Monthly Archives: October, 2021

ಗಿಡ ನೆಡುವ ಕಾರ್ಯಕ್ರಮ: ನಮ್ಮ ದುರಾಸೆ ಬಿಡೋಣ ಪರಿಸರ ಬೆಳೆಸಿ ಉಳಿಸೋಣ.-ಆರ್ ಎಫ್ ಒ ಪ್ರಶಾಂತ ಜೈನ್

ಕೃಷಿ ಇಲಾಖೆ ಬೆಳಗಾವಿ, ಅರಣ್ಯ ಇಲಾಖೆ ಬೆಳಗಾವಿ, ಗ್ರಾಮ ಪಂಚಾಯಿತಿ ಕಡೋಲಿ ಇವರ ಸಂಯುಕ್ತಾಶ್ರಯದಲ್ಲಿ ಮದ್ರಾಸ್ ಫರ್ಟಿಲೈಸರ್ಸ್ ಲಿಮಿಟೆಡ್ ಚೆನ್ನೈ ಇವರ ಸಹಯೋಗದಲ್ಲಿ ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗಳ ಆವರಣದಲ್ಲಿ "ಆಜಾದಿ ಕಾ ಅಮೃತಮಹೋತ್ಸವ "ಇಂಡಿಯಾ -75". ವರ್ಷಾಚರಣೆ ನಿಮಿತ್ತ ವಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಮೊದಲಿಗೆಕನ್ನಡ ಮತ್ತು ಮರಾಠಿ...

ನವರಾತ್ರಿಯ ಮೊದಲ ದಿನ

ನವರಾತ್ರಿಯ ಮೊದಲ ದಿನ ಪೂಜೆಗೊಳ್ಳುವ ದುರ್ಗಾದೇವಿಯ ಅವತಾರ ಎಂದರೆ ಶೈಲಪುತ್ರಿ. ಈಕೆಯ ಬಗ್ಗೆ ಇರುವ ಮನೋಹರವಾದ ಕತೆ ಹಾಗೂ ಈಕೆಯನ್ನು ಪೂಜಿಸುವ ಕ್ರಮವನ್ನು ಈಗ ತಿಳಿಯೋಣ.ಅಶ್ವಯುಜ ಮಾಸದ ಶುಕ್ಲ ಪಾಡ್ಯಮಿಯಿಂದ ದಶಮಿಯವರೆಗೂ ಒಂಭತ್ತು ದಿನಗಳ ಕಾಲ ಆಚರಿಸಲ್ಪಡುವ ಹಬ್ಬವೇ ನವರಾತ್ರಿ (Navratri). ನವರಾತ್ರಿಯ ಈ ದಿನಗಳಲ್ಲಿ ದುರ್ಗಾಮಾತೆಯನ್ನು ನವ ಅವತಾರಗಳಲ್ಲಿ ಪೂಜಿಸುವುದು ಹಿಂದಿನಿಂದಲೂ ನಡೆದು...

ನ್ಯೂ ಟೌನ್ ಪೊಲೀಸರಿಂದ ಕಳ್ಳನ ಬಂಧನ

ಬೀದರ - ಜನರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಖದೀಮನೊಬ್ಬನನ್ನು ನಗರದ ಪೊಲೀಸರು ಬಂಧಿಸಿದ್ದಾರೆ.ಎಂಟು ದಿನಗಳ ಹಿಂದೆ ಸರ ಕಳ್ಳತನ ಮಾಡಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ನ್ಯೂ ಟೌನ್ ಪೊಲೀಸರು ಆತನಿಂದ ೬೦ ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿ ಬೀದರ್ ಜೈಲಿಗೆ ಕಳುಹಿಸಿದ್ದಾರೆ.ಪೊಲೀಸ್ ಅಧೀಕ್ಷಕ ನಾಗೇಶ್ ಡಿ ಎಲ್, ಉಪ...

ಕುಮಾರಸ್ವಾಮಿ ವಿರುದ್ಧ ಆರ್ ಎಸ್ ಎಸ್ ಶಕ್ತಿ ಪ್ರದರ್ಶನ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಇಂದು ರಾತ್ರಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ವಿರುದ್ಧ ಆರ್ ಎಸ್ ಎಸ್ ಶಕ್ತಿ ಪ್ರದರ್ಶನ ನೀಡಲಾಯಿತು. ಆರ್ ಎಸ್ ಎಸ್ ವಿರುದ್ಧ ಇತ್ತೀಚೆಗೆ ಕುಮಾರ ಸ್ವಾಮಿ ಹೇಳಿಕೆ ಇಡೀ ದೇಶ, ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ್ಲ ಆಗಿದ್ದು ಸಂಚಲನ ಮೂಡಿಸಿತ್ತು. ಆರ್ ಎಸ್...

ಶಿಸ್ತುಬದ್ಧ ಆರ್ ಎಸ್ ಎಸ್ ಪಥಸಂಚಲನ; ಟೀಕಾಕಾರರಿಗೆ ಉತ್ತರ

ಶಿಸ್ತುಬದ್ಧ, ಲಯಬದ್ಧ ನಡಿಗೆ, ದ್ವೇಷದ ಮಾತುಗಳಿಲ್ಲ, ಪ್ರಚೋದನಾತ್ಮಕ ಘೋಷಣೆಗಳಿಲ್ಲದೆ ಹೆಜ್ಜೆ ಹೆಜ್ಜೆಗೂ ಭಾರತಾಂಬೆಯ ಸ್ಮರಣೆಯೊಂದಿಗೆ ನಿನ್ನೆ ಬೀದರ ನಗರದಲ್ಲಿ ನಡೆದ ಆರ್ ಎಸ್ ಎಸ್ ಸಂಘಟನೆಯ ಪಥ ಸಂಚಲನ ಟೀಕಾಕಾರರಿಗೆ ಸಮರ್ಥ ಉತ್ತರ ನೀಡುವಂತಿತ್ತು.ಕೊರೋನಾದ ಸಂಕಷ್ಟವನ್ನು ಎದುರಿಸಲು ಪ್ರತಿಯೊಬ್ಭರೂ ಮಾಸ್ಕ್ ಧರಿಸಿ ಶಿಸ್ತುಬದ್ಧ ಚಲನೆಯೊಂದಿಗೆ ಹೊರಟ ಕಕಾಣುತ್ತಿಲ್ಲಆರ್ ಎಸ್ ಎಸ್ ಎಂಬ ದೇಶಭಕ್ತ ಸಂಘಟನೆಯ...

ಬೆಂಗಳೂರಿನಲ್ಲಿ ಮೋಡಿ ಮಾಡಿದ ಮೂಡಲಗಿ ಚೂಡಾ

ಮೊದಲಿನಿಂದಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ತಿಂಡಿ ತಿನಿಸುಗಳು ಜನರಿಗೆ ಹೊಸ ರುಚಿಯನ್ನು ನೀಡಿ ಆಕರ್ಷಣೆ ಮೂಡಿರೋದು ವಾಡಿಕೆ ಇದೆ.ಈಗ ಬೆಳಗಾವಿ ಜಿಲ್ಲೆಯ ಮೂಡಲಗಿಯ ಚುರುಮುರಿ ಚೂಡ ಫೇಮಸ್ ಆಗಿರೊದು ಬೆಳಕಿಗೆ ಬಂದಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿ ಭರತ್ ಅವರ ಸಪ್ತಗಿರಿ ಕಾಂಡಿಮೆಂಟ್ಸ್ ನಲ್ಲಿ ನಮ್ಮ ಮೂಡಲಗಿಯ ಕಲಾವಿದ ಮಂಜುನಾಥ ರೇಳೆಕರ ಸಹಾಯದಿಂದ...

ನವರಾತ್ರಿ ದೇವಿ ಪುರಾಣ ಪಾರಾಯಣಕ್ಕೆ ಸಜ್ಜಾದ ಅಮ್ಮಲಜೇರಿಯವರ ಮನೆ

ವಿಶೇಷ ವರದಿ: ಗುರು ಅರಳಿಮರದಬಾಗಲಕೋಟ:ಮನೆಯ ಮುಂಬಾಗಿಲಿನಲ್ಲಿ ಕಂಗೊಳಿಸುತ್ತಿರುವ ನಾನಾ ಬಗೆಯ ವಿದ್ಯುತ್ ದೀಪಾಲಂಕಾರ,ತಳಿರು ತೋರಣ,ಮನೆಯ ಒಳಗಡೆ ಭವ್ಯವಾಗಿ ನಿರ್ಮಿಸಲಾಗಿರುವ ಮಂಟಪ ಇದೆಲ್ಲ ಕಂಡು ಬಂದಿದ್ದು ರಬಕವಿ-ಬನಹಟ್ಟಿ ತಾಲೂಕಿನ ರಾಂಪುರ ಗ್ರಾಮದಲ್ಲಿ. ಹೌದು,ಮನೆಯಲ್ಲಿ ಏನು ವಿಶೇಷ ಅಂತೀರಾ..?ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆಚರಿಸಲಾಗುವ ಶ್ರೀ ದೇವಿ ನವರಾತ್ರಿ ಉತ್ಸವಕ್ಕೆ ರಬಕವಿ ಬನಹಟ್ಟಿ ತಾಲೂಕಿನ ರಾಂಪುರದ...

ರೈತ ಹೋರಾಟಗಾರ, ಸಂಪಾದಕ ಕಲ್ಯಾಣರಾವ್ ಜಿ ಮುಚಳಂಬಿ ನಿಧನ

ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರುಅವರು ಗೋಕಾಕದಲ್ಲಿ ಬುಧವಾರ ದಿ.6 ರಂದು ಮುಂಜಾನೆ ಕೊನೆಯುಸಿರೆಳೆದರು.ಜನ್ಮತಃ ಹೋರಾಟದ ಮನೋಭಾವದ ಕಲ್ಯಾಣರಾವ್ ಮುಚಳಂಬಿಯವರು ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ‌ ಪಾಲ್ಗೊಂಡಿದ್ದರು. ಹೋರಾಟಗಾರನೊಬ್ಬ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ‌ ವ್ಯಕ್ತಿತ್ವದ ಸಾಧನೆಗೆ ಸಿಕ್ಕ ಗೌರವ.. ರಾಜ್ಯದ...

ಕೃತಿ ಪರಿಚಯ: ಮುನ್ನುಡಿ ಬೆನ್ನುಡಿ ಚೆನ್ನುಡಿ

ಕೃತಿಯ ಹೆಸರು: ಮುನ್ನುಡಿ ಬೆನ್ನುಡಿ ಚೆನ್ನುಡಿಲೇಖಕರು : ಕು.ಗೋಹೆಸರೇ ಸೂಚಿಸುವಂತೆ ಇದು ಹಲವು ಸಾಹಿತ್ಯ ಕೃತಿಗಳಿಗೆ ಬರೆದ ಮುನ್ನುಡಿ ಬೆನ್ನುಡಿಗಳ ಸಂಕಲನ. ಮುನ್ನುಡಿ ಬೆನ್ನುಡಿಗಳನ್ನು ಬರೆಯಲು ಕು.ಗೋ.ಅವರಿಗಿರುವ ಅರ್ಹತೆ ಹಿರಿಯ ಸಾಹಿತಿ ಎನ್ನುವುದು ಮಾತ್ರವಲ್ಲ, ಹೃದಯವಂತ ಸಾಹಿತಿ ಎನ್ನುವುದು ಕೂಡಾ ಆಗಿದೆ. ಸಾಹಿತ್ಯಾಸಕ್ತರಿಗೆ ನಿಸ್ವಾರ್ಥ ಬುದ್ಧಿಯಿಂದ ತಾವು ಓದಿದ ಒಳ್ಳೆಯ ಕೃತಿಗಳನ್ನು ಸದಾ ಹಂಚುತ್ತಿರುವ...

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬದಲಾವಣೆ ಕುರಿತು ಕಾಂಗ್ರೆಸ್ ನಾಯಕರ ಸಭೆ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಒಳ ಜಗಳ ಮೇಲ್ನೋಟಕ್ಕೆ ಎದ್ದುಕಾಣುತ್ತದೆ. ಇಂದು ಕೆಲವು ಕಾಂಗ್ರೆಸ್ ಪಕ್ಷದ ಸದಸ್ಯರು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರ ವಿರುದ್ಧ ಸಭೆ ನಡೆಸಿದರು.ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಶಿರ್ವಾದ ಇದ್ದ ಕಾರಣ ಜಿಲ್ಲಾಧ್ಯಕ್ಷ ಜಾಬಶೆಟ್ಟಿ ಅವಧಿ ಮುಗಿದರೂ ಜಿಲ್ಲಾ ಅಧ್ಯಕ್ಷ ಗಾದಿ...
- Advertisement -spot_img

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...
- Advertisement -spot_img
error: Content is protected !!
Join WhatsApp Group