Monthly Archives: January, 2022
ಜೋತಿಷ್ಯ
ಇಂದಿನ ರಾಶಿ ಭವಿಷ್ಯ ಬುಧವಾರ (19-01-2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ನೀವು ವಿಶೇಷವಾದದ್ದನ್ನು ಸಾಧಿಸುವ ಹಂಬಲವನ್ನು ಹೊಂದಿರುತ್ತೀರಿ ಮತ್ತು ನಿಮ್ಮ ಆಲೋಚನೆಗಳು ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗುತ್ತದೆ. ಈ ಸಮಯದಲ್ಲಿ ನೀವು ದೈಹಿಕವಾಗಿಯೂ ಸದೃಢರಾಗುತ್ತೀರಿ. ಕಷ್ಟದ ಸಮಯದಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಸಹಾಯ ಮಾಡಲು ಇದು ನಿಮಗೆ ಸಂತೋಷವನ್ನು ನೀಡುತ್ತದೆ. ಇಂದು ನೀವು ಪ್ರತಿ ಪ್ರಮಾಣದಲ್ಲಿ ನಿಮ್ಮ ಜೀವನ ಸಂಗಾತಿಯ...
ಸುದ್ದಿಗಳು
ಸ್ವ ಸಹಾಯವೆಂದರೆ ತಮಗೆ ತಾವೇ ಮಾಡಿಕೊಳ್ಳುವ ಸಹಾಯ- ವೀರಣ್ಣ ಕೊಳಕಿ
ಮುನವಳ್ಳಿ : ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದೀನದಯಾಳ ಅಂತ್ಯೋದಯ ಯೋಜನೆ ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಅಡಿಯಲ್ಲಿ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರದ ಉದ್ಘಾಟನೆಯನ್ನು ಶಿಕ್ಷಕ ವೀರಣ್ಣ ಕೊಳಕಿ ನೆರವೇರಿಸಿದರು.ನಂತರ ಮಾತನಾಡಿ “ಮಹಿಳೆಯರು ಸ್ವಾವಲಂಬಿಯಾಗಲು ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಅವುಗಳ...
ಸುದ್ದಿಗಳು
‘ತನ್ಮಯ ಪ್ರಕಾಶನ’ ಬೆಳಗಾವಿ ಅವರಿಂದ ‘ಚಿಂತನ ಚಾವಡಿ ಗೋಷ್ಠಿ’
ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆ ನಿಮಿತ್ತ ಸಾಹಿತಿಗಳು, ಬುದ್ಧಿಜೀವಿಗಳು ಮತ್ತು ಚಿಂತಕರು ಸೇರಿಕೊಂಡು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಆಧ್ಯಾತ್ಮಿಕವಾಗಿ ಹತ್ತು ಹಲವು ವೈವಿಧ್ಯಮಯ ಚಿಂತನ ಗೋಷ್ಠಿಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ವಿಚಾರಗೋಷ್ಠಿ, ಪುಸ್ತಕ ವಿಮರ್ಶೆ, ವ್ಯಕ್ತಿ ಅಧ್ಯಯನ, ಐತಿಹಾಸಿಕ ಘಟನೆಗಳ ಮೆಲುಕು, ಇತಿಹಾಸದಲ್ಲಿ ಮರೆತುಹೋದ ಮಹಾನ್ ಸಾಧಕರ ಕುರಿತು ಚರ್ಚೆ ಹೀಗೆ...
ಸುದ್ದಿಗಳು
ತಾಲೂಕಾ ಆಸ್ಪತ್ರೆಯಲ್ಲಿ ಎಕ್ಸರೆ ಮಶೀನ್ ದೂಳು ಹಿಡಿದಿದೆ, ಪ್ರಸೂತಿ ವೈದ್ಯರೇ ಇಲ್ಲ
ಕೋವಿಡ್ ಹೆಚ್ಚಾದರೆ ಸವಾಲು
ಸಿಂದಗಿ: ಪಿಡಿಓಗಳು ಕೇಂದ್ರ ಸ್ಥಾನಗಳಲ್ಲಿ ಇರುವುದಿಲ್ಲ ಅಲ್ಲದೆ ಪೋನ್ ಬಂದಾಗಿರುತ್ತವೆ ಎನ್ನುವದು ಕ್ಷೇತ್ರದಾದ್ಯಂತ ಕೇಳಿ ಬರುತ್ತಿದ್ದು ಎಲ್ಲರು ಕೇಂದ್ರ ಸ್ಥಾನದಲ್ಲಿ ಇದ್ದು ಓಮಿಕ್ರಾನ್ ಸೋಂಕು ಹರಡದಂತೆ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮುಂಜಾಗೃತಾ ಕ್ರಮ ವಹಿಸಬೇಕು ಇಲ್ಲದಿದ್ದರೆ ಸೂಕ್ತ ಕ್ರಮ ಜರುಗಿಸಿ ಎಂದು ತಾಪಂ ಇಓಗೆ ಶಾಸಕ ರಮೇಶ ಭೂಸನೂರ ಖಡಕ್ಕಾಗಿ ಸೂಚಿಸಿದರು.ಪಟ್ಟಣದ...
ಸುದ್ದಿಗಳು
ಕೆಪಿಆರ್ ಕಾರ್ಖಾನೆಯ ಅಧಿಕಾರಿಯ ದುರಾಡಳಿತ ಖಂಡಿಸಿ ಪ್ರತಿಭಟನೆ
ಸಿಂದಗಿ: ಆಲಮೇಲ ಪಟ್ಟಣದ ಕಡಣಿ ಸಮೀಪದಲ್ಲಿರುವ ಕೆಪಿಆರ್ ಸಕ್ಕರೆ ಕಾರ್ಖಾನೆಯ ಕಬ್ಬು ವಿಭಾಗದ ಅಧಿಕಾರಿ ಗಂಗಾಧರ ಹುಕ್ಕೇರಿ ಇವರು ರೈತರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದಲ್ಲದೆ ದುರಾಡಳಿತ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಆಲಮೆಲ ಭಾಗದ ಪ್ರಗತಿ ಪರ ರೈತರಿಂದ ಮಂಗಳವಾರ ಕಾರ್ಖಾನೆಗೆ ಮುತ್ತಿಗೆ ಹಾಕಿ ಅಧಿಕಾರಿಯ ವಿರುದ್ಧ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ರೈತ ಮುಖಂಡರು ಮಾತನಾಡಿ, ಕಬ್ಬು...
ಸುದ್ದಿಗಳು
ಶಿಕ್ಷಕರ ಸ್ನೇಹಜೀವಿ ಶೈಕ್ಷಣಿಕ ಅಭಿವೃದ್ಧಿ ಹರಿಕಾರರು ಆನಂದ ಮಾಮನಿಯವರು – ಜಯಕುಮಾರ ಹೆಬಳಿ
ಸವದತ್ತಿ : “ ಆನಂದ ಮಾಮನಿಯವರು ಶೈಕ್ಷಣಿಕ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುವ ಜೊತೆಗೆ ಶಿಕ್ಷಕರ ಸ್ನೇಹಜೀವಿಯಾಗಿ ಜನಮನದಲ್ಲಿ ಉಳಿದಿರುವರು. ತಾಲೂಕಿನ ಗುರುಭವನಕ್ಕೆ ತಮ್ಮದೇ ಕೊಡುಗೆ ನೀಡುವ ಮೂಲಕ ಜಿಲ್ಲೆಯಲ್ಲಿಯೇ ಮಾದರಿ ಗುರುಭವನ ನಿರ್ಮಾಣದಲ್ಲಿ ಕೈ ಜೋಡಿಸಿರುವರು.ದೇವರು ಅವರಿಗೆ ಆಯುರಾರೋಗ್ಯ ನೀಡಲಿ”ಎಂದು ಬೆಳಗಾವಿ ಜಿಲ್ಲೆಯ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...
ಸುದ್ದಿಗಳು
ಸತ್ಯಭಾಮ ಕಂಬಾರ ನಿಧನಕ್ಕೆ ಕಸಾಪ ಸಂತಾಪ
ಬೆಳಗಾವಿ: ಜ್ಞಾನಪೀಠ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮಪತ್ನಿ ಶ್ರೀಮತಿ ಸತ್ಯಭಾಮ ಕಂಬಾರ ಅವರ ನಿಧನಕ್ಕೆ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಶ್ರೀಮತಿ ಮಂಗಲಾ ಶ್ರೀಶೈಲ ಮೆಟಗುಡ್ಡ ಹಾಗೂ ಕಸಾಪ ಸದಸ್ಯರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ...
ಸುದ್ದಿಗಳು
ಅನ್ಯಾಯವನ್ನು ಪ್ರಶ್ನೆ ಮಾಡುವುದೇ ಅಭಿವ್ಯಕ್ತಿ ಸ್ವಾತಂತ್ರ್ಯ: ಹಿರಿಯ ಪತ್ರಕರ್ತ ಈಶ್ವರ ಹೋಟಿ
ಬೈಲಹೊಂಗಲ: ಉತ್ತಮ ಕಾರ್ಯಗಳನ್ನು ಮಾಡಿದಾಗ ಪ್ರೋತ್ಸಾಹ ನೀಡುವ ಸಮಾಜ, ಸಮಾಜದಲ್ಲಾಗುವ ಅನ್ಯಾಯವನ್ನು ಜನರಿಗೆ ತಿಳಿಸಿದಾಗ ಅವುಗಳನ್ನು ಸ್ಪರ್ಧಾತ್ಮಕವಾಗಿ ಸ್ವೀಕರಿಸಬೇಕು ಎಂದು ಜಿ.ನಾರಾಯಣ ಸ್ವಾಮಿ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಈಶ್ವರ ಹೋಟಿ ಹೇಳಿದರು.ಪಟ್ಟಣದ ಮೂರುಸಾವಿರಮಠದ ವತಿಯಿಂದ ಏರ್ಪಡಿಸಿದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. ನಾಡಿನಲ್ಲಿ ಅನ್ಯಾಯವಾದಾಗ ಜವಾಬ್ದಾರಿಯುತವಾಗಿ ಅದನ್ನು ಸಮರ್ಥವಾಗಿ ಪ್ರಶ್ನೆ...
ಲೇಖನ
ಮಹಾನ್ಯೋಗಿ, ತತ್ವಜ್ಞಾನಿ ವೇಮನರು
ಭರತ ಖಂಡದಲ್ಲಿ ಅನೇಕ ಮಹಾನ್ ವ್ಯಕ್ತಿಗಳು, ಪುರುಷರು, ಶರಣ ಶರಣೆಯರು ಸಾಧು ಸತ್ಪ್ಪುರುಷರು, ಸಂತರು ತಮ್ಮ ಕೆಲಸ ಕಾರ್ಯಗಳಿಂದ, ತಪೋನಿಷ್ಠೆಯಿಂದ ಉಲ್ಲೇಖಿಸಿದ ಉಪದೇಶಗಳು, ಸಾರಿದ ತತ್ವಗಳು ಬರೆದ ಅನೇಕ ಪದ್ಯಗಳಿಂದ, ಈ ಭೂಮಿಯನ್ನು ತಪೋಭೂಮಿಯನ್ನಾಗಿ, ಪುಣ್ಯ ಭೂಮಿಯನ್ನಾಗಿ, ಆಧ್ಯಾತ್ಮರ ನೆಲೆನ್ನಾಗಿ ಭಾರತ ನಾಡನ್ನು ಜಗತ್ತಿನ ಭೂಪಟದಲ್ಲಿ ಗುರುತಿಸುವಂತೆ ಮಾಡಿದ ಅನೇಕ ಮಹಾತ್ಮರು ಜನಿಸಿ, ಬಾಳಿ...
ಜೋತಿಷ್ಯ
ದಿನ ಭವಿಷ್ಯ ಮಂಗಳವಾರ (18/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಇಂದು ಯಾವುದೇ ವ್ಯಾಪರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಕುಟುಂಬದ ಸದಸ್ಯರ ಅಗತ್ಯಗಳಿಗೆ ಆದ್ಯತೆ ನೀಡಿ. ನೀವು ಅವರ ಸಲುವಾಗಿ ಕಾಳಜಿ ತೆಗೆದುಕೊಳ್ಳುತ್ತೀರೆಂದು ಅವರಿಗೆ ಅರ್ಥವಾಗುವ ಹಾಗೆ ಅವರ ಸಂತೋಷವನ್ನು ಹಂಚಿಕೊಳ್ಳಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...