Monthly Archives: November, 2021
ಸುದ್ದಿಗಳು
ದಲಿತ ಸೇನೆಯಿಂದ ಸಂವಿಧಾನ ಸಮರ್ಪಣಾ ದಿನಾಚರಣೆ
ಸಿಂದಗಿ; ಭಾರತದ ಸಂವಿಧಾನವು ಜಗತ್ತಿನಲ್ಲಿ ಶ್ರೇಷ್ಠ ಸಂವಿಧಾನ 448 ವಿಧಿಗಳು 12 ಪರಿಚ್ಚೇದಗಳು 101 ತಿದ್ದುಪಡಿಗಳನ್ನು ಹೊಂದಿರುವ ಸಂವಿಧಾನ ಜನವರಿ 26 1950ರಂದು ಇದನ್ನು ಜಾರಿಗೆ ತರಲಾಯಿತು, ಆ ದಿನವನ್ನು ಗಣರಾಜ್ಯ ದಿನವನ್ನಾಗಿ ಘೋಷಿಸಲಾಗಿದೆ ಎಂದು ದಲಿತ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ,ಎ, ಸಿಂದಗಿಕರ್ ಹೇಳಿದರು.ಪಟ್ಟಣದ ದಲಿತ ಸೇನೆಯ ತಾಲ್ಲೂಕಾ ಕಾರ್ಯಾಲಯದಲ್ಲಿ ಪ್ರಜಾಪ್ರಭುತ್ವದ...
ಸುದ್ದಿಗಳು
ನೇರ ನೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಪೌರ ಕಾರ್ಮಿಕರ ಮನವಿ
ಮೂಡಲಗಿ: ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ಪುರಸಭೆಯಿಂದ ನೇರ ವೇತನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಇಲ್ಲಿನ ಪುರಸಭೆಯಲ್ಲಿ ಕಾರ್ಯ ನಿರ್ವಹಿಸುವ ವಾಹನ ಚಾಲಕರು,ವಾಟರ ಮೆನ್ ಡಾಟಾ ಎಂಟ್ರಿ ಆಪರೇಟರ್ ಇತ್ಯಾದಿ ಹೊರಗುತ್ತಿಗೆ ಕಾರ್ಮಿಕರು ತಹಸೀಲ್ದಾರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಇತ್ತೀಚೆಗೆ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ,ಪುರಸಭೆ, ಪಟ್ಟಣ ಪಂಚಾಯಿತಿ ಹೊರ ಗುತ್ತಿಗೆ ನೌಕರರ...
ಸುದ್ದಿಗಳು
ಲಯನ್ಸ್ ಕ್ಲಬ್ದಿಂದ ಉಚಿತ ಛತ್ರಿ ವಿತರಣೆ
ಮೂಡಲಗಿ: ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ರಸ್ತೆ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಿದರು.ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ‘ಮೂಡಲಗಿ ಪಟ್ಟಣದಲ್ಲಿ ಅವಶ್ಯವಿರುವ 10 ಜನ ಬೀದಿ ಬದಿಯ ವ್ಯಾಪಾರಿಗಳಿಗೆ ಉಚಿತವಾಗಿ ಛತ್ರಿಗಳನ್ನು ನೀಡಲಾಗಿದೆ. ಲಯನ್ಸ್ ಕ್ಲಬ್ವು ಕಳೆದ ಆರು ವರ್ಷಗಳಿಂದ ಸಮಾಜದಲ್ಲಿ ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುತ್ತಲಿದೆ’ ಎಂದರು.ಕಾರ್ಯದರ್ಶಿ ಡಾ....
ಸುದ್ದಿಗಳು
ಕಾಂಗ್ರೆಸ್ ಅಭ್ಯರ್ಥಿ ಸೋಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸಭೆ
ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ವಿಪ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ
ಬೆಳಗಾವಿ: ಡಿ. 10 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಮತ್ತು ಕಾಂಗ್ರೆಸ್ ಅಭ್ಯರ್ಥಿಯ ಸೋಲಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರಾತ್ರಿ ಸಭೆ...
ಸುದ್ದಿಗಳು
ಸಂವಿಧಾನ ದಿನ ಆಚರಣೆ
ಸವದತ್ತಿ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ದಿನ ಆಚರಿಸಲಾಯಿತು."ಭಾರತೀಯ ಸಂವಿಧಾನವನ್ನು ಸಂವಿಧಾನ ಸಭೆಯು ಅಂಗೀಕರಿಸಿತು. ಮುಂದೆ ಇದು 1950 ಜನವರಿ 26 ರಂದು ಜಾರಿಗೆ ಬಂದಿತು". ಎಂದು ಶಾಲೆಯ ಸಹಶಿಕ್ಷಕ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾ ಘಟಕದ ಅಧ್ಯಕ್ಷರಾದ ಹೆಚ್.ಆರ್.ಪೆಟ್ಲೂರ ಹೇಳಿದರು.ಸಹಶಿಕ್ಷಕರಾದ ಜಗದೀಶ.ಎಸ್.ಗೊರೋಬಾಳ,ಭಾರತೀಯ ಸಂವಿಧಾನದ ಪಿತಾಮಹ...
ಸುದ್ದಿಗಳು
ಎಲ್ಲರಿಗೂ ಕಾನೂನಿನ ಅರಿವಿರಬೇಕು – ನ್ಯಾಯಾಧೀಶ ರಮೇಶ ಗಾಣಿಗೇರ
ಸಿಂದಗಿ: 1949 ನವ್ಹಂಬರ 26ರಂದು ಭಾರತದ ಸಂವಿಧಾನವನ್ನು ಅಂಗಿಕರಿಸಿದ ದಿನ ಎಲ್ಲಾ ವಿದ್ಯಾರ್ಥಿಗಳು ಸಂವಿಧಾನವನ್ನು ಗೌರವಿಸಬೇಕು ಅಲ್ಲದೆ ಸಂವಿಧಾನಕ್ಕೆ ಬದ್ಧರಾಗಿ ನಡೆದುಕೊಳ್ಳಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ರಮೇಶ ಗಾಣಗೇರ ಹೇಳಿದರು.ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದಲ್ಲಿ ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘ ಮತ್ತು ಐಕ್ಯೂಎಸಿ ರಾಜ್ಯ ಶಾಸ್ತ್ರ ವಿಭಾಗ, ಅಪರಾಧ ಶಾಸ್ತ್ರ ವಿಭಾಗ...
ಸುದ್ದಿಗಳು
ಸಿಂದಗಿ: ಬಂದಾಳ ಶಾಲೆಯಲ್ಲಿ ಸಂವಿಧಾನ ದಿನ ಆಚರಣೆ
ಸಿಂದಗಿ; ತಾಲೂಕಿನ ಬಂದಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಠ ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಯನ್ನು ಆಚರಿಸಲಾಯಿತು.ಶಿಕ್ಷಕ ಚಂದ್ರಶೇಖರ ಬೂಯ್ಯಾರ, ಶಿಕ್ಷಕ ಬಸವರಾಜ ಅಗಸರ ಮಾತನಾಡಿ, ಸಂವಿಧಾನ ದಿನಾಚರಣೆಯ ಮಹತ್ವದ ಕುರಿತು, ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನಮ್ಮ ಸಂವಿಧಾನದ ಪ್ರಸ್ತಾವನೆ ಬೋಧಿಸಿದರು.ಸಮಾರಂಭದಲ್ಲಿ ಶಾಲೆಯ 8 ನೆಯ ತರಗತಿಯ ವಿದ್ಯಾರ್ಥಿ...
ಸುದ್ದಿಗಳು
ಸಂವಿಧಾನದ ಪ್ರಾಮುಖ್ಯ ಅರಿತು ಅದರಂತೆ ನಡೆಯೋಣ
ಸಿಂದಗಿ: ಸಂವಿಧಾನ ರಷನೆಯಲ್ಲಿ ರಚನಾ ಸಭೆಯ ಹಲವಾರು ಜನರ ಪರಿಶ್ರಮ ಹಾಗೂ 22 ಸಮಿತಿಗಳ ಕರಡು ಸಮಿತಿ ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸಿವೆ ಎಂದು ಶಿಕ್ಷಕ ಶ್ರೀಮಂತ ಪಾಟೀಲ್ ಹೇಳಿದರು.ತಾಲೂಕಿನ ಖೈನೂರ ಗ್ರಾಮದ ಡಾ. ಪ್ರಶಾಂತ ಚಿನ್ನಪ್ಪ ಸಜ್ಜನ ಸರಕಾರಿ ಪ್ರೌಢಶಾಲೆ ಆವರಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ಈ...
ಸುದ್ದಿಗಳು
ಸಂವಿಧಾನವನ್ನು ಎಲ್ಲರೂ ಗೌರವಿಸಿ: ಮಹಾಂತೇಶ ಕುಡಚಿ
ಗೋಕಾಕ : ವಿಶ್ವದಲ್ಲಿಯೇ ನಮ್ಮ ದೇಶದ ಸಂವಿಧಾನವು ಅತೀ ದೊಡ್ಡದಾಗಿದೆ ಎಂದು ಅರಭಾವಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಕುಡಚಿ ಹೇಳಿದರು.ಶುಕ್ರವಾರದಂದು ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ಅವರು ಸಂವಿಧಾನವನ್ನು ರಚಿಸಿ ಎಲ್ಲ ವರ್ಗಗಳಿಗೆ ಮೀಸಲಾತಿ ಕಲ್ಪಿಸಿಕೊಟ್ಟ ಮಹಾನುಭಾವರೆಂದು...
ಸುದ್ದಿಗಳು
ಕಸಾಪ ನೂತನ ಅಧ್ಯಕ್ಷರಿಗೆ ಅಭಿನಂದನೆ ಜೊತೆಗೆ ಮನವಿ ಸಲ್ಲಿಸಿದ ಕಜಾಸ
ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಷಿ ಅವರು ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.ಇದೇ ಸಂದರ್ಭದಲ್ಲಿ ಅವರಿಗೆ ಕನ್ನಡ ಜಾಗೃತಿ ಸಮಿತಿಯಿಂದ ಅಭಿನಂದನೆ ಸಲ್ಲಿಸಿ ಮನವಿ ಸಲ್ಲಿಸಲಾಯಿತು.ಸಾಹಿತಿ ಹಾಗೂ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಭೇರ್ಯ ರಾಮಕುಮಾರ್ ಹಾಗೂ ಕನ್ನಡಪರ ಚಿಂತಕ ಹಾಗೂ ಮೈಸೂರು ನಗರಪಾಲಿಕೆ ಕನ್ನಡ ಜಾಗೃತಿ ಸಮಿತಿ...
Latest News
ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ
ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...



