Monthly Archives: November, 2021

ಪತ್ರಕರ್ತ ಎಸ್ ಎಮ್ ಚಂದ್ರಶೇಖರ ನಿಧನ

ಮೂಡಲಗಿ - ಕಳೆದ ನಲವತ್ತು ವರ್ಷಗಳಿಂದ ಮೂಡಲಗಿಯಲ್ಲಿ ಛಾಯಾಗ್ರಾಹಕರಾಗಿದ್ದ ಹಾಗೂ ಪತ್ರಕರ್ತರಾಗಿದ್ದ, ಮೂಲತಃ ಚಿಕ್ಕಮಗಳೂರಿನವರಾದ ಎಸ್ ಎಮ್ ಚಂದ್ರಶೇಖರ ಅವರು ತೀವ್ರ ಹೃದಯಾಘಾತದಿಂದ ನಿಧನರಾದರು. ಅವರಿಗೆ ೫೨ ವರ್ಷ ವಯಸ್ಸಾಗಿತ್ತು.ಹಲವಾರು ವರ್ಷಗಳಿಂದ ಛಾಯಾಗ್ರಾಹಕ ವೃತ್ತಿಯನ್ನು ಮುಂದುವರೆಸಿಕೊಂಡು ಬಂದಿದ್ದ, ಸದಾ ಹಸನ್ಮುಖಿಯಾಗಿದ್ದ ಚಂದ್ರಶೇಖರ ಅವರು ಮೂಡಲಗಿ ತಾಲೂಕಿನಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ ಖ್ಯಾತ...

ಬೀದರ್ ಪರಿಷತ್ ಚುನಾವಣೆಗೆ ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬರಲಿರುವ ವಿಧಾನ ಪರಿಷತ್ ಚುನಾವಣೆಗೆ ಬೀದರ ಜಿಲ್ಲೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಕಾಶ್ ಖಂಡ್ರೆ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೀಮರಾವ್ ಬಿ ಪಾಟೀಲ್ ತಮ್ಮ ನಾಮ ಪತ್ರ ಸಲ್ಲಿಸಿದರು.ಬೀದರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿ ರಾಮಚಂದ್ರನ್ ಆರ್. ಅವರಿಗೆ ಇಬ್ಬರೂ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು.ಈ ಮುಂಚೆ ಗಣೇಶ್ ಮೈದಾನದಿಂದ ಡಿಸಿ ಕಚೇರಿ ವರೆಗೆ ರ್ಯಾಲಿ ಮಾಡಿದ...

ಸಾಮಾಜಿಕ ಕಳಕಳಿಯ ಸಂತ ಕನಕದಾಸರು

ಸಿಂದಗಿ: ಈ ಕಲುಷಿತ ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಜಾತಿ ವ್ಯವಸ್ಥೆಯ ವಿರುದ್ದ ದೇಶದೆಲ್ಲೆಡೆ ಸುತ್ತಿ ತಮ್ಮ ಕೀರ್ತನೆಗಳ ಮೂಲಕ ಸಮರ ಸಾರಿದ ಸಾಮಾಜಿಕ ಕಳಕಳಿವುಳ್ಳ ಸಂತರು ಕನಕದಾಸರು ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು.ತಾಲೂಕಿನ ಬೋರಗಿ ಗ್ರಾಮದಲ್ಲಿ  ಕಾಲಜ್ಞಾನಿ ಕನಕದಾಸರ 534 ನೇ ಜಯಂತಿಯ ಪ್ರಯುಕ್ತ ಭಾಗವಹಿಸಿ ಮಾತನಾಡಿ, 16 ನೇ ಶತಮಾನದಲ್ಲಿಯೇ ಕುಲ...

ಆರೊಗ್ಯದ ಬಗ್ಗೆ ಕಾಳಜಿ ಇಟ್ಟುಕೊಳ್ಳಬೇಕು – ಡಾ. ಮನಗೂಳಿ

ಸಿಂದಗಿ: ಮಣ್ಣಿನ ಕಲುಷಿತ ವಾತಾವರಣದಲ್ಲಿ ವಿಷಪೂರಿತ ಆಹಾರ ಸೇವನೆಯಿಂದ ಮನುಷ್ಯನಿಗೆ ತಮಗರಿವಿಲ್ಲದೆ ರೋಗಗಳು ಕಾಣಿಸಿಕೊಳ್ಳುತ್ತಿದ್ದು ಸಾರ್ವಜನಿಕರು ಮೇಲಿಂದ ಮೇಲೆ ತಪಾಸಣೆ ಪಡೆದುಕೊಳ್ಳುವುದರಿಂದ ರೋಗಗಳಿಗೆ ಕಡಿವಾಣ ಹಾಕಲು ಸಾಧ್ಯವೆಂದು ಡಾ.ಶಾಂತವೀರ ಮನಗೂಳಿ ಹೇಳಿದರು.ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಆಯುರ್ವೇದ ಮಹಾವಿದ್ಯಾಲಯ ಮತ್ತು ಮನಗೂಳಿ ಆಸ್ಪತ್ರೆಯಲ್ಲಿ ಎಲುಬು ಮತ್ತು ಕೀಲು  ಉಚಿತ ತಪಾಸಣೆ ಮತ್ತು ಆಯುರ್ವೇದ...

೨೩ ರಂದು ಜಿಲ್ಲಾ ಮಟ್ಟದ ಖೋಖೋ ಚದುರಂಗ ಹಾಗೂ ಯೋಗಾಸನ ಕ್ರೀಡಾಕೂಟ

ಮುನವಳ್ಳಿ - ಸಿಂದೋಗಿ ಮುನವಳ್ಳಿಯ ಡಾ.ಬಿ.ವ್ಹಿ.ನಾಯಿಕ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ೨೦೨೧-೨೨ ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಬೆಳಗಾವಿ ಜಿಲ್ಲಾ ಮಟ್ಟದ ಖೋ-ಖೋ, ಚದುರಂಗ ಹಾಗೂ ಯೋಗಾಸನ ಕ್ರೀಡಾಕೂಟ ಮಂಗಳವಾರ ನವೆಂಬರ್ ೨೩ ಮುಂಜಾನೆ ೯.೩೦ ಗಂಟೆಗೆ ರಂದು ಜರುಗಲಿದ್ದು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ...

ಸಮಾನತೆಯ ದಾರಿ ತೋರಿದ ಮಹಾನ್ ಸಂತ ಕನಕದಾಸರು

ಸಿಂದಗಿ: ಸರ್ವರಿಗೂ ಸಮಾನತೆಯ ದಾರಿ ತೋರಿದ ಮಹಾನ್ ಸಂತ ಶ್ರೇಷ್ಠ ಕನಕದಾಸರ ಆದರ್ಶಗಳನ್ನು ನಾವು ನೀವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ನೂತನ ಶಾಸಕ ರಮೇಶ ಭೂಸನೂರ ಹೇಳಿದರುು.ಪಟ್ಟಣದ ಕನಕದಾಸ ವೃತ್ತದಲ್ಲಿ ಹಾಲುಮತ ಸಮಾಜ ಬಾಂಧವರು ಹಮ್ಮಿಕೊಂಡ ಭಕ್ತ ಕನಕದಾಸರ 534 ನೇ ಜಯಂತಿ ಕಾರ್ಯಕ್ರಮದಲ್ಲಿ ಕನಕದಾಸರ ವೃತ್ತಕ್ಕೆ ಪೂಜೆ ನೆರವೇರಿಸಿ ಮಾತನಾಡಿ, ಶ್ರೇಷ್ಠ ಸಂತ ಕನಕರು...

ಪೂಜಾರಿ, ಕವಟಗಿಮಠ ಗೆಲುವು ಪಕ್ಕಾ : ಹಣಮಂತ ನಿರಾಣಿ

ಮೂಡಲಗಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಸ್ಫರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪಿ.ಎಚ್ ಪೂಜಾರ ಹಾಗೂ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಹಾಂತೇಶ ಕವಟಗಿಮಠ ಗೆಲುವು ಪಕ್ಕಾ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ಆರ್ ನಿರಾಣಿ ಹೇಳಿದ್ದಾರೆ.ಪಿ.ಎಚ್ ಪೂಜಾರ ಅಖಂಡ ವಿಜಯಪುರ ಜಿಲ್ಲೆಯ ಬಿಜೆಪಿ ಹಿರಿಯ ನಾಯಕರು. ಈ...

ನಾಡೋಜ ಡಾ. ಮಹೇಶ ಜೋಶಿ ಈ ನಾಡು ಕಂಡಂತಹ ಅಪರೂಪದ ಪ್ರತಿಭೆ ಪ್ರತಿಭೆಯನ್ನೆ ಒರೆಗೆ ಹಚ್ಚಿ ಗೆದ್ದಂತ ಫಕೀರ!

ಕನ್ನಡ ನಾಡು, ನುಡಿ ಅಭಿವೃದ್ಧಿಗೆ ಉತ್ತಮ ಕಾರ್ಯಗಳಿಗೆ ಮುಂದಾಗಿ, ಅನೇಕ ಕಡೆ ಕನ್ನಡ ಭಾಷೆ ಕ್ಷೀಣಿಸುತ್ತಿದ್ದು , ಇಂತಹ ಸ್ಥಳಗಳಲ್ಲಿ ಕನ್ನಡ ಕಲಿಸುವ ಕೆಲಸವಾಗಬೇಕು, ಕವಿಗಳ, ಸಾಹಿತಿಗಳ ಪುಸ್ತಕ, ಕವನಗಳನ್ನು ಯುವ ಪೀಳಿಗೆಗೆ ತಿಳಿಸಬೇಕು, ಪರಿಷತ್ ಗೆ ಹೊಸದೊಂದು ಮುನ್ನುಡಿಯನ್ನು ಬರೆಯಬೇಕೆಂದು ಹಂಬಲಿಸಿ ಸಾರಥಿಯಾದ ನಾಡೋಜ ಡಾ. ಮಹೇಶ ಜೋಶಿಯವರ ಸಾಧನೆಯ ಸಫಲತೆ ಅವರನ್ನು...

ಯೋಗ ತರಬೇತಿ ಶಿಬಿರ ಮುಕ್ತಾಯ ಸಮಾರಂಭ

ಮುನವಳ್ಳಿ: ಪಟ್ಟಣದ ಸೋಮಶೇಖರ ಮಠದಲ್ಲಿ ಶ್ರೀ ಮುರುಘರಾಜೇಂದ್ರ ಯೋಗ ವಿದ್ಯಾ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಯೋಗ ಪಟು ಕಾರ್ತಿಕ ಬೆಲ್ಲದ ಮಹಿಳೆಯರಿಗೆ ಉಚಿತ ಯೋಗ ತರಬೇತಿ ಶಿಬಿರ ಆಯೋಜಿಸಿದ್ದು ಅದರ ಸಮಾರೋಪ ಸಮಾರಂಭ ಜರುಗಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಸಂಗಮೇಶ ದೇವರು ವಹಿಸಿದ್ದರು. ಅತಿಥಿಗಳಾದ ಎಸ್.ಪಿ.ಜೆ.ಜಿ.ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಎ.ಪಿ.ಲಂಬೂನವರ, ಶಿಕ್ಷಕ ಬಿ.ಬಿ.ಹುಲಿಗೊಪ್ಪ,ಮಾಧ್ಯಮ ಪ್ರತಿನಿಧಿ ಪ್ರಶಾಂತ...

ಪ್ರಕಾಶ ಖಂಡ್ರೆಗೆ ವಿ ಪ ಬಿಜೆಪಿ ಟಿಕೆಟ್

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆಯವರಿಗೆ ವಿಧಾನ ಪರಿಷತ್ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ಖಡ್ಗ ಕೊಟ್ಟು ಸ್ವಾಗತ ಮಾಡಿದರು.ಕುತೂಹಲ ಕೆರಳಿಸಿದ್ದ ಟಿಕೆಟ್ ಹಂಚಿಕೆ ವಿಚಾರಕ್ಕೆ ಇದೀಗ ತೆರೆ ಬಿದ್ದಿದ್ದು ಪ್ರಕಾಶ ಖಂಡ್ರೆಗೆ ವಿಧಾನ ಪರಿಷತ್ತಿನ ಬಿಜೆಪಿ ಟಿಕೆಟ್ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು...
- Advertisement -spot_img

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...
- Advertisement -spot_img
error: Content is protected !!
Join WhatsApp Group