Monthly Archives: September, 2021

ಬಸ್ ಇಲ್ಲದೆ ಪರದಾಡಿದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೀದರ - ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ತವರಿನಲ್ಲಿ ಬೀದರ್ ಜಿಲ್ಲೆಯ ತಾಲೂಕುಗಳಿಗೆ ಬಸ್ಸು ಇಲ್ಲದೇ ಪರದಾಡುತ್ತಿರುವ ಜನಸಾಮಾನ್ಯರ ಗೋಳು ಕೇಳುವರೇ ಇಲ್ಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿ ಮುಖಂಡ ರತ್ನದೀಪ ಕಸ್ತೂರೆ.ಬೀದರ್ ಸಾರಿಗೆ ಅಧಿಕಾರಿಗಳು ಬೇಜವಾಬ್ದಾರಿ ವರ್ತನೆ ಮಾಡಿದ್ದಾರೆ ಎಂದು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಂಟಿ ದರಬಾರೆ ಯುವ...

ಹುಟ್ಟಿಬಂದ ಇನ್ನೊಬ್ಬ ನರೇಂದ್ರ !

ನರೇಂದ್ರ ಮೋದಿ ಹುಟ್ಟು ಹಬ್ಬದ ದಿವಸ ಹುಟ್ಟಿದ ಮಗುವಿಗೆ ನರೇಂದ್ರ ಎಂದು ಹೆಸರು ಇಟ್ಟಿದ್ದ ಬಡಕುಟಂಬ. ಬೀದರ - ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹುಟ್ಟಿದ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರಿಟ್ಟು ತಮ್ಮ ಅಭಿಮಾನ ವ್ಯಕ್ತಪಡಿಸಿದ ಬೀದರ್ ಜಿಲ್ಲೆಯ ಚಿಡಗುಪ್ಪ ತಾಲೂಕಿನ ನಿರ್ಣಾವಾಡಿ ಗ್ರಾಮದ ನಿವಾಸಿಗಳಾದ ಅಂಬಿಕಾ ವೀರಶೆಟ್ಟಿ ರಂಜೇರಿ.ಬೀದರ್ ನಗರದ...

ಸೆ.27 ರಂದು ಭಾರತ ಬಂದ್ ಗೆ ರೈತರು ಸಹಕರಿಸಬೇಕು – ಕುರಬೂರು ಶಾಂತಕುಮಾರ

ಸಿಂದಗಿ: ಎರಡನೇ ಲೋಕಸಭಾ ಚುನಾವಣೆಯಲ್ಲಿ 2022ಕ್ಕೆ ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದು ಹೇಳಿ ಯಾವುದೇ ಯೋಜನೆ ರೂಪಿಸದೇ ರೈತರ ಉತ್ಪಾದನೆ ವೆಚ್ಚವನ್ನು ಏರಿಕೆ ಮಾಡುವಂಥ ರಸಗೊಬ್ಬರ ಬೆಲೆ, ಬೀಜದ ಬೆಲೆ, ಡಿಸೇಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡುವ ಮೂಲಕ ಗದಾ ಪ್ರಹಾರ ಮಾಡುತ್ತಿರುವ ರೈತ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿರುವ...

ಜೈನಧರ್ಮದ ವೀಶೇಷ ದಶಲಕ್ಷಣಪರ್ವ: 9ನೇ ದಿನ

ಉತ್ತಮ ಆಂಕಿಚನ್ಯ ಧರ್ಮ ಆಂಕಿಚನವು ಪರಿಗ್ರಹ ತ್ರಾಜ್ಯ, ಸರ್ವಪಾಪಾರಂಭಗಳ ವಿಮುಕ್ತಿ .ಭೂಮಿ, ಮನೆ , ಬೆಳ್ಳಿ , ಬಂಗಾರ, ಸಂಪತ್ತು, ಕಾಳು, ಕಡಿ , ಸೇವಕ, ಸೇವಕಿ, ಉದ್ಯೋಗ ವಸ್ತುಗಳನ್ನು ಒಳಗೊಂಡ ಪ್ರರದ್ರವ್ಯ, ಹಾಸ್ಯ, ಕಷಾಯ ವೇದಾದಿಗಳ ಅನುಕರಣದಿಂದ ದೂರ, ಮನವಚನ ಕಾಯ ಗುತ್ತಿ ಪಂಚಸಮಿತಿಗಳ ನಿಗ್ರಹಮಾಡಿ ದೇಹದಂಡಿಸಿ ಶರೀರ ಶೋಷಿಸಿ ಆತ್ಮದ್ಯಾನ ನಿರಂತರ ಮಾಡುವದು....

ಮೂಡಲಗಿ: ದೈಹಿಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೀಪದಾನ

ಮೂಡಲಗಿ: ‘ದೈಹಿಕ ಶಿಕ್ಷಣದಲ್ಲಿ ಆಗಿರುವ ಹೊಸ ಬದಲಾವಣೆಗಳನ್ನು ಅಳವಡಿಸಿಕೊಂಡು ಶಾಲಾ, ಕಾಲೇಜು ವಿದ್ಯಾರ್ಥಿಗಳಲ್ಲಿ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸುವ ಜವಾಬ್ದಾರಿ ದೈಹಿಕ ಶಿಕ್ಷಣದ ಪ್ರಶಿಕ್ಷಣಾರ್ಥಿಗಳ ಜವಾಬ್ದಾರಿಯಾಗಿದೆ’ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ದೈಹಿಕ ಶಿಕ್ಷಣ ಪರಿವೀಕ್ಷಕ ಎ.ಎ. ಜುನೇದಿಪಟೇಲ ಹೇಳಿದರು.ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಬಿ.ಪಿ.ಎಡ್ ಹಾಗೂ ಎಂ.ಪಿ.ಎಡ್ ಕಾಲೇಜುಗಳ 2020-21ನೇ ಸಾಲಿನ...

ವಿದ್ಯಾರ್ಥಿಗಳಾದವರು ಮೊದಲು ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು – ಸಂದೀಪ ಪಾಟೀಲ

ಸವದತ್ತಿ: ‘ವಿದ್ಯಾರ್ಥಿಗಳಾದವರು ಮೊದಲು ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು ಮುಖಕ್ಕೆ ಮಾಸ್ಕ ಧರಿಸಿಕೊಂಡೇ ಶಾಲೆಗೆ ಬರಬೇಕು ನಂತರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ತಮ್ಮ ಮನೆಯಲ್ಲಿನ ಎಲ್ಲರಿಗೂ ಮಹಾಮಾರಿ ಕೊರೊನಾ ಕೊವಿಡ್ 19 ರೋಗದ ಬಗ್ಗೆ ಜಾಗ್ರತೆವಹಿಸಿಕೊಳ್ಳಬೇಕು ಮನೆಯಲ್ಲಿನ ಎಲ್ಲರಿಗೂ ಇದರ ಬಗ್ಗೆ ಲಕ್ಷಣಗಳ ಬಗ್ಗೆ ಈ ರೋಗ ತಗುಲದಂತೆ ಮುಂಜಾಗ್ರತೆ ವಹಿಸಿ 18 ವರ್ಷ...

ಗಾಂಧಿ ಶಾಂತಿ ಪ್ರತಿಷ್ಠಾನದಿಂದ ಸಾಧಕರಿಗೆ ಗೌರವಾರ್ಪಣೆ

ಬೆಂಗಳೂರಿನ ಗಾಂಧಿ ಶಾಂತಿ ಪ್ರತಿಷ್ಠಾನ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನಿಂದ ಕೊಡಮಾಡುವ ಪ್ರತಿಷ್ಠಿತ ‘ನೃಪತುಂಗ’ ಪ್ರಶಸ್ತಿ ಪುರಸ್ಕೃತ ವಿಶ್ರಾಂತ ಕುಲಪತಿ ಹಾಗೂ ಗಾಂಧಿ ಶಾಂತಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ . ಮಲ್ಲೇಪುರಂ ಜಿ. ವೆಂಕಟೇಶ , ‘ದೇವರಾಜ ಅರಸು’ ಪ್ರಶಸ್ತಿ ಪುರಸ್ಕೃತೆ ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ, ಯುವ ಸಬಲೀಕರಣ...

೨.೨೫ ಕೋಟಿಗಿಂತಲೂ ಹೆಚ್ಚು ಲಸಿಕೆ ! ಭಾರತವೀಗ ‘ಲಸಿಕಾ ಗುರು’

ಹೊಸದಿಲ್ಲಿ - ಒಂದೇ ದಿನದಲ್ಲಿ ೨.೨೫ ಕೋಟಿ ಕೋವಿಡ್ ಲಸಿಕೆ ನೀಡುವ ಮೂಲಕ ಭಾರತವೀಗ ಇಡೀ ವಿಶ್ವದಲ್ಲೇ ಒಂದನೇ ಸ್ಥಾನದಲ್ಲಿದ್ದು ಲಸಿಕಾ ಗುರು ಎನಿಸಿಕೊಂಡಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರ ಜನ್ಮದಿನವಾದ ಇಂದು ದೇಶಾದ್ಯಂತ ಅತ್ಯಂತ ಉತ್ಸಾಹದಿಂದ ಜನರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬಂದಿದ್ದು ಇದರಿಂದ ದೇಶದ ಜನತೆಯ ವಿಶ್ವಾಸ ಮೋದಿಯವರ ಮೇಲೆ...

ಜಾಗತಿಕ ಮಟ್ಟದಲ್ಲಿ ಮೋದಿಯವರ ಜನಪ್ರಿಯತೆ ಅಪಾರ

ಪ್ರಧಾನಿಗಳ ಜನ್ಮದಿನಕ್ಕೆ ಶುಭಕೋರಿದ-ಕೆಎಂಎಫ್ ಅಧ್ಯಕ್ಷರು ಮೂಡಲಗಿ: ಕೋವಿಡ್ ಸೋಂಕಿನ ಸಂರಕ್ಷಣೆಗಾಗಿ ಅರಭಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಶೇ.60ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶುಕ್ರವಾರದಂದು ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ನಿಗದಿತ ಗುರಿ ತಲುಪಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿರುವದಾಗಿ ಹೇಳಿದರು.ಅರಭಾವಿ ಕ್ಷೇತ್ರದಾದ್ಯಂತ 2.95 ಲಕ್ಷ ಜನರಿಗೆ...

ತುಕ್ಕಾನಟ್ಟಿ ಬರ್ಡ್ಸ್ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪೌಷ್ಠಿಕ ಅಭಿಯಾನ ಆಮ್ಲಜನಕ ವ್ಯಾಪಾರದ ಸರಕಲ್ಲ, ವಿಷಮುಕ್ತ ಆಹಾರ ಸೇವನೆ ಅಗತ್ಯ -ಕಡಾಡಿ

ಮೂಡಲಗಿ- ವಿಶ್ವ ಮಾನ್ಯ ನಾಯಕ ನರೇಂದ್ರ ಮೋದಿಯವರು 71ನೇ ವಸಂತಕ್ಕೆ ಕಾಲಿಡುವ ಈ ಸಂದರ್ಭದಲ್ಲಿ ವಿಷ ಮುಕ್ತ ಆಹಾರ ಸೇವನೆ ಮಾಡುವ ಸಂಕಲ್ಪ ಮಾಡಬೇಕಾಗಿದೆ, ಕುಡಿಯುವ ನೀರು,ಸೇವಿಸುವ ಗಾಳಿಯುನ್ನು ನಾವು ಮಾಡಿದ ತಪ್ಪಿನಿಂದ ಕಲುಷಿತಗೊಳಿಸಿದ್ದೇವೆ ತಪ್ಪು ತಿದ್ದಿಕೊಳ್ಳಲು ಸಮಯ ಬಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು,ಅವರು ಶುಕ್ರವಾರ ಸಮೀಪದ ತುಕ್ಕಾನಟ್ಟಿಯ ಐ.ಸಿ.ಎ.ಆರ್....
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group