Monthly Archives: October, 2021
ಲೇಖನ
ಮಂಕುತಿಮ್ಮನ ಕಗ್ಗ ಅರ್ಥಾನುಸಂಧಾನ
ಸುಮಾರು ಎಪ್ಪತ್ತೈದು ವರ್ಷಗಳ ಹಿಂದೆ ಡಿವಿಜಿಯವರು ಬರೆದ 945 ಪದ್ಯಗಳ ಸಂಕಲನ ಮಂಕುತಿಮ್ಮನ ಕಗ್ಗ. ನಾಲ್ಕು ಸಾಲಿನಲ್ಲಿ, ವಿಶಿಷ್ಟವಾದ ಲಯದಲ್ಲಿ ಬರೆಯಲ್ಪಟ್ಟ ಈ ಕಗ್ಗಗಳು *ಕನ್ನಡದ ಭಗವದ್ಗೀತೆ* ಯೆಂದೇ ಕರೆಯಲ್ಪಟ್ಟಿವೆ.ಯಾರು ಯಾವುದೇ ಸಂದರ್ಭದಲ್ಲಿ ಓದಿದರೂ ಅವರ ಮನಸ್ಸಿಗೆ ಸಮಾಧಾನವನ್ನು ಸಾಂತ್ವನವನ್ನು ನವಚೈತನ್ಯವನ್ನು ನೀಡಬಲ್ಲವು, ಈ ಕಗ್ಗಗಳು. ಅದಕ್ಕೆ ಕಾರಣ, ಇದರ ಕರ್ತೃ ಡಿವಿಜಿಯವರ ಋಷಿತುಲ್ಯ...
ಲೇಖನ
ಮರೆಯಲಾಗದ ರತ್ನ , ಲಾಲ್ ಬಹದ್ದೂರ್ ಶಾಸ್ತ್ರಿ
ಉತ್ತರ ಪ್ರದೇಶದ ವಾರಣಾಸಿಯಿಂದ ಏಳು ಕಿಲೋ ಮೀಟರ್ ದೂರದಲ್ಲಿರುವ ಪುಟ್ಟ ಹಳ್ಳಿ ಮುಗಲ್ಸರಾಯಿಯಲ್ಲಿ ಅಕ್ಟೋಬರ್ ೨, ೧೯೦೪ ರಂದು ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಜನಿಸಿದರು. ಲಾಲ್ ಬಹದ್ದೂರ್ ಶಾಸ್ತ್ರಿಯವರ ತಂದೆ ಒಬ್ಬ ಶಾಲಾ ಶಿಕ್ಷಕರಾಗಿದ್ದರು. ತಂದೆ ಶಾರದ ಪ್ರಸಾದ ಶ್ರೀವಾತ್ಸವ.ತಾಯಿ ರಾಮದುಲಾರಿ ದೇವಿ. ಶಾಸ್ತ್ರಿಯವರು ಒಂದೂವರೆ ವರ್ಷದವರಿದ್ದಾಗಲೇ ಅವರ ತಂದೆ ತೀರಿಕೊಂಡರು. ಆಗ...
ಸುದ್ದಿಗಳು
ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ಹುಬ್ಬಳ್ಳಿ: ಧಾರವಾಡ ಕ್ಯಾರಕೊಪ್ಪದಲ್ಲಿನ ಜವಾಹರ ನವೋದಯ ವಿದ್ಯಾಲಯದ 4ನೇ ಬ್ಯಾಚ್ (1990) ನ ಹಳೆಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಕರೊನಾ ವಾರಿಯರ್ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಗೋವಾದಲ್ಲಿ ನಡೆಯಲಿದೆ.ಅ. 2 ರಂದು ಬೆಳಗ್ಗೆ ೧೧ ಕ್ಕೆ ಈ ಕಾರ್ಯಕ್ರಮ ಏರ್ಪಾಟಾಗಿದ್ದು ಇಲ್ಲಿ ಅಧ್ಯಯನ ಮಾಡಿದ ಅದೆಷ್ಟೋ ವಿದ್ಯಾರ್ಥಿಗಳು ದೇಶ, ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ....
ಸುದ್ದಿಗಳು
ಭೂಕಂಪನ; ಆತಂಕದಲ್ಲಿ ಸಿಂದಗಿ ಜನರು
ಸಿಂದಗಿ: ಸಿಂದಗಿ ತಾಲೂಕಿನಲ್ಲಿ ಭೂಮಿ ಶಬ್ದದಿಂದ ಕಂಪಿಸಿದ ಅನುಭವವಾಗಿದ್ದು, ಆತಂಕಗೊಂಡ ಜನತೆ ಮನೆ ಬಿಟ್ಟು ಹೊರಗಡೆ ಬಂದ ಘಟನೆ ವರದಿಯಾಗಿದೆ.ನಸುಕಿನಜಾವ ಭೂಮಿ ಕಂಪನದಿಂದ ಜನತೆ ಆತಂಕಗೊಂಡಿರುವ ಘಟನೆ ಸಿಂದಗಿ ತಾಲೂಕಿನಲ್ಲಿ ನಡೆದಿದೆ.ನಸುಕಿನಜಾವ 4:30ಕ್ಕೆ 4.55ಕ್ಕೆ, 5.10, 5.15, ಜೋರಾಗಿ ಭೂಮಿ ಕಂಪಿಸಿದ ಅನುಭವ ಆಗಿದ್ದು. ಮತ್ತೆ ನಸುಕಿನ 5:25 ರ ಸಮಯದಲ್ಲಿ ಮನೆಯಲ್ಲಿನ ಪಾತ್ರೆಗಳು...
ಸುದ್ದಿಗಳು
ಮಾಂಜ್ರಾ ನದಿಗೆ ಪ್ರವಾಹ ; ಹಾಳಾದ ಬೆಳೆ ಹಿಡಿದು ಹಾಡು ಹಾಡಿದ ರೈತ
ಬೀದರ - ಮಹಾರಾಷ್ಟ್ರದ ಧನ್ನೆಗಾಂವ್ ಜಲಾಶಯದಿಂದ ಮಾಂಜ್ರಾನದಿಗೆ ೫೦ ರಿಂದ ೭೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಮಾಂಜ್ರಾನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಂದಿದ್ದು, ೬೦ ಕ್ಕೂ ಅಧಿಕ ಹಳ್ಳಿಗಳು ರಸ್ತೆ ಸಂಪರ್ಕ ಕಡೆದು ಕೊಂಡಿವೆ. ಜಿಲ್ಲೆಯ ಸುಮಾರು ೧ ಲಕ್ಷ ಹೆಕ್ಟೇರ್ ಬೆಳೆ ಹಾನಿ ಆಗಿದೆ.ಪ್ರವಾಹದಿಂದಾಗಿ ಎಲ್ಲೆಡೆ ನೀರೇ ನೀರು ಕಾಣುತ್ತಿದ್ದು...
ಸುದ್ದಿಗಳು
ಉತ್ತರ ಪ್ರದೇಶ ಪೊಲೀಸರ ವಿರುದ್ಧ ಬೀದರ್ ನಲ್ಲಿ ಪ್ರತಿಭಟನೆ ಮಾಡಿದ ಮುಸ್ಲಿಮರು
ಬೀದರ - ದೇಶದಾದ್ಯಂತ ಎಲ್ಲಾದರೂ ಮುಸ್ಲಿಂ ಸಮುದಾಯದ ವಿರುದ್ಧ ಅನ್ಯಾಯ ಆಗುತ್ತಿದೆ ಎಂದರೆ ಬೀದರ್ ನಲ್ಲಿ ಪ್ರತಿಭಟನೆ ಪ್ರಾರಂಭವಾಗುತ್ತದೆ.ಉತ್ತರ ಪ್ರದೇಶದಲ್ಲಿ ಎಟಿಎಸ್ ಪೊಲೀಸರಿಂದ ಮೌಲಾನಾ ಕಲೀಂ ಸಿದ್ದಿಕಿ ಸಾಹೇಬ್ ಬಂಧನ ಖಂಡಿಸಿ ಪ್ರತಿಭಟನೆ ಮಾಡಿದರು.ಗಡಿ ಜಿಲ್ಲೆಯ ಬೀದರ ಮುಸ್ಲಿಂ ಜನರು ನಡೆಸಿದ ಎಲ್ಲಾ ಪಕ್ಷಗಳ ಯುನೈಟೆಡ್ ಫೋರಂ ಬೀದರ್ ಇವರಿಂದ ಉತ್ತರ ಪ್ರದೇಶದ ಎಟಿಸ್...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



