Monthly Archives: October, 2021
ಕವನ
ಕವನ: ಶುಭ ಸಿಂಚನವಾಗಲಿ
ಶುಭ ಸಿಂಚನವಾಗಲಿ
ನವರಾತ್ರಿ ಕಳೆದು
ನವೋಲ್ಲಾಸ ತಳೆದು
ಸತ್ಯ, ಧರ್ಮಕೆ ಜಯ ಎಂದೆಂದೂ
ಸಾರುತ ಬಂದಿದೆ ದಸರಾ ಇಂದು
ಶ್ರೀರಾಮನಿಂದ ರಾವಣನ ಹರಣ
ಆದಿಶಕ್ತಿಯಿಂದ ರಾಕ್ಷಸರ ಸಂಹರಣ
ದುಷ್ಟರ ಸಂಹಾರ, ಶಿಷ್ಟರ ಉದ್ಧಾರ
ಸಾರ್ವಕಾಲಿಕ ಸತ್ಯ, ಪುರಾಣಗಳೇ ಇದಕೆ ಆಧಾರ
ಸದಾ ಸಜ್ಜನರ ಸಹವಾಸ
ಬೀರುತ ಮೊಗದಿ ಮಂದಹಾಸ
ತುಂಬಿರಲಿ ಮನದಿ ಪ್ರೀತಿ ವಿಶ್ವಾಸ
ಅರಿತು ನಡೆದೊಡೆ ಬಾಳೇ ಸಂತಸ
ದುಷ್ಕೃತ್ಯಕೆ ಶಿಕ್ಷೆ, ಸತ್ಕಾರ್ಯಕೆ ರಕ್ಷೆ
ಇದುವೇ ವಿಜಯದಶಮಿ ಹಬ್ಬದ ಆಕಾಂಕ್ಷೆ
ಶುಭ ಸಿಂಚನವಾಗಲೆಂಬುದೆನ್ನ ಅಪೇಕ್ಷೆ
ವಿಜಯ...
ಲೇಖನ
ನವರಾತ್ರಿ
ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುವ ಹಬ್ಬದಲ್ಲಿ ದೇವಿಯನ್ನು ಆರಾಧಿಸಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ಇಲ್ಲಿ ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ 'ವಿಜಯ ದಶಮಿ', ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವುದು ಕರ್ನಾಟಕದ...
ಸುದ್ದಿಗಳು
ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಸಾವು
ಬೀದರ - ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವರವಟ್ಟಿ(ಬಿ) ಗ್ರಾಮದಲ್ಲಿ ಬುಧವಾರ ಸೋಯಾ ರಾಶಿ ಮಾಡುವ ಸಂದರ್ಭದಲ್ಲಿ, ರಾಶಿ ಯಂತ್ರಕ್ಕೆ ಸಿಲುಕಿ ರೈತ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ.ವರವಟ್ಟಿ (ಬಿ) ಗ್ರಾಮದ ರೈತ ಮಹಿಳೆಯೊಬ್ಬರು ತನ್ನ ಎರಡು ಎಕರೆ ಹೊಲದಲ್ಲಿ ಬೆಳೆದ ಸೊಯಾ ರಾಶಿಯನ್ನು ಯಂತ್ರಕ್ಕೆ ಹಾಕುವ ಸಂದರ್ಭದಲ್ಲಿ ಅವಳ ಸೀರೆ ಸೆರಗು ಜೊತೆಗೆ...
ಸುದ್ದಿಗಳು
ನದೀಮ ಸನದಿಗೆ ಮಧುರಚೆನ್ನ ಪ್ರಶಸ್ತಿ
ಬೆಳಗಾವಿ: ಹಲಸಂಗಿಯ ಮಧುರಚೆನ್ನ ಪ್ರತಿಷ್ಠಾನ ನೀಡುವ ೨೦೧೯ ನೇ ಸಾಲಿನ ಮಧುರಚೆನ್ನ ಕಾವ್ಯ ಪ್ರಶಸ್ತಿಗೆ ಬೆಳಗಾವಿಯ ಯುವಕವಿ ನದೀಮ ಸನದಿ ಅವರ "ಹುಲಿಯ ನೆತ್ತಿಗೆ ನೆರಳು" ಕವನ ಸಂಕಲನ ಆಯ್ಕೆಯಾಗಿದೆ.ನದೀಮ ಅವರು ಶಿಂದೊಳ್ಳಿ ಗ್ರಾಮದವರಾಗಿದ್ದು ವೃತ್ತಿಯಿಂದ ಸಿವಿಲ್ ಇಂಜಿನಿಯರ್ ಆಗಿದ್ದಾರೆ. ಇವರ ಇದೇ ಕೃತಿಗೆ ಈಗಾಗಲೇ ಹಾಸನದ ಕಾವ್ಯಮಾಣಿಕ್ಯ ರಾಜ್ಯ ಪ್ರಶಸ್ತಿ ಹಾಗೂ ಸೇಡಂ ನ...
ಸುದ್ದಿಗಳು
ಸಚಿವರ ಭೇಟಿಯಾದ ಉಪನ್ಯಾಸಕರ ನಿಯೋಗ
ಬೆಳಗಾವಿಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣ ರವರನ್ನು ಭೇಟಿಯಾಗಿ ಸೇವಾಭದ್ರತೇ ಕುರಿತು ಚರ್ಚಿಸಲಾಯಿತು.ಸಚಿವರು ಸದ್ಯದಲ್ಲಿ ತಮ್ಮನ್ನು ಮುಂದುವರಿಸಲು ಆದೇಶಿಸಿದ್ದೇನೆ.. ಜೊತೆಗೆ ವೇತನ ಹೆಚ್ಚಿಸಲಾಗುವುದು ಹಾಗೂ ತಮ್ಮ ಬೇಡಿಕೆ ಕಾಯಮಾತಿಗಾಗಿ ಇದ್ದರೆ ಅದು ಸಾದ್ಯವಿಲ್ಲ ಸೇವಾಭದ್ರತೆ ಸಂಬಂಧ ಪಶ್ಚಿಮ ಬಂಗಾಳ ಮಾದರಿಯಲ್ಲಿ ಮಾಡುವ ಹಂತದಲ್ಲಿ ಇದ್ದೆವೇ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಪರಿಷತ್ ಸದಸ್ಯರುಗಳಾದ ಅರುಣ...
ಸುದ್ದಿಗಳು
ತಿಗಡಿ ಕರವೇ ಘಟಕ ಉದ್ಘಾಟನೆ; ಕನ್ನಡ ನಾಡು, ನುಡಿಯ ರಕ್ಷಣೆಗೆ ಎಲ್ಲರೂ ಬದ್ದರಾಗಿರಬೇಕು
ಮೂಡಲಗಿ: ‘ಕನ್ನಡ ನಾಡು, ನುಡಿಯ ರಕ್ಷಣೆಗಾಗಿ ಜಾತಿ, ಧರ್ಮ, ಮೇಲು, ಕೀಳು ಎನ್ನದೆ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಮಾಡಬೇಕು’ ಎಂದು ತಿಗಡಿ ಸಿದ್ಧಾರೂಢಮಠದ ಶಂಕರಾನಂದ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ತಿಗಡಿ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಬಣ)ಯ ಗ್ರಾಮ ಘಟಕದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಕನ್ನಡ ಭಾಷೆಗೆ ಎಂದಿಗೂ ಅಳಿವು ಇಲ್ಲ, ಕನ್ನಡಕ್ಕೆ...
ಸುದ್ದಿಗಳು
ಜಾತಿ ಮತದ ಆಧಾರದ ಮೇಲೆ ಬಿಜೆಪಿ ಮತ ಕೇಳುವುದಿಲ್ಲ, ಅಭಿವೃದ್ಧಿ ಮೇಲೆ ಮತ ಯಾಚನೆ – ಕಾರಜೋಳ
ಸಿಂದಗಿ: ಕೇಂದ್ರದಲ್ಲಿ ಕಳೆದ 7 ವರ್ಷಗಳ ಅವಧಿಯಲ್ಲಿ ಇಡೀ ರೈತ ಸಮುದಾಯಕ್ಕೆ ಪೆನ್ಷನ್ ನೀಡುವ ರೀತಿಯಲ್ಲಿ 10 ಸಾವಿರ ಬಿಜೆಪಿ ನೀಡುತ್ತಿದೆ. ರೈತ ಸಂಚಾರಿ ಯೋಜನೆಯಡಿ ಹನಿ ನೀರಾವರಿ ಯೋಜನೆ ಕಲ್ಪಿಸಿಕೊಟ್ಟಿದೆ. ಕರೋನ ಸಂದರ್ಭದಲ್ಲಿ ಉತ್ತಮವಾದ ಆಡಳಿತ ನೀಡಿದೆ ಆ ಕಾರಣಕ್ಕೆ ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 30 ಸಾವಿರ ಅಂತರದ ಮತಗಳಿಂದ ಗೆಲ್ಲುತ್ತಾರೆ ಎಂದು...
ಸುದ್ದಿಗಳು
ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ
ಸಿಂದಗಿ: ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ ಸ್ವರ್ಗ ಸೃಷ್ಟಿಸುತ್ತೇವೆ ಎಂದು ಹೇಳಿ ಜನತೆಗೆ ನರಕದ ದಾರಿ ತೋರಿಸಿದ್ದಾರೆ. ಬಿಜೆಪಿ ಪಕ್ಷ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ಸರಕಾರವೆಂದು ಬಿಂಬಿತವಾಗಿದೆ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಬದಲಾವಣೆ ಬಯಸಿದ್ದಾರೆ ಎಂದು ಮಾಜಿ ಸಭಾಪತಿ ಎ.ಆರ್.ಸುದರ್ಶನ ಆಡಳಿತ ಸರಕಾರಕ್ಕೆ ಟಾಂಗ್ ನೀಡಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ನಡೆದ...
ಸುದ್ದಿಗಳು
ಪಾಶ್ಚಾತ್ಯ ಸಂಸ್ಕೃತಿಗೆ ಮರುಳಾಗುವದು ನಿಲ್ಲಲಿ – ಮಹಾಂತಯ್ಯ ಹಿರೇಮಠ
ಸಿಂದಗಿ: ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ಪೂಜಾ ಮನೋಭಾವ ಮೂಲಕ ಅವರಿಗೆ ಕುಟುಂಬದಲ್ಲಿ ಹೆಚ್ಚು ಗೌರವ ಇದೆ ಎಂದು ಮಹಾಂತಯ್ಯ ಶಿ ಹಿರೇಮಠ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಹಿರೇಮಠದ ಪರಿವಾರದವರು ಹಮ್ಮಿಕೊಂಡ ಶ್ರೀ ದೇವಿ ಪುರಾಣ ಪ್ರವಚನ ಮಂಗಲೋತ್ಸವದಲ್ಲಿ 1008 ಮುತೈದೆಯರಿಗೆ ಉಡಿತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, ಶೃದ್ಧಾ ಭಕ್ತಿಯಿಂದ ಶ್ರೀದೇವಿಯನ್ನು ಮನದಲ್ಲಿ...
ಸುದ್ದಿಗಳು
ಶಿವಾನಂದ ಕೌಜಲಗಿಯವರಿಗೆ ಸತ್ಕಾರ
ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರು, ಮಾಜಿ ಸಚಿವರು, ಹಿರಿಯ ರಾಜಕಾರಣಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶಿವಾನಂದ ಎಚ್.ಕೌಜಲಗಿ ಅವರ 82 ನೆಯ ಹುಟ್ಟುಹಬ್ಬದ ನಿಮಿತ್ತ ಸನ್ಮಾನಿಸಿ ಶುಭಾಶಯ ಕೋರಲಾಯಿತು.ಪೂಜ್ಯ ಶ್ರೀ ವೀರಯ್ಯ ಸ್ವಾಮಿಗಳು, ಮರ್ಚಂಟ್ಸ್ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀಶೈಲ ಶರಣಪ್ಪನವರ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಜಿ...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



