Monthly Archives: January, 2022
ಸುದ್ದಿಗಳು
ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್ಬಾಲ್ ಬ್ಲೂ
ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಚಮಕೇರಿ ಇವರು ಪ್ರಸಕ್ತ ಸಾಲಿನ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹ್ಯಾಂಡ್ಬಾಲ್ ಮಹಿಳಾ ತಂಡಕ್ಕೆ ಆಯ್ಕೆಯಾಗಿ ಬ್ಲೂ ಆಗಿದ್ದಾರೆ.ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ಪ್ರಾಚಾರ್ಯ ಡಾ. ಎಂ.ಕೆ. ಕಂಕಣವಾಡಿ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಸುದ್ದಿಗಳು
ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಕೊಲೆ
ಸಿಂದಗಿ: ಪಟ್ಟಣದ ಹೊರವಲಯದ ಕಲಬುರ್ಗಿ ವಿಜಯಪುರ ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಲೋಯಲಾ ಸ್ಕೂಲ ಬಳಿ ಅಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.ಪಟ್ಟಣದ ಶಿವಶಂಕರ ಬಡಾವಣೆಯ ನಿವಾಸಿ ತೌಪೀಕ ಮಹಿಬೂಬ ಚಿನಿವಾರ 22 ಹತ್ಯೆಗಿಡಾದ ದುರ್ದೈವಿಯಾಗಿದ್ದಾನೆ. ಮೃತನ ಸಹೋದರ ಹಾಜಿಮಲ್ಲಂಗ ತಂ, ಮೈಬೂಬಸಾಬ ಚಿನಿವಾರ ದೂರಿನಲ್ಲಿ ಆರೋಪಿ ನೂರಅಹಮ್ಮದ್ ತಂದೆ ಬುಡೇಸಾಬ ನಾಯಕ ಇವನಿಗೆ ಈ...
ಸುದ್ದಿಗಳು
ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ : ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನೀರ್ ಹಾಗೂ ಚೀಜ್ ಆಧಾರಿದ ಉತ್ಪನ್ನಗಳು ಮತ್ತು ಇತರೇ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು...
ಸುದ್ದಿಗಳು
ವಿವೇಕಾನಂದರ ತತ್ವಾದರ್ಶ ಪಾಲಿಸಬೇಕು – ಎಮ್ ಪಿ ಮರನೂರ
ಮೂಡಲಗಿ: ದೇಶಾಭಿಮಾನದ ಕಿಚ್ಚು ಹೊತ್ತಿಸಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಪ್ರತಿಯೊಬ್ಬ ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅನುಷ್ಠಾನ ಅಧಿಕಾರಿ ಎಮ್.ಪಿ. ಮರನೂರ ಹೇಳಿದರು.ಮೂಡಲಗಿ ಕರುನಾಡು ಸೈನಿಕ ತರಬೇತಿ ಕೇಂದ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ, ಕರ್ನಾಟಕ ಯುವ ಸಂಘಗಳ...
ಸುದ್ದಿಗಳು
ಇoದಿನಿಂದ ಮುಕ್ತಿಮಠದ ಜಾತ್ರಾ ಮಹೋತ್ಸವ
ಬೆಳಗಾವಿ: ತಾಲೂಕಿನ ಭೂತರಾಮನಹಟ್ಟಿಯ ಭೂ ಕೈಲಾಸ ಪುಣ್ಯಸ್ಥಳವಾದ ಸುಕ್ಷೇತ್ರ ಮುಕ್ತಿಮಠದ ವರ್ಷ ಪರಂಪರೆಯ ಸಂಕ್ರಮಣ ಜಾತ್ರಾಮಹೋತ್ಸವವು ಇದೇ ದಿ 14 ರಿಂದ 18 ರ ವರೆಗೆ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಹಾಗೂ ಸಂಪ್ರದಾಯವಾಗಿ ಆಚರಣೆ ಮಾಡಲಾಗುವುದು ಎಂದು ಕ್ಷೇತ್ರದ ಪೂಜ್ಯರಾದ ಧರ್ಮಶ್ರೀ ತಪೋರತ್ನ ಶಿವಸಿದ್ದ ಸೋಮೇಶ್ವರ್ ಶಿವಾಚಾರ್ಯರು ತಿಳಿಸಿದ್ದಾರೆಪ್ರತಿದಿನ ಸಾಯಂಕಾಲ ಧರ್ಮಸಭೆ,ಜರಗುವುದು ಸದ್ಬಕ್ತರಿಗೆ ಗುರುರಕ್ಷೆಯ...
ಕವನ
ಕವನ: ಸಂಕ್ರಮಣ
ಸಂಕ್ರಮಣ
ನಾಡಿನೆಲ್ಲೆಡೆ ಹಬ್ಬದ ಸಡಗರ ಈ ಮಕರ
ಸಂಕ್ರಮಣ
ನದಿಯಲ್ಲಿ ಮಾಡಿ ಪ್ರಾತಃಕಾಲ
ಪುಣ್ಯ ಸ್ನಾನ
ಒಂದಾಗಿ ಬೆಸೆಯುತ್ತಿದೆ ಎಲ್ಲ ಹೃದಯಗಳ
ಮಿಲನ
ನಾಡಿನ ರೈತರಿಗೆಲ್ಲ ಸುಗ್ಗಿಯ- ಹಿಗ್ಗಿನ
ಕಣ
ಸೂರ್ಯ ತನ್ನ ಪರಿಭ್ರಮಣ ಬದಲಿಸುವ
ಕ್ಷಣ
ಸವಿಯಬೇಕು ಪ್ರತಿಯೊಬ್ಬರು
ಸಿಹಿ ಎಳ್ಳು ಬೆಲ್ಲಗಳ ಮಿಶ್ರಣ
ನಿಮ್ಮ ಕುಟುಂಬದವರ ಜೊತೆ
ಸಂಭ್ರಮಿಸಿ ಈ ದಿನ
ಅಳಿಸಿಹಾಕಿ ಹೃದಯದಲ್ಲಿರುವ
ಕಲ್ಮಶಗಳನ್ನ
ಹೊಸ ವರ್ಷಕೆ ಮಾಡಿ ಸಾಧನೆಯ
ಸಂಕಲ್ಪವನ್ನ
ನಿತ್ಯ ಕುಡಿಯಿರಿ ತಾಳ್ಮೆಯ
ಅಮೃತವನ್ನ
ಗೌರವಿಸಬೇಕು ಎಲ್ಲ ಗುರು
ಹಿರಿಯರನ್ನ
ಸಂಕ್ರಮಣ ಶುಭಾಶಯಗಳೂಂದಿಗೆ
ಈ ನಿಮ್ಮ ಕಿರಣಕಿರಣ ಯಲಿಗಾರ
ಮುನವಳ್ಳಿ-591117
ಸವದತ್ತಿ ತಾಲೂಕು ಬೆಳಗಾವಿ...
ಸುದ್ದಿಗಳು
ರೈತ ಮಹಿಳೆಯರಿಗೆ ಸುರಕ್ಷಿತ ಕಿಟ್ ವಿತರಣೆ
ಮುನವಳ್ಳಿ : ಪಟ್ಟಣದ ಶ್ರೀ ರೇಣುಕಾ ಶುಗರ್ಸ ಸಕ್ಕರೆ ಕಾರ್ಖಾನೆಯಲ್ಲಿ ಸೋಲಿಡರಿಡ್ಯಾಡ ಶ್ರೀ ರೇಣುಕಾ ಶುಗರ್ಸ್ ಸಂಯುಕ್ತಾಶ್ರದಲ್ಲಿ ರೈತ ಮಹಿಳೆಯರಿಗೆ ಸುರಕ್ಷತಾ ಕಿಟ್ ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ರಾಘವೇಂದ್ರ ಗುದಗಾಪೂರ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಹಿನ್ನೆಲೆ ಮತ್ತು ಉದ್ದೇಶವನ್ನು ಸಂಕ್ಷಿಪ್ತವಾಗಿ ವಿವರಿಸಿದರು.ಅಸಿಸ್ಟೆಂಟ್ ಜನರಲ್ ಮ್ಯಾನೆಜರ್ ಮಹಾವೀರ ಮಲಗೌಡನವರ್ ಮಾತನಾಡಿ, "ಕೃಷಿಯಲ್ಲಿ ಮಹಿಳೆಯರು ತುಂಬಾ ಪ್ರಮುಖ ಪಾತ್ರ...
ಸುದ್ದಿಗಳು
ಸತತ ಪ್ರಯತ್ನವೇ ಸಾಧನೆಗೆ ದಾರಿ; ಪಿ. ಎಮ್. ದೋರನಳ್ಳಿ
ಬಸವನಬಾಗೇವಾಡಿ: "ಯುವಕರು ಆಧುನಿಕ ಆಕರ್ಷಣೆಗೆ ಒಳಗಾಗದೆ ಸ್ಪರ್ಧಾತ್ಮಕ ಮನೋಭಾವ ಬೆಳಸಿಕೊಳ್ಳಬೇಕು. ಅದಕ್ಕಾಗಿ ಸತತವಾಗಿ ಪ್ರಯತ್ನ ಮಾಡಿದಾಗ ಮಾತ್ರ ಸಾಧನೆಯ ದಾರಿ ಕಂಡುಕೊಳ್ಳಲು ಸಾಧ್ಯ ಎಂದು ಪೊಲೀಸ್ ಉಪ ನಿರೀಕ್ಷಕ ಪಿ. ಎಮ್. ದೋರನಳ್ಳಿ ಹೇಳಿದರು.ಇವರು "ಅರಿವು ಯುವ ಕೇಂದ್ರ. ಬಸವನಬಾಗೇವಾಡಿ". ಉದ್ಘಾಟನಾ ಸಮಾರಂಭ ಹಾಗೂ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.ಕಾರ್ಯಕ್ರಮವನ್ನು...
ಸುದ್ದಿಗಳು
ಓದು ಕರ್ನಾಟಕ ಕಾರ್ಯಕ್ರಮ
ಮುನವಳ್ಳಿ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ ಮುನವಳ್ಳಿ ಸಿಂದೋಗಿ ಅರ್ಟಗಲ್ ಸಮೂಹ ಸಂಪನ್ಮೂಲ ಕೇಂದ್ರ ಗಳ ವ್ಯಾಪ್ತಿಯ 4 ಮತ್ತು 5 ತರಗತಿ ನಿರ್ವಹಿಸುವ ಶಿಕ್ಷಕ ಶಿಕ್ಷಕಿಯರಿಗೆ ಕೋವಿಡ್ ಮಾರ್ಗಸೂಚಿ ಅನ್ವಯ ಶಿಕ್ಷಣ ಇಲಾಖೆ ಮತ್ತು ಪ್ರಥಮ ಸಂಸ್ಥೆಯ ಸಹಯೋಗದಲ್ಲಿ ಮಕ್ಕಳಿಗೆ ಸ್ಪಷ್ಟ ಓದು, ಶುದ್ದ ಬರಹ , ಸರಳ...
ಜೋತಿಷ್ಯ
ದಿನ ಭವಿಷ್ಯ ಶುಕ್ರವಾರ (14/01/2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಪ್ರೀತಿಪಾತ್ರರ ಜೊತೆಯಲ್ಲಿ ಕುಳಿತು ವಿಚಾರ ವಿನಿಮಯವಾಗುತ್ತದೆ. ಪರಸ್ಪರ ಸಂಬಂಧಗಳಲ್ಲಿ ಮಾಧುರ್ಯವೂ ಹೆಚ್ಚಾಗುತ್ತದೆ. ಯಾವುದೇ ಕೆಲಸಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಪಡೆದರೆ ಕೆಲಸ ಸುಲಭವಾಗುತ್ತದೆ. ನೀವು ನಿರ್ಧರಿಸಿದ ಕೆಲಸವನ್ನು ಪ್ರಾರಂಭಿಸಬಹುದು. ಇದಕ್ಕಾಗಿ ಎಲ್ಲದರಲ್ಲೂ ಸಮತೋಲನ ಕಾಯ್ದುಕೊಳ್ಳಬೇಕು. ನೀವು ಅದನ್ನು ನಿಧಾನವಾಗಿ ಮಾಡುತ್ತೀರಿ, ಆದರೆ ಪ್ರಯತ್ನವನ್ನು ಹೆಚ್ಚಿಸಲು ಪ್ರಯತ್ನಿಸಿ.
ವೃಷಭ...
Latest News
ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್ ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...