Monthly Archives: January, 2022

ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

ಬೆಳಗಾವಿ ಜಿಲ್ಲಾ ಲೇಖಕಿಯರಿಂದ ವಿವಿಧ ದತ್ತಿ ಪ್ರಶಸ್ತಿಗಾಗಿ 2021 ರಲ್ಲಿ ಪ್ರಕಟಗೊಂಡ ಕೃತಿಗಳನ್ನು ಆಹ್ವಾನಿಸಿದೆ.ಸುಧಾ ಪಾಟೀಲ ದತ್ತಿ ಪ್ರಶಸ್ತಿಗೆ ಕವನ ಸಂಕಲನ, ಜ್ಯೋತಿ ಬದಾಮಿ ದತ್ತಿ ಪ್ರಶಸ್ತಿಗಾಗಿ ಯಾವುದೇ ಗದ್ಯ ಪ್ರಕಾರದ ಸಂಕಲನ, ಪ್ರಭಾ ಪಾಟೀಲ ಹಾಗೂ ಇಂದಿರಾ ಮೋಟೆಬೆನ್ನೂರ ದತ್ತಿ ಪ್ರಶಸ್ತಿಗಾಗಿ ಕಥಾ ಸಂಕಲನ, ವಿದ್ಯಾ ಹುಂಡೇಕರ ದತ್ತಿ ಪ್ರಶಸ್ತಿಗಾಗಿ ಮಹಿಳಾ ಅಥವಾ...

ಕಡೋಲಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಪುಣ್ಯತಿಥಿ ನಿಮಿತ್ತ ‘ದಾಸೋಹ ದಿನಾಚರಣೆ ‘

ಬೆಳಗಾವಿ ತಾಲ್ಲೂಕಿನ ಕಡೋಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಲಿಂಗೈಕ್ಯ ತ್ರಿವಿಧ ದಾಸೋಹಿ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಮೂರನೇ ಪುಣ್ಯಸ್ಮರಣೆ ನಿಮಿತ್ತ ದಾಸೋಹ ದಿನ ಆಚರಣೆ ಮಾಡಲಾಯಿತು.ಭಾವಚಿತ್ರ ಪೂಜೆ ಮಾಡುವುದರ ಮೂಲಕ ಶತಾಯುಷಿ ಸ್ವಾಮೀಜಿಯವರು ನಡೆದಾಡುವ ದೇವರು ಎಂದೇ ಪ್ರಸಿದ್ಧಿ ಪಡೆದು ಜೀವನ ಪರ್ಯಂತ ಜ್ಞಾನ ದಾಸೋಹ, ಅನ್ನ...

ದಿನ ಭವಿಷ್ಯ ಶುಕ್ರವಾರ (21/01/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಸಾಧ್ಯವಾದರೆ ದೀರ್ಘ ಪ್ರಯಾಣವನ್ನು ತಪ್ಪಿಸಿ. ಏಕೆಂದರೆ ನೀವು ಪ್ರಯಾಣಿಸು ತುಂಬಾ ದುರ್ಬಲರಾಗಿದ್ದೀರಿ ಹಾಗೂ ಇದು ಮತ್ತಷ್ಟು ನಿಮ್ಮನ್ನು ದುರ್ಬಲಗೊಳಿಸುತ್ತದೆ. ಕುಟುಂಬದ ಯಾವುದೇ ಸದಸ್ಯರ ಕಾಯಿಲೆ ಬೀಳುವ ಕಾರಣದಿಂದಾಗಿ ನೀವು ಆರ್ಥಿಕ ತೊಂದರೆಗೊಳಗಾಗಬಹುದು. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು ಹೆಚ್ಚು ಸಾಮಾಜಿಕವಾದ ಜನರು ನಿಮ್ಮಿಂದ ಸಲಹೆ...

ಕೃತಿ ಪರಿಚಯ- “ಸ್ವರ ಚಂದಿರ ಕಾವ್ಯ ಹಂದರ ಕವನ ಸಂಕಲನ”

"ಸ್ವರ ಚಂದಿರ ಕಾವ್ಯ ಹಂದರ ಕವನ ಸಂಕಲನ" ಕವಯತ್ರಿ ಗುರುಮಾತೆ ಬಸಮ್ಮ ಏಗನಗೌಡ್ರ ಅವರ ಎರಡನೆಯ ಕವನ ಸಂಕಲನ “ಸ್ವರ ಚಂದಿರ ಕಾವ್ಯ ಹಂದರ” ಇತ್ತೀಚೆಗೆ ಮುದ್ರಣಗೊಂಡು ಗುರುಮಾತೆಯ ಸಹೋದರ ಸನ್ಮಿತ್ರ ಏಗನಗೌಡರ ಗುರುಗಳು ನನ್ನ ಕೈಗೆ ಆ ಕೃತಿಯನ್ನು ನೀಡಿದರು. ಬೆಂಗಳೂರಿನ ಹೆಚ್.ಎಸ್.ಆರ್.ಎ.ಪ್ರಕಾಶನದವರು ಹೊರತಂದ ಈ ಕೃತಿ ಸುಂದರ ಮುಖಪುಟವನ್ನು ಹೊಂದಿದ್ದು ಒಟ್ಟು ೪೦...

ಸರ್ಕಾರ ನೀಡಿದ್ದ ಕೋವಿಡ್ ಪರಿಹಾರ ಚೆಕ್ ಬೌನ್ಸ್..!

ಯಾದಗಿರಿ - ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವುದಾಗಿ ಬಡಾಯಿ ಕೊಚ್ಚಿಕೊಳ್ಳುವ ಸರ್ಕಾರದಿಂದ ಬಂದ ಪರಿಹಾರದ ಚೆಕ್ ಬೌನ್ಸ್ ಆಗಿದ್ದು ಅಚ್ಚರಿ ಮೂಡಿಸಿದೆ. ಬ್ಯಾಂಕಿನಲ್ಲಿ ಹಣ ಇಲ್ಲದೆಯೇ ಚೆಕ್ ನೀಡಿತಾ ಸರ್ಕಾರ ? ಕೋವಿಡ್ ನಿಂದ ಮರಣ ಹೊಂದಿದ ವ್ಯಕ್ತಿಗಳಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಗಿತ್ತು. ಪರಿಹಾರ ಸಿಗುತ್ತದೆ ಎಂಬ ಆಸೆಯಲ್ಲಿದ್ದವರಿಗೆ ಚೆಕ್ ಬೌನ್ಸ್ ಶಾಕ್ ಸಿಕ್ಕಿದ್ದು...

ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಸಮಾರೋಪ ಸಮಾರಂಭ

ಮುನವಳ್ಳಿ : ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನದಯಾಳ ಅಂತ್ಯೋದಯ ಯೋಜನೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಅಡಿಯಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಜರುಗಿತು.ಶಿಕ್ಷಕರಾದ ವೀರಣ್ಣ ಕೊಳಕಿ, ಶಿಕ್ಷಕ ಗುರುನಾಥ ಪತ್ತಾರ, ಬಾಳು ಹೊಸಮನಿ, ಪುರಸಭೆ ಸಮುದಾಯ ಸಂಘಟನಾಧಿಕಾರಿ...

ಗುಣಾತ್ಮಕ ಶಿಕ್ಷಣದಲ್ಲಿ ಸಮುದಾಯದ ಪಾತ್ರ ಬಹುಮುಖ್ಯ – ಮೈನುದ್ಧೀನ ಕೊಳಚಿ

ಮುನವಳ್ಳಿ : “ಸಂವಿದಾನದ ಶಿಕ್ಷಣ ಹಕ್ಕು ಕಾಯಿದೆ ಆಶಯದಂತೆ ಎಲ್ಲಾ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವ ಮೂಲಕ ಶಾಲಾ ಶಿಕ್ಷಣದ ಸಾರ್ವತ್ರೀಕರಣ ಬೇಡಿಕೆ ಸಾಕಾರಗೊಳ್ಳಬೇಕಾದರೆ ಸಮುದಾಯದ ಪಾಲ್ಗೊಳ್ಳುವಿಕೆ ನಿರ್ಣಾಯಕ ಪಾತ್ರವಹಿಸುತ್ತದೆ. ಇಂದು ಸರಕಾರಿ ಶಾಲೆಗಳಲ್ಲಿ ಎಸ್.ಡಿ.ಎಂ.ಸಿಗಳು ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಶಿಕ್ಷಣದ ಸಬಲೀಕರಣದಲ್ಲಿ ಪ್ರಮಖ ಪಾತ್ರವಹಿಸುತ್ತಿವೆ”ಎಂದು ನೋಡಲ್ ಅಧಿಕಾರಿ ಮೈನುದ್ಧೀನ ಕೊಳಚಿ...

ಶಿಕ್ಷಕರ ಮಗಳು ಪಿ ಎಸ್ ಐ

ಮೂಡಲಗಿ: ಪಟ್ಟಣದ ಲಕ್ಷ್ಮಿನಗರದ ಶಿಕ್ಷಕ ಚನ್ನಪ್ಪಾ ಹಂಜಿಯವರ ಪುತ್ರಿ ತೇಜಸ್ವಿನಿ ಪಿ ಎಸ್ ಐ ಪರೀಕ್ಷೆ ಪಾಸಾಗಿ ಸಾಧನೆ ಮಾಡಿದ್ದಾರೆ.ತೇಜಸ್ವಿನಿ ಹಂಜಿ ಪಿ.ಎಸ್.ಆಯ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 28 ನೇ ರ‍್ಯಾಂಕ ಪಡೆದಿದ್ದು ಮೂಡಲಗಿ ಪಟ್ಟಣಕ್ಕೆ ಹಾಗೂ ತಾಲೂಕಿಗೆ ಕೀತಿ೯ ತಂದಿದ್ದಾಳೆ. ತೇಜಸ್ವಿನಿ ಹಂಜಿ ಅವರ ಸಾಧನೆ ಶಿಕ್ಷಕರ ಬಳಗದಲ್ಲಿ ಸಂತಸ ಮೂಡಿಸಿದೆ. ಮೂಡಲಗಿ ಗ್ರಾಮದಲ್ಲಿ...

ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ; ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ತಹಶೀಲ್ದಾರ ಸೂಚನೆ

ಸಿಂದಗಿ: ಸರಕಾರದ ಮಾರ್ಗಸೂಚಿ ಹಾಗೂ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ರಾಷ್ಟ್ರೀಯ ಹಬ್ಬವನ್ನು ಅರ್ಥಪೂರ್ಣ ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಧ್ವಜ ಸಂಹಿತೆ ಕಟ್ಟುನಿಟ್ಟಿನಲ್ಲಿ ನಡೆಯಬೇಕು. ದ್ವಜಾರೋಹಣ ಹಾಗೂ ಅವರೋಹಣ ಮಾಡುವಲ್ಲಿ ತಪ್ಪಿದಲ್ಲಿ ರಾಜ್ಯ ಧ್ವಜ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಾಗುತ್ತದೆ ಈ ವಿಷಯದಲ್ಲಿ ರಾಜಿ ಇಲ್ಲ ಎಂದು ತಹಶೀಲ್ದಾರ ಸಂಜೀವಕುಮಾರ ದಾಸರ ಎಚ್ಚರಿಕೆ ನೀಡಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ...

ಮಹಿಳೆಯರು, ಯುವಕರು ತರಬೇತಿ ಕಾರ್ಯಕ್ರಮ ಸದುಪಯೋಗಪಡಿಸಿಕೊಳ್ಳಬೇಕು

ಮೂಡಲಗಿ - ಮಹಿಳೆಯರು ಮತ್ತು ಯುವಕರು ಸ್ವಾವಲಂಬಿ ಜೀವನವನ್ನು ನಡೆಸಲು ಕಂಪ್ಯೂಟರ್ ಮತ್ತು ಹೊಲಿಗೆ ತರಬೇತಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣಾಭಿವೃದ್ದಿ ಸಂಘದ ಅಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು.ಅವರು ಮೂಡಲಗಿ ಪಟ್ಟಣದ ನಾಗಲಿಂಗ ನಗರದ ಶ್ರಿನಿವಾಸ ಕಂಪ್ಯೂಟರ್ ತರಬೇತಿ ಕೇಂದ್ರದ ಕಾರ್ಯಾಲಯದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ...
- Advertisement -spot_img

Latest News

ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.

ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...
- Advertisement -spot_img
error: Content is protected !!
Join WhatsApp Group