Monthly Archives: October, 2021
ಸುದ್ದಿಗಳು
ಕ.ಸಾ.ಪ.ಮತದಾನ ಗೊಂದಲದ ಗೂಡು
ಸೃಜನಶೀಲ ಹೃನ್ಮನಗಳಿಗೊಂದು ಶುಭ ಸುದ್ದಿ.ಅದೇ ಈ ಬಾರಿಯ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ. ಹೌದು ಇದೊಂದು ಪ್ರತಿಷ್ಠೆಯ ಸಂಗತಿ. ಏಕೆಂದರೆ ನಾನೂ ಅಧ್ಯಕ್ಷನಾಗಿ ಆಯ್ಕೆಯಾಗುತ್ತೇನೆ ಎನ್ನುವ ಹಂಬಲ. ಜೊತೆಗೆ ಒಂದಷ್ಟು ಸ್ವಾರ್ಥ.ಹಾಗಾದರೆ ಇಲ್ಲಿ ಕೆಲವು ಪ್ರಶ್ನೆಗಳಿವೆ.ನನ್ನ ಮತ ಯಾರಿಗೆ? ಏಕೆ?ನನ್ನ ಮತವನ್ನು ನಾನು ಯಾರಿಗೆ ಹಾಕಿದರೆ ಸೂಕ್ತ. ಏಕೆ ಹಾಕಿದರೆ ಸೂಕ್ತ. ಈ ಎರಡು...
ಸುದ್ದಿಗಳು
ಹೆಣ್ಣು ಮಮತಾಮಯಿ ಮತ್ತು ದುರ್ಗಿಯ ಅವತಾರ- ಶ್ರೀಮತಿ ಪಾರ್ವತಿ ಕಾಶೀಕರ್
ಹಾನಗಲ್: ಐತಿಹಾಸಿಕವಾಗಿ ಹಾಗೂ ಪಾರಂಪರ್ಯವಾಗಿ ತನ್ನದೇ ಆದ ಇತಿಹಾಸ ಹೊಂದಿದ ನಗರ ಹಾನಗಲ್. ಇಲ್ಲಿ ಇತ್ತೀಚೆಗೆ ನಡೆದ ೮೪ನೇ ನಾಡ ಹಬ್ಬದ ಎರಡನೇ ಗೋಷ್ಠಿಯನ್ನು ಶ್ರೀಮತಿ ಶಿವಗಂಗಕ್ಕ ಪಟ್ಟಣ ಉದ್ಘಾಟಿಸಿ, ಮಹಿಳೆಯರು ಸ್ವಾವಲಂಬನೆಯ ದೃಷ್ಟಿಕೋನವನ್ನು ಹೊಂದಿರುವ ಜವಾಬ್ದಾರಿಯುತ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಹಾನಗಲ್ಲಿನ ಹಿರಿಯ ಕವಯಿತ್ರಿ ಶ್ರೀಮತಿ ಪಾರ್ವತಿ ಕಾಶೀಕರ್ ಮಾತನಾಡಿ, ಮಹಿಳೆ...
ಸಿನಿಮಾ
ದಸರಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕ್ರಿಯೇಟಿವ್ ತಂಡ
"ಸರ್ಪ್ರೈಸ್" ಅನ್ನೋ ವಿಭಿನ್ನ ರೀತಿಯ ಟೈಟಲ್ ಒಂದಿಗೆ ಮ್ಯುಜಿಕಲ್ ರಿಯಲಿಸಂ ಕಥೆ ಹೇಳಲು ಹೊರಟಿದೆ ಚಿತ್ರ ತಂಡ.'ಸರ್ಪ್ರೈಸ್' ಶೀರ್ಷಿಕೆ ಹೇಳುವಂತೆ ಇದೊಂದು ವಿಭಿನ್ನ ರೀತಿಯ ಕಥಾಹಂದರವನ್ನು ಹೊಂದಿದೆ. ಇದರ ಆಕ್ಷನ್ - ಕಟ್ ಹೇಳುತ್ತಿರುವವರು ಕುಮಾರ್ S .V . ಇದು ಇವರ ಚೊಚ್ಚಲ ಚಿತ್ರ.ಇದಕ್ಕೂ ಮುಂಚೆ 'ಪವರ್ ಸ್ಟಾರ್ ಪುನೀತ್ ರಾಜಕುಮಾರ್ '...
ಸುದ್ದಿಗಳು
ಬಸವಕಲ್ಯಾಣ ಶಾಸಕರ ವಿರುದ್ಧ ಆನಂದ ದೇವಪ್ಪ ಆಕ್ರೋಶ
ಬೀದರ - ಬಸವಕಲ್ಯಾಣ ತಾಲೂಕಿನಲ್ಲಿ ಮಳೆ ಬಿದ್ದು ಸಾವಿರಾರು ಹೆಕ್ಟೇರ ಹೊಲ ನೀರು ಪಾಲಾಗಿದ್ದು ಇನ್ನೊಂದು ಕಡೆ ಮಳೆಯಿಂದ ಕೆಲವು ಗ್ರಾಮಗಳ ರಸ್ತೆ ಹದಗೆಟ್ಟು ಹೋಗಿವೆ.ಬಸವಕಲ್ಯಾಣ ಶಾಸಕರು ಹಳ್ಳಿಗಳಲ್ಲಿ ಪ್ರವಾಸ ಮಾಡಿ ರೈತರ ರಸ್ತೆ ಸಮಸ್ಯೆ ಬಗೆಹರಿಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್ ನಾಯಕ ಆನಂದ ದೇವಪ್ಪ ಆಗ್ರಹಿಸಿದರು.ಬಸವಕಲ್ಯಾಣ ತಾಲೂಕಿನಲ್ಲಿ ಅತಿಯಾದ ಮಳೆಯಿಂದ ಮುಚಲಂಬ ಕಾದೇಪುರ್...
ಲೇಖನ
ಅಂಬಾರಿ ಹೊತ್ತ ಆನೆಗಳ ಇತಿಹಾಸ
(ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ವಿಜಯ ದಶಮಿಯ ಗಜಪಥ ಸಂಚಲನ)
ಮೈಸೂರು ದಸರಾ ಅಂದರೆ ನೆನಪಾಗುವುದು ಅಂಬಾರಿ ಮತ್ತು ಆನೆ. ಕೃಷ್ಣದೇವರಾಯ ಒಡೆಯರ್ ಕಾಲದಲ್ಲಿ ಪಿರಿಯಾಪಟ್ಟಣದ ಬೆಟ್ಟದಪುರದ ಬಳಿ ಸೆರೆಸಿಕ್ಕ ಜಯಮಾರ್ತಾಂಡ ಆನೆ ಮೈಸೂರು ದಸರಾದಲ್ಲಿ ಮೊದಲು ಅಂಬಾರಿ ಹೊತ್ತ ಆನೆಯಾಗಿದೆ.ಒಡೆಯರ್ ಕಾಲದಲ್ಲಿ ಪ್ರಾರಂಭವಾದ ಈ ಕೆಲಸ ಅಂದಿನ ವಿಜಯದಶಮಿಯಿಂದ ಅಂದಾಜು 45 ವರ್ಷಗಳ ಕಾಲ...
ಕವನ
ಕವನ: ಓಗೊಟ್ಟು ಬರುವಳು ಶಾಂಭವಿ
ಓಗೊಟ್ಟು ಬರುವಳು ಶಾಂಭವಿ
ಮೈಸೂರ ಸಿಲ್ಕ್ ಸೀರೆ ಉಟ್ಟು/
ಮೈಸೂರ ಪಾಕ್ ಬಾಯಲ್ಲಿಟ್ಟು/
ಹೋಗೋಣ ಗೆಳತಿ ಸರ-ಸರನೆ/
ಜಂಬೂಸವಾರಿ ಸಡಗರವ ನೋಡುದಕ/
ನಾಡ ಹಬ್ಬ ದಸರಾ ಚಂದ/
ಮೈಸೂರ ಅರಮನೆ ಏನ ಚಂದ/
ಆನೆಯ ಅಂಬಾರಿ ಮ್ಯಾಲೆ ದೇವಿಯು/
ಚಾಮುಂಡಿ ತಾಯಿಯು ಕುಳಿತಿಹಳು/
ಒಂಬತ್ತು ದಿವಸ ನಾವು ಮುತೈದೆಯರು ಎಲ್ಲರೂ/
ಬನ್ನಿಗಿಡವ ಪೂಜೆ ಮಾಡಿ ಉಡಿಯ ತುಂಬೋಣ/
ಆದಿಶಕ್ತಿಯಲ್ಲಿ ನಾವು ವರವನು ಕೇಳೋಣ/
ಘಟ್ಟ ಹಾಕಿ,ದೀಪಾ ಹಚ್ಚಿ ಉಪವಾಸ ಮಾಡೋಣ/ಆಯುಧ ಪೂಜೆ...
ಸುದ್ದಿಗಳು
ಬೀದರ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆಯಿಂದ ಸಂಭ್ರಮದ ಆಯುಧ ಪೂಜೆ
ಬೀದರ - ಬೀದರ್ ಜಿಲ್ಲೆಯಾದ್ಯಂತ ಇಂದು ಪೊಲೀಸ್ ಇಲಾಖೆಯಲ್ಲಿ ಸಡಗರ ಸಂಭ್ರಮದಿಂದ ಆಯುಧ ಪೂಜೆ ಆಚರಿಸಲಾಯಿತು.ಪೊಲೀಸ್ ಇಲಾಖೆ ಅಂದರೆ ಜನರಲ್ಲಿ ಭಯದ ವಾತಾವರಣ ಇರುತ್ತದೆ.ಗಡಿ ಜಿಲ್ಲೆಯ ಪೊಲೀಸ್ ಇಲಾಖೆ ನಾವು ಕೂಡ ಮನುಷ್ಯರು ನಮ್ಮಲ್ಲಿ ಕೂಡ ಮನಸ್ಸು, ಮನುಷ್ಯತ್ವ ಎಂಬುದನ್ನು ಇಲಾಖೆ ಸಾಬೀತು ಮಾಡಿ ತೋರಿಸಿದೆ. ದಸರಾ ಸಂದರ್ಭದಲ್ಲಿ ಆಯುಧ ಪೂಜೆ ಹಿನ್ನೆಲೆಯಲ್ಲಿ ಪೊಲೀಸ್...
ಸುದ್ದಿಗಳು
ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಪರ ಮತಯಾಚನೆ
ಸಿಂದಗಿ: ತಾಲೂಕಿನ ಮೊರಟಗಿ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಉಪ ಚುನಾವಣಾ ಅಭ್ಯರ್ಥಿಯಾದ ಅಶೋಕ ಮನಗೂಳಿ ಯವರ ಪ್ರಚಾರಾರ್ಥ ಸಭೆ ನಡೆಯಿತುವಿಜಯಪುರ ಜಿಲ್ಲೆಯ ಮಾಜಿ ಸಚಿವರು ಹಾಗು ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ಶಾಸರಾದ ಡಾ!! ಎಂ ಬಿ ಪಾಟೀಲ್ ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಆಡಳಿತ ನಡೆಸುತ್ತಿದ್ದು ಸಂಪೂರ್ಣ...
ಸುದ್ದಿಗಳು
ಭೂಸನೂರಗೆ ಇನ್ನೊಂದು ಅವಕಾಶ ನೀಡಿ – ಸವದಿ
ಸಿಂದಗಿ: ಸಿಂದಗಿ ಕ್ಷೇತ್ರದ ಉಪಚುನಾವಣೆ ಪ್ರಚಾರ ದಿನೇ ದಿನೇ ಕಾವೇರುತ್ತಿದ್ದು ಗುರುವಾರ ದೇವನಾವದಗಿ ಗ್ರಾಮದಲ್ಲಿ ಅಭ್ಯರ್ಥಿ ರಮೇಶ ಭೂಸನೂರ ಪರ ಮತಯಾಚನೆ ಮಾಡಿದರು.ಮಾಜಿ ಉಪಮುಖ್ಯಮಂತ್ರಿ ಲಕ್ಷಣ ಸವದಿ ಮಾತನಾಡಿ, ಮಾಜಿ ಶಾಸಕ ರಮೇಶ ಭೂಸನೂರ ಅವರು ತಮ್ಮ ಹತ್ತು ವರ್ಷದ ಅವಧಿಯಲ್ಲಿ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ ಅವರಿಗೆ ಮತ್ತೂಂದು ಅವಕಾಶ ಕೊಟ್ಟು ಉಪಚುನಾವಣೆ ಯಲ್ಲಿ...
ಸುದ್ದಿಗಳು
ಹೆದರಬೇಡಿ; ಪೊಲೀಸರು ನಿಮ್ಮೊಂದಿಗಿದ್ದಾರೆ. ಭಯಬಿಟ್ಟು ಮತ ಚಲಾಯಿಸಿ
ಫೋಟೋ; ಸಿಂದಗಿಯಲ್ಲಿ ಡಿವೈಎಸ್ಪಿ ಶ್ರೀಧರ ದಡ್ಡಿ ಪತ್ರಿಕಾಗೋಷ್ಠಿ ನಡೆಸಿದರು.ಸಿಂದಗಿ: ಉಪ ಚುನಾವಣೆಯಲ್ಲಿ ೧೦೧ ಗ್ರಾಮಗಳಲ್ಲಿ ಮತದಾರರು ಯಾವುದೇ ಭಯವಿಲ್ಲದೇ ಮತದಾನ ಮಾಡಬೇಕು ಮತ್ತು ಯಾವದೇ ಪಕ್ಷದ ಕಾರ್ಯಕರ್ತನಿಂದ ಹೆದರಿಕೆ ಕರೆಗಳಿದ್ದರೆ ಅಥವಾ ನೇರವಾಗಿ ಹೆದರಿಸುತ್ತಿದ್ದರೆ ೧೧೨ ಕ್ಕೆ ಕರೆ ಮಾಡಿ ರಕ್ಷಣೆ ಪಡೆಯಬಹುದಾಗಿದೆ ಯಾವುದೇ ಆಸೆ ಅಮಿಷಗಳಿಗಾಗಿ ಯಾರಾದರು ಪೀಡಿಸುತ್ತಿದ್ದರೆ ನೇರವಾಗಿ ಠಾಣೆಗೆ ಕರೆ...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



