Monthly Archives: September, 2021
ಸುದ್ದಿಗಳು
ಅಂಬೇಡ್ಕರ ಮೂರ್ತಿ ನಿರ್ಮಾಣಕ್ಕೆ ದೇಣಿಗೆ
ಸಿಂದಗಿ : ವಿಧಾನಸಭಾ ಕ್ಷೇತ್ರದ ನೂತನ ತಾಲೂಕು ಆಲಮೇಲ ಪಟ್ಟಣದ ಡಾ. ಬಾಬಾಸಾಹೇಬ್ ಅಂಬೇಡ್ಕರರ ಮೂರ್ತಿಗೆ ೫ ಲಕ್ಷ ರೂ.ಗಳ ದೇಣಿಗೆ ನೀಡುವುದಾಗಿ ನೀಡಿದ ವಾಗ್ದಾನದಂತೆ ಅಹಿಂದ ನಾಯಕ ಮೈಬೂಬಸಾಬ ತಾಂಬೋಳಿ ಮೊದಲ ಕಂತಾಗಿ ರೂ. ೨.೫ ಲಕ್ಷ ರೂ. ಗಳನ್ನು ನೀಡಿದರು
ಅಂಬೇಡ್ಕರವರು ನಮ್ಮದೇಶದ ಹಣೆಬರಹವನ್ನೇ ಮರುಸೃಷ್ಟಿ ಮಾಡಿ ಹಿಂದುಳಿದವರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ ಧ್ವನಿಯಾದರು...
ಸುದ್ದಿಗಳು
ಮುಸ್ಲಿಂ ಉಲೇಮಾಗಳನ್ನು ಗುರಿಯಾಗಿಸದಂತೆ ಆಗ್ರಹಿಸಿ ಪ್ರತಿಭಟನೆ
ಸಿಂದಗಿ: ಮುಸ್ಲಿಂ ಉಲೆಮಾಗಳನ್ನು ಗುರಿಯಾಗಿಸುವುದು ನಿಲ್ಲಿಸುವಂತೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಯು.ಪಿ.ಯ ಮುಜಫ್ಫರ ನಗರದಲ್ಲಿ ಸೆ. 21-22ರ ರಾತ್ರಿ ಬಂಧಿಸಲ್ಪಟ್ಟ ಮುಸ್ಲೀಂ ಧರ್ಮಗುರು ಮೌಲಾನಾ ಕಲೀಂ ಸಿದ್ದಿಕಿ ಇವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪಟ್ಟಣದ ಡಾ. ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಪದಾಧಿಕಾರಿಗಳು ಪ್ರತಿಭಟನೆ ಮಾಡಿದರು.
ಈ ಸಂದರ್ಭದಲ್ಲಿ...
ಸುದ್ದಿಗಳು
ನವೋದಯ ಶಾಲೆಗೆ ಆಯ್ಕೆ
ಮೂಡಲಗಿ - ತಾಲೂಕಿನ ಕುಲಗೋಡ ಗ್ರಾಮದ ನಾಯಕ ಸ್ಟುಡೆಂಟ್ ಫೆಡರೇಶನ್ ನ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಉನ್ನತಿ ಸತೀಶ ಕುಂಬಾರ ಇವಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾಳೆ.
ಸಂಸ್ಥೆಯ ಅಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ಸಂಸ್ಥೆಯ ಕಾರ್ಯದರ್ಶಿ ಎ ಆರ್ ಪುಡಲಕಟ್ಟಿ ಮತ್ತು ಪ್ರಧಾನ ಗುರುಗಳು, ಸಿಬ್ಬಂದಿ ವರ್ಗದವರು ಬಾಲಕಿಗೆ ಅಭಿನಂದನೆ ಸಲ್ಲಿಸಿ ಶುಭ...
ಸುದ್ದಿಗಳು
ಎಚ್. ಆರ್. ಪೆಟ್ಲೂರ್ ಸನ್ಮಾನ
ಸವದತ್ತಿ : ತಾಲೂಕಿನ ಸವದತ್ತಿ ಉತ್ತರ ಸಮೂಹ ಸಂಪನ್ಮೂಲ ಕೇಂದ್ರದ ವ್ಯಾಪ್ತಿಯ ಪ್ರಧಾನ ಗುರುಗಳ ಸಭೆಯಲ್ಲಿ ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸವದತ್ತಿ ತಾಲೂಕು ಘಟಕದ ಅಧ್ಯಕ್ಷರಾದ ಹೆಚ್. ಆರ್. ಪೆಟ್ಲೂರ ಗುರುಗಳಿಗೆ ಎಲ್ಲ ಪ್ರಧಾನ ಗುರುಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಆರ್. ಪಿ. ನಲವಡೆ ಸ್ವಾಗತಿಸಿದರು. ಶ್ರೀಮತಿ ಕೆ...
ಸುದ್ದಿಗಳು
ಸಮರ್ಥ, ಸುಭದ್ರ ಭಾರತದ ನಿರ್ಮಾಣದ ಜವಾಬ್ದಾರಿ ಯುವ ಜನತೆ ಮೇಲಿದೆ – ಡಾ.ಭೇರ್ಯ ರಾಮಕುಮಾರ್
ಭಾರತವು ಹಲವಾರು ಪುಣ್ಯ ಪುರುಷರಿಗೆ ಜನ್ಮನೀಡಿದ ಪುಣ್ಯಭೂಮಿ.ಭಾರತದ ಆದರ್ಶ ಚಿಂತನೆಗಳನ್ನು,ಸಾಧನೆಗಳನ್ನು ಇಡೀ ವಿಶ್ವ ಮೆಚ್ಚಿದೆ.ಇಂತಹ ಸುಭದ್ರ ಬುನಾದಿಯ ಮೇಲೆ ಸದೃಢ ಹಾಗೂ ಸುಭದ್ರ ಭಾರತವನ್ನು ಕಟ್ಟುವ ಜವಾಬ್ದಾರಿ ಇಂದಿನ ಯುವ ಜನತೆಯ ಮೇಲಿದೆ ಎಂದು ಹಿರಿಯ ಪತ್ರಕರ್ತ, ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.
ಅವರು...
ಸುದ್ದಿಗಳು
ಸದೃಢ ದೇಹದಲ್ಲಿ ಮಾತ್ರ ಸದೃಢ ಮನಸ್ಸು ಇರಲು ಸಾಧ್ಯ- ಬಸಪ್ಪ ಕುಂಬಾರ
ಸವದತ್ತಿ: ತಾಲೂಕಿನ ಕಗದಾಳ ಗ್ರಾಮದ ಜನತಾ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನವನ್ನು ಆಚರಿಸಲಾಯಿತು. "ದೇಹದ ಮತ್ತು ಮನಸ್ಸಿನ ಆರೋಗ್ಯಕ್ಕೆ ಪೌಷ್ಠಿಕ ಆಹಾರ ಬಹಳ ಮುಖ್ಯ. ಎಲ್ಲಾ ಪೋಷಕಾಂಶಗಳನ್ನು ಒಳಗೊಂಡ ಆಹಾರ ಸೇವಿಸಿದರೆ ರೋಗಗಳಿಂದ ದೂರ ಇರಬಹುದು " ಎಂದು ಎಸ್.ಡಿ.ಎಂ.ಸಿ. ಮಾಜಿ ಅಧ್ಯಕ್ಷರಾದ ಬಸಪ್ಪ ಕುಂಬಾರ ಅವರು ಕಾರ್ಯ...
ಸುದ್ದಿಗಳು
ಆರೆಸ್ಸೆಸ್ ನವರು ದೇಶಕ್ಕಾಗಿ ಸತ್ತಿದ್ದಾರಾ ? – ಸಿದ್ದು ಪ್ರಶ್ನೆ
ಬಾಗಲಕೋಟೆ - ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರು ತಾಲಿಬಾನಿಗಳು, ಮನುಷ್ಯತ್ವ ಇಲ್ಲದವರು, ರಾಕ್ಷಸಿ ಪ್ರವೃತ್ತಿ ಇರುವವರು ಅವರೆಲ್ಲ ತಾಲಿಬಾನಿಗಳು.ಬಿಜೆಪಿಯವರಿಗೆ ಮನುಷ್ಯತ್ವ ಇಲ್ಲ ಅದಕ್ಕೇ ಅವರಿಗೆ ತಾಲಿಬಾನಿಗಳು ಅಂತ ಕರೆದಿದ್ದು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪುರುಚ್ಚರಿಸಿದ್ದಾರೆ.
ಬಾದಾಮಿಯಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಸಂವಿಧಾನ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಬಿಜೆಪಿಯವರಿಗೆ ಇಲ್ಲ.ಅಂಬೇಡ್ಕರ್ ಅವರ ಸಂವಿಧಾನದ ಪ್ರಕಾರ ಆಡಳಿತ ನಡೆಸೋದಿಲ್ಲ ಅವರು...
ಸುದ್ದಿಗಳು
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಧಮ೯ಕ್ಷೇತ್ರ ಕೂಡಲಸಂಗಮ ಸೋಷಿಯಲ್ ಮೀಡಿಯಾದ ವಿಭಾಗದ ರಾಜ್ಯಾಧ್ಯಕ್ಷರಾಗಿ ದೀಪಕ ಕೆ.ಜುಂಜರವಾಡ ನೇಮಕ
ಮೂಡಲಗಿ ಸ್ಥಳಿಯ ಪಂಚಮಸಾಲಿ ಸಮಾಜದ ಯುವ ಮುಖಂಡರಾದ ಮತ್ತು ಸಾಫ್ಟ್ವೇರ್ ಇಂಜಿನೀಯರ್ ಆದ ದೀಪಕ ಕೆ.ಜುಂಜರವಾಡ, ಅವರನ್ನು ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ 2 Aಮೀಸಲಾತಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ ರಾಜ್ಯ ಮಟ್ಟದ ಅಭಿಯಾನ ಕಾಯ೯ಕ್ರಮದಲ್ಲಿ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರು ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಮತ್ತು ಹೋರಾಟ ಸ್ವಾಗತ ಸಮಿತಿ...
ಸುದ್ದಿಗಳು
ಕೆಎಲ್ಇ ದೇಶದ ಅತ್ಯುನ್ನತ ತಾಂತ್ರಿಕ ಸಂಸ್ಥೆ – ನಿರಾಣಿ
ಹುಬ್ಬಳ್ಳಿ: ನಾನು ಇಂಜಿನಿಯರಿಂಗ್ ನಲ್ಲಿ ಜಾಸ್ತಿ ಮಾರ್ಕ್ಸ ತೆಗೆದುಕೊಂಡಿದ್ದರೆ ಪ್ರೊಫೆಸರ್ ಅಥವಾ ಎಇಇ ಆಗ್ತಿದ್ದೆ. ಆದ್ರೆ ನಾನು ೩೫ ಮಾರ್ಕ್ಸ ಕೆಟಗೆರಿಯವರು. ಅದಕ್ಕೆ ಇಂಡಸ್ಟ್ರಿಯಲ್ ಮಿನಿಸ್ಟರ್ ಆದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದರು.
ಅವರು ಹುಬ್ಬಳ್ಳಿಯ ಬಿವ್ಹಿಬಿ ಕ್ಯಾಂಪಸ್ನಲ್ಲಿ ಇರುವ ಟೆಕ್ ಅಮೃತ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮ ಮತ್ತು...
ಸುದ್ದಿಗಳು
ಕನ್ನಡ ಮಾಣಿಕ್ಯ ಪ್ರಶಸ್ತಿಗೆ ನಟಿ ಅರ್ಚನಾ ಚವ್ಹಾಣ ಆಯ್ಕೆ
ಬೆಂಗಳೂರು : ಬಿಎನ್ ಹೊರಪೇಟಿ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಹಾಗೂ ಕಲಾವಿದರ ಧ್ವನಿಯಾಗಿ ದುಡಿಯುತ್ತಿರುವ ಹೈಬ್ರಿಡ್ ನ್ಯೂಸ್ ಎರಡನೇ ವರ್ಷದ ಸಂಭ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಸಮಾರಂಭದಲ್ಲಿ "ಕನ್ನಡ ಮಾಣಿಕ್ಯ ಪ್ರಶಸ್ತಿ" 2021-22 ಈ ಪ್ರಶಸ್ತಿಗೆ ನಟಿ ಅರ್ಚನಾ ಚವ್ಹಾಣ ಅವರು ಆಯ್ಕೆಯಾಗಿದ್ದಾರೆ ಎಂದು ಸಂಪಾದಕ ಬಿ.ಎನ್ ಹೊರಪೇಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಟಿ ಅರ್ಚನಾ ಚವ್ಹಾಣ...
Latest News
ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ
ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ...