Monthly Archives: September, 2021
ಲೇಖನ
ಕನ್ನಡಿ ಮುಂದಿನ ನಗ್ನ ಚಿತ್ರಗಳು (ಗಜಲ್ ಸಂಕಲನ); ಪ್ರಶಾಂತ ಅಂಗಡಿ
ಕನ್ನಡ ಸಾರಸ್ವತ ಲೋಕದಲ್ಲಿ ಕವಿಯನ್ನು ವಯಸ್ಸು, ಹುದ್ದೆಗಳಿಂದ ಅಳಿಯಲಾಗದು. ಕವಿಯನ್ನು ಕಾವ್ಯ, ಭಾವದಿಂದ, ಕಲ್ಪನಾ ರಚಿತ ಕಾವ್ಯಶಕ್ತಿ, ಸಾಹಿತ್ಯದ ಗಟ್ಟಿತನ, ಕವನಗಳ ಅಂತಃಶಕ್ತಿ, ಕವಿಯ ಚಾರಿತ್ರ್ಯ, ಬರಹ ಬದುಕಿನ ಸಂಬಂಧ, ಶಿಕ್ಷಣ, ಸಮಾಜ, ಸಂಘಟನೆಗಳಿಗೆ ಕವಿಯ ಕೊಡುಗೆ, ಜಗದಲಿ ತಾನಿದ್ದು ಜಗದಗಲದ ತಾರ್ಕಿಕ, ಮಾರ್ಮಿಕ, ಬದಲಾವಣೆಗಳಲ್ಲಿ ಕವಿಯ ಪ್ರಯತ್ನಗಳು, ಕವಿಯ ನಡಾವಳಿಕೆಗಳೊಂದಿಗೆ, ಸ್ತ್ರೀ ಸಮ್ಮಾನ,...
ಸುದ್ದಿಗಳು
ಗೋಕಾಕ-ಮೂಡಲಗಿ ತಾಲೂಕಾ ಆರೋಗ್ಯಾಧಿಕಾರಿ ಮತ್ತು ಮೂಡಲಗಿ ಬಿಇಓ ಅವರಿಗೆ ಬೊಲೇರೋ ನೀಡಿದ ಡಾಲ್ಮಿಯಾ
ಡಾಲ್ಮಿಯಾ ಭಾರತ ಸಿಮೆಂಟ್ ಪ್ರೈ ಲಿ., ಸಮಾಜಮುಖಿ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಮಾಜಮುಖಿ ಕಾರ್ಯಗಳಿಗೆ ಹೆಸರಾಗಿರುವ ಡಾಲ್ಮಿಯಾ ಸಿಮೆಂಟ್ ಕಾರ್ಖಾನೆ ಈ ಭಾಗದಲ್ಲಿ ಕಾರ್ಮಿಕರಿಗೆ ಉದ್ಯೋಗಾವಕಾಶಗಳನ್ನು ನೀಡುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮೂರು ಬೊಲೇರೋ ವಾಹನ ನೀಡಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ...
ಸುದ್ದಿಗಳು
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ
ಬೆಳಗಾವಿ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ ಬೆಳಗಾವಿಯಲ್ಲಿ ಜರುಗಿತು.ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಜಯಕುಮಾರ ಹೆಬಳಿಯವರ ಅಧ್ಯಕ್ಷತೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಅವುಗಳಲ್ಲಿ ಪ್ರಮುಖವಾಗಿ ನೂತನ ಪಿಂಚಣಿ ಯೋಜನೆ ಸಮಸ್ಯೆ ರದ್ದು ಕುರಿತು, ಎರಡು ಮಕ್ಕಳ ಕುಟುಂಬಗಳಿಗೆ ನೀಡುವ ಸೌಲಭ್ಯ ಸಮಸ್ಯೆ ಪ್ರಧಾನ ಗುರುಗಳ ಪ್ರಭಾರಿ...
ಲೇಖನ
ಹಿಮವದ್ ಗೋಪಾಲಸ್ವಾಮಿ ಬೆಟ್ಟ
ನಾನು ಬಿ.ಈಡಿ ವ್ಯಾಸಂಗ ಮಾಡುತ್ತಿರುವ ಸಂದರ್ಭ ಮೈಸೂರಿನಲ್ಲಿದ್ದೆ. ರವಿವಾರ ಬಂತೆಂದರೆ ನಮ್ಮ ಸಂಪರ್ಕ ತರಗತಿಗಳಿಗೆ ರಜೆ.ಹೀಗಾಗಿ ರೂಮಿನಲ್ಲಿ ಕುಳಿತುಕೊಳ್ಳುವ ಬದಲು ಎಲ್ಲಿಯಾದರೂ ಪ್ರವಾಸ ಮಾಡುವ ಹವ್ಯಾಸ ನನ್ನದು. ಆಗ ಮೈಸೂರಿನ ನನ್ನ ಮಿತ್ರ ರವಿಶಂಕರ ಅವರನ್ನು ಕೇಳಿದೆ. ಇಲ್ಲಿ ಹತ್ತಿರದಲ್ಲಿ ಉತ್ತಮವಾದ ಸ್ಥಳ ಯಾವುದಾದರೂ ಇದೆಯೇ.? ಎಂದು.ಅವರು ಮೈಸೂರಿನಲ್ಲಿಯೇ ಸಾಕಷ್ಟು ಸ್ಥಳವಿರುವಾಗ ಬೇರೆ ಹೋಗೋದಾ.?...
ಸುದ್ದಿಗಳು
ಸಿಂದಗಿಯಲ್ಲಿ ಬೃಹತ್ ಲಸಿಕಾ ಮೇಳ
ಸಿಂದಗಿ: ಪಟ್ಟಣದ ಜಿ ಪಿ ಫೋರವಾಲ ಕಲಾ, ವಾಣಿಜ್ಯ ಮತ್ತು ವಿ ವಿ ಸಾಲಿಮರ ವಿಜ್ಞಾನ ಮಹಾವಿದ್ಯಾಲಯ ಹಾಗೂ ಭಾಸ್ಕರಾಚಾರ್ಯಾ ಸ್ನಾತಕೋತ್ತರ ಅಧ್ಯಯನ ಕೇಂದ್ರ , ಸಿಂದಗಿ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಬೃಹತ್ ಕೋವಿಡ್ ಲಸಿಕಾ ಮೇಳವನ್ನು ಆಯೋಜಿಸಲಾಗಿತ್ತು.ಪ್ರಾಚಾರ್ಯ ಪ್ರೊ. ಡಿ. ಎಂ. ಪಾಟೀಲ ಮಾತನಾಡಿ, ರಾಜ್ಯದಲ್ಲಿ ಮಹಾಮಾರಿ...
ಸುದ್ದಿಗಳು
ದತ್ತಿನಿಧಿ ಕಾರ್ಯಕ್ರಮ ಮತ್ತು ಗ್ರಂಥ ಲೋಕಾರ್ಪಣೆ.
ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಇದೇ ದಿ. 24 ರಂದು ಶುಕ್ರವಾರ 3:30 ಕ್ಕೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಯಶೋಧಾಬಾಯಿ ಕಾಗತಿ ದತ್ತಿನಿಧಿ ಕಾರ್ಯಕ್ರಮ ಮತ್ತು ಸಾಹಿತಿ ರಾಜನಂದಾ ಘಾರ್ಗಿ ಅವರು ಬರೆದ 'ಆವಾಂತರ 'ಕಥಾಸಂಕಲನದ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಶ್ರೀಮತಿ ಹೇಮಾವತಿ...
ಸುದ್ದಿಗಳು
ಡಾ. ಅಶೋಕ ಪಾಟೀಲ ಸಲಹೆ ‘ಪೌಷ್ಠಿಕ ಆಹಾರ ಸೇವಿಸಿ ಸದೃಢ ಸಮಾಜ ನಿರ್ಮಿಸಿ’
ಮೂಡಲಗಿ: ಪೌಷ್ಠಿಕ ಆಹಾರವನ್ನು ಸೇವಿಸುವ ಮೂಲಕ ಸಧೃಢ ಸಮಾಜವನ್ನು ನಿರ್ಮಿಸಬೇಕು ಎಂದು ಡಾ. ಅಶೋಕ ಪಾಟೀಲ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಪಟ್ಟಣ ಪಂಚಾಯ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆಯವರು ಆಯೋಜಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಪೌಷ್ಠಿಕ ಆಹಾರ ಮತ್ತು ಪೊಷಣೆ ಅಭಿಯಾನ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ...
ಸುದ್ದಿಗಳು
ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ಅ.1 ರಿಂದ ನಿರಂತರ ಪ್ರತಿಜ್ಞಾ ಪಂಚಾಯತ್
ಸಿಂದಗಿ: ಪಂಚಮಸಾಲಿ ಸಮಾಜವನ್ನು 2ಎ ಮಿಸಲಾತಿಗೆ ಆಗ್ರಹಿಸಿ ಕೂಡಲಸಂಗಮದಿಂದ ಬೆಂಗಳೂರ ವರೆಗೆ ಪಾದಯಾತ್ರೆ ನಡೆಸಿ ಅರಮನೆ ಮೈದಾನದಲ್ಲಿ 23 ದಿನಗಳ ಕಾಲದ ವರೆಗೆ ಧರಣಿ ಸತ್ಯಾಗ್ರಹ ನಡೆಸಿದ್ದಾಗ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೆ. 15 ಗಡುವು ನೀಡಿದ್ದ ಹಿನ್ನಲೆ ಧರಣಿ ಹಿಂಪಡೆಯಲಾಗಿತ್ತು ಆದರೆ ಆ ಗಡುವು ದಾಟಿದೆ. ಅ.1 ರಿಂದ ನಿರಂತರ ಪ್ರತಿಜ್ಞಾ ಪಂಚಾಯತ್ ಹೆಸರಿನಲ್ಲಿ...
ಸುದ್ದಿಗಳು
ರಕ್ತದಾನದಿಂದ ಆರೋಗ್ಯ ವೃದ್ಧಿ – ಡಾ.ಶಕುಂತಲಾ ಪಾಟೀಲ
ಮೂಡಲಗಿ: ರಕ್ತದಾನ ಮಾಡುವುದರಿಂದ ದಾನಿಯ ಆರೋಗ್ಯ ವೃದ್ಧಿಯಾಗುವುದಲ್ಲದೆ ಜೀವ ಉಳಿಸಿದ ಸಾರ್ಥಕ ಭಾವ ದೊರೆಯುವುದು’ ಎಂದು ಬೆಳಗಾವಿಯ ರಕ್ತ ಭಂಡಾರದ (ಬಿಮ್ಸ್) ಡಾ. ಶಕುಂತಲಾ ಪಾಟೀಲ ಹೇಳಿದರು.ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೀಮ್ಸ್, ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರ ಹಾಗೂ ಬಿಜೆಪಿ ಅರಭಾವಿ ಘಟಕ ಇವುಗಳ...
ಸುದ್ದಿಗಳು
ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಬಾಲಚಂದ್ರ ಜಾರಕಿಹೊಳಿ ಸೂಚನೆ
ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...