Monthly Archives: September, 2021

ಪರಮಾತ್ಮನ ಸತ್ಯದ ಕಡೆ ನಡೆಯುವುದೆ ಮಹಾತ್ಮರ ಲಕ್ಷಣ

ರಾಜಕೀಯ ಭ್ರಷ್ಟಾಚಾರ ತಡೆಯಲು ಧಾರ್ಮಿಕ ಭ್ರಷ್ಟಾಚಾರ ನಿಲ್ಲಬೇಕು. ಪರಮಾತ್ಮನ ಸತ್ಯದ ಕಡೆ ನಡೆಯುವುದೆ ಮಹಾತ್ಮರ ಲಕ್ಷಣ. ರಾಜಕಾರಣಿಗಳ ವ್ಯವಹಾರ ಪಾರದರ್ಶಕವಾಗಿದ್ದಷ್ಟು ಧಾರ್ಮಿಕ ಕ್ಷೇತ್ರದ ವ್ಯವಹಾರ ಪಾರದರ್ಶಕವಾಗಿಲ್ಲ. ಹೀಗಾಗಿ ದೇವರು ರಾಜಕಾರಣಿಗಳಿಗಿಂತ ಹೆಚ್ಚು ಕಷ್ಟ ನಷ್ಟ ಧಾರ್ಮಿಕ ಕ್ಷೇತ್ರದಲ್ಲಿ ಭ್ರಷ್ಟಾಚಾರ ನಡೆಸುವವರಿಗೆ ಕೊಟ್ಟರೂ ಅದೊಂದು ದೇವರ ಪರೀಕ್ಷೆ ಎಂದು ಎನಿಸುತ್ತದೆ. ಭೌತಿಕ ಕಾನೂನಿನಿಂದ ಪರಿಹರಿಸಲಾಗದ ಎಷ್ಟೋ ಸಮಸ್ಯೆಗಳನ್ನು...

ಶ್ರೀಕೃಷ್ಣನ ಭಗವದ್ಗೀತಾ ಸಾರ ಸರ್ವಕಾಲಿಕ ಶ್ರೇಷ್ಠ

ಸವದತ್ತಿ: ಕೃಷ್ಣನ ಬಾಲ್ಯದ ಪವಾಡಗಳು, ಗೋಪಿಕೆಯರೊಂದಿಗಿನ ಒಡನಾಟ ಮತ್ತು ಕುರುಕ್ಷೇತ್ರ ಯುದ್ಧದಲ್ಲಿನ ಪ್ರಸಂಗಗಳು ಹಾಗೂ ಶ್ರೀಕೃಷ್ಣನ ಭಗವದ್ಗೀತೆಯ ಸಾರವನ್ನು ಮಕ್ಕಳಿಗೆ ಕಥೆಯ ರೂಪದಲ್ಲಿ ತಿಳಿಸಬೇಕು ಹಾಗೂ ನಾವುಗಳು ತಿಳಿದುಕೊಳ್ಳಬೇಕು ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ಪಟ್ಟರು. ಸವದತ್ತಿ ನಗರದ ಮಾಮನಿಕೆರೆ ರಸ್ತೆಯ ಬಸವೇಶ್ವರ ಬಡಾವಣೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ...

ತುಕ್ಕಾನಟ್ಟಿ: ಸೆ. 2ರಂದು ಗೋವಿನ ಜೋಳ ಕ್ಷೇತ್ರೋತ್ಸವ

ಮೂಡಲಗಿ: ತಾಲ್ಲೂಕು ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ ಗೋಕಾಕ ಇವರು ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದ ಆಶಾ ಭರತ ಮಹಾತ್ರೆ ಅವರ ತೋಟದಲ್ಲಿ ಸೆ. 2 ರಂದು ಬೆಳಿಗ್ಗೆ 10ಕ್ಕೆ ಗೋವಿನ ಜೋಳ ಕ್ಷೇತ್ರೋತ್ಸವ ಮತ್ತು ರೈತರ ಗೋಷ್ಠಿ ಏರ್ಪಡಿಸಿರುವರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಾಳಪ್ಪ ಬ. ಬೆಳಕೂಡ...

ಇಂದು ಲಯನ್ಸ್ ಕ್ಲಬ್‍ದಿಂದ ಅನ್ನದಾಸೋಹ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 1ರಂದು ಮಧ್ಯಾಹ್ನ 1 ಗಂಟೆಗೆ ಪಾಕ್ಷಿಕ ಅನ್ನದಾಸೋಹ ಏರ್ಪಡಿಸಲಾಗಿದೆ. ಅನ್ನದಾಸೋಹದ ಪ್ರಾಯೋಜಕತ್ವವನ್ನು ವೆಂಕಟೇಶ ಆರ್. ಸೋನವಾಲಕರ ವಹಿಸಿಕೊಂಡಿರುವರು. ದಾಸೋಹ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ...
- Advertisement -spot_img

Latest News

ರಾಜ್ಯದ ರಸ್ತೆ ಕಾಮಗಾರಿಗಳು ಸೆ.2024 ರೊಳಗೆ ಪೂರ್ಣ ; ಮೇಲ್ಮನೆಗೆ ಗಡಕರಿ ಉತ್ತರ

ಮೂಡಲಗಿ: ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ ಯೋಜನೆಯಡಿ ಕರ್ನಾಟಕ ರಾಜ್ಯದಲ್ಲಿ 663 ಕೋಟಿ ರೂ.ಗಳ ವೆಚ್ಚದಲ್ಲಿ ಸುಮಾರು 241 ಕಿ.ಮೀ ಉದ್ದದ 36 ರಾಜ್ಯ...
- Advertisement -spot_img
close
error: Content is protected !!
Join WhatsApp Group