Monthly Archives: October, 2021

ನಮ್ಮ ಗುರಿ ಉಪಚುನಾವಣೆ ಅಷ್ಟೇ ಅಲ್ಲ 2023 ರ ಚುನಾವಣೆ ಕೂಡ – ಲಕ್ಷ್ಮಣ ಸವದಿ

ಸಿಂದಗಿ: ಈ ಉಪಚುನಾವಣೆಯಲ್ಲಿ ಮೂರು ಪಕ್ಷಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯಬಹುದು ಎಂದು ಗೋಚರಿಸಿದ್ದರೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ನೇರ ಸ್ಪರ್ಧೆ ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಆ ಕಾರಣಕ್ಕೆ ಸೂರ್ಯಚಂದ್ರ ಹುಟ್ಟುವುದು ಎಷ್ಟು ಸತ್ಯವೋ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲುವುದು ಅಷ್ಟೆ ಸತ್ಯ ಎಂದು ಮಾಜಿ...

ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ

ಆತ್ಮವಿಶ್ವಾಸವೊಂದಿದ್ದರೆ ಮುಟ್ಟಿದ್ದೆಲ್ಲ ಚಿನ್ನ ಆಗುತ್ತದೆ. ಅದೊಂದಿದ್ದರೆ ನೂರಾನೆಯ ಬಲ ಇದ್ದ ಹಾಗೆ. ಕಠಿಣತಮವಾದದ್ದು ಅಸಾಧ್ಯವೆನಿಸಿದ್ದು ಸಾಧ್ಯವಾಗುತ್ತೆ. ಅದು ಗೈರಾದರೆ ಎಲ್ಲವೂ ಇದ್ದು ಏನೂ ಇಲ್ಲದಂತೆ. ಅದೊಂದು ತರ ಮಂತ್ರದಂಡ. ಬಯಸಿದ್ದನ್ನು ಪಡೆಯುವಂತೆ ಹುರಿದುಂಬಿಸುತ್ತದೆ. ನಡೆಯುವ ಕಾಲುಗಳಿಗೆ ಹಾರುವ ರೆಕ್ಕೆಗಳನ್ನು ಕಟ್ಟುವ ಅಗಾಧ ಶಕ್ತಿ ಅದಕ್ಕಿದೆ. ಅಂತ ಇನ್ನೂ ಏನೇನನ್ನೋ ಆತ್ಮ ವಿಶ್ವಾಸದ ವೈಶಿಷ್ಟ್ಯತೆಯ ಕುರಿತಾಗಿ...

ಅಕ್ರಮ ಮದ್ಯ ಸಾಗಾಣಿಕೆ; 4.85 ಲಕ್ಷ ಮೌಲ್ಯದ ಮದ್ಯ ಜಪ್ತಿ

ಬೀದರ - ಬೀದರ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮತ್ತು ಸಾಗಾಟ ಮಾಡುತ್ತಿದ್ದ ಖದಿಮರಿಗೆ ಹೆಡೆಮುರಿ ಕಟ್ಟಿರುವ ಅಬಕಾರಿ ಇಲಾಖೆ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಸಂಗನಗೌಡ ಇವರ ನೇತೃತ್ವದಲ್ಲಿ ಬಸವಕಲ್ಯಾಣ ತಾಲ್ಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದಾರೆ.ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ...

ಬೀದರ್ ನಲ್ಲಿ ಕಂಪಿಸಿದ ಭೂಮಿ ; ಜನ ಭಯಭೀತ

ಬೀದರ - ಇಷ್ಟು ದಿವಸ ಕೊರೋನಾ ಭಯದಿಂದ ಜನರು ಜೀವನ ನಡೆಸಿದ್ದು ಈಗ ಕಲ್ಯಾಣ ಕರ್ನಾಟಕದಲ್ಲಿ ಭೂಮಿ ನಡುಗಿರುವ ಶಬ್ದ ದಿಂದ ಜನರು ಭಯಭೀತರಾಗಿ ಮನೆ ಬಿಟ್ಟು ಬೀದಿಗೆ ಬಂದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಗುರು ನಗರದಲ್ಲಿ ನಡೆದಿದೆಹುಮನಾಬಾದ್ ಪಟ್ಟಣದ ಬೀದರ್ ರಸ್ತೆಯಲ್ಲಿರುವ ಗುರುನಗರ ಬಡಾವಣೆಯಲ್ಲಿ ಭೂಮಿ ಕಂಪನದ ಸದ್ದು ಕೇಳಿಬಂದ...

ಚಿಂತನ ಚಾವಡಿ ಗೋಷ್ಠಿಯಲ್ಲಿ ಸಾಹಿತಿ ಎಸ್. ಎಸ್. ಪಾಟೀಲ್ ವಿರಚಿತ ಪುಸ್ತಕ ಬಿಡುಗಡೆ

ಬೆಳಗಾವಿ - ಸ್ವಾತಂತ್ರ್ಯದ ಅಮೃತಮಹೋತ್ಸವ ವರ್ಷದ ನಿಮಿತ್ತ ಹಿರಿಯ ಸಾಹಿತಿಗಳು ಮತ್ತು ಚಿಂತಕರಿಂದ ನಡೆಯುತ್ತಿರುವ ಚಿಂತನ ಚಾವಡಿ ಗೋಷ್ಠಿಯ ಎರಡನೇ ಕಾರ್ಯಕ್ರಮ ದಿ 9 ರಂದು ರಾಮತೀರ್ಥ ನಗರದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಅಗಲಿದ ಹಿರಿಯ ಸಾಹಿತಿ, ಪತ್ರಕರ್ತ ಶ ಕಲ್ಯಾಣರಾವ ಮುಚಳಂಬಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.ಚಿಂತನ ಗೋಷ್ಠಿಯ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ...

ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವು ಹುಡುಗಿಯರು ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವ ಅಗತ್ಯತೆ ಮತ್ತು ಹುಡುಗಿಯರ ಸಬಲೀಕರಣ ಮತ್ತು ಅವರ ಮಾನವ ಹಕ್ಕುಗಳನ್ನ ಬಲಪಡಿಸುವ ಅಗತ್ಯತೆಯನ್ನ ಪ್ರತಿಪಾದಿಸುತ್ತಿದೆ.ಭಾರತದ ಅನೇಕ ಭಾಗಗಳಲ್ಲಿ ಈಗಲೂ ಹೆಣ್ಣು ಮಗು ಜನಿಸುವುದು ಬಹುತೇಕ ಕುಟುಂಬಗಳಿಗೆ ಸ್ವಾಗತಾರ್ಹ ಸಂಗತಿಯಲ್ಲ ಎಂಬುದು ಬಹಿರಂಗ ಸತ್ಯ. ಅವಳ ಆಗಮನದಿಂದಲೇ, ಅವಳು ಜೀವನದ ಪ್ರತಿಯೊಂದು ಹಂತದಲ್ಲೂ ತಾರತಮ್ಯ,...

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ

ಬೀದರ್: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಇಂದು ಸಾವನ್ನಪ್ಪಿದ ಘಟನೆ ಬೀದರ್ ನಲ್ಲಿ ನಡೆದಿದೆ...‌ನಗರದ ಕುಂಬಾರವಾಡ ಬಡಾವಣೆಯ 46 ವರ್ಷದ ಧನರಾಜ ದಶರಥ ನಿನ್ನೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ ಮಾಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ನಗರದ ಅಂಬೇಡ್ಕರ್ ವೃತ್ತದಲ್ಲಿ...

ರಾಷ್ಟ್ರೀಯ ಶಿಕ್ಷಣ ನೀತಿ ಮೂರನೇ ಆಯೋಗ ಕಾರ್ಯಾಗಾರ

ಬೀದರ: ಮೂರನೆ ಆಯೋಗ ರಾಷ್ಟ್ರೀಯ ಶಿಕ್ಷಣ ನೀತಿ ಗುಣಮಟ್ಟದ ಜ್ಞಾನ ಮತ್ತು ತಿಳಿವಳಿಕೆ ಹೆಚ್ಚು ಪಡೆಯುವ ಪ್ರಯತ್ನವಾಗಿದೆ ಎಂದು ಡಾ.ಸಿ.ಎಸ್.ಆಶ್ವಥ್ ನಾರಾಯಣ ಹೇಳಿದರು.ಶಿಕ್ಷಣವನ್ನು ಉತ್ತಮಗೊಳಿಸುವ, ಸಮಾಜದಲ್ಲಿ ಸುಧಾರಣೆ ತರುವ ಮತ್ತು ಯುವಕರಿಗೆ ಉತ್ತಮ ಭವಿಷ್ಯ ಕೊಡಲು ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,...

ಕವನ: ಕಡಲ ಮುತ್ತು

ಕಡಲ ಮುತ್ತು ನೀನು ಕನ್ನಡಾಂಬೆಯ ಸ್ವತ್ತು ಸಾಹಿತ್ಯ ಕ್ಷೇತ್ರದ ಸಂಪತ್ತು ನಿನ್ನ ಜನುಮದಿನದ ಈ ಹೊತ್ತು ನಮನಾಂಜಲಿ ಓ! ಕಡಲ ಮುತ್ತು!! ಕನ್ನಡ ಉಸಿರನು ಹೊತ್ತು ನಡೆದು ಹೋದ ಗುರುತು ಸಾಹಿತ್ಯ ಪ್ರೇಮಿಗಳಿಗೇ ಗೊತ್ತು ಭಾರ್ಗವನ ಸಾಹಿತ್ಯ ಶ್ರಮದ ಗಮ್ಮತ್ತು!! ರಾಜ ನೀನು ಕಾರಂತಜ್ಜ ಕನ್ನಡದ ಕೀರ್ತಿ ಕಳಸ ಅಕ್ಕರಗಳು ಅಕ್ಕರೆಯಿಂದ ಕರೆಯುತಿವೆ ನಿನ್ನ ಬರಬಾರದೇ! ಕನ್ನಡದ ಕಡಲದ ಮುತ್ತು ನೀನು ಭಾರ್ಗವ ಶಿವರಾಮ ಕನ್ನಡಿಗರ ಹೃದಯದ ಅರಸ ಚಿರನೂತನ ನಿನ್ನ ನೆನಪು!!ಗುರುದೇವಿ ಮಲಕಣ್ಣವರ ಸ. ಹಿ. ಪ್ರಾಥಮಿಕ....

ಜ್ಞಾನಪೀಠ ವಿಜೇತ ಕವಿ, ಕಡಲ ತೀರದ ಭಾರ್ಗವ ಶಿವರಾಮ ಕಾರಂತರ ಜನುಮ ದಿನ ಇಂದು

ಕಾರಂತರು ಮಾಡಿದ ಕೆಲಸ, ಬರೆದ ಬರಹಗಳನ್ನು ನೋಡಿದರೆ, ಒಬ್ಬರೇ ವ್ಯಕ್ತಿ, ಒಂದೇ ಜೀವನದಲ್ಲಿ ಇಷ್ಟೆಲ್ಲ ಮಾಡಲು ಸಾಧ್ಯವೆ ಎಂದು ಬೆರಗುಪಡುವಂತಾಗುತ್ತದೆ. ಸಮಯದ ಅಭಾವದ ಬಗ್ಗೆ ನಾವೆಲ್ಲ ಗೊಣಗುಟ್ಟುವ ಪರಿಯ ಬಗ್ಗೆ ಡಾ. ಕೋಟ ಶಿವರಾಮ ಕಾರಂತರು ಹೇಳುತ್ತಾರೆ,. “....ನಾನು ಸಮಯದ ಅಭಾವವನ್ನು ಕುರಿತು ಎಂದೂ ನೆಪ ಹೇಳಿದವನಲ್ಲ. ಪ್ರತಿದಿನ ರಾತ್ರಿ ನಾನು ಒಂಭತ್ತು ತಾಸುಗಳ...
- Advertisement -spot_img

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...
- Advertisement -spot_img
error: Content is protected !!
Join WhatsApp Group