Monthly Archives: December, 2021

ಪೂಜಾರಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ – ರಮೇಶ ಭೂಸನೂರ

ಸಿಂದಗಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರುವದರಿಂದ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳಿಗೆ ಅವರು ಸ್ಪಂದಿಸಿ ಪರಿಹಾರ ನೀಡುವಲ್ಲಿ ಪ್ರಾಮಾಣಿಕ ಕೆಲಸ ಮಾಡುವುದಲ್ಲದೆ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ಬಿಜೆಪಿ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯ ಮತ ನೀಡುವ ಮೂಲಕ ಪಕ್ಷಕ್ಕೆ ಬಲ ನೀಡಬೇಕು ಎಂದು ಶಾಸಕ ರಮೇಶ ಭೂಸನೂರ...

ನ್ಯಾಯಾಂಗ ಕ್ಷೇತ್ರದ ಭರವಸೆಯ ಬೆಳಕು ವಕೀಲರು – ಬಿ.ಎಂ.ಅಂಗಡಿ

ಮುನವಳ್ಳಿ - “ಡಾ.ಬಾಬು ರಾಜೇಂದ್ರ ಪ್ರಸಾದ್ ಹುಟ್ಟಿದ ದಿನವನ್ನು ದೇಶದಾದ್ಯಂತ ರಾಷ್ಟ್ರೀಯ ವಕೀಲರ ದಿನವನ್ನಾಗಿ ಆಚರಿಸಲಾಗುತ್ತಿದೆ. ಒಬ್ಬ ವಕೀಲರಾಗಿ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿ ಅವರ ಕೊಡುಗೆಗಳು ಮಹತ್ವದ್ದಾಗಿದೆ. ನಮ್ಮ ಗ್ರಾಮದ ಯುವಕರು ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸುವ ಮೂಲಕ ಉತ್ತಮ ಕಾರ್ಯ ಮಾಡುತ್ತಿರುವರು. ಅವರೆಲ್ಲರಿಗೂ ನಮ್ಮ ಜೈಂಟ್ಸ ಗ್ರುಪ್ ಮುನವಳ್ಳಿ ವತಿಯಿಂದ ಇಂದು...

ಕೇಂದ್ರ ಸಚಿವ ಭಗವಂತ ಖೂಬಾರನ್ನು ಶ್ವಾನಕ್ಕೆ ಹೋಲಿಸಿದ ಈಶ್ವರ್ ಖಂಡ್ರೆ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಆರೋಪ ಪ್ರತ್ಯಾರೋಪ ಮಾಡಿಕೊಂಡು ತನ್ನ ವೈಯಕ್ತಿಕ ಬಗ್ಗೆ ಆರೋಪ ಮಾಡಿಕೊಂಡ ಇಬ್ಬರು ನಾಯಕರು.ಕೇಂದ್ರ ಸಚಿವ ಭಗವಂತ ಖೊಬಾ ನಾಯಿ ಇದ್ದಾಂಗ ಎಂದು ಹೇಳಿ, ಶ್ವಾನ ಎಷ್ಟೇ ಬೊಗಳಿದರೂ ಆನೆ ಶಾಂತವಾಗಿ ನಡೆದುಕೊಂಡು ಹೋಗುತ್ತದೆ ಎಂದು ಹೇಳುವ ಮೂಲಕ...

ಇಂದಿನ ರಾಶಿ ಭವಿಷ್ಯ ಶನಿವಾರ (04-12-2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ ಇಂದು ನೀವು ನಿಮ್ಮ ಯಾವುದೇ ವಿಶೇಷ ಕಾರ್ಯಗಳನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗುತ್ತೀರಿ. ಸಂಬಂಧವನ್ನು ಮತ್ತಷ್ಟು ಬಲಪಡಿಸಲು ಮತ್ತು ಅವರಿಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡುವಲ್ಲಿ ನೀವು ಸಹಕಾರಿಯಾಗುತ್ತೀರಿ. ಯುವಕರು ತಮ್ಮ ಗುರಿಗಳನ್ನು ಸಾಧಿಸಲು ಸರಿಯಾದ ಪ್ರಯತ್ನಗಳನ್ನು ಮಾಡುತ್ತಾರೆ. ವೃಷಭ ರಾಶಿ ಇಂದು ನಿಮ್ಮ ಕುಟುಂಬದಲ್ಲಿ ಧನಾತ್ಮಕ ಫಲಿತಾಂಶಗಳನ್ನು ತರುತ್ತದೆ. ಇಂದು, ನಿಮ್ಮ...

ಶನಿ ಅಮಾವಾಸ್ಯೆಯ ತಿಳಿದುಕೊಳ್ಳಿ

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃಸಂಸ್ಕೃತದಲ್ಲಿ, ಅಮಾ ಎಂದರೆ ಒಟ್ಟಿಗೆ ಮತ್ತು ವಾಸ್ಯ ಎಂದರೆ ಸಹಜೀವನ ನಡೆಸುವುದು ಎಂದು. ಅಮಾವಾಸ್ಯೆ (ಕುಹು) ಎಂದರೆ ಚಾಂದ್ರಮಾಸದಲ್ಲಿ ಒಮ್ಮೆ ಚಂದ್ರನು ಕಾಣಿಸದಿರುವ ದಿನ. ಅಮಾವಾಸ್ಯೆಯ ದಿನ ಪೂಜೆ ಮಾಡಿ ಇಷ್ಟ ದೇವರ ಅನುಗ್ರಹವನ್ನು ಶೀಘ್ರವಾಗಿ ಪಡೆಯಬಹುದು. ಮಾರ್ಗಶೀರ್ಷ ಮಾಸದ ಈ ಅಮಾವಾಸ್ಯೆ ಡಿಸೆಂಬರ್ 03...

ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯೇ ನನ್ನ ಪರಮ ಗುರಿ : ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ

ನಿಪ್ಪಾಣಿಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಉದ್ಧೇಶಿಸಿ ಪ್ರಚಾರ ಮಾಡಿದ ಲಖನ್ ನಿಪ್ಪಾಣಿ: ಜಿಲ್ಲೆಯ ಸರ್ವತೋಮುಖ ಏಳ್ಗೆಗಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗಾಗಿ ಸೇವೆ ಸಲ್ಲಿಸಲು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಆಶೀರ್ವಾದ ಮಾಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಕೋರಿದರು.ಶುಕ್ರವಾರದಂದು ನಿಪ್ಪಾಣಿ ಪಟ್ಟಣದ ಹೊರವಲಯದಲ್ಲಿರುವ ಬ್ರಹ್ಮನಾಥ ಭವನದಲ್ಲಿ ಹಮ್ಮಿಕೊಂಡ ನಿಪ್ಪಾಣಿ ಮತಕ್ಷೇತ್ರದ...

ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ಮುಖಂಡರ ಮತಯಾಚನೆ

ಸಿಂದಗಿ: ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಸುನಿಲಗೌಡ ಪಾಟೀಲ್ ಅವರ ಪರವಾಗಿ ಕಾಂಗ್ರೆಸ್ ನಾಯಕರು ಯರಗಲ್, ಗಬಸಾವಳಗಿ, ಮೋರಟಗಿ, ಬಗಲೂರ ಗ್ರಾಮ ಪಂಚಾಯತಿ ಸದಸ್ಯರನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ, ಮಾಜಿ ಜಿಪಂ ಸದಸ್ಯ ನರಸಿಂಗ್ ಪ್ರಸಾದ ತಿವಾರಿ, ಮಹಿಬೂಸಾಬ ಕಣ್ಣಿ, ಚನ್ನು...

ರಾಜಕೀಯ ದ್ವೇಷ; ಮಾಜಿ ಪಟ್ಟಣ ಪಂಚಾಯಿತಿಯ ಸದಸ್ಯನ ಭೀಕರ ಹತ್ಯೆ

ಸಿಂದಗಿ: ನೂತನ ತಾಲೂಕು ಆಲಮೇಲ ಪಟ್ಟಣದ ಗಣೇಶ ನಗರದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರ ರಾತ್ರಿ 1.30 ಗಂಟೆಯ ಸುಮಾರಿಗೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯ ಪ್ರದೀಪ ತಂದೆ ಸೂರಪ್ಪ @ ಸುರೇಶ ಯಂಟಮಾನ ರನ್ನು ಕಟ್ಟಿಗೆ, ಇಟ್ಟಿಗೆಗಳಿಂದ ಮತ್ತು ಕಲ್ಲುಗಳಿಂದ ತಲೆಯ ಹಿಂಬದಿಯಲ್ಲಿ ಹೊಡೆದು ಭಾರಿ ಗಾಯಪಡಿಸಿ ಬರ್ಬರವಾಗಿ ಹತ್ಯೆಗೈದು ಆರೋಪಿಗಳು...

ಅಸಂಘಟಿತ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಕ್ಕೆ ರೂ 3.30 ಕೋಟಿ ಅನುದಾನ: ಸಂಸದ ಈರಣ್ಣ ಕಡಾಡಿ

ಮೂಡಲಗಿ: ಸಾಮಾಜಿಕ ಭದ್ರತೆಯನ್ನು ಒದಗಿಸಲು ಕೇಂದ್ರ ಸರ್ಕಾರ ಗ್ರಾಮೀಣ ಮತ್ತು ಕೃಷಿ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ಸೂಕ್ತವಾದ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ರಾಜ್ಯಕ್ಕೆ 2020-21ನೇ ಸಾಲಿನಲ್ಲಿ 330 ಕೋಟಿ ರೂ. ಮಂಜೂರು ಮಾಡಲಾಗಿದ್ದು, 319.71 ಕೋಟಿ ರೂ. ಅನುದಾನದ ಬಳಕೆ ಆಗಿದೆ ಎಂದು ಕೇಂದ್ರ ಕಾರ್ಮಿಕ...

ಭಕ್ತರ ಪಾಲಿನ ಭಾಗ್ಯದೇವತೆ ಗುಡ್ಡಾಪೂರ ದಾನಮ್ಮ ದೇವಿ

ಗುಡ್ಡಾಪುರದಲ್ಲಿ ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಗೆ ಛಟ್ಟಿ ಅಮವಾಸೆಯಂದು (ಡಿಸೆಂಬರ್ ೪)ಜರಗುವ ಜಾತ್ರೆ ವಾರದ ಮೊದಲು ಜನರ ಸಂಭ್ರಮ ಹೇಳತೀರದ್ದು ಚಕ್ಕಡಿಗಳಲ್ಲಿ ವಿವಿಧ ವಾಹನಗಳಲ್ಲಿ ಬಂದು ಇಲ್ಲಿ ತಂಗುವ ಮೂಲಕ ದೇವಿಗೆ ಪೂಜೆ ಸಲ್ಲಿಸುವರು ಇಲ್ಲಿ ಭಕ್ತರು ಮತ್ತು ದೇವಾಲಯದವರು ನಿರ್ಮಿಸಿದ ವಸತಿಗೃಹಗಳಿವೆ ಜೊತೆಗೆ ಪ್ರತಿ ದಿನ ದೇವಾಲಯದಿಂದ ಪ್ರಸಾದ ವ್ಯವಸ್ಥೆಯಿದ್ದು ಬಂದು...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group