Monthly Archives: October, 2021
ಸುದ್ದಿಗಳು
ಬ್ರಿಟೀಷರಿಗೆ ಸವಾಲು ಹಾಕಿದ ಧೀರ ಮಹಿಳೆ ಚೆನ್ನಮ್ಮ – ಕಡಾಡಿ
ಮೂಡಲಗಿ: ಸೂರ್ಯ ಮುಳುಗದ ಬ್ರಿಟೀಷ್ ಸಾಮ್ರಾಜ್ಯಕ್ಕೆ ಸವಾಲು ಹಾಕಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಥಮ ಸ್ವಾತಂತ್ರ್ಯದ ಕಿಚ್ಚು ಹಚ್ಚಿಸಿದ ಕೀರ್ತಿ ವೀರ ರಾಣಿ ಕಿತ್ತೂರ ಚೆನ್ನಮ್ಮಗೆ ಸಲ್ಲುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶನಿವಾರ ಅ. 23 ರಂದು ಕಲ್ಲೋಳಿ ಪಟ್ಟಣದ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ವೀರ ಸೇನಾನಿ ರಾಣಿ ಕಿತ್ತೂರ ಚೆನ್ನಮ್ಮ...
ಸುದ್ದಿಗಳು
ಜೂಜಾಟ ತಡೆಯಲು ಹೋದ ಪೊಲೀಸ್ ಮೇಲೆಯೇ ಹಲ್ಲೆ ಮಾಡಿದ ದುಷ್ಕರ್ಮಿಗಳು
ಬೀದರ: ಹೊಲದಲ್ಲಿ ಜೂಜಾಟವಾಡುತ್ತಿದ್ದಾರೆ ಎಂದು ಹೇಳಿ ಪೊಲೀಸ್ ಪೇದೆಯನ್ನು ಕರೆಸಿಕೊಂಡು ಅವರ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಪೊಲೀಸ್ ಪೇದೆಗೆ ಜೀವದ ಬೆದರಿಕೆ ಹಾಕಿದ ಪ್ರಕರಣ ಔರಾದ ತಾಲೂಕಿನ ಸಂತೆಪೋರ ಪೊಲೀಸ್ ಠಾಣೆಯಿಂದ ವರದಿಯಾಗಿದೆ.ಹಲ್ಲೆಗೊಳಗಾದ ಪೊಲಿಸ್ ಪೇದೆ ದೂರು ನೀಡಿದ್ದು ಹಲ್ಲೆಕೋರರಾದ ಇವರ ವಿರುದ್ಧ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.ದೂರು ನೀಡಿರುವ ಇವರು ಸಂತೆಪೋರ ಠಾಣೆಯ...
ಕವನ
ಕವನ: ಕಿತ್ತೂರಿನ ಕಲಿಯಿವಳು
ಕಿತ್ತೂರಿನ ಕಲಿಯಿವಳು
ಕಿತ್ತೂರಿನ ಕಲಿಯಿವಳು ಕತ್ತಿಯನು ಹಿಡಿದವಳು
ಸುತ್ತೇಳು ನಾಡಿನೊಳು ಹೆಸರಾದವಳು
ಉತ್ತುವರು ನಾವುಗಳು ಬಿತ್ತುವರು ನಾವಿರಲು
ಮತ್ತೇತಕೆ ಕಪ್ಪವದು ಎಂದವಳು//ಪ
ಮಲ್ಲಸರ್ಜನ ಮಡದಿ ಬಿಲ್ವಿದ್ಯೆ ಕಲಿತವಳು
ಭಲ್ಲೆಯಲಿ ಗುರಿಯಿಟ್ಟು ಹೊಡೆದವಳು
ಕ್ಷುಲ್ಲತನದಾಂಗ್ಲರ ಸೊಲ್ಲನಡಗಿಸಿದಂತ
ಬಲ್ಲಿದನು ರಾಯಣ್ಣನ ರಾಜಮಾತೆ//1
ಮಕ್ಕಳನು ಹೊಂದಿರದೆ ಕಕ್ಕುಲತೆ ಹೊಂದುತಲಿ
ತಕ್ಕಮಗು ದತ್ತಕ್ಕೆ ಪಡೆದಂತವಳು
ಹಕ್ಕದುವೆ ಇಲ್ಲವೆನೊ ದತ್ತುಮಕ್ಕಳಿಗೆಂಬ
ಸೊಕ್ಕಿನ ಥ್ಯಾಕರೆಯನೆದುರಿಸಿದಳು//2ಕನ್ನಡದ ನಾಡಿನೊಳು ಕುನ್ನಿಗಳು ಆಂಗ್ಲರಿಗೆ
ಮನ್ನಣೆಯ ಕೊಡದಿರುತ ಪ್ರತಿಭಟಿಸಿ
ತನ್ನತನ ಮರೆಯದೆ ಕನ್ನಡದ ನೆಲಕಾಗಿ
ಚೆನ್ನಮ್ಮ ಪ್ರಾಣವ ತೆತ್ತಿಹಳು//3
ವೀರರಾಣಿ ಕಿತ್ತೂರು...
ಸುದ್ದಿಗಳು
ಮಹಿಳಾ ಸಬಲೀಕರಣ ಕಾನೂನು ಅರಿವು ಕಾರ್ಯಕ್ರಮ
ಮೂಡಲಗಿ - ಪ್ರತಿಯೊಬ್ಬ ಪ್ರಜೆಗೂ ನ್ಯಾಯ ಸಿಗಲಿ ಎಂಬ ಆಶಯದಿಂದ ಘನ ಭಾರತ ಸರ್ಕಾರ ಕಾನೂನು ಪ್ರಾಧಿಕಾರ ರಚಿಸಿದ್ದು ಆರ್ಥಿಕವಾಗಿ ಹಿಂದುಳಿದ ಬಡವ ಹಾಗೂ ಮಹಿಳೆಯರಿಗೆ ನ್ಯಾಯ ಸಿಗುವ ಭರವಸೆ ಮೂಡಿಸಿದೆ. ಮಹಿಳೆಯರು ಇಂದು ಎಲ್ಲಾ ವಿಭಾಗಗಳಲ್ಲಿ ಮುನ್ನುಗ್ಗುತ್ತಿದ್ದು ಅವರ ಸಬಲೀಕರಣ ಅವಶ್ಯವಾಗಿದೆ ಎಂದು ಮೂಡಲಗಿ ಬಾರ್ ಅಸೋಸಿಯೇಶನ್ ಕಾರ್ಯದರ್ಶಿ ಎಲ್ ವಾಯ್ ಅಡಿಹುಡಿ...
ಸುದ್ದಿಗಳು
ಜನ್ನಾ ಸನದಿ ಸಾಹಿತ್ಯ ರಾಜ್ಯ ಪ್ರಶಸ್ತಿಗೆ ಕೃತಿ ಆಹ್ವಾನ
ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನವು ರಾಜ್ಯ ಮಟ್ಟದ ಜನ್ನಾ ಸನದಿ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ. ಈ ವರ್ಷ ಮಕ್ಕಳ ಸಾಹಿತ್ಯ ಕೃತಿಗೆ ಪ್ರಶಸ್ತಿ ನೀಡಲಾಗುವದು.ಇದು ಉದಯೋನ್ಮುಖರಿಗೆ ಮೀಸಲಾಗಿದ್ದು, 35 ವರ್ಷದೊಳಗಿನ ಲೇಖಕರು ಜನ್ಮ ದಾಖಲೆಯೊಂದಿಗೆ 2020ರಲ್ಲಿ ಪ್ರಕಟವಾದ ಮಕ್ಕಳ ಸಾಹಿತ್ಯದ ಯಾವುದೇ ಪ್ರಕಾರದಲ್ಲಿರುವ ಕೃತಿಗಳನ್ನು ಕೆಳಗಿನ ವಿಳಾಸಕ್ಕೆ...
ಸುದ್ದಿಗಳು
ತಳವಾರ ಸಮಾಜ ಒಕ್ಕಟ್ಟಿನಿಂದ ನಡೆಯಬೇಕು – ಶರಣಪ್ಪ ಸುಣಗಾರ
ಸಿಂದಗಿ: ಸಮಾಜದ ಹಾಗೂ ವೈಯಕ್ತಿಕ ರಾಜಕೀಯ ಭವಿಷ್ಯವನ್ನು ಮುಂದಿಟ್ಟುಕೊಂಡು ಈ ಉಪಚುನಾವಣೆಯಲ್ಲಿ ಒಕ್ಕಟ್ಟಿನ ತಿರ್ಮಾನ ಕೈಕೊಳ್ಳಲು ತಳವಾರ ಸಮಾಜದ ವತಿಯಿಂದ ದಿ. 24 ರಂದು ಬೆಳಿಗ್ಗೆ 11 ಗಂಟೆಗೆ ಮಾಂಗಲ್ಯ ಭವನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.ಪಟ್ಟಣದ ಸ್ವಗೃಹದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕ್ಷೇತ್ರದಲ್ಲಿ ಅನೇಕ ಸಮಾಜಗಳನ್ನು...
ಸುದ್ದಿಗಳು
ಕೆ.ಎಚ್.ಎಸ್ ಸರಕಾರಿ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಗೆ ಚಾಲನೆ
ಮೂಡಲಗಿ: ಪ್ರತಿಯೊಂದು ಜೀವಿಗೆ ಬದುಕಲು ಆಧಾರವಾಗಿರುವುದೆ ಆಹಾರ. ಮಕ್ಕಳ ಆರೋಗ್ಯ ಮತ್ತು ಬದುಕಿನ ಭವಿಷ್ಯದಲ್ಲಿ ನಿಜವಾದ ನಗೆ ಬರುವುದಕ್ಕೆ ಚೈತನ್ಯ ವಸ್ತು ಆಹಾರ. ಬಿಸಿ ಊಟದ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಚಿಕ್ಕೋಡಿ ಡಯಟ್ ಪ್ರಾಚಾರ್ಯ ಮೋಹನ ಜೀರಗಾಳ ಹೇಳಿದರು.ಅವರು ಪಟ್ಟಣದ ಕೆ.ಎಚ್.ಸೋನವಾಲ್ಕರ ಸರಕಾರಿ ಪ್ರೌಢ ಶಾಲೆಯಲ್ಲಿ ಸರಕಾರ ಜಾರಿಗೆ ತಂದಿರುವ ಪ್ರಸಕ್ತ ಸಾಲಿನ ಅಕ್ಷರದಾಸೋಹದ...
ಸುದ್ದಿಗಳು
100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿ ದಾಖಲೆ ಬರೆದ ಭಾರತ
ಮೂಡಲಗಿ - ಹೆಮ್ಮೆಯ,ಜನ ಮೆಚ್ಚಿದ ಪ್ರಧಾನ ಮಂತ್ರಿಗಳು ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಬಿಜೆಪಿ ಅರಬಾಂವಿ ಮಂಡಲ ಯುವ ಮೋರ್ಚಾ ವತಿಯಿಂದ ಮೂಡಲಗಿ ಕರುನಾಡು ಸೈನಿಕ ಕೇಂದ್ರದಲ್ಲಿ ಒಂದು ನೂರು ಯುವಕರು 100 ಸಂಖ್ಯೆಯ ಆಕಾರದಲ್ಲಿ ಒಂದೇ ತರದ ಟಿ ಶರ್ಟ್ ಹಾಕಿಕೊಂಡು ವಿಶೇಷವಾಗಿ ಧನ್ಯವಾದ ತಿಳಿಸಿದರು.ಅರಬಾಂವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಮಾತನಾಡಿ, ಬಿಜೆಪಿ...
ಸುದ್ದಿಗಳು
ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ
ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ ಶ್ರೀ ಮ.ನಿ.ಪ್ರ ಮಹಾಂತ ಮಹಾಸ್ವಾಮಿಗಳು ಅವರು ಎರಡನೆಯ ದಿನದ ಪುರಾಣ ಪ್ರವಚನದಲ್ಲಿ ಅವರು ಮಾತನಾಡಿ, ಸತ್ಯವಂತರ ಕಥೆಗಳನ್ನು ಆಲಿಸಬೇಕು.ಸತ್ಯದ ನೆಲೆಗಟ್ಟಿನ ಮೇಲೆ ಸುಂದರ ಬದುಕು ಕಟ್ಟಿ ಕೊಂಡು...
ಸುದ್ದಿಗಳು
ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಗಳಾದ ಜಗದೀಶ ಹಳೇಮನಿ ಹಾಗೂ ಗಾಣಿಗ ನೌಕರರ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀ ಗಂಗಪ್ಪ ಗ ಹೆಬ್ಬಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ವಾಯ್ ಬಿ ಕಡಕೋಳ...
Latest News
ಕವನ : ಅನುಬಂಧ
ಅನುಬಂಧಕಾಣದ ದಾರಿಯಲ್ಲಿ
ಬೆಸೆದ ನಂಟು,
ಹೆಸರಿಲ್ಲದಿದ್ದರೂ ಹೃದಯಕ್ಕೆ
ಪರಿಚಿತವಾದ ಬಂಧ…
ಕಾಲದ ಹೊಳೆ ಹರಿದರೂ
ಕಳೆಯದ ಗುರುತು, ಗಂಟು
ಅದು ಅನುಬಂಧ.
ಮೌನದಲ್ಲೂ ಮಾತಾಡುವ
ಸಂಬಂಧ, ಬಂಧ..
ಕಣ್ಣಂಚಿನ ನೀರನ್ನೂ
ಓದುತ್ತದೆ ಒರೆಸುತ್ತದೆ.
ಹೃದಯ ಮುರಿದು
ನೊಂದ ಕ್ಷಣದಲ್ಲಿ
ಅದೃಶ್ಯವಾಗಿ ಕೈ
ಹಿಡಿದುಕೊಳ್ಳುತ್ತದೆ.
ಮಣ್ಣಿನ ವಾಸನೆಯಂತೆ
ಸಹಜ,
ಬೆಳಗಿನ ಬೆಳಕಿನಂತೆ
ಮೃದುವು.
ನಗುವಿನಲ್ಲೂ,...



