Monthly Archives: November, 2021
ಸುದ್ದಿಗಳು
ಕನ್ನಡ ನಾಡು-ನುಡಿ ಬಗ್ಗೆ ಯುವಜನತೆ ಮಮತೆ ಬೆಳೆಸಿಕೊಳ್ಳಬೇಕು -ಡಾ.ಭೇರ್ಯ ರಾಮಕುಮಾರ್
ಕನ್ನಡ ನಮ್ಮ ಜೀವನದ ಉಸಿರಾಗಬೇಕು. ಬೇರೆ ಭಾಷೆಗಳನ್ನು ಬದುಕಿಗಾಗಿ ಕಲಿತರೂ ನಾವು ಎಂದಿಗೂ ಕನ್ನಡತನವನ್ನು ಬಿಡಬಾರದು ಎಂದು ಸಾಹಿತಿ ಹಾಗೂ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಭೇರ್ಯ ರಾಮಕುಮಾರ್ ಕರೆ ನೀಡಿದರು.ಕೆ.ಆರ್.ನಗರದ ಸರ್ಕಾರಿ ಬಾಲಕಿಯರ ಕಿರಿಯ ಕಾಲೇಜಿನಲ್ಲಿ ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನ್ನಡ ಕಾಯಕ ವರ್ಷದ ಸಮಾರೋಪ ಸಮಾರಂಭದ ಅಂಗವಾಗಿ...
ಜೋತಿಷ್ಯ
ಇಂದಿನ ರಾಶಿ ಭವಿಷ್ಯ 24-11-2021
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ
ಗ್ರಹಗಳ ಸ್ಥಾನವು ನಿಮಗೆ ಉತ್ತಮ ಯಶಸ್ಸನ್ನು ನೀಡಲಿದೆ, ನಿಮ್ಮ ವ್ಯವಹಾರ ವಿಧಾನವು ನಿಮಗೆ ಲಾಭದಾಯಕ ಪರಿಸ್ಥಿತಿಗಳನ್ನು ಸೃಷ್ಟಿಸುತ್ತದೆ. ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗುವ ಕಾರ್ಯಕ್ರಮವನ್ನೂ ಮಾಡಬಹುದು. ನೀವು ಇಂದು ಯಾವುದೇ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಬೇಕಾದರೆ, ಬಹಳ ಎಚ್ಚರಿಕೆಯಿಂದ ಯೋಚಿಸಿ.
ವೃಷಭ ರಾಶಿ
ಕುಟುಂಬದ ವ್ಯವಸ್ಥೆಗಳ ಜೊತೆಗೆ, ಖಂಡಿತವಾಗಿಯೂ ಇತರ...
ಸುದ್ದಿಗಳು
ಸುನೀಲಗೌಡ ನಾಮಪತ್ರ ಸಲ್ಲಿಕೆ
ಸಿಂದಗಿ: ವಿಜಯಪುರ , ಬಾಗಲಕೋಟ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಸುನೀಲಗೌಡ ಪಾಟೀಲ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಿಂದಗಿ ಕಾಂಗ್ರೆಸ್ ನಾಯಕರಾದ ಅಶೋಕ ಮನಗೂಳಿ ಭಾಗಿಯಾಗಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ದಿಗಳು
ರಂಗೇರಿದ ಮೇಲ್ಮನೆ ಕಣ ; ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಸ್ಪರ್ಧೆ
ಬೆಳಗಾವಿ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ದ್ವಿ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಆಯ್ಕೆ ಬಯಿಸಿ ಗೋಕಾಕದ ಉದ್ಯಮಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ.ತಮ್ಮ ಬೆಂಬಲಿಗರು, ಕಾರ್ಯಕರ್ತರ ಒತ್ತಾಸೆ ಮೇರೆಗೆ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಮೂಲಕ...
ಸುದ್ದಿಗಳು
ವಸೀಂ ರಿಜ್ವಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದಲಿತ ಸೇನೆಯ ಮನವಿ
ಸಿಂದಗಿ: ಭಾರತ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ಇಲ್ಲಿ ಎಲ್ಲಾ ಜಾತಿ ಜನಾಂಗದವರು ಸಹೋದರತೆಯಿಂದ ಸಹಬಾಳ್ವೆಯಿಂದ ಬದುಕುತ್ತಿದ್ದೇವೆ ಎಂದು ದಲಿತ ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಎಮ್, ಎ, ಸಿಂದಗಿಕರ ಹೇಳಿದರು.ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ದಲಿತ ಸೇನೆ ಸಂಘಟನೆ ಹಾಗೂ ಮುಖಂಡರು ಸೇರಿ ಆಲಮೇಲ ತಹಶೀಲ್ದಾರ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ...
ಸುದ್ದಿಗಳು
ಶರಣರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಬದುಕಬೇಕು
ಸಿಂದಗಿ: ಧಾರ್ಮಿಕ, ಆಧ್ಯಾತ್ಮಿಕ, ಪುರಾಣ ಪ್ರವಚನ, ಶರಣ-ಸತ್ಪುರುಷರ ಹಿತನುಡಿಗಳು ಕೇಳುವುದರಿಂದ ಮಾನವನ ಜೀವನ ಪಾವನವಾಗುತ್ತದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ ಶ್ರೀ ಸಿದ್ದರಾಮಶ್ವರ ಜಾತ್ರಾ ನಿಮಿತ್ತವಾಗಿ ಪುರಾಣ ಕಾರ್ಯಕ್ರಮದಲ್ಲಿ ಹಮ್ಮಿಕೊಂಡ ಕಲ್ಯಾಣ ದರ್ಶನ ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಈ ನಾಡು ನುಡಿಗೆ ಸತ್ಯ ಶರಣರು...
ಸುದ್ದಿಗಳು
ಅನುಪಮ ಸೇವಾರತ್ನ ಪ್ರಶಸ್ತಿ ಪ್ರದಾನ ಮತ್ತು ಸಾಹಿತಿ ನಾಗೇಶ ನಾಯಕ ರವರ ಕೃತಿ ಬಿಡುಗಡೆ
ಬೆಳಗಾವಿ - ಇದೇ ದಿ. 23ರಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯ 'ಪೃಥ್ವಿ ಫೌಂಡೇಶನ್' ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಅನುಪಮ ಸೇವಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಸಾಹಿತಿ ನಾಗೇಶ ನಾಯಕ ಅವರು ರಚಿಸಿದ ಕೃತಿ ಬಿಡುಗಡೆ ಸಮಾರಂಭ ನಡೆಯಿತು.ಸಮಾರಂಭದ ಅಧ್ಯಕ್ಷತೆ ವಹಿಸಿದ್ದ 'ಪೃಥ್ವಿ ಫೌಂಡೇಶನ್...
ಸುದ್ದಿಗಳು
ಮಾಡಲಗೇರಿ ಕ.ಸಾ.ಪ.ಸದಸ್ಯರಿಂದ ವಿವೇಕಾನಂದಗೌಡ ಪಾಟೀಲರಿಗೆ ಸನ್ಮಾನ
ಗದಗ: ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ವಿವೇಕಾನಂದಗೌಡ ಪಾಟೀಲ ಅವರನ್ನು ಗದಗ ಲೇಕ್ ವ್ಯೂ ಹೋಟೆಲ್ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಡಲಗೇರಿ ಗ್ರಾಮದ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯರುಗಳಾದ ಹಾಗೂ ಯುವ ಸಾಹಿತಿ ಡಾ.ವ್ಹಿ.ಬಿ. ಸಣ್ಣಸಕ್ಕರಗೌಡರ, ಬಸವರಾಜ...
ಸುದ್ದಿಗಳು
ಜಾತ್ಯತೀತ ಪರಿಕಲ್ಪನೆಯಲ್ಲಿ ಜೀವಿಸಿದ ಕನಕದಾಸರು: ಶಿವನಗೌಡ
ಸವದತ್ತಿ: ಸಮೀಪದ ಉಗರಗೋಳ ಗ್ರಾಮದ ಬಸವಜ್ಯೋತಿ ಶಾಲೆಯಲ್ಲಿ ಸೋಮವಾರ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ದಾಸಶ್ರೇಷ್ಠ ಭಕ್ತ ಕನಕದಾಸರ 534ನೇ ಜಯಂತ್ಯೋತ್ಸವನ್ನು ಆಚರಿಸಲಾಯಿತು.ಗ್ರಾ.ಪಂ ಉಪಾಧ್ಯಕ್ಷ ಶಿವನಗೌಡ ಗಡಾದಗೌಡ್ರ ಮಾತನಾಡಿ, 15ನೇ ಶತಮಾನದಲ್ಲಿ ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಸಮಾನತೆಯ ವಿರುದ್ಧ ಹೋರಾಡಿ ದಾಸಶ್ರೇಷ್ಠ ಕನಕದಾಸರು, ಕರ್ನಾಟಕ ಸಂಗೀತಕ್ಕೆ ಅತ್ಯುನ್ನತ ಕೊಡುಗೆ ನೀಡಿದ್ದಾರೆ.ಕನಕರ ರಾಮಧಾನ್ಯ...
ಸುದ್ದಿಗಳು
ಕರ್ನಾಟಕದ ಸಂತರು ವಿಶ್ವದಲ್ಲಿಯೇ ಶ್ರೇಷ್ಠರು – ಮಲ್ಲಿಕಾರ್ಜುನ ಉಪ್ಪಾರ
ಕನ್ನೊಳ್ಳಿ - “ಹಿಂದಿನ ಸಾಧು, ಸಿದ್ಧರು ಹೇಗೆ ಬರೆದು ಇಟ್ಟಿದ್ದಾರೋ ಹಾಗೆ ನಡೆದರೆ ಈ ನರ ಜನ್ಮಕ್ಕೆ ಮುಕ್ತಿ ಸಿಗುತ್ತದೆ ಎಂದು ಮಲ್ಲಿಕಾರ್ಜುನ ಎಂ. ಉಪ್ಪಾರ ಆಧ್ಯಾತ್ಮ ಚಿಂತಕರು ಹೇಳಿದರು.534ನೇ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡುತ್ತಾ, ಕರ್ನಾಟಕದ ಸಂತರು ಜಗತ್ತಿನಲ್ಲಿಯೇ ಶ್ರೇಷ್ಠರು ಅವರಲ್ಲಿ ದಾಸ ಶ್ರೇಷ್ಠ ಕನಕದಾಸರು ಪ್ರಮುಖರು ಎಂದು ಹೇಳಿದರು.ಕನಕದಾಸರು ಹೇಳುವ...
Latest News
ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ
ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...



