Monthly Archives: October, 2021
ಸುದ್ದಿಗಳು
ರಾಜ್ಯದ ಎಲ್ಲ ಹಾಲು ಒಕ್ಕೂಟಗಳಲ್ಲಿ ಏಕರೂಪದ ಹಾಲಿನ ದರಕ್ಕೆ ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕೆಎಂಎಫ್ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅನುದಾನದಡಿ ಕೃತಕ...
ಸುದ್ದಿಗಳು
ವಿವಿಧ ಬೇಡಿಕೆ ಈಡೇರಿಕೆಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಲು ಮುಂದಾದ ಶಿಕ್ಷಕರು
ಮೂಡಲಗಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮೂಡಲಗಿ ಘಟಕದ ವತಿಯಿಂದ ಬಹುದಿನಗಳ ಬೇಡಿಕೆಗಳಾದ ಎನ್.ಪಿ.ಎಸ್ ರದ್ದತಿ, ಪದವೀಧರ ಶಿಕ್ಷಕರ ಸಮಸ್ಯೆ, ಸಿ ಮತ್ತು ಆರ್, ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ, ಮುಖ್ಯ ಗುರುಗಳಿಗೆ 15,20,25 ವರ್ಷಗಳ ವೇತನ ಬಡ್ತಿ , ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ., ದೈಹಿಕ...
ಲೇಖನ
Mahatma Gandhiji Information in Kannada- ಮಹಾತ್ಮ ಗಾಂಧಿ
ಮಹಾತ್ಮ ಗಾಂಧಿ ಅವರು ಭಾರತದ ಸ್ವಾತಂತ್ರ್ಯ ಚಳವಳಿಯ ನೇತಾರ ಹಾಗೂ ಪ್ರಪಂಚದ ಮೇಲೆ ಅತ್ಯಂತ ಪ್ರಭಾವ ಬೀರಿದ ಅಹಿಂಸಾತ್ಮಕ ನಾಗರಿಕ. ಭಾರತ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನೇ ತೇಯ್ದ ಮಹಾತ್ಮ.ಗಾಂಧಿಯವರು ಬ್ರಿಟಿಷ್ ಆಡಳಿತದ ವಿರುದ್ಧ ಭಾರತದ ಅಹಿಂಸಾತ್ಮಕ ಸ್ವಾತಂತ್ರ್ಯ ಚಳವಳಿಯ ನಾಯಕತ್ವ ವಹಿಸಿದ್ದರು. ಮುಂಚೆ ದಕ್ಷಿಣ ಆಫ್ರಿಕಾದಲ್ಲಿ ಭಾರತೀಯರ ನಾಗರಿಕ ಹಕ್ಕುಗಳಿಗಾಗಿ ಪ್ರತಿಪಾದಿಸಿದರು. ಅವರ ಹೋರಾಟ...
ಸುದ್ದಿಗಳು
ಶಾಲಾ ಪ್ರಾರಂಭದ ಸಂದರ್ಶನ
ಸವದತ್ತಿ: ಪಟ್ಟಣದ ಗುರ್ಲಹೊಸೂರಿನ ಸರಕಾರಿ ಶಾಸಕರ ಮಾದರಿ ಶಾಲೆಗೆ ಬಿಸಿಯೂಟ ಹಾಗೂ ತರಗತಿ ವೀಕ್ಷಣೆಗೆ ಶಿಕ್ಷಣ ಸಂಯೋಜಕರಾದ ಎಮ್ ಜಿ .ಕಡೇಮನಿ,ಬಿ.ಆಯ್.ಈ.ಆರ್.ಟಿ ಸಿ ವ್ಹಿ ಬಾರ್ಕಿ ಹಾಗೂ ಸಿ.ಆರ್.ಪಿ ಯಾದ ರಾಮಚಂದ್ರಪ್ಪ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಶಾಲೆಯ ಪದವೀಧರ ಪ್ರಧಾನ ಗುರುಗಳಾದ ಎಮ್ ಬಿ ಕಮ್ಮಾರ ,ಸಹಶಿಕ್ಷಕರಾದ ಎಮ್ ಜಿ ದೊಡಮನಿ,ಎಮ್ ಎಮ್ ಮಾಟೋಳ್ಳಿ,...
ಸುದ್ದಿಗಳು
ವಿವಿಧ ಬೇಡಿಕೆ ಈಡೇರಿಕೆಗೆ ಕಪ್ಪು ಪಟ್ಟಿ ಧರಿಸಿ ಹೋರಾಟಕ್ಕೆ ಸಜ್ಜಾದ ಶಿಕ್ಷಕರು
ಸವದತ್ತಿಃ ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸವದತ್ತಿ ತಾಲೂಕಾ ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿಯವರ ಮೂಲಕ ಶಿಕ್ಷಕ ಸಂಘದಿಂದ ವಿವಿಧ ಬೇಡಿಕೆಗಳ ಕುರಿತು ಶಿಕ್ಷಣ ಸಚಿವರಿಗೆ ಮನವಿ ಅರ್ಪಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಪೆಟ್ಲೂರ ಈಗಾಗಲೇ ಶಿಕ್ಷಕರ ಪ್ರಮುಖ ಬೇಡಿಕೆಗಳಾದ.ಸಿ ಆ್ಯಂಡ್...
ಲೇಖನ
Kittur Rani Chennamma Information in Kannada-ವೀರ ಮಹಿಳೆ ಚೆನ್ನಮ್ಮರಾಣಿ
ಕರ್ನಾಟಕವು ವೀರ ಮಹಿಳೆ ಹಾಗೂ ವೀರ ಯೋಧರಿಗೆ ಜನ್ಮ ಕೊಟ್ಟು ಅವರ ರೋಮಾಂಚನ ಕೃತಿಗಳಿಂದ ಹೆಸರು ವಾಸಿಯಾಗಿದೆ. ಅಂಥವರಲ್ಲಿ ಜನ್ಮ ಭೂಮಿಯ ರಕ್ಷಣೆಗಾಗಿ ಪ್ರಾಣವನ್ನೇ ಮುಡಿಪಾಗಿಟ್ಟು ತನ್ನ ಮತ್ತು ತನ್ನ ನಾಡಿನ ಕೀರ್ತಿಯನ್ನು ಅಮರವಾಗಿರಿಸಿದ ವೀರ ಮಹಿಳೆ ಕಿತ್ತೂರ ಚೆನ್ನಮ್ಮಳೂ ಒಬ್ಬಳು.ವೀರ ವೀರಪ್ಪ ಕಿತ್ತೂರ ದೊರೆ ಮಲ್ಲಸರ್ಜನ ತಂದೆ 1749 ರಿಂದ 1782 ರವರೆಗೆ...
ಸುದ್ದಿಗಳು
ಶ್ರೀ ಗುರು ಘಂಟಾಕರ್ಣ ಶಿವಯೋಗಿಗಳ 17 ನೇ ಜಾತ್ರಾ ಮಹೋತ್ಸವದ ನಿಮಿತ್ತ ಧರ್ಮ ಸಭೆ
ಸಿಂದಗಿ: ಸಮ ಸಮಾಜದ ನಿರ್ಮಾಣಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬೆಳೆಸಬೇಕು ಎಂದು ಚಿಗರಳ್ಳಿಯ ಸಿದ್ಧಬಸವ ಕಬೀರ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಮುರಡಿ ಗ್ರಾಮದ ಶ್ರೀ ಗುರು ಘಂಟಾಕರ್ಣ ಶಿವಯೋಗಿಗಳ 17 ನೆಯ ಜಾತ್ರಾ ಮಹೋತ್ಸವದ ನಿಮಿತ್ತವಾಗಿ ಧರ್ಮ ಸಭೆಯ ಸಾನ್ನಿಧ್ಯವಹಿಸಿ ಅವರು ಮಾತನಾಡಿ, ದೇವರು ಮತ್ತು ಧರ್ಮ ಬೇರೆ ಆದರೂ ಸತ್ಯ ಒಂದೇ ಎಂಬ ತತ್ವದ ಅಡಿಯಲ್ಲಿ ಮಹಾತ್ಮ...
ಸುದ್ದಿಗಳು
ಮಹಿಳೆಯರಿಗೆ ಪ್ರಾತಿನಿಧ್ಯ ಕೊಟ್ಟಿರುವ ಪಕ್ಷ ಬಿಜೆಪಿ – ಶಶಿಕಲಾ ಜೊಲ್ಲೆ
ಸಿಂದಗಿ : ಮನೆಯಲ್ಲಿ ಅಡುಗೆ ಮಾಡುವ ಹೆಣ್ಣು ಮಗಳು ರಾಜ್ಯದ ಮಂತ್ರಿಯಾಗಲು ಬಿಜೆಪಿ ಯಲ್ಲಿ ಮಾತ್ರ ಸಾಧ್ಯ ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದ್ದಾರೆ.ತಾಲೂಕಿನ ಕಡಣಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮತ ಯಾಚಿಸಿ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಮಹಿಳೆಯರಿಗೆ ಸಾಕಷ್ಟು ಸ್ವಾತಂತ್ರ್ಯ ಇದೆ. ದೇಶದ ಜನಸಂಖ್ಯೆಯ ಅರ್ಧದಷ್ಟು...
ಸುದ್ದಿಗಳು
ಮಾಯಾ ನಗರಿಯಲ್ಲಿ ಮಳೆ ನಿಂತು ಹೋದ ಮೇಲೆ; ಸಿಂದಗಿ – ಹಾನಗಲ್ ನಲ್ಲಿ ರಾಜಕೀಯ ದೊಂಬರಾಟ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿದ್ದ ಮಳೆ ಅಕ್ಟೋಬರ್ 20 ರ ಇಂದು ಕೊಂಚ ಮಟ್ಟಿಗೆ ಕಡಿಮೆಯಾಗಿತ್ತು.ಕಳೆದ ವಾರದಲ್ಲಿ ಸಿಲಿಕಾನ್ ಸಿಟಿ ಜನರು ಮಳೆ ಅಬ್ಬರಕ್ಕೆ ತತ್ತರಿಸಿ ಹೋಗಿದ್ದರು. ಕಳೆದ ವಾರದಿಂದ ದಿನ ನಿತ್ಯ ಮಾಯಾನಗರಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಮಳೆಗೆ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯುತ್ತಾ ಇದ್ದರೆ ಇತ್ತ ಹೆಸರಿಗೆ ಮಾತ್ರ...
ಸುದ್ದಿಗಳು
ಒಂದು ಪತ್ರ: ಯಲ್ಲಮ್ಮಾ ದೇವಸ್ಥಾನ ಪರಿಸರ ಶುಚಿಯಾಗಿರಿಸಿ
ಉತ್ತರ ಕರ್ನಾಟಕದ ಪ್ರಸಿದ್ಧ ಪವಿತ್ರ ಕ್ಷೇತ್ರ ಸವದತ್ತಿ ಯಲ್ಲಮ್ಮಾ ದೇವಸ್ಥಾನಕ್ಕೆ ಭೇಟಿ ಕೊಟ್ಟು ದೇವಿಯ ದರ್ಶನ ಪಡೆದ ನಂತರ ದೇವಸ್ಥಾನದ ಆವರಣದಲ್ಲಿ ಸ್ವಲ್ಪ ತಿರುಗಾಡಿದರೆ ಸಾಕು ಶ್ರೀ ರೇಣುಕ ದೇವಿ ದರ್ಶನದ ಸುಖವೇ ಮಾಯವಾಗಿ ಅಲ್ಲಿನ ಹೊಲಸಿನಿಂದಾಗಿ ಹೊಟ್ಟೆ ತೊಳಸಿದಂತಾಗಿ ವಾಕರಿಕೆ ಬರುತ್ತದೆ.ಎಲ್ಲಿ ನೋಡಿದಲ್ಲಿ ಪ್ಲಾಸ್ಟಿಕ್ ಕಸ, ಹಸಿರು ಕಸ, ಹೂವಿನ ಹಾರಗಳು, ಪೂಜೆಯ...
Latest News
ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ
ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...



