ: ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ...

ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು – ಅರ್ಜುನ ಕಂಬೋಗಿ

ಮುನವಳ್ಳಿ: “ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಶಿಕ್ಷಕರ ಓದುವ ಪ್ರಕ್ರಿಯೆ ನಿರಂತರವಾಗಿರಬೇಕು. ಶಿಕ್ಷಕರಿಗೆ ಸೇವೆಯಲ್ಲಿನ ವೈಯುಕ್ತಿಕ ಸಮಸ್ಯೆಗೆ ಇಲಾಖೆಯಿಂದ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲು ಗುರುಸ್ಪಂದನ ಇದೊಂದು ಅದ್ಭುತ ಕಾರ್ಯಕ್ರಮ.ಶಿಕ್ಷಕರ ಕಾರ್ಯ ಉತ್ತೇಜನಕಾರಿಯಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ತಾಲೂಕಿಗೆ ಉತ್ತಮ ಹೆಸರು ತರಬೇಕು. ತಮ್ಮ ಸಮಸ್ಯೆಗಳಿಗೆ ಇಲಾಖೆ ಸದಾ ಸ್ಪಂದನೆ ನೀಡುವುದು. ನನ್ನ ಎಲ್ಲ...

ದೀನ ದಯಾಳ್ ಉಪಾಧ್ಯಾಯರ ಚಿಂತನೆಗಳು ಸಾರ್ವಕಾಲಿಕ- ಸತೀಶ ಕಡಾಡಿ

ಮೂಡಲಗಿ: ಹಿಂದುತ್ವದ ಪುನರುತ್ಥಾನಕ್ಕಾಗಿ ಮತ್ತು ಭಾರತದ ಅಖಂಡತೆಗಾಗಿ ತಮ್ಮ ಜೀವನವನ್ನೆ ಮುಡಿಪಾಗಿಟ್ಟು, ದೇಶ ಕಟ್ಟುವ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ಅಪ್ಪಟ ದೇಶಪ್ರೇಮಿ, ಧೀಮಂತನಾಯಕ ಪಂಡಿತ್ ದೀನ ದಯಾಳ್ ಉಪಾಧ್ಯಾಯರು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಅಭಿಪ್ರಾಯಪಟ್ಟರು. ಶನಿವಾರ ಸೆ. 25 ರಂದು ಕಲ್ಲೋಳಿ ಪಟ್ಟಣದ...

ಕವನ: ಸಮತೆ ಹೂವಿನ ತೋಟಕೆ ಹಾರುವೆ

ಸಮತೆ ಹೂವಿನ ತೋಟಕೆ ಹಾರುವೆ ಹಕ್ಕಿಯಂತೆ ನನಗೂ ರೆಕ್ಕಯಿದ್ದರೇ ಭವದ ಹಂಗಿಲ್ಲದೆ ನಭಕೆ ಹಾರುತ್ತಿದ್ದೆ ದುಃಖದ ನಾಡಿಂದ ರೆಕ್ಕೆ ಚಿಮ್ಮುತಾ ಚುಕ್ಕಿಲೋಕಕೆ ನಲಿದು ತೇಲುತಾ ರಗಡು ರಗಳೆ ಬೊಗಳೆ ಬಿಸಾಕಿ ನೀಲಿ ಬಾನಿಗೆ ಹಾರಿ ತೂರಾಡಿ ನಲಿಯವೆ ರಂಗಿನ ನವಿಲುಗರಿ ನವಿರುಭಾವಗಳ ಗರಿಬಿಚ್ಚಿ ಜಂಜಡವ ಮುಚ್ಚಿ ಹಾರುತಿದ್ದೆ ದಿಗಂತದ ವಿಸ್ಮಯಗಳ ಬೇಟೆಯಾಡಿ ಜಗಸಿರಿಯ ನೋಟದಿ ಮನತಣಿಯುವೆ ಕಟ್ಟು ಪಾಡುಗಳ ಬೇಡಿ ಬಿಸಾಕಿ ಎದೆನೋವ ನೂಕಿ ತೇಲಿ ತೇಲಿ ನಲಿವೆ ಜಾತಿ ಕುಲ ಪಂಥ...

ಕಥೆಗಳು ಸೃಜನಶೀಲ ಮನಸ್ಸಿನ ಪ್ರತಿಬಿಂಬಗಳು.ಬದುಕಿನ ಪ್ರಾತಿನಿಧಿತ್ವವೇ ಸಾಹಿತ್ಯ -ಡಾ. ಶಶಿಕಾಂತ ಪಟ್ಟಣ ಅಭಿಮತ

ಇದೇ ಶುಕ್ರವಾರ ದಿ. 24 ರಂದು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ 'ಯಶೋದಾ ಬಾಯಿ ಕಾಗತಿ ದತ್ತಿನಿಧಿ' ಹಾಗೂ ರಾಜನಂದಾ ಘಾರ್ಗಿ ಅವರ 'ಅವಾಂತರ ' ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ಹೇಮಾವತಿ ಸೋನೋಳ್ಳಿ ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಮಹಿಳೆಯರಲ್ಲಿ ಸಾಹಿತ್ಯದ ಅಭಿರುಚಿ...

ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ನಿಪ್ಪಾಣಿ - ಗಡಿ ಪಟ್ಟಣ ನಿಪ್ಪಾಣಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ನಿಪ್ಪಾಣಿ ಪೊಲೀಸರು ಬಂಧಿಸಿದ್ದು ಅವರಿಂದ ಒಂದು ಕಿಲೋಗಿಂತ ಹೆಚ್ಚಿನ ಗಾಂಜಾ ವಶಪಡಿಸಿಕೊಂಡಿದ್ದಾರೆ. ಸುಹೇಲ್ ಶಬ್ಬೀರ ದೇಸಾಯಿ ಹಾಗೂ ಹಮೀದ ಸಲೀಮ್ ಶೇಖ್ ಎಂಬಿಬ್ಬರು ಬಂಧಿತರು. ಈ ಖದೀಮರು ಮತ್ತೆ ನಗರದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ...

ನಿಪ್ಪಾಣಿಯಲ್ಲಿ ಕನ್ನಡದ ಗತಿ ಅಧೋಗತಿ

ನಿಪ್ಪಾಣಿ - ಕರ್ನಾಟಕ ಮಹಾರಾಷ್ಟ್ರ ಗಡಿ ಪಟ್ಟಣವಾದ ನಿಪ್ಪಾಣಿಯಲ್ಲಿ ಹುಡುಕುತ್ತ ಹೋದರೂ ಕನ್ನಡ ಭಾಷೆ ಇರುವ ನಾಮ ಫಲಕಗಳು ಸಿಗುವುದು ತುಂಬ ಅಪರೂಪ. ಒಂದು ವೇಳೆ ಸಿಕ್ಕರೂ ಫಲಕದಲ್ಲಿನ ಕನ್ನಡ ವಿರೂಪಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಎಂದರೆ ನಿಪ್ಪಾಣಿಯ ಮಹಾತ್ಮಾ ಗಾಂಧಿ ಚೌಕದಲ್ಲಿರುವ ಪಡಿತರ ಅಂಗಡಿಯೊಂದರ ನಾಮ ಫಲಕದಲ್ಲಿರುವ ಕನ್ನಡ ಶಬ್ದಗಳು. ಇದೊಂದು ಸರ್ಕಾರಿ ಪಡಿತರ ಅಂಗಡಿಯ ನಾಮ...

ಸೆ. 26 ರಂದು ಪ್ರೊ.ಮಲ್ಲೇಪುರಂಗೆ ಅಭಿನಂದನೆ

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ನೃಪತುಂಗ ಪ್ರಶಸ್ತಿ ಪುರಸ್ಕೃತರಾದ ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ ರವರಿಗೆ ಸೆ.26 ಭಾನುವಾರ ಮಧ್ಯಾಹ್ನ 3.00ಕ್ಕೆ ನಗರದ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ಕೊರಮ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಮಾಜಿ ಕೇಂದ್ರ ಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ವಸತಿ ಸಚಿವ ವಿ ಸೋಮಣ್ಣ,...

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಶಾ ಕಾರ್ಯಕರ್ತರ ಮನವಿ; “ನಮ್ಮನ್ನೂ ಫ್ರಂಟ್ಲೈನ್ ಕಾರ್ಯಕರ್ತರೆಂದು ಗುರುತಿಸಿ”

ಸಿಂದಗಿ: ಎಲ್ಲಾ ಮುಂಚೂಣಿ ಸ್ಕೀಂ ವರ್ಕರಗಳಿಗೂ ಸೇವಾ ಖಾಯಮಾತಿ, ಕನಿಷ್ಠ ವೇತನ ಮತ್ತು ಪಿಂಚಣಿ ಹಾಗೂ ಕೊರೋನಾ ಸಮಯದಲ್ಲಿ ಸುರಕ್ಷಾ ಸಾಮಾಗ್ರಿಗಳು, ಕೋವಿಡ್-19 ಅಪಾಯಭತ್ಯೆ ಮತ್ತು ಮರಣ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯಕರ್ತೆಯರು ತಹಶೀಲ್ದಾರ ಸಂಜೀವಕುಮಾರ ದಾಸರ ಅವರ ಮೂಲಕ ಪ್ರಧಾನ ಮಂತ್ರಿಗಳಿಗೆ...
- Advertisement -spot_img

Latest News

ಗುಜನಟ್ಟಿ ಗ್ರಾ ಪಂ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಮೂಡಲಗಿ - ತಾಲೂಕಿನ ಗುಜನಟ್ಟಿ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಾಮಾನ್ಯ ವರ್ಗದಿಂದ ಕಲ್ಲಪ್ಪ ನಿಂಗಪ್ಪ ಮುಕ್ಕಣ್ಣವರ, ಉಪಾಧ್ಯಕ್ಷರಾಗಿ...
- Advertisement -spot_img
close
error: Content is protected !!
Join WhatsApp Group