Monthly Archives: November, 2021

ಕರವೇ ಯಿಂದ ಪೂಜೆ

ಸಿಂದಗಿ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಸತೀಶ ಕವಲಗಿ, ಉತ್ತರವಲಯಾಧ್ಯಕ್ಷ ಸಂತೋಷ ಮಣಿಗೇರಿ, ತಾಲೂಕಾಧ್ಯಕ್ಷ ಸದ್ದಾಮ ಆಲಗೂರ ನೇತೃತ್ವದಲ್ಲಿ ತಾಯಿ ಭುವನೇಶ್ವರಿ ವೃತ್ತದಲ್ಲಿ ಪೂಜೆ ಸಲ್ಲಿಸಿ ಚಿತ್ರನಟ ಪುನೀತಕುಮಾರ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಸಜೀವಕುಮಾರ ದಾಸರ, ಕಸಾಪ ನಿಕಟಪೂರ್ವ ಅಧ್ಯಕ್ಷ ಸಿದ್ದಲಿಂಗ ಚೌಧರಿ, ಪರಸು ನಾಟೀಕಾರ, ಕರವೇ ತಾಲೂಕಾ...

ಕನ್ನಡ ಭಾಷೆಗೆ ವಿಶ್ವದಲ್ಲಿಯೇ ಅಗ್ರ ಸ್ಥಾನವಿದೆ – ತಹಶೀಲ್ದಾರ ದಾಸರ

ಸಿಂದಗಿ: ಕನ್ನಡವೆಂಬುದು ಬರೀ ಭಾಷೆಯಲ್ಲ ಅದು ನಮ್ಮ ಸಂಸ್ಕೃತಿ, ಕನ್ನಡ ಭಾಷೆಗೆ ವಿಶ್ವದಲ್ಲಿಯೆ ಅಗ್ರ ಸ್ಥಾನವಿದೆ ಕನ್ನಡ ಸಂಸ್ಕೃತಿ ನಮ್ಮೆಲ್ಲರ ಬದುಕಿನ ಸಂಸ್ಕೃತಿಯಾಗಬೇಕು ಎಂದು ತಹಶೀಲ್ದಾರ ಸಂಜೀವಕುಮಾರ ದಾಸರ ಹೇಳಿದರು. ತಹಸೀಲ್ದಾರ ಕಛೇರಿಯಲ್ಲಿ ಭುವನೇಶ್ವರಿಯ ಭಾವಚಿತ್ರಕ್ಕೆ ಹಾಗೂ ವಿಜಯಪುರ ರಸ್ತೆಯಲ್ಲಿರುವ ಭುವನೇಶ್ವರಿ ವೃತ್ತಕ್ಕೆ ಪೂಜೆ ಸಲ್ಲಿಸಿ ನಂತರ ಕನ್ನಡದ ಕಟ್ಟಾಳು ಚಿತ್ರನಟ ದಿ. ಪುನೀತಕುಮಾರ ಅವರಿಗೆ...

ಪ್ರೊ.ಜ್ಯೋತಿ ಹೊಸೂರ ನಿಧನ

ಬೆಳಗಾವಿ - ಖ್ಯಾತ ಸಾಹಿತಿಗಳು ಹಾಗೂ ಜಾನಪದ ಸಂಶೋಧಕರು ಆದ ಪ್ರೋ. ಜ್ಯೋತಿ ಹೊಸೂರ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಜ್ಯೋತಿ ಹೊಸೂರ ಅವರು ಜಾನಪದ ಕ್ಷೇತ್ರದಲ್ಲಿ ಬಹು ದೊಡ್ಡ ಹೆಸರು 'ಗಾದೆ, ಒಡಪು, ಗ್ರಾಮದೇವತೆ 'ಅವರು ಮಾಡಿದ ಸಂಶೋಧನೆಗಳು ವಿದ್ವತ್ ಪ್ರಪಂಚದಲ್ಲಿ ಗೌರವ ಆದರಕ್ಕೆ ಪಾತ್ರವಾಗಿದ್ದವು. ರಾಯಭಾಗನಂತಹ ಸಣ್ಣ...

ಸಮಷ್ಟಿಗಾಗಿ ಸರ್ವಸ್ವ ಸಮರ್ಪಿಸಿದ ಅಕ್ಷರ ತಾಯಿ ಲೂಸಿ ಸಾಲ್ಡಾನಾ – ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿ

ಸವದತ್ತಿ: “ಬದುಕಿನ ನಾಳೆಗಳಿಗಾಗಿ ಏನನ್ನೂ ಇಟ್ಟುಕೊಳ್ಳದೇ ಸರ್ವವನ್ನೂ ಸಮಷ್ಟಿಗಾಗಿ ಸಮರ್ಪಿಸಿದ ಅಕ್ಷರತಾಯಿ ಲೂಸಿ ಸಾಲ್ಡಾನಾ ಆದರ್ಶ ಮಾತೆಯಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದಾರೆ.ವೈ.ಬಿ.ಕಡಕೋಳ ಗುರುಗಳು ತಮ್ಮ ಸಂಪಾದಕತ್ವದಲ್ಲಿ ಲೂಸಿ ಸಾಲ್ಡಾನಾ ಬದುಕು ಬರಹ ಮತ್ತು ಅಡುಗೆ ವೈವಿಧ್ಯ ಕೃತಿಗಳನ್ನು ಗುರುಮಾತೆಗೆ ಸಮರ್ಪಿಸುವ ಜೊತೆಗೆ ತಮ್ಮ ಮಕ್ಕಳ ಕಥಾಸಂಕಲನ ಸ್ವರ್ಗ ನರಕ, ಲೇಖನಗಳ ಸಂಕಲನ ತುಂಬಿದ ಹೊಳೆ,...

ಕರ್ನಾಟಕ ರಾಜ್ಯೋತ್ಸವ

1956 ನೇ ಇಸ್ವಿ ನವ್ಹೆಂಬರ 1 ರಂದು ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ಹಂಚಿ ಹೋಗಿದ್ದ ಬಹುತೇಕ ಕನ್ನಡ ಪ್ರದೇಶಗಳು ಒಂದುಗೂಡಿ ವಿಶಾಲ ಮೈಸೂರು ಆಗಿ ರೂಪಗೊಂಡು ಕರ್ನಾಟಕ ಏಕೀಕರಣ ಕನಸು ನನಸಾದ ದಿನ. ವಿಶಾಲ ಮೈಸೂರು ಎಂದೇ ಆರಂಭಗೊಂಡ ಈ ಪ್ರದೇಶ ಕರ್ನಾಟಕ ಎಂಬ ಮೂಲ ನಾಮವನ್ನು ಪಡೆಯಲು ಒಂದು...

ಬಾರಿಸು ಕನ್ನಡದ ಡಿಂಡಿಮವ ತಲೆ ಎತ್ತಿ ಹಾರಿಸು ಕನ್ನಡದ ಬಾವುಟವ

ಕಪ್ಪು ಮಣ್ಣಿನ ಫಲವತ್ತತೆಯ ನಾಡು , ನೂರಾರು ರಾಜ್ಯ ವಂಶ ಪರಂಪರೆ ಆಳ್ವಿಕೆಯ ಬೀಡು,ಬೆಲ್ಲದ ಸಿಹಿಯ ಹೂರಣದ ಕರುನಾಡು, ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ನಾಡು, ಲಕ್ಷಾಂತರ ಕವಿ ಸಾಹಿತಿಗಳ ಪದಪುಂಜಗಳಲ್ಲಿ ಕಲೆ , ಸಂಸ್ಕೃತಿ , ವೈಭವದ ಚಿತ್ತಾರವನ್ನು ವರ್ಣಿಸಿದ ನಾಡು, ಕೋಟ್ಯಂತರ ಜನರ ಪ್ರೀತಿ ಅಭಿಮಾನ ಗೌರವದ ನಾಡು, ಪುಣ್ಯ...
- Advertisement -spot_img

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ

  ತಲೆಬಾಗು ಗುರುಗಳಿಗೆ ಗಣ್ಯರಿಗೆ ಮಾನ್ಯರಿಗೆ ಶಿರಬಾಗು ಹಿರಿಯರಿಗೆ ಹೆತ್ತವರಿಗೆ ಶರಣಾಗು ಸಂಪೂರ್ಣ ಮದವಳಿದು ದೈವಕ್ಕೆ ಬಾಗಿದವ ಬಾಳುವನು - ಎಮ್ಮೆತಮ್ಮ ಶಬ್ಧಾರ್ಥ ಗಣ್ಯರು = ಗಣನೀಯವಾದವರು ಮಾನ್ಯರು = ಮನ್ನಣೆಗೆ ಪಾತ್ರರಾದವರು ತಾತ್ಪರ್ಯ ಗುರುಗಳಲ್ಲಿ‌ ಗಣ್ಯರಲ್ಲಿ‌ ಮಾನ್ಯರಲ್ಲಿ‌‌...
- Advertisement -spot_img
close
error: Content is protected !!
Join WhatsApp Group