Monthly Archives: December, 2021

ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ

ಗೋಕಾಕ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆಯನ್ನು ಅರಭಾವಿ ಶಾಸಕರ ಗೃಹ ಕಛೇರಿಯಲ್ಲಿ ಶನಿವಾರದಂದು ಸರಳವಾಗಿ ಆಚರಿಸಲಾಯಿತು.ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಭಾರತ ಕಂಡ ಪ್ರಧಾನಿಗಳಲ್ಲಿ ವಾಜಪೇಯಿ ಅವರು ಅತ್ಯುತ್ತಮವಾಗಿದ್ದರು. ಇವರ ಆಡಳಿತದಲ್ಲಿ ದಕ್ಷತೆ, ಪ್ರಾಮಾಣಿಕತೆ...

ಪ್ರೊ. ವಿಜಯಲಕ್ಷ್ಮಿ ಪುಟ್ಟಿ ವಿರಚಿತ ಕೃತಿ ಲೋಕಾರ್ಪಣೆ

ಗುಣಮಟ್ಟದ ಸಾಹಿತ್ಯ ರಚನೆಯಾಗಬೇಕಿದೆ: ಸಿಎಂ ಬೊಮ್ಮಾಯಿ ಬೆಳಗಾವಿ - ಇದೇ ಗುರುವಾರ ದಿ. 23ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಗರದ ಮರಾಠಾ ಮಂಡಳ ಕಾಲೇಜಿನ ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಪುಟ್ಟಿ ಅವರು ರಚಿಸಿದ 'ಭಾವಗಳು ಬಿಕರಿಗಲ್ಲ' ಕವನ ಸಂಕಲನವನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಲೋಕಾರ್ಪಣೆಗೊಳಿಸಿದರು.ನಂತರ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಗುಣಮಟ್ಟದ ಸಾಹಿತ್ಯದ ಕೊರತೆ ಎದ್ದುಕಾಣುತ್ತಿದೆ....

ಅದ್ದೂರಿ ಸಮ್ಮೇಳನದ ನೆನಪಿಗೆ ಸಿಹಿ ಭೋಜನ

ಸರ್ವ ಸದಸ್ಯರ ಶ್ರಮದಿಂದಾಗಿ ಅದ್ದೂರಿ ಸಮ್ಮೇಳನ ನಡೆಯಿತು- ಸರ್ವಾಧ್ಯಕ್ಷ ಸಂಗಮೇಶ ಗುಜಗೊಂಡ ಅಭಿಮತ ಮೂಡಲಗಿ - ಕನ್ನಡ ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರ ಸಹಕಾರ ಹಾಗೂ ಪ್ರಯತ್ನಗಳ ಫಲವಾಗಿ ಸಾಹಿತ್ಯ ಸಮ್ಮೇಳನ ನ ಭೂತೋ ನ ಭವಿಷ್ಯತಿ ಎಂಬಂತೆ ಅತ್ಯಂತ ವಿಜೃಂಭಣೆಯಿಂದ ಜರುಗಿತು ಎಂದು ಮೂಡಲಗಿ ತಾಲೂಕಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಮಕ್ಕಳ ಸಾಹಿತಿ ಸಂಗಮೇಶ...

ಲಿಂಗಾಯತ ದಿನದರ್ಶಿಕೆ – 2022 ಬಿಡುಗಡೆ

ಮೂಡಲಗಿ - ಲಿಂಗಾಯತ ಧರ್ಮದ ಇತಿಹಾಸವನ್ನು ಹೊಂದಿರುವ 'ಲಿಂಗಾಯತ' ಕ್ಯಾಲೆಂಡರ್ ಉಳಿದ ಕ್ಯಾಲೆಂಡರ್ ಗಿಂತ ಭಿನ್ನವಾಗಿರುತ್ತದೆ. ಲಿಂಗಾಯತ ಧರ್ಮವೆನ್ನುವುದೇ ಒಂದು ದೊಡ್ಡ ಕ್ರಾಂತಿ. ಕೇರಿಗಳಲ್ಲಿ ಇರುವ ಹಾಗೂ ಕಾಯಕ ಮಾಡಿಕೊಂಡು ಇದ್ದ ಜನರನ್ನು ಒಟ್ಟುಗೂಡಿಸಿದ ಧರ್ಮ ಲಿಂಗಾಯತ ಧರ್ಮ ಎಂದು ಮಲ್ಲು ಗೋಡಿಗೌಡರ ಹೇಳಿದರು.ಇಲ್ಲಿಯ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ 'ಲಿಂಗಾಯತ' ದಿನದರ್ಶಿಕೆ ೨೦೨೨...

ದಿನ ಭವಿಷ್ಯ ಶನಿವಾರ (25/12/2021)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃಮೇಷ ರಾಶಿ: ನೀವು ಶಕ್ತಿಯುತ ಮತ್ತು ಹರ್ಷಚಿತ್ತವನ್ನು ಅನುಭವಿಸುವಿರಿ. ವೈಯಕ್ತಿಕ ಮತ್ತು ಕೌಟುಂಬಿಕ ಚಟುವಟಿಕೆಗಳ ಕಡೆಗೆ ಹೆಚ್ಚಿನ ಗಮನ ಇರುತ್ತದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನ ಅಥವಾ ವೃತ್ತಿಗೆ ಸಂಬಂಧಿಸಿದಂತೆ ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯಬಹುದು. ಮಕ್ಕಳ ಜವಾಬ್ದಾರಿಗಳ ನೆರವೇರಿಕೆಯಿಂದ ನಿಮ್ಮ ಮನಸ್ಸು ಸಂತೋಷದಿಂದ ಕೂಡಿರುತ್ತದೆ. ವೃಷಭ ರಾಶಿ: ಧಾರ್ಮಿಕ ಮತ್ತು ಆಧ್ಯಾತ್ಮಿಕ...

Happy Christmas 2021- ಕ್ರಿಸ್ ಮಸ್ ದಿನ

ಕ್ರಿಸ್ಮಸ್ ಎಂದರೆ ಕ್ರಿಸ್ತಜಯಂತಿ ಅಥವಾ ಯೇಸುಕ್ರಿಸ್ತನು ಹುಟ್ಟಿದ ಸಂಭ್ರಮದ ದಿನ. ಜಗತ್ತಿನಾದ್ಯಂತ ಪ್ರತಿ ವರ್ಷದ ಡಿಸೆಂಬರ್ ತಿಂಗಳ ಇಪ್ಪತ್ತೈದನೇ ದಿನವನ್ನು ಯೇಸುಕ್ರಿಸ್ತನ ಹುಟ್ಟುಹಬ್ಬವಾಗಿ ಆಚರಿಸಲಾಗುತ್ತದೆ. ಕ್ರೈಸ್ತ ಸುವಾರ್ತೆ(ಗಾಸ್ಪೆಲ್)ಯ ಪ್ರಕಾರ ಯೇಸುಕ್ರಿಸ್ತನು ಮೇರಿ ಮತ್ತು ಜೋಸೆಫರ ಮಗನಾಗಿ ಇಂದು ಇಸ್ರೇಲ್ನಲ್ಲಿರುವ ಬೆತ್ಲಹೆಮ್ ಎಂಬ ಊರಿನಲ್ಲಿ ಹುಟ್ಟಿದ. ಆಗ ಮೇರಿ ಮತ್ತು ಜೋಸೆಫ್ ದಂಪತಿಯು ರೋಮನ್ ಜನಗಣತಿಯಲ್ಲಿ...

ಬಾಲಚಂದ್ರ ಜಾರಕಿಹೊಳಿಯವರಿಗೊಂದು ಬಹಿರಂಗ ಪತ್ರ

ನೀವು ಶಾಸಕರು ಅಕ್ರಮಗಳನ್ನು ತಡೆಯಬೇಕಲ್ಲವೆ ?; ಜನರು ಅಹವಾಲುಗಳನ್ನು ತಿಳಿಸಿದಾಗ ಸಿಡಿಮಿಡಿಗೊಳ್ಳುವುದು ಎಷ್ಟು ಸರಿ ? ಪೀಠಿಕೆ - ನಮ್ಮ ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಜನಪ್ರಿಯ ಶಾಸಕರು. ಬೇರೆ ಎಲ್ಲ ಶಾಸಕರಿಗಿಂತಲೂ ಹೆಚ್ಚಿನ ಜನರು ಇವರ ಹತ್ತಿರ ಅಹವಾಲುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಮೊನ್ನೆ ನಾವು ಅಧಿವೇಶನ ಸಮಯದಲ್ಲಿ ಶಾಸಕರ ಹತ್ತಿರ ನಮ್ಮ ಸಮಸ್ಯೆಯೊಂದನ್ನು...

ಸಾವಯವ ಕೃಷಿಯಿಂದ ಹೆಚ್ಚು ಇಳುವರಿ – ಅಶೋಕ ಅಲ್ಲಾಪುರ

ಸಿಂದಗಿ: ಸಾವಯವ ಕೃಷಿ ಮಾಡುವುದರಿಂದ ರೈತರು ಅಧಿಕ ಇಳುವರಿಯನ್ನು ಪಡೆಯಬಹುದು, ರಾಸಾಯನಿಕಗಳಿಂದ ಹೊಲ ಗದ್ದೆಗಳು ಹಾಳಾಗುತ್ತಿವೆ ರೈತರ ‌ದಿನಾಚರಣೆ ಯಶಸ್ವಿಯಾಗಬೇಕೆಂದರೆ ಸಾವಯವ ಕೃಷಿಯನ್ನು ಅಳವಡಿಸಿಕೊಳ್ಳಬೇಕು ಎಂದು ಶ್ರೀ ಚನ್ನವೀರ ಶಿವಾಚಾರ್ಯ ರೈತ ಉತ್ಪಾದಕರ ಕಂಪನಿ ಅಧ್ಯಕ್ಷರು ಹಾಗೂ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಪಟ್ಟಣದ ಶ್ರೀ ಚನ್ನವೀರ ಶಿವಾಚಾರ್ಯ ರೈತ...

ಗಣಿತಜ್ಞ ರಾಮಾನುಜನ್ ದಿನಾಚರಣೆ

ಸಿಂದಗಿ; ಗಣಿತ ತಜ್ಞ ರಾಮಾನುಜನ್‍ರ ಜನ್ಮದಿನವನ್ನು ರಾಷ್ಟೀಯ ಗಣಿತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಎಸ್ ಜಿ. ಶಾಹಪುರ ಹೇಳಿದರು.ಪಟ್ಟಣದ ಸರಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಗಣಿತ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಾಲೆಯ 8,9,10 ನೇ ತರಗತಿಯ ವಿದ್ಯಾರ್ಥಿಗಳು ಗಣಿತ ತಜ್ಞರ ಕುರಿತಾಗಿ ಸುಮಧುರವಾಗಿ ಮಾತನಾಡಿದರು. ಶ್ರೀನಿವಾಸ್ ರಾಮಾನುಜನ್ ಅವರ...

ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ. ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸ

ಬೆಂಗಳೂರು - ಗಾಂಧಿ ಶಾಂತಿ ಪ್ರತಿಷ್ಠಾನ ಮತ್ತು ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಶೇಷಾದ್ರಿಪುರಂ ಸಂಜೆ ಪದವಿ ಕಾಲೇಜು ಸಹಯೋಗದಲ್ಲಿ ಬ್ರಹ್ಮ ಸಮಾಜದ ಮುಖಂಡ ಮತ್ತು ಹಿರಿಯ ಗಾಂಧಿವಾದಿ ಡಬ್ಲ್ಯೂ ಹೆಚ್. ಹನುಮಂತಪ್ಪ ಸ್ಮಾರಕ ದತ್ತಿ ಉಪನ್ಯಾಸವನ್ನು ನಗರದ ಗಾಂಧಿಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಹಿರಿಯ ವಿದ್ವಾಂಸರು ಹಾಗೂ ಧಾರವಾಡದ ಡಾ.ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್,...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group