Monthly Archives: January, 2022
ಸುದ್ದಿಗಳು
ದೇಶ ಕಟ್ಟುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ : ಎಸ್.ಬಿ. ಜಾಧವ
ಸಿಂದಗಿ; ಯುವಭಾರತ ಮತ್ತು ನವಭಾರತ ನಿರ್ಮಾಣವಾಗಬೇಕಾದರೆ ಸದೃಢ, ಸಶಕ್ತ ಮತ್ತು ಸಮನ್ವಯ ಹೊಂದಿರುವ ಮನಸ್ಸು ಮುಖ್ಯ. ಅಂತಹ ಮನಸ್ಸುಗಳಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂದು ಮಲಘಾಣದ ಶರಣಬಸವೇಶ್ವರ ಸಂಯುಕ್ತ ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಸ್.ಬಿ. ಜಾಧವ ಹೇಳಿದರು.ಪಟ್ಟಣದ ಪಿ.ಇ.ಎಸ್. ಸಂಸ್ಥೆಯ ಶ್ರೀಮತಿ ಪ್ರೇಮಾ. ಭೀ. ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯ...
ಸುದ್ದಿಗಳು
ಶ್ರೀಮತಿ ನೀಲಾಂಭಿಕೆ ಶಿವಕುಮಾರ ಶಿವಸಿಂಪಿ ದಂಪತಿಗಳಿಗೆ ಶರಣ ದಂಪತಿ ಪುರಸ್ಕಾರ
ಸಿಂದಗಿ: ಇಲ್ಲಿಯ ಮಕ್ಕಳ ಸಾಹಿತಿಗಳು, ಬಸವ ದಳದ ಮಾಜಿ ಅಧ್ಯಕ್ಷರು, ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಉಪಾಧ್ಯಕ್ಷರು ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿ ಶಿವಕುಮಾರ ಮತ್ತು ಶರಣೆ ಶ್ರೀಮತಿ ನೀಲಾಂಬಿಕೆ ಶಿವಕುಮಾರ ಶಿವಸಿಂಪಿ ದಂಪತಿಗಳಿಗೆ ಚಿತ್ರದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪೂಜ್ಯ ಶ್ರೀ ಮುರುಘಾ ಶರಣರು ಶರಣ ದಂಪತಿ ಪುರಸ್ಕಾರ...
ಸುದ್ದಿಗಳು
ಶಾಂತುಲಾಲ ಶಂಕರ ಚವ್ಹಾಣ ಅವರಿಗೆ ಡಾಕ್ಟರೇಟ್
ಸಿಂದಗಿ- ಪಟ್ಟಣದ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದ ಸಮಾಜಶಾಸ್ತ್ರ ಉಪನ್ಯಾಸಕ ಶಾಂತುಲಾಲ ಶಂಕರ ಚವ್ಹಾಣ ಅವರು ಸಮಾಜಶಾಸ್ತ್ರ ವಿಭಾಗದಲ್ಲಿ ಮಂಡಿಸಿದ ಜಾಗತೀಕರಣದಲ್ಲಿ "ಲಂಬಾಣಿ ತಾಂಡಾಗಳು" ವಿಶೇಷವಾಗಿ ಆಶಿಹಾಳ ತಾಂಡಾದ ಕುರಿತು ಒಂದು ಸಮಾಜಶಾಸ್ರ್ತೀಯ ಅಧ್ಯಯನ (ರಾಯಚೂರ ಜಿಲ್ಲೆ) ಕುರಿತಾದ ಮಹಾಪ್ರಬಂಧಕ್ಕೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ. ಅವರಿಗೆ ಡಾ.ರವಿ ದಳವಾಯಿ ಅವರು...
ಸುದ್ದಿಗಳು
ವಿವೇಕಾನಂದ ಜನ್ಮದಿನ ಹಾಗೂ ಸಪ್ತಾಹ ಆಚರಣೆ
ಸಿಂದಗಿ; ಸ್ವಾಮಿ ವಿವೇಕಾನಂದರ ಚಿಂತನೆ ಸಂದೇಶಗಳು ಎಂದೆಂದಿಗೂ ಪ್ರಸ್ತುತ, ರಾಷ್ಟ್ರಪ್ರೇಮ ಭಾರತೀಯ ಸಂಸ್ಕೃತಿಯ ಆಳವಾದ ಜ್ಞಾನ ಹೊಂದಿದ್ದ ಮಹಾನ ಶಕ್ತಿ ಸ್ವಾಮಿ ವಿವೇಕಾನಂದರು ಎಂದು ಎಚ್ ಜಿ ಕಾಲೇಜಿನ ಪ್ರಾಚಾರ್ಯ ಎ ಆರ್ ಹೆಗ್ಗನದೊಡ್ಡಿ ಹೇಳಿದರು.ಪಟ್ಟಣದ ಎಲೈಟ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವ ಹಾಗೂ...
ಲೇಖನ
ಸಂಕ್ರಾಂತಿ ಹಬ್ಬ ನದಿ ಸ್ನಾನ
ಸಂಕ್ರಾಂತಿ ಎಂದರೆ ಜನವರಿ ೧೪ ರಂದು ಬರುವ ಹಬ್ಬ. ಸಂಕ್ರಮಣ ಎಂದರೆ ಉಜ್ವಲವಾದ ಬೆಳಕು, ಜೀವನದ ಹೊಸ ತಿರುವು ಎಂದರ್ಥ. ಸೂರ್ಯನು ಮಕರವೃತ್ತದಿಂದ ಕರ್ಕಾಟಕ ವೃತ್ತಕ್ಕೆ ಸ್ಥಾನಪಲ್ಲಟ ಮಾಡುವುದರಿಂದ ಈ ದಿನವನ್ನು ಮಕರ ಸಂಕ್ರಾಂತಿ ಎಂದು ಕರೆದಿರುವರು.ಈ ದಿನ ಎಳ್ಳು ಅರಿಸಿನ ಹಚ್ಚಿಕೊಂಡು ನದಿಯಲ್ಲಿ ಸ್ನಾನ ಮಾಡುವರು.ಸೂರ್ಯನು ದಕ್ಷಿಣಾಯನದಿಂದ ಉತ್ತರಾಯಣಕ್ಕೆ ಕಾಲಿಡುವ ಮಕರ ರಾಶಿಯನ್ನು...
ಕವನ
ಕವನ: ಮಕರ ಸಂಕ್ರಾಂತಿ
ಮಕರ ಸಂಕ್ರಾಂತಿ
ಸೂರ್ಯನ ಪರಿಭ್ರಮಣದೊಳು
ಭೂತಾಯಿಯ ಮಡಿಲು
ನವಕಾಂತಿಯ ಯುಗವನು ಕಾಣುತಿರೆ
ಋತು ಚಕ್ರದೊಳು ವಸಂತನ ಆಗಮನ
ನವಕಳೆಯೊಳು ಪ್ರಕೃತಿ
ಸಂಕ್ರಾಂತಿಯ ಆಗಮನ
ಎಳ್ಳು-ಬೆಲ್ಲವ ಮೆದ್ದು
ಒಳ್ಳೆಯ ನುಡಿಗಳನಾಡುತ
ಸಕಲರೂ ಕೂಡಿ
ಸಡಗರದಿ ದಿನವನು ಕಳೆಯೋಣ
ವರ್ಷವಿಡೀ ಬದುಕಲಿ ಸುಖ-ಶಾಂತಿ
ನೆಮ್ಮದಿಯ ಬಯಸುತ
ಬದುಕಿನ ಸಂತಸ ಮೆರೆಯೋಣ
ಹೊಸದಿಗಂತದಿ ಮೂಡಲಿ ಆಶಾಭಾವ
ಹೊಸತನದಿ ಬದುಕು ಹೊರಹೊಮ್ಮಲಿ
ನವನವೋಲ್ಲಾಸ ತರಲಿ ದಿನದಿನವು
ಸಂಕ್ರಾಂತಿಯ ಸವಿಯನರಸುತ
ಮುಂಬರುವ ಹಬ್ಬಗಳ ಕರೆಯೋಣ
ವರ್ಷವಿಡೀ ಸುಖಸಮೃದ್ದಿ ಬಾಳಲಿ ತರಲಿ
ಎನುತ ದೇವರಲಿ ಪ್ರಾರ್ಥಿಸೋಣ
ಚಳಿಯ ಬಿಡಿಸುತ ಎಳೆ ಬಿಸಿಲು
ಶಿವರಾತ್ರಿಗೆ ಶಿವಶಿವ...
ಲೇಖನ
Makara Sankranti Information in Kannada- ಮಕರ ಸಂಕ್ರಾಂತಿ: ಏನಿದರ ಮಹತ್ವ?
ವೈಜ್ಞಾನಿಕವಾಗಿ, ಶಾಸ್ತ್ರೀಯವಾಗಿ, ಸಾಮಾಜಿಕವಾಗಿ ಸಂಕ್ರಾಂತಿ ಹಬ್ಬದ ಮಹತ್ವದ ಬಗೆಗಿನ ಈ ಲೇಖನ ತುಂಬಾ ಮಹತ್ವಪೂರ್ಣವಾಗಿದೆ. ಭೂಲೋಕದ ಪ್ರತ್ಯಕ್ಷ ದೇವರು ಎಂದರೆ ಸೂರ್ಯ ಭಗವಾನ್. ಈತನನ್ನು ಜಾತಿ, ಮತ ಭೇದವಿಲ್ಲದೆ ಪ್ರಪಂಚದ ಎಲ್ಲಾ ಜನರು ಆರಾಧಿಸುತ್ತಾರೆ. ಈ ಸೂರ್ಯ ನಮಗೆ ಬೆಳಕು ನೀಡುವುದಲ್ಲದೆ ಬದುಕನ್ನು ನೀಡುವನು ಹಾಗೂ ಈ ಜಗತ್ತಿನ ಅಂಧಕಾರವನ್ನು ಹೋಗಲಾಡಿಸುವನು. ಈತನು ಜ್ಞಾನದ...
ಲೇಖನ
ವೈಕುಂಠ ಏಕಾದಶಿ ಸರ್ವ ಪಾಪ ಕಳೆದು ಮೋಕ್ಷ ಸಂಪಾದಿಸುವ ದಿನ…
🕉️ ಓಂ ಶ್ರೀ ಗುರುಭ್ಯೋ ನಮಃ 🕉️
ಧನುರ್ ಮಾಸದಲ್ಲಿ ಬರುವಂತಹ ವೈಕುಂಠ ಏಕಾದಶಿ ಬಹಳ ಪ್ರಾಮುಖ್ಯತೆ ಪಡೆದಿದೆ. ಏಕೆಂದರೆ, ವಿಷ್ಣು ದೇವಾಲಯಗಳಲ್ಲಿ ಉತ್ತರ ಭಾಗದಲ್ಲಿರುವ ವಿಶೇಷ ದ್ವಾರ ವೈಕುಂಠದ್ವಾರವನ್ನು ಈ ದಿನ ತೆರೆದಿರುತ್ತಾರೆ. ಈ ಏಕಾದಶಿಯನ್ನು ಮುಕ್ಕೋಟಿ ಏಕಾದಶಿ ಎನ್ನುವರು. ಸೂರ್ಯನು ಧನುಸ್ಸು ರಾಶಿಯನ್ನು ಪ್ರವೇಶಿಸಿದ ನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮದ್ಯದಲ್ಲಿ...
ಸುದ್ದಿಗಳು
ಭಾರತೀಯ ಭಾಷೆಗಳಲ್ಲಿ ಕನ್ನಡದ ಪ್ರಯೋಗಶೀಲತೆ ಹೆಚ್ಚು -ಡಾ. ಸರಜೂಕಾಟ್ಕರ್
ಬೆಳಗಾವಿಃ “ಕನ್ನಡ ಸಾರಸ್ವತ ಲೋಕದಲ್ಲಿ ನಡೆದಿರುವ ಪ್ರಯೋಗಶೀಲತೆಯಿಂದಾಗಿ ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಹಾಗೂ ಮೂರುಬಾರಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಥಾನವು ಒದಗಿ ಬಂದಿದೆ. ಕನ್ನಡದಂಥ ಪ್ರಾಚೀನ ಮತ್ತು ಶಾಸ್ತ್ರೀಯ ಭಾಷೆಯು ಇಂದು ಇಡೀ ಭಾರತೀಯರು ಹೆಮ್ಮೆ ಪಡುವಂತೆ ಸಾಹಿತ್ಯವನ್ನು ಸೃಷ್ಟಿಸಿರುವುದು ಸ್ತುತ್ಯರ್ಹ ಸಂಗತಿ” ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ, ದೆಹಲಿಯ ಸದಸ್ಯರಾದ...
ಸುದ್ದಿಗಳು
🌴ದಿನ ಭವಿಷ್ಯ (13/01/2022)🌴
✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️
ಮೇಷ ರಾಶಿ:ವಿದೇಶಿ ಕಂಪನಿಯಲ್ಲಿ ಕೆಲಸ ಮಾಡುವ ಜನರು ಇಂದು ಕಂಪನಿಯಿಂದ ಉಡುಗೊರೆಯನ್ನು ಪಡೆಯಬಹುದು. ಇಂದು ನೀವು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣುತ್ತೀರಿ. ಇಂದು ನೀವು ನಿಮ್ಮ ಹಣವನ್ನು ಎಲ್ಲೋ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ, ಅದನ್ನು ಮುಕ್ತವಾಗಿ ಮಾಡಿ. ಇಂದು ನೀವು ಯಾವುದೇ ಭೂಮಿ ಮತ್ತು ವಾಹನವನ್ನು ಖರೀದಿಸಲು...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...