Monthly Archives: January, 2022

ದಿನ ಭವಿಷ್ಯ ಸೋಮವಾರ (17/01/2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಇಂದು ನೀವು ಶಾಂತ ಮನಸ್ಥಿತಿಯಲ್ಲಿರುತ್ತೀರಿ. ಕುಟುಂಬದೊಂದಿಗೆ ವಿಶ್ರಾಂತಿ ಮತ್ತು ಮನೋರಂಜನೆಯಲ್ಲಿ ಉತ್ತಮ ಸಮಯವನ್ನು ಕಳೆಯಲಾಗುವುದು. ಮಕ್ಕಳಿಗೆ ಸಂಬಂಧಿಸಿದ ಯಾವುದೇ ಮಂಗಳಕರ ಮಾಹಿತಿಯನ್ನು ಪಡೆದರೆ ಮನಸ್ಸು ಸಂತೋಷವಾಗುತ್ತದೆ. ಸಂಬಂಧಿಕರ ಸ್ಥಳಕ್ಕೆ ಭೇಟಿ ನೀಡಲು ನೀವು ಆಹ್ವಾನವನ್ನು ಪಡೆಯಬಹುದು. ನಿಮಗೆ ಸಂಬಂಧಿಸಿದ ಜನರ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ನಿಮ್ಮ...

ಗೀಸರ್ ನಿಂದ ಕಾರ್ಬನ್ ಮಾನಾಕ್ಸೈಡ್ ಸೋರಿಕೆ; ತಾಯಿ, ಮಗು ಸಾವು

ಬೆಂಗಳೂರು - ಬಿಸಿ ನೀರು ಕಾಯಿಸುವ ಗ್ಯಾಸ್ ಗೀಸರ್‌ನಿಂದ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ತಾಯಿ, ಮಗಳು ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಬಾಣಾವರದ ಮನೆಯೊಂದರಲ್ಲಿ ಸಂಭವಿಸಿದೆ.ಸ್ಥಳೀಯ ನಿವಾಸಿ ಮಂಗಳಾ(35) ಹಾಗೂ ಅವರ ಮಗು ಗೌತಮಿ (7) ಮೃತಪಟ್ಟವರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮನಗರದವರೆನ್ನಲಾದ ಮಂಗಳಾ, ಪತಿ ನರಸಿಂಹಮೂರ್ತಿ ಜೊತೆ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ...

ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರಗೆ ‘ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿ’

ಮೂಡಲಗಿ: ಜಮಖಂಡಿಯ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ ಲಯನ್ಸ್ ಕ್ಲಬ್ ಪ್ರಾಂತೀಯ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸದಸ್ಯ ಅಪ್ಪಣ್ಣ ಬಡಿಗೇರ ಬೆಸ್ಟ್ ಬ್ಯಾಟ್ಸ್ ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬೇಸ್‍ಬಾಲ್‍ನ ಲೀಗ್‍ದಲ್ಲಿ ನಡೆದ ಕ್ರಿಕೆಟ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಅಪ್ಪಣ್ಣ ಬಡಿಗೇರ ಔಟಾಗದೆ 96 ರನ್‍ಗಳು ಮತ್ತು ಎಡನೇ ಸುತ್ತಿನ ಪಂದ್ಯದಲ್ಲಿ...

ನೀರಾವರಿ ಸೌಲಭ್ಯ ಒದಗಿಸಿದ ಭಗೀರಥ ಎಮ್ ಬಿ ಪಾಟೀಲರು – ರಾಜಶೇಖರ ಕೂಚಬಾಳ

ಸಿಂದಗಿ: ಬರದ ನಾಡು ವಿಜಯಪುರದಲ್ಲಿ ಚಿಮ್ಮಲಗಿ ತುಬುಚಿ ಏತನೀರಾವರಿ ಯೋಜನೆಯಿಂದ ಸಂಪೂರ್ಣ ನೀರಾವರಿ ಮಾಡಿದ ಶ್ರೇಯಸ್ಸು ಮಾಜಿ ಸಚಿವ ಎಂ.ಬಿ.ಪಾಟೀಲರಿಗೆ ಸಲ್ಲುತ್ತದೆ ಆದರೆ ಸರಕಾರದ ಅಂಕಿ-ಅಂಶ ಅರಿಯದೇ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಾಂವ ಗುತ್ತಿಗೆ ಹೇಳಿಕೆ ನೀಡುತ್ತಿರುವುದನ್ನು ನಿಲ್ಲಿಸಬೇಕು ಇಲ್ಲದಿದ್ದರೆ ಕಾಂಗ್ರೆಸ್ ಸಮಿತಿ ವತಿಯಿಂದ ಇಡೀ ರಾಜ್ಯಾದ್ಯಂತ ಉಗ್ರವಾಗಿ ಹೊರಾಟ ನಡೆಸಬೇಕಾಗುತ್ತದೆ...

75 ಅಡಿ ರಂಗೋಲಿ ಬಿಡಿಸಿದ ದೀಕ್ಷಾ ವಿದ್ಯಾರ್ಥಿಗಳು

ಮೂಡಲಗಿ: ದಾಲ್ಮಿಯಾ ಭಾರತ್ ಫೌಂಡೇಶನದ ಮೂಡಲಗಿ ತಾಲೂಕಿನ ಯಾದವಾಡದ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಇನ್ಸಿಟ್ಯೂಟ್ ಆಫ್ ನಾಲೆಜ್ ಅಂಡ್ ಸ್ಕಿಲ್ ಹಾರ್ನೆಸಿಂಗ್(ದೀಕ್ಷಾ) ವಿದ್ಯಾರ್ಥಿಗಳು ಬೆಳಗಾವಿಯ ಎಸ್.ಜಿ.ಬಿ.ಐ.ಟಿ ಕಾಲೇಜಿನಲ್ಲಿ 75 ಅಡಿ ರಂಗೋಲಿ ಬಿಡಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಿದರು.ದಾಲ್ಮಿಯಾ ಸಿಮೆಂಟ್‍ನ ಮಾನವ ಸಂಪನ್ಮೂಲ ಮುಖ್ಯಸ್ಥ ಮಯಾಂಕ್ ಪಾಠಕ್ ಮಾತನಾಡಿ, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ...

ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ

ಮೂಡಲಗಿ: ಕರೋನಾ ವೈರಸ್ ಮತ್ತೆ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವದರಿಂದ 15 ರಿಂದ 18 ರ ವಯೋಮಾನದ ಎಲ್ಲ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆಯುವದು ತುಂಬಾ ಅವಶ್ಯಕ ಹಾಗೂ ಕಡ್ಡಾಯವಾಗಿದೆ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಹುಲ ಬೆಳವಿ ಹೇಳಿದರು.ಅವರು ತುಕ್ಕಾನಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿ ಮಾತನಾಡಿದರು.ಈ ಸಮಯದಲ್ಲಿ ಕಲ್ಲೋಳಿ...

ವಾರದ ರಾಶಿ ಭವಿಷ್ಯ (16.01.2022 ರಿಂದ 22.01.2022)

ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ ಮೇಷ ರಾಶಿ: ಈ ವಾರ ಬಿಡುವಿಲ್ಲದ ವೇಳಾಪಟ್ಟಿಯ ಹೊರತಾಗಿಯೂ ನಿಮ್ಮ ಆರೋಗ್ಯವು ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆದರೆ ಅದನ್ನು ಶಾಶ್ವತವಾಗಿ ನಿಜವೆಂದು ಭಾವಿಸುವ ತಪ್ಪನ್ನು ಮಾಡದೆ ಆರೋಗ್ಯದ ಬಗ್ಗೆ ಅಸಡ್ಡೆ ಮಾಡಬೇಡಿ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಜೀವನ ಮತ್ತು ಆರೋಗ್ಯವನ್ನು ಗೌರವಿಸಿ, ಮತ್ತು ಉತ್ತಮ ದಿನಚರಿಯನ್ನು ಅಳವಡಿಸಿಕೊಳ್ಳಿ. ಇಲ್ಲದಿದ್ದರೆ ನೀವು...

ರೈತ ಮಹಿಳೆಯರಿಗೆ ಸುರಕ್ಷತಾ ಕಿಟ್ ಗಳ ವಿತರಣೆ

ಮುನವಳ್ಳಿ : ಪಟ್ಟಣದ ಶ್ರೀ ರೇಣುಕಾ ಶುಗರ್ಸ ಸಕ್ಕರೆ ಕಾರ್ಖಾನೆಯಲ್ಲಿ ಸೋಲಿಡರಿಡ್ಯಾಡ ಶ್ರೀ ರೇಣುಕಾ ಶುಗರ್ಸ್ ಸಂಯುಕ್ತಾಶ್ರಯದಲ್ಲಿ ರೈತ ಮಹಿಳೆಯರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ರಾಘವೇಂದ್ರ ಗುದಗಾಪೂರ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಹಿನ್ನೆಲೆ ಮತ್ತು ಉದ್ದೇಶವನ್ನು ಸಂಕ್ಷಿಪ್ತವಾಗಿ ವಿವರಿಸಿದರು.ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮಹಾವೀರ ಮಲಗೌಡನವರ್ ಮಾತನಾಡಿ, "ಕೃಷಿಯಲ್ಲಿ ಮಹಿಳೆಯರು ತುಂಬಾ ಪ್ರಮುಖ ಪಾತ್ರ...

ಕಾಯಕದ ಕಲ್ಪನೆ ಸಾರಿದ ಸಿದ್ಧರಾಮೇಶ್ವರರು – ಪಂಡಿತ್ ಯಂಪೂರೆ

ಸಿಂದಗಿ- ಕೆರೆ ಬಾವಿಗಳನ್ನು ನಿರ್ಮಾಣ ಮಾಡುವ ಮೂಲಕ ಪ್ರಾಣಿ, ಪಕ್ಷಿ, ಮಾನವರಿಗೆ ನೀರಿನ ಮಹತ್ವ ಸಾರಿದ ಪವಾಡ ಪುರುಷ ಸಿದ್ದರಾಮೇಶ್ವರರು. ಕಾಯಕದ ಕಲ್ಪನೆಯನ್ನು ಜಗತ್ತಿಗೆ ಸಾರಿ ಸ್ವಾವಲಂಬನೆಯ ನೀತಿಯನ್ನು ಪ್ರಸಾರ ಮಾಡಿದವರಲ್ಲಿ ಅಗ್ರಗಣ್ಯರು ಎಂದು ತಾಲೂಕಾ ಭೋವಿ ಸಮಾಜದ ಅಧ್ಯಕ್ಷ ಪಂಡಿತ ಯಂಪೂರೆ ಹೇಳಿದರು.ಅವರು ಪಟ್ಟಣದ ಭೋವಿ ಕಾಲೋನಿಯಲ್ಲಿ (ಓಐಸಿಸಿ) ತಾಲೂಕಾ ಭೋವಿ ವಡ್ಡರ...

ಶಾರ್ಟ್ ಸರ್ಕೀಟ್ ನಿಂದ ಕಬ್ಬಿಗೆ ಬೆಂಕಿ ತಗಲಿ ಕಂಗಾಲಾದ ರೈತ

ಸಿಂದಗಿ: ತಾಲ್ಲೂಕಿನ ಖಾನಾಪುರ ಗ್ರಾಮದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಹರಿದು ಮೂರು ಎಕರೆ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ರೈತ ಅಶೋಕ ಧೂಳಪ್ಪ ಮುರಡಿ ಎಂಬುವವರ ಮೂರು ಎಕರೆ ಕಬ್ಬು ಶಾರ್ಟ್ ಸರ್ಕೀಟ್ ಗೆ ಸಿಲುಕಿ ಸಂಪೂರ್ಣ ಸುಟ್ಟು ಕರಕಲಾಗಿದೆ.ವಿದ್ಯುತ್ ತಂತಿ ಹರಿದ ಪರಿಣಾಮ ಮೂರು ಎಕರೆ ಬೆಳೆದ ಕಬ್ಬು ಸಂಪೂರ್ಣ ಸುಟ್ಟು...
- Advertisement -spot_img

Latest News

ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್  ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...
- Advertisement -spot_img
error: Content is protected !!
Join WhatsApp Group