Monthly Archives: December, 2021

ಚಿಕ್ಕಸಿಂದಗಿ ಗ್ರಾಮದ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ

ಸಿಂದಗಿ: ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕಡಿಮೆ ತೂಕವಿರುವ ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆಯನ್ನು ವಿತರಿಸಬೇಕು ಎನ್ನುವ ಸರಕಾರದ ಆದೇಶದಂತೆ ವಿತರಣೆ ಮಾಡಲಾಗುತ್ತದೆ ಎಂದು ಮುಖ್ಯಗುರುಮಾತೆ ವಿಜಯಲಕ್ಷ್ಮೀ ರೆಬಿನಾಳ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಮಾಡಿ ಮಾತನಾಡಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದ  ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಮಕ್ಕಳು ಪಾಲಕರ ಹಾಗೂ ಗುರುಗಳ ಮಾತು ಪಾಲಿಸಬೇಕು – ಪಿಎಸ್ಐ ಬಿರಾದಾರ

ಸಿಂದಗಿ: ಇಂದಿನ ಮಕ್ಕಳೆ ನಾಳಿನ ಭಾರತ ದೇಶದ ಒಳ್ಳೆಯ ಪ್ರಜೆಗಳು ಭಾರತದ ದೇಶದ ಪ್ರಥಮ ಪ್ರಧಾನಿಯಾದ ಜವಾಹರಲಾಲ ನೆಹರು ರವರ ಜನ್ಮ ದಿನದ ಅಂಗವಾಗಿ ಮಕ್ಕಳ ದಿನಾಚರಣೆಯನ್ನು ಮಾಡುತ್ತಿದ್ದೇವೆ ಅವರಿಗೆ ಮಕ್ಕಳ ಮೇಲೆ ಅತಿಯಾದ ಪ್ರೀತಿ ಇರುವುದರಿಂದ ತಮ್ಮ ಜನ್ಮ ದಿನವನ್ನು ಮಕ್ಕಳ ದಿನವನ್ನಾಗಿ ಅಚರಿಸಿ ಎಂದು ನೆಹರೂ ಹೇಳಿದ್ದರು ಎಂದು ಪಿಎಸ್‍ಐ ನಿಂಗಣ್ಣ...

ವಿಪ ಚುನಾವಣೆ ಪೂರ್ವಭಾವಿ ಸಭೆ

ಸಿಂದಗಿ; ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 03 ರಂದು ಮಧ್ಯಾಹ್ನ 02:00 ಗಂಟೆಗೆ ಪಟ್ಟಣದ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮತಕ್ಷೇತ್ರದ ಗ್ರಾಮ ಪಂಚಾಯತಿ ಹಾಗೂ ಪುರಸಭೆ ಸದಸ್ಯರ ಸಭೆ ಕರೆಯಲಾಗಿದೆ ಎಂದು ಮಾಧ್ಯಮ ಪ್ರಮುಖ ಸುದರ್ಶನ ಜಿಂಗಣ್ಣಿ ತಿಳಿಸಿದ್ದಾರೆ.ಈ ಸಭೆಗೆ ಸಚಿವರಾದ ಗೋವಿಂದ...

ಎಲ್ಲ ರೀತಿಯ ಸೌಲಭ್ಯ ಒದಗಿಸಿಕೊಡುವುದಾಗಿ ಭರವಸೆ ನೀಡಿದ ಸುನೀಲಗೌಡ ಪಾಟೀಲ

ಸಿಂದಗಿ: ಗ್ರಾಪಂ ಸದಸ್ಯರಿಗೆ ರೂ. 3 ಸಾವಿರ ಗೌರವ ಧನ ಸಿಗುವವರೆಗೂ ನಾನು ನಿರಂತರ ಪ್ರಯತ್ನ ಮಾಡುತ್ತೇನೆ. ಪೆಟ್ರೋಲ್ ಬೆಲೆ ಗಗನಕ್ಕೆ ಏರಿದೆ ಆ ಹಿನ್ನೆಲೆಯಲ್ಲಿ ಸದಸ್ಯರಿಗೆ ಉಚಿತ ಬಸ್ ಪಾಸ ವ್ಯವಸ್ಥೆ ಮಾಡುವಲ್ಲಿ ಅನೇಕ ಬಾರಿ ಸದನದಲ್ಲಿ ಚರ್ಚಿಸಿದ್ದೇನೆ. ಮುಂಬರುವ ದಿನಗಳಲ್ಲಿ ಗ್ರಾಪಂ ಚುನಾವಣೆಗೆ ಹಲವಾರು ಸೌಲಭ್ಯಗಳನ್ನು ರೂಪಿಸಲು ಪ್ರಯತ್ನಿಸುತ್ತೇನೆ ನನಗೆ ಬೆಂಬಲಿಸಿ...

ಬೆಳೆಹಾನಿ ಪರಿಶೀಲಿಸಿದ ಶಾಸಕ ಹಾಗೂ ಕೃಷಿ ಅಧಿಕಾರಿಗಳು

ಸಿಂದಗಿ: ತಾಲೂಕಿನಲ್ಲಿ ಈಚೆಗೆ ಸುರಿದ ಮಳೆಯಿಂದ ತೊಗರಿ, ಹ, ಉಳ್ಳಾಗಡ್ಡಿ ಹೂವು-ಕಾಯಿ ಹಂತದಲ್ಲಿರುವ ದ್ರಾಕ್ಷಿ ಬೆಳೆಗೆ ಹಾನಿಯಾಗಿರುವುದನ್ನು ಶಾಸಕ ರಮೇಶ ಭೂಸನೂರ ನೇತೃತ್ವದಲ್ಲಿ ಕೃಷಿ ವಿಜ್ಞಾನಿಗಳು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಂಗಳವಾರ ವೀಕ್ಷಣೆ ಮಾಡಿದರು.ಸಸ್ಯರೋಗ ತಜ್ಞ ಡಾ| ಎಸ್.ಎಂ. ವಸದ, ಕೀಟ ತಜ್ಞರಾದ ಡಾ| ಎಸ್.ಎಸ್. ಕರಬಂಟನಾಳ, ಬೇಸಾಯ ತಜ್ಞ ಎಸ್.ಬಿ....

ಇಂದಿನ ರಾಶಿ ಭವಿಷ್ಯ ಗುರುವಾರ (02-12-2021)

🌼ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ🌼 ಮೇಷ ರಾಶಿ ನಿಮ್ಮ ನಡವಳಿಕೆ ಮತ್ತು ಹಿಂದೆ ಮಾಡಿದ ತಪ್ಪುಗಳನ್ನು ಸುಧಾರಿಸುವ ಸಮಯ ಇದು. ಮತ್ತು ನೀವು ಅದರಲ್ಲಿ ಕೆಲಸ ಮಾಡುತ್ತಿದ್ದೀರಿ. ಅಂತಹ ಪ್ರಯತ್ನವು ಜನರೊಂದಿಗಿನ ಸಂಬಂಧಗಳಲ್ಲಿ ಅದ್ಭುತ ಸುಧಾರಣೆಯನ್ನು ತರುತ್ತದೆ. ಮತ್ತು ನೀವು ಶಕ್ತಿಯೊಂದಿಗೆ ಹೊಸ ಆರಂಭವನ್ನು ಮಾಡುತ್ತೀರಿ. ವೃಷಭ ರಾಶಿ ಗಣ್ಯ ವ್ಯಕ್ತಿಗಳೊಂದಿಗೆ ಭೇಟಿಯಾಗುವುದು ಲಾಭ ಮತ್ತು ಗೌರವವನ್ನು...

ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ

ಸಿಂದಗಿ; ಗೋಲಗೇರಿಯ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿಗೆ ಬೆಳಗಾವಿ ಜಿಲ್ಲೆಯ ಬ್ಯಾಕೂಡದ ಕನಕಶ್ರೀ ಪ್ರಕಾಶನದಿಂದ ಧಾರವಾಡದ ರಂಗಾಯಣದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಕನಕಶ್ರೀ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಬಮ್ಮಿಗಟಿಯ ಪೂಜ್ಯ ಶ್ರೀ ದಯಾನಂದ ಸ್ವಾಮೀಜಿ, ಬೆಳ್ಳೇರಿಯ ಪೂಜ್ಯಶ್ರೀ ಡಾ. ಬಸವಾನಂದ ಸ್ವಾಮೀಜಿ, ಸಾಹಿತಿ ಅರುಣಕುಮಾರ ರಾಜಮಾನೆ, ಡಾ.ಸುರೇಶ ಕಮ್ಮಾರ, ಪತ್ರಕರ್ತ ಡಾ.ಎಸ್.ಎಸ್.ಪಾಟೀಲ, ಸಿದ್ರಾಮ ನಿಲಜಗಿ...

ತಂಬಾಕು ಸೇವನೆಯಿಂದ ದೂರವಿರಿ, ಆರೋಗ್ಯವಂತರಾಗಿರಿ

ಸಿಂದಗಿ: ತಂಬಾಕು ವಸ್ತುಗಳ ಸೇವನೆಯಿಂದ ದಮ್ಮು, ಕೆಮ್ಮು, ದೇಹದಲ್ಲಿ ಉಸಿರಾಟದ ತೊಂದರೆ ಅಸ್ತಮಾ ಸೇರಿದಂತೆ ಅನೇಕ ರೋಗಗಳಿಗೆ ತುತ್ತಾಗಬೇಕಾಗುತ್ತದೆ ಕಾರಣ ತಂಬಾಕು ಸೇವನೆ ಬಿಡಲು ನಿರ್ಧರಿಸಿರಿ ಮತ್ತು ಅದಕ್ಕೆ ಬದ್ದರಾಗಿರಿ ಅದರಿಂದ ದೂರವಿರಿ ಎಂದು ಸಾರ್ವಜನಿಕರಿಗೆ ತಹಶೀಲ್ದಾರ ಸಂಜೀವಕುಮಾರ ದಾಸರ ಮನವಿ ಮಾಡಿದರು.ಅವರು ಪಟ್ಟಣದಲ್ಲಿ ಜಿಲ್ಲಾ ಮತ್ತು ತಾಲೂಕಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ಕೆಲಸ ಮಾಡುವೆ: ಲಖನ್ ಜಾರಕಿಹೊಳಿ

ಬೆಳಗಾವಿ: ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಅಭಿವೃದ್ಧಿ ಮಾಡುವುದೇ ತಮ್ಮ ಗುರಿಯಾಗಿದೆ ಎಂದು ವಿಧಾನ ಪರಿಷತ್ತಿನ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು.ಬುಧವಾರದಂದು ಸುಳೇಭಾವಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಿದ ಅವರು, ವಿರೋಧಿಗಳ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗಬೇಡಿ ಎಂದು ಹೇಳಿದರು.ಚುನಾವಣೆ ಬಂದ ಮೇಲೆ...

ರಾಜ್ಯದಲ್ಲಿ 29 ಹೆದ್ದಾರಿ ಕಾಮಗಾರಿ ಚಾಲ್ತಿಯಲ್ಲಿ – ನಿತಿನ್ ಗಡಕರಿ

ಮೂಡಲಗಿ: ದೇಶದಾದ್ಯಂತ ಡಿಸೆಂಬರ್ 2021ರ ಅಂತ್ಯದ ವೇಳೆಗೆ 12,000 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸುವಿಕೆ ಗುರಿಯನ್ನು ಹೊಂದಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ ಗಡ್ಕರಿ ತಿಳಿಸಿದ್ದಾರೆ.ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಪೂರ್ಣಗೊಳಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಸಂಸದ ಈರಣ್ಣ ಕಡಾಡಿ ಅವರು ಕೇಳಿದ...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group