Monthly Archives: January, 2022

ಲಿಂಗಾಯತ 2 ಎ ಮೀಸಲಾತಿ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ – ಬಸವ ಮೃತ್ಯುಂಜಯ ಶ್ರೀಗಳು

ಸಿಂದಗಿ: 23 ಶಾಸಕರನ್ನು ಪಂಚಮಸಾಲಿ ಸಮಾಜ ಕೊಟ್ಟಿದೆ ನಮ್ಮ ಸಮಾಜದಲ್ಲಿ ಒಗ್ಗಟ್ಟು ಕೊರತೆಯಾಗಿದೆ ನಾಳೆ 14 ರಂದು ನಡೆಯುವ ಸಮಾವೇಶ ಸರಕಾರಕ್ಕೆ ಎಚ್ಚರಿಕೆ ಗಂಟೆಯಾಗಬೇಕು. ಲಿಂಗಾಯತ 2ಎ ಮೀಸಲಾತಿ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ ಪಂಚಮಸಾಲಿ ಸಮಾಜದ ಎಲ್ಲ ಸಮುದಾಯ ಕೂಡಿಕೊಂಡು ಸಭೆ  ನಡೆದರೆ ಹೆಚ್ಚಿನ ಬಲ  ಬರುತ್ತದೆ ಕಳೆದ ಒಂದು ವರ್ಷದಿಂದ ಹೋರಾಟ ನಡೆಸಿದಾಗ...

ಶೀಘ್ರ ವಿದ್ಯುತ್ ಸ್ಟೇಶನ್ ಕಾಮಗಾರಿ ಆರಂಭ – ರಮೇಶ ಭೂಸನೂರ

ಸಿಂದಗಿ; ಈ ಕ್ಷೇತ್ರದ ರೈತರ ಜಮೀನುಗಳಿಗೆ ವಿದ್ಯುತ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಆಹೇರಿಯಲ್ಲಿ 220 ಕೆ.ವ್ಹಿ. ಸ್ಟೇಷನ್ ಸೇರಿದಂತೆ 5 ಗ್ರಾಮಗಳಲ್ಲಿ 110 ಕೆ/ವ್ಹಿ ಸ್ಟೇಷನ್‍ಗಳ ಶೀಘ್ರದಲ್ಲಿ ಕಟ್ಟಡ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ಹುಬ್ಬಳ್ಳಿ ವಿದ್ಯುತ್ ಪ್ರಸರಣ ನಿಗಮದ ಆವರಣದಲ್ಲಿ ರೂ.1.20 ಲಕ್ಷ ವೆಚ್ಚದ ಉಪವಿಭಾಗ ಕಛೇರಿ ಕಟ್ಟಡ...

ಸಿಂದಗಿ: ನೂತನ ತಹಶೀಲ್ದಾರ ಕಚೇರಿ ಕಟ್ಟಡಕ್ಕೆ ಭೂಮಿಪೂಜೆ

ಸಿಂದಗಿ; ಈಗಿದ್ದ ತಹಶೀಲ್ದಾರ ಕಚೇರಿಯು ನಿರ್ಮಾಣವಾಗಿ 30 ವರ್ಷಗಳಲ್ಲಿಯೇ ಶಿಥಿಲಾವಸ್ಥೆ ಕಂಡಿದೆ ಆ ಕಾರಣಕ್ಕೆ ಒಳ್ಳೆಯ ಗುಣಮಟ್ಟದ ಕಾಮಗಾರಿ ಮಾಡಿ ಶಾಶ್ವತವಾಗಿ ಉಳಿಯುವಂತೆ ಕಾಮಗಾರಿ ಮಾಡಬೇಕು ಎಂದು ಲಿಂಬೆ ಅಭಿವೃದ್ದಿ ಮಂಡಳಿ ಅದ್ಯಕ್ಷ ಅಶೋಕ ಅಲ್ಲಾಪುರ ಗುತ್ತಿಗೆದಾರರಿಗೆ ಸೂಚಿಸಿದರು.ಪಟ್ಟಣದ ಆಲಮೇಲ ರಸ್ತೆಯಲ್ಲಿರುವ ಕಲ್ಲಕಣಿ ಜಾಗೆಯಲ್ಲಿ ಸುಮಾರು 975 ಲಕ್ಷ ವೆಚ್ಚದಲ್ಲಿ ಮಿನಿ ವಿಧಾನ ಸೌಧ...

ಬೆಳಗಾವಿ ಜಿಲ್ಲೆಯಲ್ಲಿ ಏಳು ದಿನ ಶಾಲೆಗೆ ರಜೆ

ಬೆಳಗಾವಿ - ಜಿಲ್ಲೆಯಲ್ಲಿ ಕೋವಿಡ್ ಕೇಸುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ೧ ರಿಂದ ೯ ನೇ ತರಗತಿಯ ಶಾಲೆಗಳು ಹಾಗೂ ವಸತಿ ಶಾಲೆಗಳಿಗೆ ದಿ. ೧೧ ರಿಂದ ೧೮ ರ ವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ದಿ. ೧೦ ರಂದು ಬೆಳಗಾವಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯಲ್ಲಿ ಚರ್ಚಿಸಿದ ನಂತರ ಕೋವಿಡ್...

ಕೆಎಂಎಫ್‍ದಿಂದ 460 ಹುದ್ದೆಗಳ ಭರ್ತಿಗೆ ಕ್ರಮ: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ ಕೆಎಮ್ಎಫ್ ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ ರಾಜ್ಯದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿದೆ. ಈ ಮೂಲಕ ಹೈನೋದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ...

ಮೂಡಲಗಿ: ಕಸಾಯಿ ಖಾನೆಗಳನ್ನು ಬಂದ್ ಮಾಡಲು ಶ್ರೀ ಬಸವ ಸೇನೆಯಿಂದ ಮನವಿ

ಮೂಡಲಗಿ - ನಗರದಲ್ಲಿ ಇರುವ ಕಸಾಯಿಖಾನೆಗಳಿಂದ ನಗರದಲ್ಲಿ ಎಲ್ಲ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದ್ದು ಕಸಾಯಿ ಖಾನೆಗಳಿಂದ ಬರುತ್ತಿರುವ ತ್ಯಾಜ್ಯವಸ್ತು ಮೂಡಲಗಿ ನಗರದಲ್ಲಿ ಹರಿಯುವ ಹಳ್ಳದ ನೀರಿನಲ್ಲಿ ಮಿಶ್ರಣವಾಗಿ ಮೂಡಲಗಿಯಿಂದ ಸುಣಧೋಳಿ ಗ್ರಾಮಕ್ಕೆ ಹೋಗುವ (ಮೂಡಲಗಿ ರುದ್ರ ಭೂಮಿ) ರಸ್ತೆಯಲ್ಲಿ ಗಬ್ಬು ನಾರುತ್ತಿದ್ದು ಆ ರಸ್ತೆಯಲ್ಲಿ ಮೂಡಲಗಿಯ ಸುತ್ತಮುತ್ತಲಿನ ರೈತರು ಮತ್ತು ವ್ಯಾಪಾರಿಗಳು ಸಾಮಾನ್ಯ ಜನರು...

ಚಂಪಾ ಹೆಸರಿನಲ್ಲಿ ವೈಚಾರಿಕ ಲೇಖಕರಿಗೆ ಪ್ರಶಸ್ತಿ ಸ್ಥಾಪನೆಗೆ ಆಗ್ರಹ

ಮೈಸೂರು - ಹಿರಿಯ ಸಾಹಿತಿ ಚಂಪಾ ಅವರ ನಿಧನಕ್ಕೆ ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.‌ಚಂಪಾ ಅವರು ತಮ್ಮ ವಿಪುಲ ಸಾಹಿತ್ಯ ಕೃತಿಗಳ ಮೂಲಕ ಹಾಗೂ ತಮ್ಮ ಸಂಕ್ರಮಣ ವೈಚಾರಿಕ ಪತ್ರಿಕೆಯ ಮೂಲಕ ಯುವ ಲೇಖಕ-ಲೇಖಕಿಯರ ಬರವಣಿಗೆ ಮೇಲೆ ಹಾಗೂ ಬದುಕಿನ ಮೇಲೆ...

ಕವನ: ನಾವುಗಳು ಹಿಂಗ್ಯಾಕೆ

ನಾವುಗಳು ಹಿಂಗ್ಯಾಕೆ ಹೋಗುವ ದಾರಿಯಲಿ ಬೆಕ್ಕು ಬಂದರೆ ಅಪಶಕುನ ಅಂತೀವಿ., ರಾತ್ರಿ ವೇಳೆ ಶಕುನದ ಹಕ್ಕಿ ಕೂಗಿದರೆ, ಭಯಪಡುತೀವಿ ನಾವುಗಳು ಹಿಂಗ್ಯಾಕೆ? ಗಂಡು ಹೆಣ್ಣು ಸೇರುವ ಹೊತ್ತಲಿ ಘಳಿಗೆ ಮಹೂರ್ತ ನೋಡ್ತೀವಿ ಸೇರುವ ಸಮಯ ಸರಿಯಿರದಿರೆ, ಅಪಶಕುನ ಅಂತೀವಿ ರಾಹುಕಾಲ,ಗುಳಿಕಕಾಲ ಅಂತಾ,ಪರದಾಡ್ತೀವಿ ನಾವುಗಳೇ ಹಿಂಗ್ಯಾಕss ಮೂರು ದಿನದ ಬದುಕಿನಲಿ ನಾನು ನನ್ನದು ಅಂತೀವಿ ಮರಣಿಸಿದಾಗ ಎಲ್ಲವನೂ ಬಿಟ್ಟು ಹೋಗ್ತೀವಿ ನೇರವಾಗಿ ನುಡಿಯುವವರೆದುರು ಉದಾಸೀನವಾಗ್ತೀವಿ ನಯವಂಚಕರೆದುರು ಹಲ್ಕಿರಿದು ಸಾಗ್ತೀವಿ ನಾವುಗಳೇ ಹಿಂಗ್ಯಾಕss ಬೆಳ್ಳಿ ಬಂಗಾರದ ವ್ಯಾಮೋಹದಲಿ ಅವರಿವರಿಗೆ ಮೋಸ ಮಾಡ್ತೀವಿ ಹೆಣ್ಣು,ಮಣ್ಣಿಗೆ ಬಡಿದಾಡಿ...

‘ಸಂಕ್ರಮಣ’ ದ ಚಂಪಾ ಇನ್ನಿಲ್ಲ ; ಅಡಗಿದ ಬಂಡಾಯದ ದನಿ

ಬೆಂಗಳೂರು - ಖ್ಯಾತ ಬಂಡಾಯ ಕವಿ, ಚಂಪಾ ಎಂದು ಪ್ರಸಿದ್ಧರಾಗಿದ್ದ ಚಂದ್ರಶೇಖರ ಪಾಟೀಲ ನಿಧನರಾಗಿದ್ದಾರೆ.ಅವರಿಗೆ ೮೩ ವರ್ಷ ವಯಸ್ಸಾಗಿತ್ತು. ತಮ್ಮ ಉತ್ತರ ಕರ್ನಾಟಕದ ಭಾಷೆ ಹಾಗೂ ದಿಟ್ಟ ನಿಲುವುಗಳಿಂದ ಚಂಪಾ ಸುಪ್ರಸಿದ್ಧರಾಗಿದ್ದರು. ತಮಗೆ ಅನ್ನಿಸಿದ್ದನ್ನು ನೇರವಾಗಿ, ಯಾವ ಮುಜುಗರ, ಹೆದರಿಕೆಯಿಲ್ಲದೆ ಹೇಳುತ್ತಿದ್ದ ಚಂದ್ರಶೇಖರ ಪಾಟೀಲ ಬಂಡಾಯದ ಬಾವುಟವನ್ನೇ ಹಾರಿಸುತ್ತಿದ್ದರು. ಅನ್ಯಾಯ ಕಂಡಲ್ಲಿ ಸಿಡಿಯುತ್ತಿದ್ದರು.ಖ್ಯಾತ ಕವಿಗಳಾದ...

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ

ಮೂಡಲಗಿ: ಪಟ್ಟಣದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಶ್ರೀ ರೇಣುಕಾ ಯಲ್ಲಮ್ಮದೇವಸ್ಥಾನ ಹತ್ತಿರ ನಟ ರಾಕಿಂಗ್ ಸ್ಟಾರ್ ಯಶ್ ಅವರ 36ನೇ ಹುಟ್ಟು ಹಬ್ಬವನ್ನು ಕೇಕ್ ಕಟ್ ಮಾಡಿ ಆಚರಿಸಿ ಸಂಭ್ರಮಿಸಿದರು.ಯಶ್ ಅವರ ಭಾವ ಚಿತ್ರದ ಬೃಹದಾಕಾರದ ಬ್ಯಾನ್‍ರಿಗೆ ಹೂಮಾಲೆ ಹಾಕಿ ಕ್ಷೀರಾಭಿಷೇಕ ಮಾಡಿ ಸಿಹಿ ವಿತರಿಸಿ ಮತ್ತು ಪಟಾಕಿ...
- Advertisement -spot_img

Latest News

ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ

ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...
- Advertisement -spot_img
error: Content is protected !!
Join WhatsApp Group