Monthly Archives: October, 2021

ರಾಜ್ಯದಲ್ಲಿ ಸಾಲ ಮನ್ನಾ ಮಾಡಿದ ಸರಕಾರ ನಮ್ಮದು: ಹಸಿರು ಕ್ರಾಂತಿ ನಮ್ಮಿಂದೇಯಾಗಿದ್ದು- ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ

ಸಿಂದಗಿ: ದೇಶದಲ್ಲಿಯೇ ಅತಿ ಹೆಚ್ಚು ಕುಟುಂಬಗಳಿಗೆ ಸಾಲ ಮನ್ನಾ ಮಾಡಿದ್ದು ನಮ್ಮ ಆಡಳಿತದಲ್ಲಿಯೇ ಕಾಂಗ್ರೆಸ್, ಬಿಜೆಪಿ ಅವರು ರೈತರಿಗೆ ಏನು ಮಾಡಿದ್ದಾರೆ ಎಂದು ಹೇಳಲಿ. ನಾನು ಸಾಲ ಮನ್ನಾ ಮಾಡುವಾಗ ಇಬ್ಬರೂ ವಿರೋಧಿಸಿದ್ದಾರೆ ಈಗ ರೈತರ ಬಗ್ಗೆ ಮಾತನಾಡುತ್ತಾರೆ ಅಂತವರನ್ನು ನಂಬಬೇಡಿ, ನನಗೆ ಚುನಾವಣೆಯಲ್ಲಿ ಜನರು ಮತ ನೀಡುತ್ತಿಲ್ಲ, ಬರಿ ಶಿಕ್ಷೆ ಕೊಡುತ್ತಿದ್ದಾರೆ ನಮ್ಮ...

‘ಸಮಾಜ, ರಾಷ್ಟ್ರ ನಿರ್ಮಿಸುವ ಶಕ್ತಿ ಶಿಕ್ಷಕರಿಗೆ ಇದೆ’ – ಅಥಣಿಯ ಕಾಡಯ್ಯ ಸ್ವಾಮೀಜಿ

ಮೂಡಲಗಿ: ‘ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದ ವೃತ್ತಿಯಾಗಿದ್ದು, ಶಿಕ್ಷಕರು ತಮ್ಮ ವೃತ್ತಿ ಪಾವಿತ್ರ್ಯವನ್ನು ಉಳಿಸಿಕೊಳ್ಳಬೇಕು’ ಎಂದು ಅಥಣಿಯ ಕಾಡಸಿದ್ಧೇಶ್ವರ ಆಶ್ರಮದ ಕಾಡಯ್ಯ ಸ್ವಾಮೀಜಿ ಹೇಳಿದರು.ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಮೈಸೂರಿನ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಆಯೋಜಿಸಿದ ವಾರ್ಷಿಕೋತ್ಸವ ಹಾಗೂ 2021ನೇ ಸಾಲಿನ ಗುರುಶ್ರೇಷ್ಠ...

ಮಹ್ಮದ್ ಪೈಗಂಬರ ಜಯಂತಿ ನಿಮಿತ್ತ ಪ್ರವಚನ, ಅನ್ನ ಸಂತರ್ಪಣೆ

ಮೂಡಲಗಿ: ಇಲ್ಲಿನ ಅಹಲೆ ಸುನ್ನತ್ ಜಮಾತ್ ಬಿಟಿಟಿ ಕಮಿಟಿ ವತಿಯಿಂದ ಪ್ರವಾದಿ ಮಹ್ಮದ ಪೈಗಂಬರ ಜನ್ಮ ದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಅತ್ಯಂತ ಸರಳವಾಗಿ ಸಂಭ್ರಮದಿಂದ ಆಚರಿಸಿ ಪರಸ್ಪರರು ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಧರ್ಮ ಗುರುಗಳಾದ ಮೌಲಾನಾ ಕೌಸರ ರಜಾ, ಮಹ್ಮದ ಪೈಗಂಬರ ಕುರಿತು ಪ್ರವಚನ ನೀಡಿ ಮಾತನಾಡಿ, ಪ್ರತಿ ವರ್ಷ ಭವ್ಯ ಮೆರವಣಿಗೆ ಜೊತೆಗೆ...

ಈದ ಮಿಲಾದ ಪ್ರಯುಕ್ತ ತಂಪು ಪಾನೀಯ ವಿತರಣೆ

ಮೂಡಲಗಿ: ಇಲ್ಲಿನ ಅಂಬೇಡ್ಕರ ನಗರ ಯಂಗ್ ಕಮಿಟಿ ಸದಸ್ಯರು ಅಂಬೇಡ್ಕರ ವೃತ್ತದಲ್ಲಿ ಪ್ರವಾದಿ ಮಹ್ಮದ್ ಪೈಗಂಬರ ಜನ್ಮದಿನ ಪ್ರಯುಕ್ತ ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸಿ ಪರಸ್ಪರರಿಗೆ ಶುಭಾಶಯ ಕೋರಿ ಭಾವೈಕ್ಯತೆ ಮೆರೆದರು.ಕಮಿಟಿ ಸದಸ್ಯ ಶಬ್ಬೀರ ಕೆರಿಪಳ್ಳಿ ಮಾತನಾಡಿ, ಈ ಬಾರಿ ಕೊರೊನಾ ಹಿನ್ನೆಲೆ ಈದ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ ಸಕಲ ಜೀವ ರಾಶಿಗಳಿಗೆ...

ಜ್ಯೋತಿ ಬದಾಮಿ ಯವರ ‘ಸವಿತಾ’ ಕೃತಿ ಲೋಕಾರ್ಪಣೆ ಗೊಂಡಿತು

ಸವಿತಾ; ಜಗದೊಳಗೆ ನೀನು ನಿನ್ನೊಳಗೆ ಜಗತ್ತು ಕೃತಿ ರವಿವಾರ ಈಶ್ವರಿ ಬ್ರಹ್ಮ ಕುಮಾರಿ ಸಭಾಂಗಣದಲ್ಲಿ ಪೂಜ್ಯನೀಯ ಬಿ ಕೆ ಅಂಬಿಕಾ ಅಕ್ಕ ಅವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಂಡಿತು.ಕಥಾ ನಾಯಕಿ ಸವಿತಾ ಹಾಲಪ್ಪನವರ ತಾಯಿ ಅಕ್ಕಮ್ಮ ಯಾಳಗಿ,ಡಾ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಇದೇ ಸಂದರ್ಭದಲ್ಲಿ ಕಥಾ ನಾಯಕಿ ಸವಿತಾ ಹಾಲಪ್ಪನವರ ತಂದೆ ಲಿ.ಅಂದಾನೆಪ್ಪ ಯಾಳಗಿ ಅವರ ಪುಣ್ಯ ಸ್ಮರಣೆಮಾಡಲಾಯಿತು.ಲಿಂಗಾಯತ...

ನೊಬೆಲ್ ಪ್ರಶಸ್ತಿ ವಿಜೇತ ವಿಜ್ಞಾನಿ ಸುಬ್ರಮಣ್ಯನ್ ಚಂದ್ರಶೇಖರ್

ಅಕ್ಟೋಬರ್ 19, ನೊಬೆಲ್ ಪ್ರಶಸ್ತಿ ಪಡೆದ ಭಾರತೀಯ ಮೂಲ ಸಂಜಾತ ಪ್ರಖ್ಯಾತ ವಿಜ್ಞಾನಿ ಸುಬ್ರಮಣ್ಯನ್ ಚಂದ್ರಶೇಖರ್ ಅವರ ಜನ್ಮದಿನ. ಸುಬ್ರಮಣ್ಯನ್ ಚಂದ್ರಶೇಖರ್, ಭಾರತೀಯ ಮೂಲದ ಅಮೇರಿಕ ದೇಶದ ನೋಬೆಲ್ ಪ್ರಶಸ್ತಿ ವಿಜೇತ ಭೌತವಿಜ್ಞಾನಿ. ಗೆಳೆಯರೆಲ್ಲರು ಅವರನ್ನು ಪ್ರೀತಿಯಿಂದ 'ಚಂದ್ರ' ಎಂದೇ ಸಂಬೋಧಿಸುತ್ತಿದ್ದರು. 1985ರಲ್ಲಿ 'ಡಾ. ಚಂದ್ರ' ಮತ್ತು ಅಮೆರಿಕಾದ 'ವಿಲ್ಲಿಫೌಲರ್' ಜಂಟಿಯಾಗಿ 'ನೋಬೆಲ್ ಪ್ರಶಸ್ತಿ'ಯನ್ನು ಹಂಚಿಕೊಂಡರು....

ಶಿಕ್ಷಕರ ಪ್ರತಿಭಾ ಪರಿಷತ್: ಗುರುಶ್ರೇಷ್ಠ ಪ್ರಶಸ್ತಿ ಪ್ರದಾನ

ಮೂಡಲಗಿ: ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯ ಆತಿಥ್ಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಅ. 19ರಂದು ಬೆಳಿಗ್ಗೆ 11ಕ್ಕೆ ವಾರ್ಷಿಕೋತ್ಸವ ಹಾಗೂ ‘ಗುರುಶ್ರೇಷ್ಠ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಿರುವರು.ಸಾನ್ನಿಧ್ಯವನ್ನು ಶಿರಗಾವಿಯ ಗವಿಮಠದ ಸದಾಶಿವ ಸ್ವಾಮೀಜಿವಹಿಸುವರು. ಅಧ್ಯಕ್ಷತೆಯನ್ನು ವೈ.ಬಿ. ಪಾಟೀಲವಹಿಸುವರು. ಪ್ರಶಸ್ತಿ ಪ್ರದಾನವನ್ನು ಕ್ಷೇತ್ರ ಶಿಕ್ಷಣಾಧಿಕಾರ ಅಜಿತ ಮನ್ನಿಕೇರಿ ನೆರವೇರಿಸುವರು....

‘ವಂದೇ ಗುರು ಪರಂಪರಾಮ್’ ಕೃತಿಗೆ ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿ

ಬೆಂಗಳೂರಿನ ಪ್ರಣವ ಮೀಡಿಯಾ ಹೌಸ್ ಪ್ರಕಾಶನ ಪ್ರಕಟಿಸಿರುವ ಸಂಸ್ಕೃತಿ ಚಿಂತಕ, ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿರವರ ವಂದೇ ಗುರು ಪರಂಪರಾಮ್’ ಕೃತಿಯು ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನ ವತಿಯಿಂದ ನೀಡುವ ಪ್ರತಿಷ್ಠಿತ ಗುರುಕುಲ ಸಾಹಿತ್ಯ ಶರಭ’ ಪ್ರಶಸ್ತಿಗೆ ಭಾಜನವಾಗಿದೆ.ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿರುವ ಉದ್ದಾನೇಶ್ವರ ಸಭಾಭವನದಲ್ಲಿ ನಡೆದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ...

ಚುಳಕಿ ಡ್ಯಾಮ್ ವಾಟರ್ ಮ್ಯಾನ್ ಸಾವು

ಬೀದರ - ಬಸವಕಲ್ಯಾಣ ನಗರಕ್ಕೆ ನೀರು ಪೂರೈಸುವ ವಾಟರ್ ಮ್ಯಾನ್ ತಾನೇ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಿ. ೧೮ ರಂದು ಚುಳಕಿ ಡ್ಯಾಮ್ ನಲ್ಲಿ ನಡೆದಿದೆ.ಬಸವಕಲ್ಯಾಣ ತಾಲೂಕಿನಲ್ಲಿರುವ ಮುಸ್ತಾಪೂರ ಡ್ಯಾಮ್ (ಚುಳಕಿ ನಾಲಾ ) ದಲ್ಲಿ ಬಾಲಾಜಿ ( ೩೭) ವರ್ಷ ಸಾ. ಘಾಟಬೋರಾಳ ತಾಂಡಾ Water supply man ಈತನು ನೀರಲ್ಲಿ...

ಬಸವಕಲ್ಯಾಣ ದಲ್ಲಿ 20ನೇ ಕಲ್ಯಾಣ ಪರ್ವ

ಬೀದರ - ಬಸವಣ್ಣ ನವರ ಕರ್ಮಭೂಮಿ ಬಸವಕಲ್ಯಾಣದ ಮಹಾಮನೆ ಆವರಣದಲ್ಲಿ 20ನೇ ಕಲ್ಯಾಣ ಪರ್ವ ಕಾರ್ಯಕ್ರಮ ಉದ್ಘಾಟನೆ ಗೊಂಡಿತ್ತು.ಮೂರು ದಿನಗಳ ಕಾಲ ಹಲವು ಧಾರ್ಮಿಕ ಗೋಷ್ಠಿ ಗಳು,ವಿಚಾರ ಸಂಕೀರ್ಣಗಳು ನಡೆಯಲಿವೆ‌. ಬಸವ ಧರ್ಮ ಪೀಠಾಧ್ಯಕ್ಷರಾದ ಜಗದ್ಗುರು ಡಾ. ಗಂಗಾ ಮಾತಾಜಿ ಅವರ ನೇತ್ರತ್ವದಲ್ಲಿ ನಡೆಯಲಿರುವ ಕಲ್ಯಾಣ ಪರ್ವ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಯ ಜನರು...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group