Monthly Archives: November, 2021

Daily Horoscope- ಇಂದಿನ ರಾಶಿ ಭವಿಷ್ಯ ( ದಿ.11.11.2021)

ಓಂ ಶ್ರೀ ವಿಶ್ವಕರ್ಮ ಪರಬ್ರಹ್ಮಣೇ ನಮಃಮೇಷ ರಾಶ: ಪ್ರಮುಖ ವಿಚಾರಗಳನ್ನು ಕಾರ್ಯರೂಪಕ್ಕೆ ತರಲಾಗುತ್ತದೆ. ಮನೆಯಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ದೀರ್ಘಾವಧಿಯ ಸಮಸ್ಯೆಗಳು ಬಗೆಹರಿಯುತ್ತವೆ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳು ಫಲ ನೀಡುತ್ತವೆ ಮತ್ತು ನಿರುದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗುತ್ತದೆ. ಆರ್ಥಿಕವಾಗಿ ಅನುಕೂಲಕರ ವಾತಾವರಣ ಇರುತ್ತದೆ. ವೃಷಭ ರಾಶಿ: ದೀರ್ಘಾವಧಿ ಸಾಲವನ್ನು ತೀರಿಸಲು ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ವೃತ್ತಿಪರ ವ್ಯವಹಾರಗಳು...

ಬಿಟ್ ಕಾಯಿನ್ ಆರೋಪಿ ಶ್ರೀಕಿ ಬೇಲ್ ಮೇಲೆ ಬಿಡುಗಡೆ

ಬೆಂಗಳೂರು - ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದು ಬಿಟ್ ಕಾಯಿನ್ ಪ್ರಕರಣ ಬೋಗಸ್ ಎಂದಿದ್ದಾನೆ.ಬಿಡುಗಡೆಯಾದ ಮೇಲೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಿಂದ ಮುಖ್ಯ ದ್ವಾರದಿಂದ ನಡೆದುಕೊಂಡು ಬಂದ ಶ್ರೀಕಿ ಪತ್ರಕರ್ತರ ಪ್ರಶ್ನೆಗೆ ಕೇವಲ ಹಾರಿಕೆಯ ಉತ್ತರ ಕೊಟ್ಟು ಆಟೋದಲ್ಲಿ ಹಾರಿಹೋದ.ಈ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಶ...

ರಮೇಶ ಭೂಸನೂರಗೆ ಸಚಿವ ಸ್ಥಾನ ನೀಡಲು ಆಗ್ರಹ

ಸಿಂದಗಿ: ಉಪ ಚುನಾವಣೆಯಲ್ಲಿ 31185 ಮತಗಳ ಅಂತರವನ್ನು ಪಡೆಯುವುದರ ಮೂಲಕ ದಿಗ್ವಿಜಯ ಸಾಧಿಸಿದ ಶಾಸಕರಾದ ರಮೇಶ ಬಾ ಭೂಸನೂರ ಅವರಿಗೆ ಸಚಿವ ಸ್ಥಾನವನ್ನು ನೀಡುವುದರ ಮೂಲಕ ವಿಜಯಪುರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳಾದ ಗೌರವಾನ್ವಿತ ಬಸವರಾಜ ಬೊಮ್ಮಾಯಿ ಅವರು ಮುನ್ನುಡಿ ಬರೆಯಬೇಕೆಂದು ಬಿಜೆಪಿ ಯುವ ಮುಖಂಡ ಎಸ್ ಆರ್ ಪಾಟೀಲ...

ನದಿ ತೀರದ ಗ್ರಾಮಗಳ ಸಂತ್ರಸ್ತ ಕುಟುಂಬಗಳಿಗೆ ಶೀಘ್ರ ವಸತಿ ಸೌಲಭ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ

ಕರ್ತವ್ಯದಲ್ಲಿ ಬೇಜವಾಬ್ದಾರಿ ತೋರಿದರೆ ‘ಹುಷಾರ್’ ಎಂದು ಅಧಿಕಾರಿಗಳಿಗೆ ತಾಕೀತು ಮೂಡಲಗಿ : ಪ್ರವಾಹ ಹಾಗೂ ಅತೀವೃಷ್ಟಿಯಿಂದಾಗಿ ಹಾನಿಗೊಳಗಾದ ಮನೆಗಳ ಸಮೀಕ್ಷೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಡಾಟಾ ಎಂಟ್ರಿ ಆದ ಸಂತ್ರಸ್ತ ಕುಟುಂಬಸ್ಥರಿಗೆ ಆದಷ್ಟು ಬೇಗನೇ ವಸತಿ ಸೌಲಭ್ಯ ಕಲ್ಪಿಸಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ...

ಲಕ್ಷಾಂತರ ರೂಪಾಯಿ ಮೌಲ್ಯದ ಗೋಮಾಂಸ ಜಪ್ತಿ ಮಾಡಿದ ಬೀದರ್ ಪೊಲೀಸರು

ಬೀದರ - ಬಸವಣ್ಣನವರ ಕರ್ಮ ಭೂಮಿ ಬೀದರ್ ಜಿಲ್ಲೆಯ ಹುಮನಾಬಾದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪೊಲೀಸ್ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಕ್ಷಾಂತರ ರೂ. ಮೌಲ್ಯದ ಗೋಮಾಂಸ ಸಾಗಿಸುತ್ತಿದ್ದ ಟ್ರಕ್ ಜಪ್ತಿ ಮಾಡಿದ್ದಾರೆ.ಲಕ್ಷಾಂತರ ಬೆಲೆ ಬಾಳುವ 5 ಟನ್ ಗಿಂತಲೂ ಅಧಿಕ ಗೋಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಟ್ರಕ್ ಗಳನ್ನು ಸ್ಥಳೀಯ ಪೊಲೀಸರು...

ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಕಾನೂನು ಸೇವೆಗಳ ಅರಿವು ಕಾರ್ಯಕ್ರಮ

ಮುನವಳ್ಳಿ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ಲ್ಲಿ ತಾಲೂಕಾ ಕಾನೂನು ಸಲಹಾ ಮಂಡಳಿ ಸವದತ್ತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸವದತ್ತಿ ಇವರ ಸಂಯುಕ್ತಾಶ್ರಯದಲ್ಲಿ'ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಕಾನೂನು ಅರಿವು ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಪಿ. ಪಿ. ಶೀಲವಂತ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ...

ಜನಜನಿತ ಕಲಾ ಪ್ರದರ್ಶನ ಸಂಘ, ಬೀದರ ವತಿಯಿಂದ ‘ಸಂಬಂಧ ದೊಡ್ಡದು’ ನಾಟಕ ಪ್ರದರ್ಶನ

ಬೀದರ: ಜನಜನಿತ ಕಲಾ ಪ್ರದರ್ಶನ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಚಲನಚಿತ್ರ ನಟ ಯಶ್ವಂತ ಕುಚಬಾಳ ಇವರ ರಚನೆ ಹಾಗೂ ನಿರ್ದೇಶನದ ಸಂಬಂಧ ದೊಡ್ಡದು ಎಂಬ ನಾಟಕ ಪ್ರದರ್ಶನ ಷ.ಬ್ರ. ಡಾ. ರಾಜಶೇಖರ ಶಿವಾಚಾರ್ಯರ ಉದ್ಘಾಟನೆಯೊಂದಿಗೆ ಜರುಗಿತು. ಅಧ್ಯಕ್ಷತೆಯನ್ನು...

“ಆಜಾದಿಕಾ ಅಮೃತ” ಮಹೋತ್ಸವ ಹಾಗೂ ಕಾನೂನು ಸೇವೆಗಳ ಸಪ್ತಾಹ ಕಾರ್ಯಕ್ರಮ

ಸವದತ್ತಿ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 4 ರಲ್ಲಿ 'ಕಾನೂನು ಸೇವಾ ಪ್ರಾಧಿಕಾರ ಮತ್ತು ಸವದತ್ತಿ ವಕೀಲರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಸ್ವಾತಂತ್ರ್ಯ ದ 75 ವಷ೯ಗಳ " ಆಜಾದಿ ಕಾ ಅಮೃತ " ಮಹೋತ್ಸವ ಹಾಗೂ ಕಾನೂನು ಸೇವೆಗಳ ಸಪ್ತಾಹದ ನೆನಪಿಗಾಗಿ " ಫ್ಯಾನ್ ಇಂಡಿಯಾ ಜಾಗೃತಿ ಮತ್ತು...

ಕಲ್ಪವೃಕ್ಷ ಮಹಿಳಾ ಸಂಘಟನೆ ಅಸ್ಥಿತ್ವಕ್ಕೆ

ಬೆಳಗಾವಿ – ನೂತನವಾಗಿ ಆರಂಭವಾದ ಕಲ್ಪವೃಕ್ಷ ಮಹಿಳಾ ಸಂಘಟನೆಯನ್ನು ಲೋಕಸಭಾ ಸದಸ್ಯೆ ಮಂಗಲಾ ಅಂಗಡಿ ಭಾನುವಾರ ಸಂಜೆ ನಗರದ ರೂಪಾಲಿ ಕನ್ವೆನ್ಶನ್ ಹಾಲ್ ನಲ್ಲಿ ಉದ್ಘಾಟಿಸಿದರು.ಕಲ್ಪವೃಕ್ಷದಂತೆ ಕೇಳಿದ್ದನ್ನು ಕೊಡುವ, ಮಹಿಳೆಯರ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡುವ ಸಂಘಟನೆಯಾಗಿ ಕಲ್ಪವೃಕ್ಷ ಮಹಿಳಾ ಸಂಘಟನೆ ಬೆಳೆಯಲು ಎಂದು ಮಂಗಲಾ ಅಂಗಡಿ ಹಾರೈಸಿದರು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೆಳಗಾವಿ ಉತ್ತರದ ಶಾಸಕ ...

ನ. 19 ರಂದು ಬೆಳಗಾವಿಯಲ್ಲಿ ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಅಖಿಲ ಭಾರತ 68ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ಬರುವ 19 ರಂದು ಬೆಳಗಾವಿಯಲ್ಲಿ ಅದ್ದೂರಿಯಾಗಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಮಂಗಳವಾರದಂದು ನಗರದ ಜಿಲ್ಲಾ ಹಾಲು ಒಕ್ಕೂಟದಲ್ಲಿ ಜರುಗಿದ ಸಹಕಾರ ಸಪ್ತಾಹ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,...
- Advertisement -spot_img

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...
- Advertisement -spot_img
error: Content is protected !!
Join WhatsApp Group