Monthly Archives: October, 2021

ಹಗರಣಗಳಿಲ್ಲದ ಮೋದಿ ಸರ್ಕಾರ ವಿಶ್ವದ ಮೆಚ್ಚುಗೆ ಗಳಿಸಿದೆ – ಹಾಲಪ್ಪ ಆಚಾರ್ಯ

ಸಿಂದಗಿ: 2018ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆ ಭಾವನಾತ್ಮಕ ವಿಚಾರದಲ್ಲಿ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದರೂ ಕಳೆದ 2 ಅವಧಿಯಲ್ಲಿ ರಮೇಶ ಭೂಸನೂರ ಅವರು ನೀರಾವರಿ ಯೋಜನೆ ಸೇರಿದಂತೆ ಅನೇಕ ಕೆಲಸಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಹು ಅಂತರದ ಮತಗಳಿಂದ ಗೆದ್ದು ಬರುತ್ತಾರೆ ಎಂದು ಗಣಿ ಮತ್ತು...

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ ಕ್ಷೇತ್ರದ ಜನತೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥೀ 20ರಿಂದ 25 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ವಿಶ್ವಾಸ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ ನಿರ್ದೇಶಕ ಪರಸು ಹಾದಿಮನಿಯವರು ಉದ್ಘಾಟಿಸಿದರು.ಇದರ ಮಾಲಿಕರಾದ ಮಳಿಯಪ್ಪ ದಾಸರವರು ಹುಟ್ಟು ವಿಶೇಷ ಕಲಾವಿದರಾಗಿದ್ದು, ಹಲವಾರು ಕಥೆ, ಸಾಹಿತ್ಯದಲ್ಲಿ ಮತ್ತು ಹಾಡುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಜೀವನದಲ್ಲಿ ಸಾಕಷ್ಟು ನೋವು, ಅವಮಾನ,...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ ಕೇವಲ ಐದು ಕಿ.ಮೀ ದೂರಲ್ಲಿ ಹದಿಮೂರನೇಯ ಶತಮಾನದಲ್ಲಿ ಅಂದರೆ ಕ್ರಿ.ಶ. 1238 ರಲ್ಲಿ ಹೊಯ್ಸಳ ವಾಸ್ತುಶೈಲಿಯಲ್ಲಿ ನಿರ್ಮಿತವಾದ ಶಿವನಿಗೆ ಮುಡಿಪಾದ ಸುಂದರ ದೇವಾಲಯ ಹೊಯ್ಸಳ ದೊರೆವೀರ ಸೋಮೇಶ್ವರನ...

“ಮುರಡಿ ಗ್ರಾಮದಲ್ಲಿ ಸಂತಶಿಶುನಾಳ ಶರೀಫರ ಶಿವಯೋಗಿಗಗಳ ಪುರಾಣ ಪ್ರವಚನ

ಸಿಂದಗಿ : ಸಂತ ಶಿಶುನಾಳ ಶರೀಫರು ತತ್ವಪದಗಳ ರೂವಾರಿ, ಜೀವನದಲ್ಲಿ ನಡೆಯುವ ಘಟನೆಗಳು ಮಾನವರಿಗೆ ತಮ್ಮ ಜೀವನದಲ್ಲಿ ಮಾಡುವ ತಪ್ಪುಗಳನ್ನು, ಯೋಚಿಸುವ ರೀತಿಯನ್ನು ಯಾವುದೋ ಒಂದು ಸನ್ನಿವೇಶಕ್ಕೆ ಹೋಲಿಸಿ ಅವರು ತತ್ವ ಪದಗಳು ಹಾಡಿನ ಮೂಲಕ ಅವರು ವಿವರಿಸುತ್ತಿದ್ದರು. ತತ್ವ ಪದಗಳು ಹಾಡನ್ನು ನೇರವಾಗಿ ಅದರ ಅರ್ಥದಲ್ಲಿ ಕೇಳಿದರೆ ವಿಚಿತ್ರವೆನಿಸುವುದು ಆದರೆ ಅದರ ತಿರುಳು...

ಗುರು ಸ್ಪಂದನ ಕಾರ್ಯಕ್ರಮ

ಸವದತ್ತಿಃ ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಲ್ಲಿ ಸವದತ್ತಿ ಉತ್ತರ,ಗುರ್ಲಹೊಸೂರ,ಸವದತ್ತಿ ದಕ್ಷಿಣ,ಇನಾಂಹೊಂಗಲ, ಕರೀಕಟ್ಟಿ ,ಉಗರಗೋಳ, ಹಿರೇಕುಂಬಿ ಸಮೂಹ ಸಂಪನ್ಮೂಲ ಕೇಂದ್ರಗಳ ವ್ಯಾಪ್ತಿಯ ಮತ್ತು ಸರ್ವ ಶಿಕ್ಷಣ ಅಭಿಯಾನಕ್ಕೆ ಸಂಬಂಧಿಸಿದ ಎಸ್.ಎಸ್.ಎ ಶಿಕ್ಷಕ ಶಿಕ್ಷಕಿಯರಿಗೆ ಗುರುಸ್ಪಂದನ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸವದತ್ತಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಸಂಯುಕ್ತಾಶ್ರಯದಲ್ಲಿ...

ಅಭಿವೃದ್ಧಿ ಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ – ಎಂ ಬಿ ಪಾಟೀಲ

ಸಿಂದಗಿ: ದಿ.ಎಂ ಸಿ ಮನಗೂಳಿ ಯವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ಒದಗಿದ್ದು  ಅವರ ಅಧಿಕಾರವನ್ನು ಪೂರ್ಣಗೊಳಿಸುವ ದೃಷ್ಟಿಯಿಂದ ಅವರ ಆಶಯಂತೆ ಅವರ ಮಗನನ್ನು ಕಾಂಗ್ರೆಸ್ ಪಕ್ಷ ಕ್ಕೆ ಸೇರಿಸಿಕೊಂಡು ಸಂಪ್ರದಾಯದಂತೆ ಟಿಕೇಟ್ ನೀಡಿದು ಮನಗೂಳಿ ಯವರು ಗುತ್ತಿಬಸವಣ್ಣ ಯೋಜನೆಗಳನ್ನು ಚಾಂದಕವಟೆ ಜಮೀನಗಳಿಗೆ ನೀರು ಒದಗಿಸಿಕೊಟ್ಟಿದ್ದಾರೆ ನಾನು ನೀರಾವರಿ ಸಚಿವನಾಗಿ ನೀಡಿದ ಐವತ್ತು...

ಜೆಡಿಎಸ್ ಪರ ಅರವಿಂದ ಹಂಗರಗಿ ಮತಯಾಚನೆ

ಸಿಂದಗಿ: ವಿಜಯಪುರ ಅವಳಿ ಜಿಲ್ಲೆಗಳು ಬರದ ನಾಡು ಎಂದು ಪ್ರಖ್ಯಾತಿ ಹೊಂದಿತ್ತು ಅದನ್ನು ಈ ಭಾಗದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧಿಕಾರಾವಧಿಯಲ್ಲಿ ಈ ಭಾಗದಲ್ಲಿ ನೀರಾವರಿಯಾಗಿ ರೈತರ ಬಾಳು ಹಸನಾಗಿಸಿ ಆ ಹಣೆಪಟ್ಟಿಯಿಂದ ಮುಕ್ತ ಮಾಡಿದ್ದಾರೆ ಅಲ್ಲದೆ ರಾಜ್ಯದಲ್ಲಿ ಜೆಡಿಎಸ್ ಪಕ್ಷದ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಅಭಿವೃದ್ಧಿ ಯಾಗಿದೆ ಎಂದು ಈ ಭಾಗದಲ್ಲಿ...

18 ನೇ ವಾರ್ಷಿಕ ಮಹಾ ಸಭೆ

ಹತ್ತಿಮತ್ತೂರ: ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿಮತ್ತೂರ ತಾ:ಸವಣೂರು ಜಿ: ಹಾವೇರಿ ಇಲ್ಲಿ ದಿನಾಂಕ 17-10-2021 ರಂದು ಬೆಳಿಗ್ಗೆ 10:00 ಘಂಟೆಗೆ ಶಿಕ್ಷಕರ ಬಳಗದ ಸರ್ವ ಸದಸ್ಯರ ಮಹಾ ಸಭೆಯನ್ನು ಕರೆಯಲಾಗಿತ್ತು.ಸಭೆಯ ಅಧ್ಯಕ್ಷರಾಗಿ ಬಳಗದ ಹಿರಿಯ ಶಿಕ್ಷಕರು ಹಾಗೂ ಬಳಗದ ಅಧ್ಯಕ್ಷರಾದ ಬಿ ಕೆ ತಾಯಮ್ಮ ನವರ ಅವರು ವಹಿಸಿಕೊಂಡರು.ಮಹಾ ಸಭೆಯನ್ನು ಮಹಾಲಕ್ಷ್ಮಿ...

ಕೊಡವರ ಪುಣ್ಯಕ್ಷೇತ್ರ ತಲಕಾವೇರಿ ವಿಶೇಷತೆ

ಭಾರತದಲ್ಲಿ ಸಾಕಷ್ಟು ನದಿಗಳು ಹರಿದಿವೆಯಾದರೂ ಅವುಗಳಲ್ಲಿ ಕೆಲವು ನದಿಗಳನ್ನು ಬಲು ಪವಿತ್ರ ಎಂದು ಪರಿಗಣಿಸಲಾಗಿದೆ. ಅಂತಹ ಕೆಲವು ಪವಿತ್ರ ನದಿಗಳ ಪೈಕಿ ಕರ್ನಾಟಕದಲ್ಲಿ ಹರಿಯುವ, ಅದರಲ್ಲೂ ವಿಶೇಷವಾಗಿ ದಕ್ಷಿಣ ಕರ್ನಾಟಕದ ಜೀವನದಿ ಎಂದೆ ಹೆಸರಾಗಿರುವ ಕಾವೇರಿಯೂ ಸಹ ಒಂದು.ಪಶ್ಚಿಮ ಘಟ್ಟಗಳಲ್ಲಿ ಹುಟ್ಟಿ ಪೂರ್ವಾಭಿಮುಖವಾಗಿ ಹರಿಯುತ್ತ ತಮಿಳುನಾಡಿನ ಮೂಲಕ ಬಂಗಾಳ ಕೊಲ್ಲಿಗೆ ಸೇರುವ ಕಾವೇರಿ ನದಿಯು...
- Advertisement -spot_img

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...
- Advertisement -spot_img
error: Content is protected !!
Join WhatsApp Group