Monthly Archives: January, 2022

ಫೆ.2 ರಂದು ಹೆಬ್ಬಳ್ಳಿ ಶಿವಾನಂದಮಠದ ಲಿಂಗೈಕ್ಯ ಶ್ರೀಗಳ ಪುಣ್ಯಾರಾಧನೆ

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಶಿವಾನಂದಮಠದ ಲಿಂಗೈಕ್ಯ ಶ್ರೀವಾಸುದೇವ ಸ್ವಾಮೀಜಿ ಹಾಗೂ ಲಿಂಗೈಕ್ಯ ಶ್ರೀಬಸವರಾಜ ಸ್ವಾಮೀಜಿ ಪುಣ್ಯಾರಾಧನೆ ನಿಮಿತ್ತ 10 ದಿನಗಳ ಅಧ್ಯಾತ್ಮ ಚಿಂತನ ಸಮಾವೇಶ ಸೋಮವಾರ (ಜ.24 ರಂದು) ಹೆಬ್ಬಳ್ಳಿಯಲ್ಲಿ ಆರಂಭಗೊಳ್ಳಲಿದೆ.ಹೆಬ್ಬಳ್ಳಿ ಶಿವಾನಂದಮಠದ ಪ್ರಸ್ತುತ ಶ್ರೀಗಳಾದ ಬ್ರಹ್ಮಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹರಳಕಟ್ಟಿ ಶಿವಾನಂದಮಠದ ಶ್ರೀನಿಜಗುಣ ಸ್ವಾಮೀಜಿ ಸೋಮವಾರ ಮುಂಜಾನೆ 8 ಗಂಟೆಗೆ ಪ್ರಣವ ಧ್ವಜಾರೋಹಣ...

ಸೂಕ್ತ ಕಾನೂನು ಜಾರಿ ಮಾಡಿ ಸರ್ಕಾರ ಹೆಣ್ಣುಮಕ್ಕಳ ರಕ್ಷಣೆ ಮಾಡಬೇಕು – ಮಠಾಧೀಶರ ಆಗ್ರಹ

ಸಿಂದಗಿ: ಪ್ರಸಕ್ತವಾಗಿ ನಡೆಸುತ್ತಿರುವ ವಿದ್ಯಮಾನಗಳ ಕುರಿತು ಚರ್ಚಿಸಿ ಸರಕಾರವು ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಿದ್ದು ಉತ್ತಮ ಬೆಳವಣಿಗೆಯಾಗಿದೆ. ಅದೇ ತರಹ ಈ ಸಮಾಜದಲ್ಲಿ ಲವ್ ಜಿಹಾದಗೆ ಅನೇಕ ಹೆಣ್ಣು ಮಕ್ಕಳು ಬಲಿಯಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಗಣಗೇರಿ ಬೃಹನ್ಮಠದ ಡಾ. ವಿಶ್ವರಾದ್ಯ ಶಿವಾಚಾರ್ಯರು ವಿಷಾದ ವ್ಯಕ್ತಪಡಿಸಿದರು.ತಾಲೂಕಿನ ಅಲ್ಲಾಪುರ ಗ್ರಾಮದ ನೂರಂದೇಶ್ವರ ಹಿರೇಮಠದಲ್ಲಿ ವಿಜಯಪುರ ಜಿಲ್ಲಾ...

ಸತೀಶರಡ್ಡಿ ರಡ್ಡೇರ ಪಿಎಸ್‍ಐ ಹುದ್ದೆಗೆ ಆಯ್ಕೆ

ಮೂಡಲಗಿ: ಕಳೆದ ಅಕ್ಟೋಬರ ತಿಂಗಳಲ್ಲಿ ಪಿಎಸ್‍ಐ ಹುದ್ದೆಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸತೀಶರಡ್ಡಿ ಪರುಶುರಾಮ ರಡ್ಡೇರ ಅವರು 96ನೇ ರ್ಯಾಂಕ ಪಡೆಯುವ ಮೂಲಕ ಪಿಎಸ್‍ಐ ಹುದ್ದೆಗೆ ಆಯ್ಕೆಯಾಗಿದ್ದಾರೆ.ಇವರು ಮೂಲತಃ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ಕುಂದೂರು ಗ್ರಾಮದವರಾಗಿದ್ದು ಇವರ ತಂದೆ ಇಲ್ಲಿನ ಎಮ್‍ಇಎಸ್ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರದ ಮುಖ್ಯಸ್ಥರಾಗಿ ಸೇವೆ...

ಅರ್ಜಿ ಆಹ್ವಾನ

ಸಿಂದಗಿ: ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) 2022-23ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು www.vidyavahini.karnataka.gov.in ಹಾಗೂ www.schooleducation.kar.nic.inವೆಬ್‍ಸೈಟ್ ಮೂಲಕ ಎಲ್ಲಾ ಆನ್‍ಲೈನ್ ಕೇಂದ್ರಗಳಲ್ಲಿ ಹಾಗೂ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಕೆಗೆ ಇದೇ ಜನವರಿ 24 ರಿಂದ ಫೆಬ್ರುವರಿ 09ರ ವರೆಗೆ ಕೊನೆಯ...

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿಯಲ್ಲಿ ನಿನ್ನೆ ನಡೆಸಿದ ಬಿಜೆಪಿ ಮುಖಂಡರ ಸಭೆಯ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ: ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್...

ಶ್ರೀಮತಿ ರುದ್ರಾಂಬಿಕಾ ಯಾಳಗಿ ಅವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ : ಜಿಲ್ಲಾ ಕಸಾಪ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಹರ್ಷ

ಬೆಳಗಾವಿ: ಬೆಳಗಾವಿಯ ಶ್ರೀಮತಿ ರುದ್ರಾಂಬಿಕಾ ಮಹಾಂತೇಶ ಯಾಳಗಿ ಅವರಿಗೆ ಲಾವಣಿ ಪದ ಮುಂತಾದ ಜಾನಪದ ಹಾಡುಗಳಿಗಾಗಿ ೨೦೨೧-೨೨ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದ್ದಕ್ಕೆ ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಲಾ ಮೆಟಗುಡ್ಡ ಸಂತಸ ವ್ಯಕ್ತ ಪಡಿಸಿದ್ದಾರೆ.ಶ್ರೀಮತಿ ರುದ್ರಾಂಬಿಕಾ ಯಾಳಗಿ ಅವರ ಸೇವೆ ಮತ್ತು ಪ್ರತಿಭೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ್ದು ಇಡೀ ಬೆಳಗಾವಿ...

ವಾರದ ರಾಶಿ ಭವಿಷ್ಯ ರವಿವಾರ (23.01.2022 to 29.01.2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಈ ವಾರ, ನಿಮ್ಮ ಕಠಿಣ ಪರಿಶ್ರಮ ಮತ್ತು ಯಾವುದೇ ಕಾರ್ಯದ ಬಗೆಗಿನ ನಿಮ್ಮ ಉತ್ಸಾಹವನ್ನು ವೀಕ್ಷಿಸಿ, ಜನರು ನಿಮ್ಮ ಉತ್ತಮ ಕೆಲಸಕ್ಕಾಗಿ ನಿಮ್ಮನ್ನು ಕೆಲಸದ ಕ್ಷೇತ್ರದಲ್ಲಿ ಗುರುತಿಸುತ್ತಾರೆ. ಅನೇಕ ದೊಡ್ಡ ಅಧಿಕಾರಿಗಳು ನಿಮ್ಮನ್ನು ಭೇಟಿಯಾಗಿ ನಿಮ್ಮನ್ನು ಪ್ರೋತ್ಸಾಹಿಸುವ ಸಾಧ್ಯತೆಯೂ ಇದೆ. ಇದು ನಿಮ್ಮ ಖ್ಯಾತಿಯನ್ನು ಹೆಚ್ಚಿಸುತ್ತದೆ,...

ಸಂಘದ ಬೆಳವಣಿಗಗೆ ಶೇರುದಾರರ ವಿಶ್ವಾಸ ಮುಖ್ಯವಾದುದು – ಲಕ್ಷ್ಮೀ ಮಾಳೇದ

ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಸಹಕಾರಿ ಸಂಘಗಳು ಪ್ರಗತಿ ಪಥದತ್ತ ಸಾಗಲು  ಸಂಘದ ಶೇರುದಾರರು ಮತ್ತು ಠೇವುದಾರರ ವಿಶ್ವಾಸ ಮತ್ತು ಸಹಕಾರ ಬಹಳ ಮುಖ್ಯವಾದದು,  ಪ್ರಗತಿ ಮಹಿಳಾ ಸಹಕಾರಿ ಸಂಘ ಶೇರುದಾರ ಮತ್ತು ಠೇವುದಾರ ಸಹಕಾರದಿಂದ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು  ಸಂಘದ ಅಧ್ಯಕ್ಷೆ ಲಕ್ಷ್ಮೀ ಬಸವರಾಜ ಮಾಳೇದ ಹೇಳಿದರು.ಅವರು ಶನಿವಾರದಂದು ಮೂಡಲಗಿ ತಾಲೂಕಿನ ಯಾದವಾಡದ...

ಜ. ೨೩ ರಿಂದ ಲಿಂ. ಬಸವಲಿಂಗ ಮಹಾಸ್ವಾಮಿಗಳ ಪುಣ್ಯಸ್ಮರಣೋತ್ಸವ

ಮುನವಳ್ಳಿ: ಪಟ್ಟಣದ ಶ್ರೀ ಸೋಮಶೇಖರ ಮಠದ ಹಿಂದಿನ ಪೀಠಾಧಿಪತಿ ಲಿಂ. ಬಸವಲಿಂಗ ಮಹಾಸ್ವಾಮಿಗಳ ೬೬ನೇ ಪುಣ್ಯಸ್ಮರಣೋತ್ಸವ ನಿಮಿತ್ತ ಆಧ್ಯಾತ್ಮಿಕ ಪ್ರವಚನ ಹಾಗೂ ಮುರುಘಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ. ೨೩ ರಿಂದ ಜ. ೨೮ರ ವರೆಗೆ ಶ್ರೀ ಸೋಮಶೇಖರ ಮಠದ ಸಭಾಂಗಣದಲ್ಲಿ ಪೂಜ್ಯರಾದ ಶ್ರೀ ಮುರುಘೆಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಜರುಗಲಿದೆ.ಜ. ೨೩ ರಂದು ಪ್ರವಚನದ...

ಸಿಂದಗಿ ಪುರಸಭೆ ಅವಿಶ್ವಾಸ ಮಂಡನೆಗೆ ಸದಸ್ಯರಿಗೆ ವಿಪ್ ಜಾರಿ

ಸಿಂದಗಿ: ಪಟ್ಟಣದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ದ ಜ.24 ರಂದು ನಡೆಯಲಿರುವ ಅವಿಶ್ವಾಸ ಗೊತ್ತುವಳಿ ನಿರ್ಣಯ ಪರವಾಗಿ ನಿಮ್ಮ ಮತ ಚಲಾಯಿಸಬೇಕು ಎಂದು ನಿರ್ದೇಶಿಸುವ ಸಚೇತಕಾದೇಶವನ್ನು(ವಿಪ್) ಜನತಾದಳ(ಜಾ) ಪಕ್ಷದ ಆರು(6)ಜನ ಸದಸ್ಯರುಗಳಿಗೆ ಜಾರಿ ಮಾಡಲಾಗಿದೆ.ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಆರು ಜಾತ್ಯತೀತ ಜನತಾದಳದ ಸದಸ್ಯರಿಗೆ ವಿಪ್‍ವನ್ನು ತಲುಪಿಸಲಾಗಿದ್ದು 6ಜನ ಸದಸ್ಯರು ವಿಪ್‍ನ್ನು ಸ್ವೀಕರಿಸಿದ್ದಾರೆ. ವಿಪ್...
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group