Monthly Archives: December, 2021
ಸುದ್ದಿಗಳು
ಸೋನೊಳ್ಳಿಯವರಿಗೆ ಚನ್ನಮ್ಮ ಪ್ರಶಸ್ತಿ
ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ಹಾಗೂ ಪ್ರಥ್ವಿ ಫೌಂಡೇಶನ್ ಅಧ್ಯಕ್ಷರಾದ ಡಾ. ಹೇಮಾವತಿ ಸೊನೊಳ್ಳಿ ಅವರ ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಚೇತನ ಫೌಂಡೇಶನ್ ಹಮ್ಮಿಕೊಂಡ ಕಿತ್ತೂರು ಕರ್ನಾಟಕ ಉತ್ಸವದಲ್ಲಿ ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಶ್ರೀಮತಿ ಸವಿತಾ ಕುಸುಗಲ್ಲ, ಶ್ರೀಮತಿ ಶಿಲ್ಪಾ ಗೋಡಿಗೌಡರ, ಡಾ ಪಂಚಯ್ಯ ಹಿರೇಮಠ,ಕು...
ಸುದ್ದಿಗಳು
ಸಂಗೀತ ಎನ್ನುವುದು ತಪಸ್ಸಿನ ಅಧ್ಯಯನ – ಉಪಾಸನಾ ಮೋಹನ್
ಸಿಂದಗಿ; ಭಾವಗೀತೆ ಪ್ರಪಂಚದ ದಿಡ್ಡಿ ಬಾಗಿಲು ತೆರೆದು ಮಾಧುರ್ಯ ಎಲ್ಲೆಲ್ಲೂ ಜೇನಿನಂತೆ ಹರಿಯುತ್ತಿದೆ. ಸಂಗೀತ ಎನ್ನುವುದು ಕಲಿಕೆಯಲ್ಲ ಅದೊಂದು ತಪಸ್ಸಿನ ಶ್ರಮದ ಅಧ್ಯಯನ ಎಂದು ಖ್ಯಾತ ಸುಗಮ ಸಂಗೀತ ನಿರ್ದೇಶಕ ಉಪಾಸನಾ ಮೋಹನ ಹೇಳಿದರು.ಪಟ್ಟಣದ ರಾಗರಂಜನಿ ಸಂಗೀತ ಅಕಾಡೆಮಿಯಲ್ಲಿ ರವಿವಾರ ಜರುಗಿದ ವಾಯ್ಸ್ಆಫ್ ಸಿಂದಗಿ ಸೀಜನ್ 2 ರ 7 ಸುತ್ತಿನ ಸ್ಪರ್ಧೆಯಲ್ಲಿ ನಿರ್ಣಾಯಕರಾಗಿ...
ಸುದ್ದಿಗಳು
ಡಿಸೆಂಬರ್ 29ರಂದು ಕುವೆಂಪು ಜನ್ಮ ಸಂಭ್ರಮ
ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭ
ಬೆಂಗಳೂರು - ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ರವರು ಕುವೆಂಪು ಜನ್ಮ ಸಂಭ್ರಮ-ಡಾ. ಜಿ ಕೃಷ್ಣಪ್ಪ ರವರ ಕುವೆಂಪು ಶ್ರೀರಾಮಾಯಣ ದರ್ಶನಂ ವಚನ ದೀಪಿಕೆ (ಗದ್ಯಾನುವಾದ) ಗ್ರಂಥ ಲೋಕಾರ್ಪಣೆ ಸಮಾರಂಭವನ್ನು ಗಾಂಧಿ ಶಾಂತಿ ಪ್ರತಿಷ್ಠಾನ,...
ಜೋತಿಷ್ಯ
ದಿನ ಭವಿಷ್ಯ ಸೋಮವಾರ (27/12/2021)
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕
ಮೇಷ ರಾಶಿ:
ಇಂದು, ನೀವು ಯಾವುದೇ ಮನೆ ಅಥವಾ ಭೂಮಿ ಆಸ್ತಿಯನ್ನು ತೆಗೆದುಕೊಳ್ಳಲು ನಿಮ್ಮ ಹಣವನ್ನು ಹೂಡಿಕೆ ಮಾಡಿದರೆ, ಈ ಸಮಯವು ಉತ್ತಮವಾಗಿರುತ್ತದೆ, ಆದ್ದರಿಂದ ಮುಕ್ತವಾಗಿ ಹೂಡಿಕೆ ಮಾಡಿ. ಯಾವುದೇ ವಿರೋಧದಿಂದ ಯಾವುದೇ ಉದ್ವಿಗ್ನತೆ ನಡೆಯುತ್ತಿದ್ದರೆ, ಅದು ಕೂಡ ಇಂದು ಕೊನೆಗೊಳ್ಳುತ್ತದೆ. ಇಂದು ನೀವು ಯಾವುದೇ ಕೆಲಸವನ್ನು ಮಾಡಿದರೂ,...
ಸುದ್ದಿಗಳು
ಆಲಮೇಲ ಪ.ಪಂ ಚುನಾವಣೆಗೆ ಸಜ್ಜು; ಕಾಂಗ್ರೆಸ್ ಬಿಜೆಪಿ ನೇರ ಹಣಾಹಣಿ
ಸಿಂದಗಿ: ನೂತನ ತಾಲೂಕು ಆಲಮೇಲ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿ 2016 ಏಪ್ರೀಲ್ 24 ರಂದು ಮೊದಲ ಚುನಾವಣೆ ನಡೆದಿತ್ತು ಪ್ರಥಮ ಅವಧಿಗೆ ಪ,ಪಂನಲ್ಲಿ ಒಟ್ಟು 19 ಜನ ಸದಸ್ಯರ ಸಂಖ್ಯಾಬಲ ಹೊಂದಿ ಅದರಲ್ಲಿ ಬಿಜೆಪಿ 10, ಕಾಂಗ್ರೆಸ್ 7 ಹಾಗೂ ಪಕ್ಷೇತರ 2 ಸ್ಥಾನಗಳಲ್ಲಿ ಜಯ ಗಳಿಸಿ ಬಿಜೆಪಿ ಅಧಿಕಾರ ನಡೆಸಿತ್ತು....
ಸುದ್ದಿಗಳು
ಬೀದರ ಜಿಲ್ಲೆಗೆ ಇಬ್ಬರು ಸಚಿವರಿದ್ದರೂ ರೈತರಿಗೆ ಪರಿಹಾರ ಸಿಕ್ಕಿಲ್ಲ; ರೈತರ ಆಕ್ರೋಶ
ಬೀದರ - ಜಿಲ್ಲೆಯಲ್ಲಿ ಇಬ್ಬರು ಮಂತ್ರಿಗಳಿದ್ದರೂ ರೈತರ ಸಮಸ್ಯೆಗೆ ಸ್ಪಂಧಿಸುತ್ತಿಲ್ಲ , ಕೇಂದ್ರ ರಾಜ್ಯದ ಇಬ್ಬರು ಮಂತ್ರಿಗಳಿದ್ದರು ರೈತರಿಗೆ ಪರಿಹಾರ ಕೊಡಿಸುತ್ತಿಲ್ಲ.ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆ ಕಟ್ಟಿದ್ದೇವೆ.ಬೆಳೆ ನಾಶವಾಗಿದೆ ಆದರೆ ಪರಿಹಾರ ಬಂದಿಲ್ಲ ನೀವು ಕೇಂದ್ರ ಸಚಿವರಾಗಿ ಏನು ಪ್ರಯೋಜನ ಎಂದು ರೈತರೊಬ್ಬರು ಕೇಂದ್ರ ಸಚಿವ ಭಗವಂತ ಖೂಬಾ ಅವರ...
ಸುದ್ದಿಗಳು
ಇಂದಿನ ದಿನಗಳಲ್ಲಿ ಸಮಾಜಕಾರ್ಯದ ಅಗತ್ಯ ಹೆಚ್ಚಾಗಿದೆ – ಬಸವರಾಜ ವರವಟ್ಟೆ
ಬೆಳಗಾವಿ: ಪ್ರೊಪೆಷನಲ್ ಸೋಶಿಯಲ್ ವರ್ಕ್ ಅಸೂಸಿಯೇಷನ್ ಬೆಳಗಾವಿ ರಾಜ್ಯ ಮಟ್ಟದ ಒಂದು ದಿನದ ಜಿಲ್ಲಾಧ್ಯಕ್ಷರ ಕಾರ್ಯಾಗಾರವನ್ನು ಯುಕೆ 27 ತ್ರಿ ಸ್ಟಾರ್ ಹೋಟೆಲಿನಲ್ಲಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಲಾಯಿತು.ಕಾರ್ಯಕ್ರಮದ ಉದ್ಘಾಟಕರಾದ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೆಳಗಾವಿ ಬಸವರಾಜ ವರವಟ್ಟೆ ಮಾತನಾಡಿ, ಈ ಸಂದರ್ಭದಲ್ಲಿ ಸಮಾಜಕಾರ್ಯ ತುಂಬಾ ಅವಶ್ಯಕತೆಯಿದೆ. ಸಮಾಜ ಕಾರ್ಯಕ್ಕೆ...
ಜೋತಿಷ್ಯ
ದಿನ ಭವಿಷ್ಯ ರವಿವಾರ (26/12/2021)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು, ನೀವು ಬಹಳಷ್ಟು ಆತ್ಮವಿಶ್ವಾಸವನ್ನು ಹೊಂದಿರುತ್ತೀರಿ, ಇದರಿಂದಾಗಿ ನೀವು ಸ್ಥಗಿತಗೊಂಡಿದ್ದ ಕಾರ್ಯಗಳನ್ನು ಸುಲಭವಾಗಿ ಮಾಡುತ್ತೀರಿ. ನಿಮ್ಮ ಎಲ್ಲಾ ಕೆಲಸಗಳು ಸಹ ಪೂರ್ಣಗೊಳ್ಳುತ್ತವೆ ಮತ್ತು ನೀವು ಖಂಡಿತವಾಗಿಯೂ ಅವುಗಳಿಂದ ಪ್ರಯೋಜನಗಳನ್ನು ಪಡೆಯುತ್ತೀರಿ, ಇದರಿಂದ ನೀವು ಸಂತೋಷವಾಗಿರುತ್ತೀರಿ.
ವೃಷಭ ರಾಶಿ:
ಕೌಟುಂಬಿಕ ಮತ್ತು ಸಾಮಾಜಿಕ ಕಾರ್ಯನಿರತತೆಯ ಹೊರತಾಗಿಯೂ, ನಿಮಗಾಗಿ ಸ್ವಲ್ಪ ಸಮಯವನ್ನು...
ಸುದ್ದಿಗಳು
ದೇಶ ಉದ್ದೇಶಿಸಿ ಮೋದಿ ಮಾತು ; ಹಿರಿಯರಿಗೆ ಬೂಸ್ಟರ್ ಡೋಸ್, ಮಕ್ಕಳಿಗೆ ಶಾಲೆಯಲ್ಲಿಯೇ ಲಸಿಕೆ
ಹೊಸದಿಲ್ಲಿ - ಕೊರೋನಾ ಇನ್ನೂ ತೊಲಗಿಲ್ಲ. ಆದ್ದರಿಂದ ದೇಶವಾಸಿಗಳು ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಹಾಕಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ದೇಶದಲ್ಲಿ ಒಮಿಕ್ರಾನ್ ವೈರಸ್ ಹರಡುವಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ಅವರು ಮಾತನಾಡಿದರು.ಮೊದಲು ದೇಶವಾಸಿಗಳಿಗೆ ಕ್ರಿಸ್ ಮಸ್ ಶುಭಾಶಯಗಳನ್ನು ಹೇಳಿದ ಪ್ರಧಾನಿ ಮೋದಿಯವರು, ಭಾರತದಲ್ಲಿ ಈವರೆಗೂ ೧೪೧ ಕೋಟಿ...
ಸುದ್ದಿಗಳು
ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ – ಕಾಂಬಳೆ ವಿಶ್ವಾಸ
ಸಿಂದಗಿ: ಡಿ.30 ನಡೆಯುವ ಆಲಮೇಲ ಪಟ್ಟಣ ಪಂಚಾಯತ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 17 ಜನ ಅಭ್ಯರ್ಥಿಗಳು ಸ್ಪರ್ಧೆಯ ಕಣದಲ್ಲಿದ್ದು ಇದರಲ್ಲಿ 15 ಕ್ಕೂ ಹೆಚ್ಚು ಜನ ನಮ್ಮ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಇದರಲ್ಲಿ ಯಾವುದೇ ಸಂದೇಹವಿಲ್ಲ ಎಂದ ಸಿಂದಗಿ ಕಾಂಗ್ರೆಸ್ ಬ್ಲಾಕ್ ಎಸ್ಸಿ ಘಟದ ಅಧ್ಯಕ್ಷ ಪರಶುರಾಮ ಕಾಂಬಳೆ ವಿಶ್ವಾಸ ವ್ಯಕ್ತಪಡಿಸಿದರು.ಪಟ್ಟಣದ ಖಾಸಗಿ ಹೋಟೆಲ್ ಒಂದರಲ್ಲಿ...
Latest News
ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ
ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...



