Monthly Archives: November, 2021

Kadakola Madivalappa Information in Kannada- ಕಡಕೋಳ ಮಡಿವಾಳಪ್ಪ

ಕಡಕೋಳ ಮಡಿವಾಳಪ್ಪ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಕಡಕೋಳ ಮಡಿವಾಳೇಶ್ವರರು 18-19 ನೇ ಶತಮಾನದಲ್ಲಿ ಅತೀಂದ್ರಿಯ ತಾತ್ವಿಕ ಕೃತಿಗಳ ಶ್ರೇಷ್ಠ ಲೇಖಕರಲ್ಲಿ ಒಬ್ಬರು.ಅವರು ತಮ್ಮ ಜೀವನದ ಕೊನೆಯ ಕೆಲವು ವರ್ಷಗಳನ್ನು ಜೇವರ್ಗಿ ಜಿಲ್ಲೆಯ ಕಡಕೋಳದಲ್ಲಿ ಕಳೆದರು. ಆ ಜಾಗದಲ್ಲಿ ಮಠವನ್ನೂ ಸ್ಥಾಪಿಸಿದರು. ಅವರು ಕೊನೆಯುಸಿರೆಳೆದರು ಮತ್ತು ಕಡಕೋಳದಲ್ಲಿ ದೇವರೊಂದಿಗೆ ಐಕ್ಯರಾದರು. ಈ ಸ್ಥಳದಲ್ಲಿ ಮಡಿವಾಳಪ್ಪನ ಸಮಾಧಿಯನ್ನು...

ಅಸಹಾಯಕ ತಂದೆಗೆ ನೆರವಾಗಲು ಹೋಗಿ ಸಂಕಷ್ಟಕ್ಕೀಡಾಗುವ ಮಕ್ಕಳ ಕತೆಯೇ “ಆಪತ್ಬಾಂಧವ”

ಲಾಕ್ ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಒದ್ದಾಡಿದ ದಿನಗೂಲಿ ಕಾರ್ಮಿಕನು ಮಾತೃವಾತ್ಸಲ್ಯ ಕಾಣದ ತನ್ನ ಮಕ್ಕಳಿಬ್ಬರನ್ನು ಸಾಕಲು ಪಟ್ಟ ಕಷ್ಟ ಹಾಗೂ ತಂದೆಯ ಕಷ್ಟ ನೋಡಲಾಗದೆ ಮಕ್ಕಳು ತಂದೆಗೋಸ್ಕರ ಪಡುವ ಕಷ್ಟಗಳ ವಿಶಿಷ್ಟ ಕಿರುಚಿತ್ರವೇ "ಆಪತ್ಬಾಂಧವ".ಮನೆಯಲ್ಲಿ ತಿನ್ನಲು ಊಟವಿಲ್ಲದೆ ನರಳಾಡುವ ಕರಳುಬಳ್ಳಿಗಳ ಪರಿಸ್ಥಿತಿ ಹಾಗೂ ಬರಿ ನೀರನ್ನೇ ಕುಡಿಸಿ ಅವರ ಹೊಟ್ಟೆ ತುಂಬಿಸುವ ತಂದೆಯ ಅಸಹಾಯಕತೆಯ...

ರಮೇಶ ಭೂಸನೂರಗೆ ಸನ್ಮಾನ

ಸಿಂದಗಿ: ಬೆಂಗಳೂರಿನ ವಿಧಾನಸೌಧದಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ರಮೇಶ ಭೂಸನೂರ ಇವರನ್ನು ತಾಲೂಕಿನ ಬೋರಗಿ ಗ್ರಾಮದ ನಬಿರೋಷನ್ ಪ್ರಕಾಶನ ವತಿಯಿಂದ ಸನ್ಮಾನಿಸಲಾಯಿತು.ಇದೇ ವೇಳೆ ಮೌಲಾಲಿ ಕೆ ಆಲಗೂರ, ಸಿದ್ದು ಬುಳ್ಳಾ, ಸಂತೋಷ ಮಣ್ಣಿಗೇರಿ, ನಿತ್ಯಾನಂದ ಕಟ್ಟಿಮನಿ ಅನೇಕರು ಇದ್ದರು.

ಶೋಭಾ ಬಿರಾದಾರಗೆ ಡಾಕ್ಟರೇಟ್

ಸಿಂದಗಿ- ತಾಲೂಕಿನ ರಾಂಪೂರ ಗ್ರಾಮದ ಪ್ರೌಢ ಶಾಲೆಯ ದೈಹಿಕ ಶಿಕ್ಷಕಿ ಶೋಭಾ ಬಿರಾದಾರ ಅವರಿಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆದ ಘಟಿಕೋತ್ಸವ ಸಂಧರ್ಭದಲ್ಲಿ ಡಾಕ್ಟರೆಟ್ ಪದವಿ ನೀಡಿ ಗೌರವಿಸಿದೆ.ಇವರು ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಜ್ಞಾನ ವಿಭಾಗದಲ್ಲಿ ಮಂಡಿಸಿದ ಎಫೆಕ್ಟ್ ಆಫ್ ಯೋಗಾ ಟ್ರೇನಿಂಗ್ ಆನ್ ಅಕಾಡಮಿಕ್ ಫರಫಾರ್ಮನ್ಸ್...

ಪಕ್ಷ ತಾಯಿಯಿದ್ದಂತೆ, ಪಕ್ಷಕ್ಕೆ ದ್ರೋಹ ಮಾಡಬಾರದು – ಯಶವಂತರಾಯಗೌಡ

ಸಿಂದಗಿ: ಪಕ್ಷ ಮಾತೃಹೃದಯಿ ತಾಯಿದಂತೆ. ಪಕ್ಷದಲ್ಲಿ ಇದ್ದುಕೊಂಡು ಪಕ್ಷಕ್ಕೆ ದ್ರೋಹ ಬಗೆಯುವುದು ತಾಯಿಗೆ ಮೋಸ ಮಾಡಿದಂತೆ. ಪಕ್ಷದಲ್ಲಿದ್ದುಕೊಂಡು ಪಕ್ಷದ ಪರವಾಗಿ ಕಾರ್ಯ ಮಾಡದ ವ್ಯಕ್ತಿಗಳಿಗೆ ಜನ ಮುಂದೊಂದು ದಿನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು,ಪಟ್ಟಣದ ಆಶೀರ್ವಾದ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮತದಾರರಿಗೆ ಅಭಿನಂದನಾ...

ಮೋರಟಗಿ: 2 ನೇ ದಿನದ ಪುರಾಣ ಕಾರ್ಯಕ್ರಮ

ಸಿಂದಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಭಕ್ತಿ ಎಂಬುದು ಅಳಿದು ಹೋಗುವ ಕಾಲಕ್ಕೆ ಧಾರ್ಮಿಕ ಕಾರ್ಯ ಉಳಿಯುವ ಕೆಲಸ ಮೋರಟಗಿ ದೈವ ಮಾಡಿತ್ತಿರುವ ಕಾರ್ಯ ಸಂತಸದ ವಿಷಯವಾಗಿದೆ ಎಂದು ಜೇರಟಗಿ ವಿರಕ್ತಮಠದ ಮಹಾಂತ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದಲ್ಲಿ ಸಿದ್ದರಾಮೇಶ್ವರ ಹಾಗೂ ರೇವಣಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ನಡೆದ 2ನೇ ದಿನದ ಪುರಾಣ ಕಾರ್ಯಕ್ರಮದಲ್ಲಿ ಆಶೀರ್ವಚನ...

ಮೌಲಾನಾ ಅಬುಲ್ ಕಲಾಮ ಆಜಾದ ಜನ್ಮ ದಿನ ಆಚರಣೆ

ಸವದತ್ತಿ: ಪಟ್ಟಣದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ.4 ರಲ್ಲಿ ಮೌಲನಾ ಅಬುಲ್ ಕಲಾಮ ಆಜಾದ ರವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಹಾಗೂ ವೀರವನಿತೆ ಒನಕೆ ಓಬವ್ವ ರ ಜನ್ಮದಿನವನ್ನೂ ಆಚರಿಸಲಾಯಿತು.ಶಾಲಾ ಮಕ್ಕಳಿಗೆ ಭಾರತದ ಮೊದಲ ಶಿಕ್ಷಣ ಮಂತ್ರಿ ಹಾಗೂ ಉರ್ದು ಕವಿಯೂ ಆದ ಮೌಲಾನಾ ಅಬುಲ್ ಕಲಾಮ ಆಜಾದವರ ಬಗ್ಗೆ...

ಬೀದನಲ್ಲಿ ಧರ್ಮಸ್ಥಳ ದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ

ಬೀದರ - ಸ್ವ - ಸಹಾಯ ಸಂಘಗಳ ಸಮಾವೇಶ ಹಾಗೂ ಸಮುದಾಯ ಕಾರ್ಯಕ್ರಮಗಳ ಸೌಲಭ್ಯ ವಿತರಣೆ ಕಾರ್ಯಕ್ರಮ ಭಾಗಿಯಾಗಲು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಬೀದರ ನಗರಕ್ಕೆ ಆಗಮಿಸಿದರು.ಪುಷ್ಪಾರ್ಚಾನೆ ಮೂಲಕ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಸಾವಿರಾರು ಜನರು ಸಂಭ್ರಮದಿಂದ ಸ್ವಾಗತಿಸಿದರು.ಬೀದರ್ ನ ಭೂಮರೆಡ್ಡಿ ಕಾಲೇಜು ಆವರಣದಲ್ಲಿ ಶ್ರೀ ಕ್ಷೇತ್ರದ ಧರ್ಮಸ್ಥಳ‌ ಗ್ರಾಮೀಣಾಭಿವೃದ್ಧಿ...

ಬಿಟ್ ಕಾಯಿನ್ (BitCoin); ನಿಷ್ಪಕ್ಷಪಾತ ತನಿಖೆ ನಡೆಯಲಿ

ಬೀದರ - ಬಿಟ್ ಕಾಯಿನ್ ಹಗರಣದ ಬಗ್ಗೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಯಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.ಬೀದರ ನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಈ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅವರು ಯಾವ ಪಕ್ಷದವರೇ ಇರಲಿ ಅಂಥವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದರು.ಈ ಹಗರಣ ಕುರಿತು ಬಿಜೆಪಿ ರಾಜಕೀಯ...

ಸಾಹಿತ್ಯಕ್ಷೇತ್ರದ ಚುನಾವಣೆಗೂ ರಾಜಕೀಯ ಕ್ಷೇತ್ರದ ಚುನಾವಣೆಗೂ ಇರುವ ವ್ಯತ್ಯಾಸವೇನು?

ಚುನಾವಣೆ ಎಂದ ಮೇಲೆ ನಮ್ಮ ಮತದಾನವೇ ಮುಖ್ಯವಾಗುತ್ತದೆ. ರಾಜಕೀಯ ಚುನಾವಣೆಯಲ್ಲಿ ಜನರು ಅಭ್ಯರ್ಥಿಗಳನ್ನು ಅವರ ಯೋಗ್ಯತೆಯನ್ನಳೆದು ಆರಿಸಿ ಅಧಿಕಾರ ಕೊಡುವುದಾಗಿತ್ತು. ಈಗಿದು ವಿರುದ್ದ ದಿಕ್ಕಿನಲ್ಲಿ ನಡೆದಿರೋದು ಕಣ್ಣಿಗೆ ಕಾಣುತ್ತಿರುವ ಸತ್ಯ. ಎಲ್ಲಿ ಹಣಬಲ ಜನಬಲವಿರುವುದೋ ಅಲ್ಲಿ ಅಹಂಕಾರ,ಸ್ವಾರ್ಥ ಇದ್ದೇ ಇರುತ್ತದೆ.ಅದರ ಜೊತೆಗೆ ಅಜ್ಞಾನವೂ,ಅಸತ್ಯ ಅಧರ್ಮವನ್ನು ಬೆಳೆಸಿಕೊಂಡು ಜನರನ್ನೇ ದಾರಿ ತಪ್ಪಿಸುತ್ತದೆ.ಹೀಗಾಗಿ ಹಿಂದಿನ ಮಹಾತ್ಮರುಗಳು ರಾಜಕೀಯದಿಂದ...
- Advertisement -spot_img

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...
- Advertisement -spot_img
error: Content is protected !!
Join WhatsApp Group